ಮೂಡಬಿದ್ರಿ

ದೇವಸ್ಥಾನದಲ್ಲಿ ಸ್ವಯಂಸೇವೆ

ಮೂಡಬಿದಿರೆ: ಶ್ರೀ ಕ್ಷೇತ್ರ ಕಲ್ಲಬೆಟ್ಟು , ಶ್ರೀ ಮಹಮ್ಮಾಯಿ ದೇವಸ್ಥಾನ ಮೂಡಬಿದಿರೆ, ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಸಂದರ್ಭದ ಪ್ರಯುಕ್ತ ದಿನಾಂಕ 15-02-2024 ರಂದು ಯುವವಾಹಿನಿ(ರಿ.) ಮೂಡುಬಿದಿರೆ ಘಟಕ ದ ಸುಮಾರು 15 ಸದಸ್ಯರು, ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು. ದೇವಸ್ಥಾನದ ಸಮಿತಿ ಸೇವೆಯನ್ನು ಗುರುತಿಸಿ ಯುವವಾಹಿನಿ (ರಿ.) ಮೂಡುಬಿದಿರೆ ತಂಡವನ್ನು ದೇವಳದ ವತಿಯಿಂದ ಗೌರವಿಸಿದರು.

Read More

ದೇವಸ್ಥಾನದಲ್ಲಿ ಸ್ವಯಂ ಸೇವೆ

ಮೂಡಬಿದಿರೆ:  ಶ್ರೀ ಆದಿಶಕ್ತಿ ದುರ್ಗಾಂಬಿಕ ದೇವಸ್ಥಾನ ಶ್ರೀ ಕ್ಷೇತ್ರ ಕಂದಿರು ಶಿರ್ತಾಡಿ ಇದರ ವಾರ್ಷಿಕ ಪೂಜಾ ಮಹೋತ್ಸವದ ಪ್ರಯುಕ್ತ ದಿನಾಂಕ 12-02-2024 ರಂದು ಯುವವಾಹಿನಿ(ರಿ.) ಮೂಡುಬಿದಿರೆ ಘಟಕದ ಸುಮಾರು 10 ಸದಸ್ಯರು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು. ದೇವಸ್ಥಾನದ ಸಮಿತಿ ಸೇವೆಯನ್ನು ಗುರುತಿಸಿ ಯುವವಾಹಿನಿ(ರಿ.) ಮೂಡುಬಿದಿರೆ ತಂಡವನ್ನು ದೇವಳದ ವತಿಯಿಂದ ಗೌರವಿಸಿದರು.

Read More

ದೇವಸ್ಥಾನದಲ್ಲಿ ಸ್ವಯಂಸೇವೆ

ಮೂಡಬಿದಿರೆ: ಪುರಾತನ ಶ್ರೀ ಆದಿಶಕ್ತಿ ಮಹಾಕಾಳಿ ದೇವಸ್ಥಾನ, ಸ್ವರಾಜ್ಯ ಮೈದಾನ ಮೂಡಬಿದಿರೆ, ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಸಂದರ್ಭದ ಪ್ರಯುಕ್ತ ದಿನಾಂಕ 10-02-2024 ರಂದು ಯುವವಾಹಿನಿ(ರಿ.) ಮೂಡುಬಿದಿರೆ ಘಟಕ ದ ಸುಮಾರು 10 ಸದಸ್ಯರು, ಕ್ಯಾಶ್ ಕೌಂಟರ್ ನಲ್ಲಿ ಹಾಗೂ ದಿನಾಂಕ 11-02-2024 ರಂದು ಸುಮಾರು 20 ಸದಸ್ಯರು, ಅನ್ನ ಧಾನ ವಿಭಾಗ ದಲ್ಲಿ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು. ದೇವಸ್ಥಾನದ ಸಮಿತಿ ಸೇವೆಯನ್ನು ಗುರುತಿಸಿ ಯುವವಾಹಿನಿ (ರಿ.) ಮೂಡುಬಿದಿರೆ ತಂಡವನ್ನು ದೇವಳದ ವತಿಯಿಂದ ಗೌರವಿಸಿದರು.

Read More

ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಯುವವಾಹಿನಿಯ ಪಾತ್ರ ಶ್ಲಾಘನೀಯ

ಮೂಡಬಿದರೆ: ಸಮಾಜಮುಖಿ ಕೆಲಸ ಮಾಡುವ ಯುವವಾಹಿನಿಯು ಸ್ವಚ್ಛ ಪರಿಕಲ್ಪನೆಯುಲ್ಲಿ ತನ್ನನ್ನು ತೊಡಗಿಸಿಕೊಂಡದ್ದು ಅನುಕರಣೀಯ ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಯುವವಾಹಿನಿ ಮೂಡುಬಿದಿರೆ ಘಟಕದ ಆಶ್ರಯದಲ್ಲಿ ಆಳ್ವಾಸ್ ಹೋಮಿಯೋಪತಿಕ್ ಮೆಡಿಕಲ್ ಕಾಲೇಜಿನ ಸಹಯೋಗದೊಂದಿಗೆ ಸ್ವಚ್ಚತಾ ಅಭಿಯಾನ ಕಾರ್ಯಕ್ರಮವು 04/02/2024 ರಂದು ಮೂಡುಬಿದಿರೆ ಸ್ವರಾಜ್ಯ ಮೈದಾನ, ಮಾರಿಗುಡಿ ದೇವಸ್ಥಾನ ಹಾಗೂ ರಿಂಗ್ ರೋಡ್ ಬಳಿ ನಡೆದಾಗ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷರಾದ ಶಂಕರ್ ಎ. ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ತೋಡಾರು […]

Read More

ದೇವಸ್ಥಾನದಲ್ಲಿ ಸ್ವಯಂಸೇವೆ

ಮೂಡಬಿದಿರೆ: ಶ್ರೀ ಕ್ಷೇತ್ರ ಅರ್ಜುನಾಪುರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶಿರ್ತಾಡಿ – ವಾಲ್ಪಾಡಿ, ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಸಂದರ್ಭದ ಪ್ರಯುಕ್ತ ದಿನಾಂಕ 21-01-2024 ರಂದು ಯುವವಾಹಿನಿ(ರಿ) ಮೂಡುಬಿದಿರೆ ಘಟಕ ದ ಸುಮಾರು 20ಕ್ಕೂ ಹೆಚ್ಚು ಸದಸ್ಯರು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು. ಅರ್ಜುನಾಪುರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಿತಿ ಸೇವೆಯನ್ನು ಗುರುತಿಸಿ ಯುವವಾಹಿನಿ (ರಿ) ಮೂಡುಬಿದಿರೆ ತಂಡವನ್ನು ದೇವಳದ ವತಿಯಿಂದ ಗೌರವಿಸಿದರು.

Read More

ನಿನ್ನೊಳಗಿನ ನಾಯಕನ ಅನ್ವೇಷಣೆ, ನಾಯಕತ್ವದ ಹೆಬ್ಬಾಗಿಲು :ನಿತೇಶ್ ಬಲ್ಲಾಳ್

ಮೂಡುಬಿದಿರೆ : ಯಾವ ವ್ಯಕ್ತಿಯಲ್ಲಿ ಸ್ವಾಭಿಮಾನದ ಜೊತೆಗೆ ಎಲ್ಲರನ್ನೂ ಗೌರವಿಸಿ ಮಾತನಾಡುವ ಗುಣವಿದೆಯೋ ಅಂಥವರು ಒಬ್ಬ ಉತ್ತಮ ನಾಯಕ ಎನಿಸಿಕೊಳ್ಳಲು ಅರ್ಹನಾಗಿರುತ್ತಾನೆ, ನಿನ್ನೊಳಗಿನ ನಾಯಕನ ಅನ್ವೇಷಣೆ ಕಾರ್ಯ ನಿರಂತರ ನಡೆಯಬೇಕಾಗಿದೆ, ಇದು ನಾಯಕತ್ವದ ಹೆಬ್ಬಾಗಿಲು ಎಂದು ಸಂಪನ್ಮೂಲ ವ್ಯಕ್ತಿ ನಿತೇಶ್ ಬಲ್ಲಾಳ್ ರವರು ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು. ಅವರು ಯುವವಾಹಿನಿ (ರಿ.) ಮೂಡಬಿದರೆ ಘಟಕದ ವತಿಯಿಂದ 2024 ನೇ ಜನವರಿ 21 ರಂದು ನಡೆದ ವ್ಯಕ್ತಿತ್ವ ವಿಕಸನ ಶಿಬಿರ ನಿನ್ನೊಳಗಿನ ನಾಯಕ ಇದರ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ […]

Read More

ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿದಾಗ ಯಶಸ್ಸು ಸಾಧ್ಯ : ಮುನಿರಾಜ ರೆಂಜಾಳ

ಮೂಡುಬಿದಿರೆ : ಎಸ್.ಎಸ್.ಎಲ್.ಸಿ ಪರೀಕ್ಷೆ ಬಹಳ ಮುಖ್ಯವಾದ ಘಟ್ಟ. ಪರೀಕ್ಷೆಯನ್ನು ಕಷ್ಟದಿಂದ ಎದುರಿಸಿದರೂ ಬಹಳ ಇಷ್ಟಪಟ್ಟು ಎದುರಿಸಿ. ಆತ್ಮ ವಿಶ್ವಾಸವಿದ್ದರೆ ಏನನ್ನು ಬೇಕಾದರೂ ಸಾಧಿಸಲು ಸಾಧ್ಯ. ಎಂತಹ ಕಷ್ಟ ಬಂದರೂ ಮೆಟ್ಟಿ ನಿಂತು ಗುರಿ ಮುಟ್ಟಬಲ್ಲೆ ಎಂಬ ಅಚಲ ನಿರ್ಧಾರ, ದೃಢವಿಶ್ವಾಸ ನಮ್ಮದಾಗಲಿ. ಉತ್ತಮವಾಗಿ ಪರೀಕ್ಷೆಯನ್ನು ಎದುರಿಸಿ ಉನ್ನತ ಮಟ್ಟದ ಅಂಕಗಳನ್ನು ಗಳಿಸುವಂತಾಗಲಿ. ಈ ನಿಟ್ಟಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವುದು ಬಗ್ಗೆ ಸಂಪನ್ಮೂಲ ವ್ಯಕ್ತಿ ಮುನಿರಾಜ ರೆಂಜಾಳ ವಿದ್ಯಾರ್ಥಿಗಳಿಗೆ ತಿಳಿಸಿದರು. ಅವರು ಯುವವಾಹಿನಿ(ರಿ.) ಮೂಡಬಿದರೆ ಘಟಕ, […]

Read More

ಯುವ ಸಮ್ಮಿಲನ ಕಾರ್ಯಕ್ರಮ

ಕಾರ್ಕಳ:- ದಿನಾಂಕ 17 ಜುಲೈ 2022ನೇ ಆದಿತ್ಯವಾರ ಯುವವಾಹಿನಿ(ರಿ.) ಕಾರ್ಕಳ, ಮೂಡಬಿದ್ರಿ, ಉಡುಪಿ ಘಟಕಗಳ ಜಂಟಿ ಆಶ್ರಯದಲ್ಲಿ “ಯುವ ಸಮ್ಮಿಲನ ಕಾರ್ಯಕ್ರಮ ” ಆನೆಕೆರೆ ಶ್ರೀ ಕೃಷ್ಣ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಉದ್ಯಮಿಗಳಾಗಿರುವ ಡಿ. ಆರ್. ರಾಜು ಅವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಕಳ ಘಟಕದ ಅಧ್ಯಕ್ಷರಾದ ತಾರಾನಾಥ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು , […]

Read More

ಶೈಕ್ಷಣಿಕ ಮಾಹಿತಿ ಶಿಬಿರ

ಯುವವಾಹಿನಿ (ರಿ.) ಮೂಡಬಿದ್ರೆ ಘಟಕ, ಬಿಲ್ಲವ ಸಂಘ (ರಿ.) ಶಿರ್ತಾಡಿ ಹಾಗೂ ಮಾಜಿ ಸೈನಿಕರ ವೇದಿಕೆ (ರಿ.) ಮೂಡಬಿದರೆ- ಕಾರ್ಕಳ ಇವರ ಸಹಭಾಗಿತ್ವದಲ್ಲಿ ದಿನಾಂಕ 28.05.2022 ಶನಿವಾರದಂದು ಎಸೆಸೆಲ್ಸಿ ನಂತರ ಮುಂದೇನು ಹಾಗೂ ಎಸೆಸೆಲ್ಸಿ ನಂತರ ಸರಕಾರ ಸಂಘ-ಸಂಸ್ಥೆಗಳಿಂದ ಸಿಗುವ ವಿದ್ಯಾರ್ಥಿವೇತನದ ಸಮಗ್ರ ಮಾಹಿತಿ ಶಿಬಿರವನ್ನು ಬಿಲ್ಲವ ಸಂಘ ಶಿರ್ತಾಡಿಯ ಸಭಾಭವನದಲ್ಲಿ ನಡೆಯಿತು. ಘಟಕದ ಅಧ್ಯಕ್ಷರಾದ ನವಾನಂದರವರು ಶಿಬಿರದ ಅಧ್ಯಕ್ಷತೆಯನ್ನು ವಹಿಸಿ ಸ್ವಾಗತಿಸಿದರು. ಮಾಹಿತಿ ಶಿಬಿರದ ಉದ್ಘಾಟನೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮಿನ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!