13-07-2019, 8:56 AM
ಮೂಡುಬಿದಿರೆ : ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ ಆರಂಭಿಸಲ್ಪಟ್ಟ “ಯುವಸ್ಪಂದನ” ಸೇವಾ ಯೋಜನೆಗೆ ಆರ್ಥಿಕ ನೆರವಿಗಾಗಿ ಹಲವಾರು ಸಮಾಜದ ವಿಧ್ಯಾರ್ಥಿಗಳು ಆರ್ಥಿಕ ನೆರವಿಗಾಗಿ ಅರ್ಜಿಗಳನ್ನು ಸಲ್ಲಿಸಿದ್ದರು. ಇದರಲ್ಲಿ ಚೆನ್ನಪ್ಪ ಪೂಜಾರಿ ಇವರ ಸುಪುತ್ರಿ ಕು.ಶ್ರದ್ಧಾ ಅಯ್ಯಪ್ಪ ಮಂದಿರ ಹತ್ತಿರ ಪ್ರಾಂತ್ಯ ವಿಲೇಜ್.ಕೊಡಂಗಲ್ಲು ಇವರು ಈಗಾಗಲೇ ಡಿಗ್ರಿ ಮುಗಿಸಿ ಪ್ರಥಮ ವರ್ಷದ ಎಂ.ಕಾಂ ಅನ್ನು ಆಳ್ವಾಸ್ ಕಾಲೇಜಿನಲ್ಲಿ ಪೂರ್ಣಗೊಳಿಸಿದ್ದು ಈಗ ದ್ವಿತೀಯ ವರ್ಷದ ಎಂ.ಕಾಂ ನ್ನು ಮುಂದುವರಿಸಲು ಅಸಾಧ್ಯವಾಗಿದೆ ಕಾರಣ ಆರ್ಥಿಕ ಸಮಸ್ಯೆಯಾಗಿದ್ದು.ತಾಯಿ ಅಕ್ಷರದಾಸೋಹದ ಕೆಲಸಕ್ಕೆ ಹೋಗುತ್ತಿದ್ದು..ಆದ್ದರಿಂದ […]
Read More
13-07-2019, 8:53 AM
ಮೂಡುಬಿದಿರೆ : ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ ಆರಂಭಿಸಲ್ಪಟ್ಟ “ಯುವಸ್ಪಂದನ” ಸೇವಾ ಯೋಜನೆಗೆ ಆರ್ಥಿಕ ನೆರವಿಗಾಗಿ ಹಲವಾರು ಸಮಾಜದ ಬಡ ವಿಧ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಿದ್ದರು ಆ ಮನವಿಯನ್ನು ಪರಿಶೀಲಿಸಿ. ಯುವವಾಹಿನಿ ರಿ .ಮೂಡುಬಿದಿರೆ ಘಟಕದ ಜುಲೈ ತಿಂಗಳ ಸದಸ್ಯರ ಸಭೆಯು ದಿನಾಂಕ13-7-2019 ಶನಿವಾರ “ಬ್ರಹ್ಮಶ್ರೀ ಗುರುನಾರಯಣ ಸೇವಾ ಸಂಘ ಮೂಡುಬಿದಿರೆಲ್ಲಿ ನಡೆದಿದ್ದು ಈ ಸಭೆಯಲ್ಲಿ ಬೆಳುವಾಯಿ ಗೊಲಾರ ಮನೆ ಕೆಸರುಗದ್ದೆ ನಿವಾಸಿ ಲಕ್ಷ್ಮಣ್ ಪೂಜಾರಿ ಇವರ ಸುಪುತ್ರಿ ರಕ್ಷಿತಾ ಇವರು ಪ್ರಥಮ ವರ್ಷದ ಬಿ.ಎ ಪದವಿಯನ್ನು […]
Read More
16-06-2019, 4:29 PM
ಮೂಡುಬಿದಿರೆ : ಯುವವಾಹಿನಿ .ರಿ ಮೂಡುಬಿದಿರೆ ಘಟಕದ ಆಶ್ರಯದಲ್ಲಿ ದಿನಾಂಕ 16-6-2019ನೇ ಆದಿತ್ಯವಾರದಂದು “ಯುವಸ್ಪಂದನ” ಸೇವಾ ಯೋಜನೆಯ ಉದ್ಘಾಟನೆ ಹಾಗೂ ವಿದ್ಯಾರ್ಥಿ ವೇತನ” ದ ಬಗ್ಗೆ ಮಾಹಿತಿ ಕಾರ್ಯಗಾರ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕಗಳಿಸಿದ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು “ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘ. ರಿ ಮೂಡುಬಿದಿರೆಯಲ್ಲಿ ಜರಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಡಬಿದಿರೆ ಯುವವಾಹಿನಿ ಘಟಕದ ಅಧ್ಯಕ್ಷರಾದ ಜಗದೀಶ್ಚಂದ್ರ ಡಿ ಕೆ ವಹಿಸಿದ್ದರು. ಯುವಸ್ಪಂದನ ಸೇವಾಯೋಜನೆಯ ಉದ್ಘಾಟನೆಯನ್ನು ಮುಲ್ಕಿ-ಮೂಡಬಿದಿರೆಯ ಜನಪ್ರಿಯ ಶಾಸಕರಾದ […]
Read More
16-06-2019, 9:24 AM
ಮೂಡುಬಿದಿರೆ : ವಿದ್ಯಾರ್ಥಿಗಳು ಸಾಹಿತ್ಯದ ಅಬಿರುಚಿ ಬೆಳೆಸಿಕೊಳ್ಳಬೇಕು, ಕಥೆ, ಕವನ, ಲೇಖನಗಳನ್ನು ಓದುವ ಹವ್ಯಾಸ ನಮ್ಮನ್ನು ಪ್ರಬುದ್ದರನ್ನಾಗಿಸುತ್ತದೆ ಎಂದು ಮುಲ್ಕಿ-ಮೂಡಬಿದಿರೆಯ ಜನಪ್ರಿಯ ಶಾಸಕರಾದ “ಉಮನಾಥ್ ಎ. ಕೋಟ್ಯಾನ್ ತಿಳಿಸಿದರು ಅವರು ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ಆಶ್ರಯದಲ್ಲಿ ದಿನಾಂಕ 16-06-2019ನೇ ಆದಿತ್ಯವಾರದಂದು ಮೂಡುಬಿದಿರೆ ಬ್ರಹ್ಮಶ್ರೀ ನಾರಾಯಣಗುರು ಸಂಘದಲ್ಲಿ ನಡೆದ “ಯುವಸ್ಪಂದನ” ಸೇವಾ ಯೋಜನೆಯ ಉದ್ಘಾಟನೆ ಹಾಗೂ ವಿದ್ಯಾರ್ಥಿ ವೇತನ” ದ ಬಗ್ಗೆ ಮಾಹಿತಿ ಕಾರ್ಯಗಾರ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕಗಳಿಸಿದ ಸಮಾಜದ ಪ್ರತಿಭಾನ್ವಿತ […]
Read More
21-04-2019, 4:58 PM
ಮೂಡುಬಿದಿರೆ : ಸಾಧನೆ ಮತ್ತು ತೃಪ್ತ ಜೀವನಕ್ಕೆ ರಾಜಕೀಯವೊಂದೆ ದಾರಿಯಲ್ಲ. ಶಿಕ್ಷಣ, ಉದ್ಯಮ, ಕಲೆ, ಕ್ರೀಡೆ, ಕೃಷಿ ಮೊದಲಾದ ನೂರು ದಾರಿಗಳಿವೆ. ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಬೀದಿಯಲ್ಲಿ ಹಾಲು-ಜೇನು ಹರಿಯುವುದು ಸಾಧ್ಯವಿಲ್ಲ. ರಾಜಕೀಯದಿಂದಲೆ ಉದ್ಧಾರ ಎಂಬುದು ಭ್ರಮೆ ಬೇಡ’’ ಎಂದು ಕಾರ್ಕಳದ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ ಕೋಟ್ಯಾನ್ ನುಡಿದರು. ಅವರು ಮೂಡುಬಿದಿರೆಯ ಯುವವಾಹಿನಿ ಘಟಕದ ಪದಗ್ರಹಣ ಸಮಾರಂಭದಲ್ಲಿ ದಿಕ್ಸೂಚಿ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದರು. ಸಮಾಜಕ್ಕೆ ಘೋರ ಸಿಟ್ಟಿಗಿಂತ ಸಾತ್ವಿಕ ಸಿಟ್ಟಿನ ಅಗತ್ಯವಿದೆ. ಬದಲಾವಣೆಗಿಂತ […]
Read More
21-04-2019, 6:59 AM
ಮೂಡುಬಿದಿರೆ : ಯುವವಾಹಿನಿ (ರಿ) ಮೂಡುಬಿದಿರೆ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಜಗದೀಶ್ಚಂದ್ರ ಡಿ.ಕೆ ಹಾಗೂ ಕಾರ್ಯದರ್ಶಿಯಾಗಿ ನವಾನಂದ ಆಯ್ಕೆಯಾಗಿದ್ದಾರೆ
Read More
24-03-2019, 4:24 PM
ಮೂಡಬಿದಿರೆ : ಮಂಗಳೂರು ಕೆಮಿಕಲ್ಸ್ ಆ್ಯಂಡ್ ಫರ್ಟಿಲೈಜರ್ಸ್ ಲಿಮಿಟೆಡ್ ಪಣಂಬೂರು,ಮಂಗಳೂರು, ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಮಂಗಳೂರು ಹಾಗೂ ಯುವವಾಹಿನಿ (ರಿ) ಮೂಡುಬಿದಿರೆ ಘಟಕ ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಹರಿಪ್ರಸಾದ್ ಪಿ. ನಿಯೋಜಿತ ಉಪಾಧ್ಯಕ್ಷರು ಯುವವಾಹಿನಿ ರಿ. ಮೂಡಬಿದಿರೆ ಘಟಕ ಇವರ ನೇತ್ರತ್ವದಲ್ಲಿ ದಿನಾಂಕ 24-3-2019 ಭಾನುವಾರ ಫ್ರೆಂಡ್ಸ್ ಕ್ಲಬ್ ಸಭಾ ಭವನ ಹೊಸಂಗಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು. ಸುಮಾರು 211 ಮಂದಿ ಈ ಶಿಬಿರದ ಪ್ರಯೋಜನವನ್ನು ಪಡೆದಿರುತ್ತಾರೆ…
Read More
24-03-2019, 4:22 PM
ಮೂಡಬಿದಿರೆ : ದಕ್ಷಿಣ ಕನ್ನಡ ಸ್ಕೀಪ್ ಸಮಿತಿ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗು ಆಳ್ವಾಸ್ ಶಿಕ್ಷಣ ಸಂಸ್ಥೆ ಮತ್ತು “”ಯುವವಾಹಿನಿ (ರಿ) ಮೂಡುಬಿದಿರೆ ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ದಿನಾಂಕ 24-3-2019ರಂದು ಮೂಡುಬಿದಿರೆ ಯ “ಸ್ವರಾಜ್ ಮೈದಾನದ ಮುಖ್ಯ ದ್ವಾರ”ದಿಂದ ಮೂಡುಬಿದಿರೆ ವ್ಯಾಪ್ತಿಯ 18ಕಿ.ಮೀ ಜಿಲ್ಲಾ ಮಟ್ಟದ ಮ್ಯಾರಥಾನ್ ಸ್ಪರ್ಧೆ ಯಶಸ್ವಿಯಾಗಿ ನಡೆಯಿತು. ಈ “ಮ್ಯಾರಥಾನ್” ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲಾ/ಕಾಲೇಜು ಗಳ ವಿದ್ಯಾರ್ಥಿಗಳು, ಇಲಾಖಾ ಅಧಿಕಾರಿ/ಸಿಬ್ಬಂದಿಗಳು ಹಾಗೂ […]
Read More
03-02-2019, 6:14 AM
ಮೂಡುಬಿದಿರೆ, ಫೆ. 3: ಯುವ ಸಂಪತ್ತು ಈ ದೇಶದ ಸಂಪತ್ತು. ಯುವ ಸಮುದಾಯವನ್ನು ಕ್ರೀಡೆ, ಸಾಂಸ್ಕೃತಿಕ ರಂಗಗಳಲ್ಲಿ ಸದೃಢಗೊಳಿಸಬೇಕಾಗಿದೆ. ಅದರಲ್ಲೂ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತಣ್ತೀವನ್ನು ಸಾರಿದ ಶ್ರೀ ನಾರಾಯಣ ಗುರುಗಳ ಆಶಯ, ತುಳುನಾಡಿನ ವೀರಪುರುಷರಾದ ಕೋಟಿ- ಚೆನ್ನಯರ ಸತ್ಯಧರ್ಮ ಧೈರ್ಯದ ನಡೆನುಡಿ ಯುವಜನಾಂಗಕ್ಕೆ ಆದರ್ಶವಾಗಲಿ ಎಂದು ಡಾ| ಎಂ. ಮೋಹನ ಆಳ್ವ ಹೇಳಿದರು. ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆ ಯಲ್ಲಿ ರವಿವಾರ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಮೂಡುಬಿದಿರೆ ಘಟಕದ […]
Read More
28-10-2018, 3:06 PM
ಮೂಡಬಿದಿರೆ : ತುಳುನಾಡಿನ ಕೌಟುಂಬಿಕ ಭಾಂದವ್ಯ ಅತ್ಯಂತ ಶಕ್ತಿಯುತ ಆದರೆ ಇಂದಿನ ಯಾಂತ್ರಿಕ ಬದುಕಿನಲ್ಲಿ ಕೌಟುಂಬಿಕ ಭಾಂದವ್ಯವಾಗಲಿ, ನೆರೆ ಮನೆಯ ಸಂಬಂಧಗಳಲ್ಲಿ ದಿನೇ ದಿನೇ ಕುಸಿಯುತ್ತಿರುವುದು ಅತ್ಯಂತ ವಿಷಾದನೀಯ ಸಂಗತಿ. ಯಂತ್ರ ಮತ್ತು ವಾಣಿಜ್ಯ ಪರತೆ ಮನುಷ್ಯನ ಮನಸ್ಸಿನ ಮೇಲೆ ವಿಪರೀತ ಪರಿಣಾಮ ಬೀರುತ್ತಿವೆ, ಇದು ಅನೇಕ ಅತೃಪ್ತಿ ಮತ್ತು ಅತಂಕಕ್ಕೆ ಕಾರಣವಾಗುತ್ತಿದೆ ಎಂದು ಮೂಡುಬಿದಿರೆ ಆಳ್ವಾಸ್ ಪದವಿ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥೆ ಡಾ.ಮಧುಮಾಲ ತಿಳಿಸಿದರು. ಅವರು ಸಿದ್ದಕಟ್ಟೆ ಸಮೀಪದ ಪಡು ಪಾಲ್ಜಲ್ ಗುತ್ತು […]
Read More