19-10-2018, 3:12 PM
ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]
Read More
21-09-2018, 3:20 PM
ಮೂಡಬಿದಿರೆ : ಜಗತ್ತಿನ ಎಲ್ಲಾ ಜೀವಿಗಳನ್ನು ತನ್ನ ಆತ್ಮವೆಂದೇ ತಿಳಿ ಎಂಬ ಉಪನಿಷತ್ತಿನ ತತ್ವವನ್ನು ಅಕ್ಷರಶಃ ಪಾಲಿಸಿದವರು ನಾರಾಯಣ ಗುರುಗಳು. ನಾರಾಯಣ ಗುರುಗಳದ್ದು ಎಲ್ಲರನ್ನು ಒಳಗೊಳ್ಳುವ ಚಿಂತನೆ, ನಾರಾಯಣ ಗುರು ನಾಡುಕಂಡ ಅಪೂರ್ವ ದಾರ್ಶನಿಕ.ತನ್ನಲ್ಲೆ ದೇವನನ್ನು ಕಾಣುವ ಅದ್ವೆಯ್ತವಾದ ಅವರದ್ದು. ತನ್ನಲ್ಲೂ .ಇತರರಲ್ಲೂ ದೇವರನ್ನು ಕಾಣುವ ಮಹಾ ಗುಣ ಅವರದ್ದು . ಎಂದು ಲೇಖಕ ಅರವಿಂದ ಚೊಕ್ಕಾಡಿ ನುಡಿದರು. ಯುವವಾಹಿನಿ (ರಿ) ಮೂಡಬಿದಿರೆ ಘಟಕದಿಂದ ದಿನಾಂಕ 21:09:2018ನೇ ಶುಕ್ರವಾರದಂದು ಬೆಳಿಗ್ಗೆ 10:30ಕ್ಕೆ ಸರಿಯಾಗಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ […]
Read More
05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]
Read More
08-07-2018, 3:18 PM
ಮೂಡಬಿದ್ರೆ : ಯುವವಾಹಿನಿ (ರಿ) ಮೂಡಬಿದ್ರೆ ಘಟಕ ಹಾಗೂ ಲಯನ್ಸ್ ಕ್ಲಬ್ ಶಿರ್ತಾಡಿ ಇದರ ಜಂಟಿ ಆಶ್ರಯದಲ್ಲಿ ಶ್ರೀನಿವಾಸ್ ಇನ್ಸಿಟ್ಯೂಟ್ ಅಫ್ ಡೆಂಟಲ್ ಸಾಯನ್ಸ್ ಮುಕ್ಕ ಸುರತ್ಕಲ್ ಇದರ ಸಹಯೋಗದೊಂದಿಗೆ ದಿನಾಂಕ 08.07.2018 ರಂದು ಆನೆಗುಡ್ಡೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಜರುಗಿತು. ಆನೆಗುಡ್ಡೆ ಸಂತ ಪ್ರಾನ್ಸಿಸ್ ಕ್ಸೇವಿಯರ್ ಚರ್ಚ್ನ ಧರ್ಮಗುರುಗಳಾದ ವಂದನೀಯ ಜೆರಾಲ್ಡ್ ಪ್ರಾನ್ಸಿಸ್ ಪಿಂಟೋ ಇವರು ದೀಪ ಬೆಳಗುವುದರ ಮತ್ತು ಮೂಲಕ ಶಿಬಿರ ಉದ್ಘಾಟಿಸಿದರು. ಯುವವಾಹಿನಿಯ ಯುವಕರು ಸಮಾಜಮುಖಿ […]
Read More
10-06-2018, 4:28 PM
ಮೂಡಬಿದ್ರೆ : ಯುವವಾಹಿನಿ (ರಿ) ಮೂಡಬಿದ್ರೆ ಘಟಕದ ಆಶ್ರಯದಲ್ಲಿ ನೆಲ್ಲಿಕಾರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಸಹಯೋಗದೊಂದಿಗೆ ದಿನಾಂಕ 10.06.2018 ರಂದು ನೆಲ್ಲಿಕಾರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಗಿತ್ತು. ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಇದರ ಗೌರವ ವಿಶ್ವಸ್ಥರಾದ ಚಂದ್ರಶೇಖರ್ ಎಸ್.ಎಡಪದವು ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಕಾರ್ಯಾಗಾರ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಮೂಡಬಿದ್ರೆ ಘಟಕದ.ಅಧ್ಯಕ್ಷರಾದ ರಾಜೇಶ್ ಡಿ.ಕೋಟ್ಯಾನ್, ನೆಲ್ಲಿಕಾರು ಬಿಲ್ಲವ […]
Read More
28-04-2018, 2:08 PM
ಮೂಡಬಿದ್ರೆ: ದಿನಾಂಕ 28.04.2018 ರಂದು ಯುವವಾಹಿನಿ (ರಿ) ಮೂಡಬಿದ್ರೆ ಘಟಕದ ವತಿಯಿಂದ ಕಿಡ್ನಿ ವೈಫಲ್ಯ ದಿಂದ ಬಳಲುತ್ತಿರುವ, ಮಂಗಳೂರು ತಾಲೂಕು ದರೆಗುಡ್ಡೆ ಕೆಲ್ಲಪುತ್ತಿಗೆಯ ಮೇಲಿನ ಮನೆಯ ಡೊಂಬಯ್ಯ ಪೂಜಾರಿ ಎಂಬವರ ಮಗಳು ಬಡ ಕುಟುಂಬದ ಪೂಜಾ ಪೂಜಾರಿ ಇವರಿಗೆ ವೈದ್ಯಕೀಯ ನೆರವು ರೂ 15,000/- ಹಸ್ತಾಂತರಿಸಲಾಯಿತು. ಹಾಗೂ ಮಂಗಳೂರು ತಾಲೂಕಿನ ನೆಲ್ಲಿಕಾರ್ ನಿವಾಸಿ ಮನೋಜ್ ಪೂಜಾರಿ ಕಡು ಬಡತನದಲ್ಲಿ ಬದುಕುತ್ತಿರುವ ಇವರಿಗೆ ರೂ 5,000/- ವೈದ್ಯಕೀಯ ನೆರವು ನೀಡಲಾಯಿತು.
Read More
28-04-2018, 7:34 AM
ಮೂಡಬಿದ್ರೆ : ಬಹುಮುಖ ನೆಲೆಗಳಿಂದ ಶಿಕ್ಷಣವು ದೊರೆತಾಗ ಮಾತ್ರ ಬದುಕಿನ ನಡೆ ಜ್ಞಾನದ ಹಾದಿಯಾಗುತ್ತದೆ. ಪಠ್ಯ ಕೇಂದ್ರಿತ ಶಿಕ್ಷಣವು ಅಂಕಗಳನ್ನೇ ಮಾನದಂಡವಾಗಿಸಿದೆ. ಸ್ಪರ್ಧಾತ್ಮಕವಾದ ಆಧುನಿಕ ಶಿಕ್ಷಣ ಕ್ರಮವು ವಿದ್ಯಾರ್ಥಿಗಳನ್ನು ಬದುಕಿನ ಜೀವನಾನುಭವಗಳಿಂದ ವಂಚಿತವನ್ನಾಗಿಸಿದೆ. ಪಕೃತಿ ವರವಾದ ಬದುಕನ್ನು ಕಟ್ಟಿಕೊಳ್ಳಲು ಬೇಕಾದ ಸಂಸ್ಕಾರವು ಇಲ್ಲವಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳ ಬದುಕಿನಲ್ಲಿ ಎದುರಾಗುವ ಸವಾಲು, ಆತಂಕವನ್ನು ಎದುರಿಸಲು ನೈತಿಕ ಸ್ಥೈರ್ಯ ಇಲ್ಲಾವಾಗಿ ಅದೆಷ್ಟೋ ವಿದ್ಯಾರ್ಥಿಗಳು ಆತ್ಮಹತ್ಯೆ ರೂಪದ ಕಠಿಣ ನಿರ್ಧಾರ ತೆಗೆದುಕೊಳ್ಳುವುದು ಶೋಚನೀಯ ಸಂಗತಿ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ […]
Read More
10-12-2017, 4:56 PM
ಮೂಡಬಿದಿರೆ: ಹಳ್ಳಿಯ ಅಭಿವೃಧ್ಧಿಯಲ್ಲಿ ಯುವಜನತೆಯ ಪಾತ್ರ ಬಲು ಮಹತ್ವಪೂರ್ಣವಾಗಿದೆ. ಹಳ್ಳಿಯ ಜನರಿಗೆ ಉದ್ಯೋಗ ಆರೋಗ್ಯ ವ್ಯವಸ್ಥೆಗಳ ಬಗ್ಗೆ ಹಾಗೂ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಮತ್ತು ಮಾರ್ಗದರ್ಶನ ನೀಡುವ ಕೆಲಸ ಯುವವಾಹಿನಿಯಂತಹ ಘಟಕಗಳಿಂದಾಗಬೇಕಾಗಿದೆ ಎಂದು ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಉಪಾಧ್ಯಕ್ಷ ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ ಹೇಳಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ 26 ನೇ ನೂತನ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ದಿನಾಂಕ 10.12.2017 ರಂದು ಮೂಡಬಿದಿರೆಯ […]
Read More
10-12-2017, 2:26 AM
ಯುವವಾಹಿನಿ (ರಿ) ಮೂಡಬಿದ್ರೆ ಘಟಕದ ಅಧ್ಯಕ್ಷರಾಗಿ ರಾಜೇಶ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ : ರಾಮ್ ಕುಮಾರ್ ಮಾರ್ನಾಡ್ ಉಪಾಧ್ಯಕ್ಷರು : ಜಗದೀಶ್ಚಂದ್ರ ಡಿ.ಕೆ ಕೋಶಾಧಿಕಾರಿ : ಡಾ.ಹರೀಶ್ ಕೆ. ಜತೆ ಕಾರ್ಯದರ್ಶಿ : ವಿಶಾಲ್ ಕುಮಾರ್ ದರೆಗುಡ್ಡೆ ನಿರ್ದೇಶಕರು: ವಿದ್ಯಾನಿಧಿ : ರಾಜೇಶ್ ಸುವರ್ಣ ನಾರಾಯಣಗುರು ತತ್ವ ಪ್ರಚಾರ ಅನುಷ್ಟಾನ : ಡಾ.ಯೋಗೀಶ್ ಕೈರೋಡಿ ಸಮಾಜ ಸೇವೆ : ಸುಶಾಂತ್ ಕರ್ಕೇರಾ ಮಾರೂರು ಪ್ರಚಾರ : ಸಂದೀಪ್ ಬುನ್ನನ್ ಆರೋಗ್ಯ : ಸಂತೋಷ್ ಬುಲಾಯಿ ಕಲೆ ಮತ್ತು […]
Read More