ಮೂಡಬಿದ್ರಿ

ಯುವ ಸ್ಪಂದನ ಸೇವಾ ಯೋಜನೆಯ ವಿದ್ಯಾನಿಧಿ ಶ್ರದ್ಧಾ ಇವರಿಗೆ ಹಸ್ತಾಂತರ

ಮೂಡುಬಿದಿರೆ : ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ ಆರಂಭಿಸಲ್ಪಟ್ಟ “ಯುವಸ್ಪಂದನ” ಸೇವಾ ಯೋಜನೆಗೆ ಆರ್ಥಿಕ ನೆರವಿಗಾಗಿ ಹಲವಾರು ಸಮಾಜದ ವಿಧ್ಯಾರ್ಥಿಗಳು ಆರ್ಥಿಕ ನೆರವಿಗಾಗಿ ಅರ್ಜಿಗಳನ್ನು ಸಲ್ಲಿಸಿದ್ದರು. ಇದರಲ್ಲಿ ಚೆನ್ನಪ್ಪ ಪೂಜಾರಿ ಇವರ ಸುಪುತ್ರಿ ಕು.ಶ್ರದ್ಧಾ ಅಯ್ಯಪ್ಪ ಮಂದಿರ ಹತ್ತಿರ ಪ್ರಾಂತ್ಯ ವಿಲೇಜ್.ಕೊಡಂಗಲ್ಲು ಇವರು ಈಗಾಗಲೇ ಡಿಗ್ರಿ ಮುಗಿಸಿ ಪ್ರಥಮ ವರ್ಷದ ಎಂ.ಕಾಂ ಅನ್ನು ಆಳ್ವಾಸ್ ಕಾಲೇಜಿನಲ್ಲಿ ಪೂರ್ಣಗೊಳಿಸಿದ್ದು ಈಗ ದ್ವಿತೀಯ ವರ್ಷದ ಎಂ.ಕಾಂ ನ್ನು ಮುಂದುವರಿಸಲು ಅಸಾಧ್ಯವಾಗಿದೆ ಕಾರಣ ಆರ್ಥಿಕ ಸಮಸ್ಯೆಯಾಗಿದ್ದು.ತಾಯಿ ಅಕ್ಷರದಾಸೋಹದ ಕೆಲಸಕ್ಕೆ ಹೋಗುತ್ತಿದ್ದು..ಆದ್ದರಿಂದ […]

Read More

ಯುವ ಸ್ಪಂದನ ಸೇವಾ ಯೋಜನೆಯ ವಿದ್ಯಾನಿಧಿ ರಕ್ಷಿತಾ ಇವರಿಗೆ ಹಸ್ತಾಂತರ

ಮೂಡುಬಿದಿರೆ : ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ ಆರಂಭಿಸಲ್ಪಟ್ಟ “ಯುವಸ್ಪಂದನ” ಸೇವಾ ಯೋಜನೆಗೆ ಆರ್ಥಿಕ ನೆರವಿಗಾಗಿ ಹಲವಾರು ಸಮಾಜದ ಬಡ ವಿಧ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಿದ್ದರು ಆ ಮನವಿಯನ್ನು ಪರಿಶೀಲಿಸಿ. ಯುವವಾಹಿನಿ ರಿ .ಮೂಡುಬಿದಿರೆ ಘಟಕದ ಜುಲೈ ತಿಂಗಳ ಸದಸ್ಯರ ಸಭೆಯು ದಿನಾಂಕ13-7-2019 ಶನಿವಾರ “ಬ್ರಹ್ಮಶ್ರೀ ಗುರುನಾರಯಣ ಸೇವಾ ಸಂಘ ಮೂಡುಬಿದಿರೆಲ್ಲಿ ನಡೆದಿದ್ದು ಈ ಸಭೆಯಲ್ಲಿ ಬೆಳುವಾಯಿ ಗೊಲಾರ ಮನೆ ಕೆಸರುಗದ್ದೆ ನಿವಾಸಿ ಲಕ್ಷ್ಮಣ್ ಪೂಜಾರಿ ಇವರ ಸುಪುತ್ರಿ ರಕ್ಷಿತಾ ಇವರು ಪ್ರಥಮ ವರ್ಷದ ಬಿ.ಎ ಪದವಿಯನ್ನು […]

Read More

“ಯುವಸ್ಪಂದನ” ಸೇವಾ ಯೋಜನೆಯ ಉದ್ಘಾಟನೆ

ಮೂಡುಬಿದಿರೆ : ಯುವವಾಹಿನಿ .ರಿ ಮೂಡುಬಿದಿರೆ ಘಟಕದ ಆಶ್ರಯದಲ್ಲಿ ದಿನಾಂಕ 16-6-2019ನೇ ಆದಿತ್ಯವಾರದಂದು “ಯುವಸ್ಪಂದನ” ಸೇವಾ ಯೋಜನೆಯ ಉದ್ಘಾಟನೆ ಹಾಗೂ ವಿದ್ಯಾರ್ಥಿ ವೇತನ” ದ ಬಗ್ಗೆ ಮಾಹಿತಿ ಕಾರ್ಯಗಾರ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕಗಳಿಸಿದ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು “ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘ. ರಿ ಮೂಡುಬಿದಿರೆಯಲ್ಲಿ ಜರಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಡಬಿದಿರೆ‌ ಯುವವಾಹಿನಿ ಘಟಕದ ಅಧ್ಯಕ್ಷರಾದ ಜಗದೀಶ್ಚಂದ್ರ ಡಿ ಕೆ ವಹಿಸಿದ್ದರು. ಯುವಸ್ಪಂದನ ಸೇವಾಯೋಜನೆಯ ಉದ್ಘಾಟನೆಯನ್ನು ಮುಲ್ಕಿ-ಮೂಡಬಿದಿರೆಯ ಜನಪ್ರಿಯ ಶಾಸಕರಾದ […]

Read More

ವಿದ್ಯಾರ್ಥಿಗಳು ಸಾಹಿತ್ಯಾಭಿರುಚಿ ಬೆಳೆಸಿಕೊಳ್ಳಬೇಕು : ಉಮನಾಥ್ ಕೊಟ್ಯಾನ್

ಮೂಡುಬಿದಿರೆ : ವಿದ್ಯಾರ್ಥಿಗಳು ಸಾಹಿತ್ಯದ ಅಬಿರುಚಿ ಬೆಳೆಸಿಕೊಳ್ಳಬೇಕು, ಕಥೆ, ಕವನ, ಲೇಖನಗಳನ್ನು ಓದುವ ಹವ್ಯಾಸ ನಮ್ಮನ್ನು ಪ್ರಬುದ್ದರನ್ನಾಗಿಸುತ್ತದೆ ಎಂದು ಮುಲ್ಕಿ-ಮೂಡಬಿದಿರೆಯ ಜನಪ್ರಿಯ ಶಾಸಕರಾದ “ಉಮನಾಥ್ ಎ. ಕೋಟ್ಯಾನ್ ತಿಳಿಸಿದರು ಅವರು ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ಆಶ್ರಯದಲ್ಲಿ ದಿನಾಂಕ 16-06-2019ನೇ ಆದಿತ್ಯವಾರದಂದು ಮೂಡುಬಿದಿರೆ ಬ್ರಹ್ಮಶ್ರೀ ನಾರಾಯಣಗುರು ಸಂಘದಲ್ಲಿ ನಡೆದ “ಯುವಸ್ಪಂದನ” ಸೇವಾ ಯೋಜನೆಯ ಉದ್ಘಾಟನೆ ಹಾಗೂ ವಿದ್ಯಾರ್ಥಿ ವೇತನ” ದ ಬಗ್ಗೆ ಮಾಹಿತಿ ಕಾರ್ಯಗಾರ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕಗಳಿಸಿದ ಸಮಾಜದ ಪ್ರತಿಭಾನ್ವಿತ […]

Read More

ರಾಜಕೀಯದಿಂದಲೇ ಉದ್ಧಾರ ಎಂಬುದು ಭ್ರಮೆ : ಡಾ. ಮಂಜುನಾಥ ಕೋಟ್ಯಾನ್

ಮೂಡುಬಿದಿರೆ : ಸಾಧನೆ ಮತ್ತು ತೃಪ್ತ ಜೀವನಕ್ಕೆ ರಾಜಕೀಯವೊಂದೆ ದಾರಿಯಲ್ಲ. ಶಿಕ್ಷಣ, ಉದ್ಯಮ, ಕಲೆ, ಕ್ರೀಡೆ, ಕೃಷಿ ಮೊದಲಾದ ನೂರು ದಾರಿಗಳಿವೆ. ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಬೀದಿಯಲ್ಲಿ ಹಾಲು-ಜೇನು ಹರಿಯುವುದು ಸಾಧ್ಯವಿಲ್ಲ. ರಾಜಕೀಯದಿಂದಲೆ ಉದ್ಧಾರ ಎಂಬುದು ಭ್ರಮೆ ಬೇಡ’’ ಎಂದು ಕಾರ್ಕಳದ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ ಕೋಟ್ಯಾನ್ ನುಡಿದರು. ಅವರು ಮೂಡುಬಿದಿರೆಯ ಯುವವಾಹಿನಿ ಘಟಕದ ಪದಗ್ರಹಣ ಸಮಾರಂಭದಲ್ಲಿ ದಿಕ್ಸೂಚಿ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದರು. ಸಮಾಜಕ್ಕೆ ಘೋರ ಸಿಟ್ಟಿಗಿಂತ ಸಾತ್ವಿಕ ಸಿಟ್ಟಿನ ಅಗತ್ಯವಿದೆ. ಬದಲಾವಣೆಗಿಂತ […]

Read More

ಉಚಿತ ‌ನೇತ್ರ‌ ತಪಾಸಣಾ ಶಿಬಿರ

ಮೂಡಬಿದಿರೆ‌ : ಮಂಗಳೂರು ‌ಕೆಮಿಕಲ್ಸ್ ಆ್ಯಂಡ್ ಫರ್ಟಿಲೈಜರ್ಸ್ ಲಿಮಿಟೆಡ್ ಪಣಂಬೂರು,ಮಂಗಳೂರು, ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಮಂಗಳೂರು ಹಾಗೂ ಯುವವಾಹಿನಿ (ರಿ) ಮೂಡುಬಿದಿರೆ ಘಟಕ ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಹರಿಪ್ರಸಾದ್ ಪಿ. ನಿಯೋಜಿತ ಉಪಾಧ್ಯಕ್ಷರು ಯುವವಾಹಿನಿ ರಿ. ಮೂಡಬಿದಿರೆ ಘಟಕ ಇವರ ನೇತ್ರತ್ವದಲ್ಲಿ ದಿನಾಂಕ 24-3-2019 ಭಾನುವಾರ ಫ್ರೆಂಡ್ಸ್ ಕ್ಲಬ್ ಸಭಾ ಭವನ ಹೊಸಂಗಡಿಯಲ್ಲಿ ಉಚಿತ ‌ನೇತ್ರ‌ ತಪಾಸಣಾ ಶಿಬಿರ ನಡೆಯಿತು. ಸುಮಾರು 211 ಮಂದಿ ಈ ಶಿಬಿರದ ಪ್ರಯೋಜನವನ್ನು ಪಡೆದಿರುತ್ತಾರೆ…

Read More

ಜಿಲ್ಲಾ ಮಟ್ಟದ ಮ್ಯಾರಥಾನ್ ಸ್ಪರ್ಧೆ

ಮೂಡಬಿದಿರೆ‌ : ದಕ್ಷಿಣ ಕನ್ನಡ ಸ್ಕೀಪ್ ಸಮಿತಿ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗು ಆಳ್ವಾಸ್ ಶಿಕ್ಷಣ ಸಂಸ್ಥೆ ಮತ್ತು “”ಯುವವಾಹಿನಿ (ರಿ) ಮೂಡುಬಿದಿರೆ ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ದಿನಾಂಕ 24-3-2019ರಂದು ಮೂಡುಬಿದಿರೆ ಯ “ಸ್ವರಾಜ್ ಮೈದಾನದ ಮುಖ್ಯ ದ್ವಾರ”ದಿಂದ ಮೂಡುಬಿದಿರೆ ವ್ಯಾಪ್ತಿಯ 18ಕಿ.ಮೀ ಜಿಲ್ಲಾ ಮಟ್ಟದ ಮ್ಯಾರಥಾನ್ ಸ್ಪರ್ಧೆ ಯಶಸ್ವಿಯಾಗಿ ನಡೆಯಿತು. ಈ “ಮ್ಯಾರಥಾನ್” ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲಾ/ಕಾಲೇಜು ಗಳ ವಿದ್ಯಾರ್ಥಿಗಳು, ಇಲಾಖಾ ಅಧಿಕಾರಿ/ಸಿಬ್ಬಂದಿಗಳು ಹಾಗೂ […]

Read More

ಯುವವಾಹಿನಿಯ ಸಾಂಸ್ಕ್ರತಿಕ ಲೋಕ ಅನಾವರಣ

ಮೂಡುಬಿದಿರೆ, ಫೆ. 3: ಯುವ ಸಂಪತ್ತು ಈ ದೇಶದ ಸಂಪತ್ತು. ಯುವ ಸಮುದಾಯವನ್ನು ಕ್ರೀಡೆ, ಸಾಂಸ್ಕೃತಿಕ ರಂಗಗಳಲ್ಲಿ ಸದೃಢಗೊಳಿಸಬೇಕಾಗಿದೆ. ಅದರಲ್ಲೂ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತಣ್ತೀವನ್ನು ಸಾರಿದ ಶ್ರೀ ನಾರಾಯಣ ಗುರುಗಳ ಆಶಯ, ತುಳುನಾಡಿನ ವೀರಪುರುಷರಾದ ಕೋಟಿ- ಚೆನ್ನಯರ ಸತ್ಯಧರ್ಮ ಧೈರ್ಯದ ನಡೆನುಡಿ ಯುವಜನಾಂಗಕ್ಕೆ ಆದರ್ಶವಾಗಲಿ ಎಂದು ಡಾ| ಎಂ. ಮೋಹನ ಆಳ್ವ ಹೇಳಿದರು. ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆ ಯಲ್ಲಿ ರವಿವಾರ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಮೂಡುಬಿದಿರೆ ಘಟಕದ […]

Read More

ಕುಟುಂಬ ಭಾಂದವ್ಯ ಸಡಿಲ : ಡಾ.ಮಧುಮಾಲ ಖೇದ

ಮೂಡಬಿದಿರೆ : ತುಳುನಾಡಿನ ಕೌಟುಂಬಿಕ ಭಾಂದವ್ಯ ಅತ್ಯಂತ ಶಕ್ತಿಯುತ ಆದರೆ ಇಂದಿನ ಯಾಂತ್ರಿಕ ಬದುಕಿನಲ್ಲಿ ಕೌಟುಂಬಿಕ ಭಾಂದವ್ಯವಾಗಲಿ, ನೆರೆ ಮನೆಯ ಸಂಬಂಧಗಳಲ್ಲಿ ದಿನೇ ದಿನೇ ಕುಸಿಯುತ್ತಿರುವುದು ಅತ್ಯಂತ ವಿಷಾದನೀಯ ಸಂಗತಿ. ಯಂತ್ರ ಮತ್ತು ವಾಣಿಜ್ಯ ಪರತೆ ಮನುಷ್ಯನ ಮನಸ್ಸಿನ ಮೇಲೆ ವಿಪರೀತ ಪರಿಣಾಮ ಬೀರುತ್ತಿವೆ, ಇದು ಅನೇಕ ಅತೃಪ್ತಿ ಮತ್ತು ಅತಂಕಕ್ಕೆ ಕಾರಣವಾಗುತ್ತಿದೆ ಎಂದು ಮೂಡುಬಿದಿರೆ ಆಳ್ವಾಸ್ ಪದವಿ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥೆ ಡಾ.ಮಧುಮಾಲ ತಿಳಿಸಿದರು. ಅವರು ಸಿದ್ದಕಟ್ಟೆ ಸಮೀಪದ ಪಡು ಪಾಲ್ಜಲ್ ಗುತ್ತು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!