ಮೂಡಬಿದ್ರಿ

ಸಾಮಾಜಿಕ ಜಾಲತಾಣ ಸಂಪಾದಕರ ಮಾತು

ಯುವವಾಹಿನಿಯ ಸಾಮಾಜಿಕ ಜಾಲತಾಣದ ಸಂಪಾದಕರಾಗಿ ಆಯ್ಕೆಯಾದಾಗ ಭಯ ಹಾಗೂ ಸವಾಲು ಇತ್ತು. ಸ್ಥಬ್ದವಾಗಿದ್ದ ವೆಬ್‌ಸೈಟ್‌ಗೆ ವೀಕ್ಷಕರನ್ನು ಗಳಿಸುವ ಸವಾಲು, ಓದುಗರಿಗೆ ಬೋರ್ ಆಗದ ವರದಿ ತಯಾರಿಸಿ ಅಪ್‌ಲೋಡ್ ಮಾಡುವ ಭಯ… ಆದರೆ ಈ ಸಮಯದಲ್ಲಿ ನನಗೆ ಧೈರ್ಯ ತುಂಬಿ, ಇಡೀ ವರ್ಷ ಸಹಕಾರ ನೀಡಿದ ವೆಬ್‌ಸೈಟ್ ಸ್ಥಾಪಕ ಸಂಪಾದಕ ರಾಜೇಶ್ ಸುವರ್ಣ ಬಂಟ್ವಾಳ, ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಇವರಿಗೆ ಮೊದಲಾಗಿ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ. ಘಟಕದ ವರದಿಗಳಿಗೆ ನಿರ್ದಿಷ್ಟ ರೂಪ ನೀಡಿ ಸಹಕರಿಸಿದ ಅರ್ಚನ.ಎಂ.ಬಂಗೇರ […]

Read More

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ಸಾಧನೆ ಮೆಚ್ಚುವಂತದ್ದು : ಪದ್ಮನಾಭ ಸಾಲಿಯನ್

ಮೂಡುಬಿದಿರೆ : ಯುವವಾಹಿನಿ (ರಿ) ಮೂಡುಬಿದಿರೆ ಘಟಕದ 2024-25 ನೇ ಸಾಲಿನ ತಂಡದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಕಾರ್ಯಕ್ರಮವು ಮೂಡುಬಿದಿರೆಯ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ 29-12-2024 ರ ಅಪರಾಹ್ನ ಜರಗಿತು. ಮೂಡುಬಿದಿರೆ ಘಟಕವು ಆರಂಭವಾದಾಗಿನಿಂದ ಇದರ ಪ್ರತಿಯೊಂದು ಕಾರ್ಯಕ್ರಮವನ್ನು ನೋಡುವ ಅವಕಾಶ ನನಗೆ ಸಿಕ್ಕಿದೆ. ಇದುವರೆಗೆ ಘಟಕದ ಚುಕ್ಕಾಣಿಯನ್ನು ಎತ್ತಿ ಹಿಡಿದ ಆರು ಅಧ್ಯಕ್ಷರುಗಳು ಕೂಡ ಘಟಕದ ಬೆಳವಣಿಗೆಗೆ ಸಾಕ್ಷಿಯಾಗಿದ್ದಾರೆ ಎಂದು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ನಿವೃತ್ತ ಬ್ಯಾಂಕ್ ಅಧಿಕಾರಿ ಶ್ರೀ […]

Read More

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ : ಉಮಾನಾಥ ಕೋಟ್ಯಾನ್ ಯುವವಾಹಿನಿಯ ಸಮಾವೇಶದ ಪ್ರತಿ ಕ್ಷಣವನ್ನು ಆನಂದಿಸಿದ್ದೇನೆ, ಶಿಸ್ತು, ಅಚ್ಚುಕಟ್ಟುತನ, ಹೊಸತನ ಇತರರಿಗೆ ಮಾದರಿಯಾಗಿದೆ ಎಂದು ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಮುಲ್ಕಿ – ಮೂಡುಬಿದಿರೆ ಕ್ಷೇತ್ರದ ಶಾಸಕ […]

Read More

37ನೇ ವಾರ್ಷಿಕ ಸಮಾವೇಶ

ದಿನಾಂಕ : 29-12-2024 ಸಮಯ : ಬೆಳಿಗ್ಗೆ ಗಂಟೆ 9:30ರಿಂದ ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ.

Read More

ಲೋಕದ ಅಭ್ಯುದಯಕ್ಕಾಗಿ ಕೊಡುಗೆ ನೀಡುವ ದೀಪಗಳಾಗೋಣ

ಮೂಡುಬಿದಿರೆ: ಹಣತೆಯು ತಾನು ಬೆಳಕು ಚೆಲ್ಲುವ ಜೊತೆಗೆ ಇತರ ಹಣತೆಗಳನ್ನೂ ಬೆಳಗಿಸಿ ಬೆಳಕನ್ನು ಆಚರಿಸುವ ಪ್ರಕ್ರಿಯೆಯಲ್ಲಿ ಜೀವನ ಸಾರ್ಥಕ್ಯ ಸಾರುತ್ತದೆ‌. ನಾವೂ ಲೋಕದ ಅಭ್ಯುದಯಕ್ಕಾಗಿ ಕೊಡುಗೆ ನೀಡುವ ದೀಪಗಳಾಗಬೇಕಾಗಿದೆ. ಗಂಧದಂತೆ ಸವೆಸಿಕೊಂಡು ತ್ಯಾಗಿಯಾಗಿ ಪರಿಮಳಿಸಬೇಕಾಗಿದೆ ಎಂದು ಎಸ್.ಎನ್.ಎಂ ಪಾಲಿಟೆಕ್ನಿಕ್ ಉಪನ್ಯಾಸಕ ಡಾ. ಎಸ್.ಪಿ.ಗುರುದಾಸ್ ಅಭಿಪ್ರಾಯಪಟ್ಟರು. ಸಮಾಜ ಮಂದಿರ ಸಭಾ (ರಿ) ಮೂಡುಬಿದಿರೆ ಮತ್ತು ಯುವವಾಹಿನಿ (ರಿ) ಮೂಡುಬಿದಿರೆ ಘಟಕ ಇವರ ಜಂಟಿ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗಾಗಿ 3ನೇ ವರ್ಷದ ಬೆದ್ರ ಗೂಡುದೀಪ ಮತ್ತು ರಂಗೋಲಿ […]

Read More

ಯುವವಾಹಿನಿಯ ಸಿದ್ದತೆ ಮತ್ತು ಬದ್ದತೆ ಇತರರಿಗೆ ಮಾದರಿ : ನಾರಾಯಣ ಪಿ.ಎಂ

ಮೂಡುಬಿದಿರೆ: ದಿನೇ ದಿನೇ ಬಲಿಷ್ಠ ಸಂಘಟನೆಯಾಗಿ ಯಶಸ್ಸಿನತ್ತ ಮುನ್ನುಗ್ಗುತ್ತಿರುವ ಯುವವಾಹಿನಿಯ ಸದಸ್ಯರ ಸಿದ್ದತೆ ಮತ್ತು ಬದ್ದತೆ ಇತರರಿಗೆ ಮಾದರಿಯಾಗಿದೆ ಎಂದು ಉದ್ಯಮಿ ನಾರಾಯಣ ಪಿ.ಎಂ ತಿಳಿಸಿದರು. ಅವರು ಯುವವಾಹಿನಿ ಮೂಡುಬಿದಿರೆ ಘಟಕದ ಆಶ್ರಯದಲ್ಲಿ ದಿನಾಂಕ 15-09-2024 ರಂದು ಮೂಡುಬಿದಿರೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ನಡೆದ ಬಹುಮಾನ, ವಿದ್ಯಾರ್ಥಿ ವೇತನ ಹಾಗೂ ಸದಸ್ಯರ ಐಡಿ ಕಾರ್ಡ್ ವಿತರಣಾ ಸಮಾರಂಭವನ್ನು ದೀಪ ಬೆಳಗುವುದರ ಮೂಲಕ‌ ಉದ್ಘಾಟಿಸಿ ಮಾತನಾಡಿದರು.  ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷ ಶಂಕರ್ ಎ. ಕೋಟ್ಯಾನ್ […]

Read More

ಮದ್ಯಮುಕ್ತ ಮೆಹೆಂದಿ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಯುವವಾಹಿನಿ ತಂಡ

ಮೂಡುಬಿದಿರೆ : ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಧ್ಯೇಯ ಉದ್ದೇಶವನ್ನು ಇಟ್ಟುಕೊಂಡ ಯುವವಾಹಿನಿ (ರಿ.) ಮೂಡುಬಿದರೆ ಘಟಕವು ಪ್ರಾರಂಭಿಸಿದ ಮದ್ಯ ಮುಕ್ತ ಮೆಹಂದಿ ಕಾರ್ಯಕ್ರಮದ ಅಡಿಯಲ್ಲಿ ಯುವವಾಹಿನಿಯ 34 ನೇ ಘಟಕ ಗ್ರಾಮಚಾವಡಿ ಕೊಣಾಜೆ ಇದರ ಅಧ್ಯಕ್ಷರಾದ ಹರೀಶ್ ಪೂಜಾರಿ ಇವರ ಧರ್ಮಪತ್ನಿಯ ತಮ್ಮನಾದ ಪಾಲಡ್ಕದ ಪೂಜಾರಿಬೆಟ್ಟು ನಿವಾಸಿ ಗ್ರಾಮಚಾವಡಿ ಘಟಕದ ಸದಸ್ಯ ಸುಕೇಶ್ ಪೂಜಾರಿ ಇವರು ತನ್ನ ಮದುವೆಯ ಮೆಹಂದಿ ಕಾರ್ಯಕ್ರಮವನ್ನು ತನ್ನ ಹುಟ್ಟೂರಾದ ಪಾಲಡ್ಕದ (ಮೂಡುಬಿದಿರೆ) ಮನೆಯಲ್ಲಿ ಬಹಳ ಸಾಂಪ್ರದಾಯಕವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಮಾಜಿ […]

Read More

ನಾರಾಯಣಗುರುಗಳು ಮನುಕುಲದ ಪರಿವರ್ತನಾ ಚಿಂತಕರು : ಡಾ.ಮೋಹನ್ ಆಳ್ವ

ಮೂಡುಬಿದಿರೆ : ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಜಗತ್ತಿಗೆ ಸಾರಿದ ನಾರಾಯಣಗುರುಗಳು ಅಸ್ಪ್ರಶ್ಯತೆಯ ವಿರುದ್ಧ ಮೌನ ಕ್ರಾಂತಿಯ ಮೂಲಕ ಸಾಮಾಜಿಕ ಸುಧಾರಣೆಯನ್ನು ತನ್ನ ಜೀವಿತಾವಧಿಯಲ್ಲೇ ಸಾಧಿಸಿ ತೋರಿಸಿದ ಮನುಕುಲದ ಪರಿವರ್ತನಾ ಚಿಂತನೆಯ ವಿಶ್ವಗುರು ಬ್ರಹ್ಮಶ್ರೀ ನಾರಾಯಣಗುರುಗಳು ಎಂದು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಮ್.ಮೋಹನ್ ಆಳ್ವ ಅಭಿಪ್ರಾಯ ಪಟ್ಟರು. ಅವರು ದಿನಾಂಕ 28-08-2024ನೇ ಬುಧವಾರದಂದು ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜನ್ಮ ದಿನಾಚರಣೆಯ ಪ್ರಯುಕ್ತ ಯುವವಾಹಿನಿ ಮೂಡುಬಿದಿರೆ ಘಟಕದ ಆಶ್ರಯದಲ್ಲಿ, ಮೂಡುಬಿದಿರೆ ಆಳ್ವಾಸ್ ಶಿಕ್ಷಣ […]

Read More

ಆಟಿದ ಕೂಟ – 2024

ಮೂಡುಬಿದ್ರಿ :ಯುವವಾಹಿನಿ (ರಿ) ಮೂಡುಬಿದ್ರಿ ಘಟಕದ ವತಿಯಿಂದ ಆಟಿದ ಕೂಟ – 2024 28-07.2024 ನೇ ಆದಿತ್ಯವಾರ ಸೃಷ್ಟಿ ಮಲ್ಟಿಪರ್ಪಸ್ ಸಭಾಂಗಣ ಕಡಲಕೆರೆ ಒಂಟಿಕಟ್ಟೆ ಇಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕ ಅಧ್ಯಕ್ಷರು ಶಂಕರ್ ಎ.ಕೋಟ್ಯಾನ್ ವಹಿಸಿದ್ದರು. ತೆಂಗಿನ ಮರದ ಕೊಂಬಿಗೆ ಹಾಲೆರೆಯುವ ಮುಖಾಂತರ ಬಿಲ್ಲವ ಸಂಘದ ಮಾಜಿ ಅಧ್ಯಕ್ಷರು ಪದ್ಮಯ್ಯ ಬಿ. ಸುವರ್ಣ ಉದ್ಘಾಟಿಸಿ ಶುಭ ಹಾರೈಸಿದರು. ಆಟಿದ ಮದಿಪು ನೀಡಲು ಆಗಮಿಸಿದ ಹಿರಿಯ ಯಕ್ಷಗಾನ ಕಲಾವಿದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಸೀತಾರಾಮ್ ಕಟೀಲ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!