ಘಟಕಗಳು

ಯುವವಾಹಿನಿ ಸುಳ್ಯ ಘಟಕದ ಪದಗ್ರಹಣ

ಸುಳ್ಯ: ಯುವವಾಹಿನಿ ಸುಳ್ಯ ಘಟಕದ ಪದಗ್ರಹಣ ಸಮಾರಂಭ ಜೂ.9 ರಂದು ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಯುವಸದನದಲ್ಲಿ ನಡೆಯಿತು.  ಸುಳ್ಯ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಎನ್.ಎಸ್.ಡಿ ವಿಠಲ್‍ದಾಸ್ ಬೆಳ್ಳಾರೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಜಯಂತ ನಡುಬೈಲು ನೂತನ ಪದಾಧಿಕಾರಿಗಳಿಗೆ ಪದಪ್ರದಾನ ನೆರವೇರಿಸಿದರು. ಚಂದ್ರಶೇಖರ್ ಹೈದಂಗೂರು ನೇತೃತ್ವದ ನೂತನ ತಂಡ ಪ್ರತಿಜ್ನಾವಿಧಿ ಸ್ವೀಕರಿಸಿದರು . ಯುವವಾಹಿನಿ ಸುಳ್ಯ ಘಟಕದ ಅಧ್ಯಕ್ಷ ಶಿವಪ್ರಸಾದ್ ಕೆ.ವಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಮಿತಿಯ […]

Read More

ಸಮಾಜದ ನೆಮ್ಮದಿ ಯುವವಾಹಿನಿಯ ಗುರಿ : ಯಶವಂತ ಪೂಜಾರಿ

ಪಣಂಬೂರು : ಅವ್ಯವಸ್ಥೆಯನ್ನು ತಿಂದುಂಡು ಹೊದ್ದು ಮಲಗೇಳುವ ನಮ್ಮ ಪರಿಸ್ಥಿತಿಯನ್ನು ಬದಲಾಯುಸೋ ಪ್ರಯತ್ನಕ್ಕೆ ಯುವವಾಹಿನಿ ಸಂಘಟನೆ ಅನಿವಾರ್ಯ ಹಾಗೂ ಆಗ ಮಾತ್ರ ಒಂದು ಸುಭದ್ರ ನಾಳೆ, ಒಂದು ನೆಮ್ಮದಿಯ ನಾಳೆ, ಒಂದು ನಿರಾತಂಕ ನಾಳೆ, ಒಂದು ಸ್ಪಷ್ಟ ನಾಳೆ, ಒಂದು ಸಮೃದ್ಧಿಯ ನಾಳೆ ನಿರ್ಮಾಣಕ್ಕೆ ಸಾಧ್ಯ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 09.06.2018 ರಂದು ಪಣಂಬೂರು, ನವಮಂಗಳೂರು ಬಂದರು ಮಂಡಳಿಯ ರಿಕ್ರಿಯೇಶನ್ ಕ್ಲಬ್ ಇಲ್ಲಿ ಯುವವಾಹಿನಿ(ರಿ) ಪಣಂಬೂರು ಘಟಕದ […]

Read More

ಬಡ ಕುಟುಂಬಕ್ಕೆ ಸಹಾಯ ಹಸ್ತ

ಕಟಪಾಡಿ : ಯುವವಾಹಿನಿ (ರಿ) ಕಟಪಾಡಿ ಘಟಕದ ಆಶ್ರಯದಲ್ಲಿ ಬಡ ಕುಟುಂಬದ ಮನೆಯನ್ನು ವಾಸ ಮಾಡಲು ಯೋಗ್ಯವಾಗುವಂತೆ ಮಾಡಲಾಯಿತು. ಕಟಪಾಡಿ ಮೂಡಬೆಟ್ಟು ಗ್ರಾಮದ ಶ್ಯಾಮಲ‌ ಪುರಾಣಿಕ್ ಎಂಬವರ ಮನೆ ವಾಸಿಸಲು‌ ಅನಾನುಕೂಲತೆಯಿಂದ ಕೂಡಿದ್ದು, , ಯುವವಾಹಿನಿ ಕಟಪಾಡಿ ಘಟಕವು ರೂ 25,000/- ವೆಚ್ಚದಲ್ಲಿ ಶೌಚಾಲಯ ನಿರ್ಮಾಣದೊಂದಿಗೆ ಮನೆಯನ್ನು ವಾಸಿಸಲು ಯೋಗ್ಯವಾಗುವಂತೆ ಮಾಡಲಾಯಿತು. ಕಾಪು ಪೋಲೀಸ್ ಠಾಣಾ ಉಪನಿರೀಕ್ಷಕ ನಿತ್ಯಾನಂದ ಗೌಡ, ಹಾಗೂ ಕಟಪಾಡಿ ಗ್ರಾಮ ಪಂಚಾಯತ್ ಸಹಕಾರ ನೀಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಕಟಪಾಡಿ ಘಟಕದ ಅಧ್ಯಕ್ಷ […]

Read More

ಅಧ್ಯಕ್ಷರಾಗಿ ಅಶೋಕ್ ಕೋಟ್ಯಾನ್ ಆಯ್ಕೆ

ಯುವವಾಹಿನಿ (ರಿ) ಉಡುಪಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಅಶೋಕ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ, ಪದಾಧಿಕಾರಿಗಳು : ಅಧ್ಯಕ್ಷರು : ಅಶೋಕ್ ಕೋಟ್ಯಾನ್ ಉಪಾಧ್ಯಕ್ಷರು : ನಾರಾಯಣ್ .ಬಿ.ಎಸ್ ಕಾರ್ಯದರ್ಶಿ : ಪ್ರವೀಣ್ ಪೂಜಾರಿ ಜತೆ ಕಾರ್ಯದರ್ಶಿ : ಮಹಾಬಲ ಅಮೀನ್ ಕೋಶಾಧಿಕಾರಿ : ಯೋಗೀಶ್ ಕೋಟ್ಯಾನ್ ಸಂಘಟನಾ ಕಾರ್ಯದರ್ಶಿ : ಭಾರತಿ ಭಾಸ್ಕರ್ ಸುವರ್ಣ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಮಾಲತಿ ಅಮೀನ್ ಕ್ರೀಡೆ ಮತ್ತು ಆರೋಗ್ಯ : ಸುಜಿತ್ ಕುಮಾರ್ ಸಮಾಜ ಸೇವೆ […]

Read More

ಸಂಸ್ಕೃತಿ ಉಳಿದರೆ ಪರಿಸರ ಉಳಿಯುತ್ತದೆ : ಯೋಗೀಶ್

ಕಂಕನಾಡಿ : ಸಂಸ್ಕೃತಿ ಉಳಿದರೆ ಪರಿಸರ ಉಳಿಯುತ್ತದೆ. ದೇಶದ ಅಭಿವೃದ್ಧಿ ಯಾಗಬೇಕಾದರೆ ಮಾನವರ ಅಭಿವೃದ್ಧಿಯಾಗಬೇಕು. ಸುಸ್ಥಿರ ಅಭಿವೃದ್ಧಿ ಗುರಿಗಳಿದ್ದರೆ ಮಾತ್ರ ಮಾನವರ ಅಭಿವೃದ್ಧಿ ಸಾಧ್ಯ ಎಂದು ರೋಶನಿ ನಿಲಯದ ಚೈಲ್ಡ್ ಲೈನ್ ನಗರ ಸಂಚಾಲಕರಾದ ಯೋಗಿಶ್ ಮಲ್ಲಿಗೆ ಮಾಡು ತಿಳಿಸಿದರು. ಅವರು ದಿನಾಂಕ 07-06-2018ರಂದು ಯುವವಾಹಿನಿ (ರಿ) ಕಂಕನಾಡಿ ಘಟಕದ ವಾರದ ಸಭೆಯಲ್ಲಿ “ತಂಬಾಕು ರಹಿತ ದಿನ” ಮತ್ತು “ವಿಶ್ವ ಪರಿಸರ ದಿನಾಚರಣೆ”ಯ ಪ್ರಯುಕ್ತ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಮಾದಕ ವ್ಯಸನಗಳಲ್ಲಿ ತಂಬಾಕು ಕೂಡ ಒಂದು. […]

Read More

ಅಧ್ಯಕ್ಷರಾಗಿ ದಿನೇಶ್ ಹೆಜಮಾಡಿ ಆಯ್ಕೆ

ಹೆಜಮಾಡಿ : ಯುವವಾಹಿನಿ (ರಿ) ಹೆಜಮಾಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ದಿನೇಶ್ ಹೆಜಮಾಡಿ ಆಯ್ಕೆಯಾಗಿದ್ದಾರೆ, ಪದಾಧಿಕಾರಿಗಳು ಅಧ್ಯಕ್ಷರು : ದಿನೇಶ್ ಹೆಜಮಾಡಿ ಉಪಾಧ್ಯಕ್ಷರು : ಮೀನಾಕ್ಷಿ ದೇವದಾಸ್ , ಸುನೀತಾ.ಎನ್.ಕರ್ಕೇರ ಕಾರ್ಯದರ್ಶಿ : ಜಯಶ್ರೀ ಸದಾಶಿವ ಜತೆ ಕಾರ್ಯದರ್ಶಿ : ವಿಜಯ ಅನಿಲ್ ಕೋಶಾಧಿಕಾರಿ : ಧನುಂಜಯ ಸುವರ್ಣ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಪ್ರಕಾಶಿನಿ.ಎಸ್.ಕೋಟ್ಯಾನ್ ಕ್ರೀಡೆ ಮತ್ತು ಆರೋಗ್ಯ ; ದೀಪಾ ದಿನೇಶ್ , ಪ್ರತಿಮಾ ಸಮಾಜ ಸೇವೆ : ಮೋಹನ್ […]

Read More

ಅಧ್ಯಕ್ಷರಾಗಿ ಹೇಮನಾಥ.ಬಿ.ಕರ್ಕೇರ ಆಯ್ಕೆ

ಹಳೆಯಂಗಡಿ : ಯುವವಾಹಿನಿ (ರಿ) ಹಳೆಯಂಗಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಹೇಮಾನಾಥ ಬಿ.ಕರ್ಕೇರ‌ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳು ಅಧ್ಯಕ್ಷರು:  ಹೇಮನಾಥ್ ಬಿ ಕರ್ಕೇರ ಉಪಾಧ್ಯಕ್ಷರು: ಪ್ರೇಮಲತ ಕಾರ್ಯದರ್ಶಿ : ಚಂದ್ರಿಕ ಪಿ. ಕೋಟ್ಯಾನ್ ಜೊತೆ ಕಾರ್ಯದರ್ಶಿ: ಹರೀಶ್ ಆರ್ ಅಮೀನ್ ಕೋಶಾಧಿಕಾರಿ: ಚೇತನ್ ಕುಮಾರ್ ಸಂಘಟನಾ ಕಾರ್ಯದರ್ಶಿ: ಹಿತಾಕ್ಷಿ, ನಾರಾಯಣ,  ಸುನಿತಾ ಎಸ್ ಸುವರ್ಣ,  ಮಮತ ಅರುಣ್,  ವಸಂತಿ ನಿರ್ದೇಶಕರು: ಕ್ರೀಡೆ ಮತ್ತು ಆರೋಗ್ಯ: ರಾಕೇಶ್ ಆರ್ ಸಾಲಿಯಾನ್, ಶ್ರೀ ಅರುಣ್ ಕುಮಾರ್, ಕು. ದಿವ್ಯಾಶ್ರೀ […]

Read More

ಅಧ್ಯಕ್ಷರಾಗಿ ಚಂದ್ರಶೇಖರ. ಎಚ್ ಆಯ್ಕೆ

ಸುಳ್ಯ: ಯುವವಾಹಿನಿ (ರಿ) ಸುಳ್ಯ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಚಂದ್ರಶೇಖರ್. ಎಚ್ ಆಯ್ಕೆಯಾಗಿದ್ದಾರೆ, ಪದಾಧಿಕಾರಿಗಳು : ಅಧ್ಯಕ್ಷರು : ಚಂದ್ರಶೇಖರ್. ಎಚ್ ಉಪಾಧ್ಯಕ್ಷರು : ಸುನೀಲ್ ಪಟ್ಟೆ ಕಾರ್ಯದರ್ಶಿ : ರವಿಕುಮಾರ್. ಎಚ್ ಜತೆ ಕಾರ್ಯದರ್ಶಿ : ಭರತ್ ಪೂಜಾರಿ ಕೋಶಾಧಿಕಾರಿ : ಯತೀನ್ ಕುಮಾರ್. ಬಿ ಸಂಘಟನಾ ಕಾರ್ಯದರ್ಶಿ : ಪ್ರವೀಣ್ ನೆಟ್ಟಾರ್ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ರಾಧಾಕೃಷ್ಣ. ಜೆ.ಕೆ ಕ್ರೀಡೆ ಮತ್ತು ಆರೋಗ್ಯ ; ರವಿಕಿರಣ್ ಸಮಾಜ ಸೇವೆ […]

Read More

ಅಧ್ಯಕ್ಷರಾಗಿ ಅಜಿತ್ ಕುಮಾರ್ ಪಾಲೇರ್ ಆಯ್ಕೆ

ಉಪ್ಪಿನಂಗಡಿ : ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಅಜಿತ್ ಕುಮಾರ್ ಪಾಲೇರ್ ಆಯ್ಕೆಯಾಗಿದ್ದಾರೆ ಪದಾಧಿಕಾರಿಗಳು ಅಧ್ಯಕ್ಷರು :ಅಜೀತ್ ಕುಮಾರ್ ಪಾಲೇರ್ ಉಪಾಧ್ಯಕ್ಷರು : ಡಾ.ಆಶಿತ್ ಎಂ ಉಪಾಧ್ಯಕ್ಷರು : ಚಂದ್ರಶೇಖರ ಕೆ.ಸನಿಲ್ ಕಾರ್ಯದರ್ಶಿ : ಅನಿಲ್ ಕುಮಾರ್ ದಡ್ಡು ಜತೆ ಕಾರ್ಯದರ್ಶಿ : ಮೀನಾಕ್ಷಿ.ಕೆ ಕೋಶಾಧಿಕಾರಿ : ಮನೋಜ್ ಎನ್ ಸಾಲ್ಯಾನ್ ನಿರ್ದೇಶಕರುಗಳು ವ್ಯಕ್ತಿತ್ವ ವಿಕಸನ : ನಾಣ್ಯಪ್ಪ ಪೂಜಾರಿ ಕ್ರೀಡೆ : ತುಳಸಿಧರ್ ಬೇನಪ್ಪು ಸಾಹಿತ್ಯ ಮತ್ತು ಸಾಂಸ್ಕೃತಿಕ : […]

Read More

ಅಧ್ಯಕ್ಷರಾಗಿ ಜಗದೀಶ್ ಸುವರ್ಣ ಆಯ್ಕೆ

ಪಣಂಬೂರು : ಯುವವಾಹಿನಿ (ರಿ) ಪಣಂಬೂರು ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಜಗದೀಶ್ ಸುವರ್ಣ ಆಯ್ಕೆಯಾಗಿದ್ದಾರೆ, ಪದಾಧಿಕಾರಿಗಳು ಅಧ್ಯಕ್ಷರು : ಜಗದೀಶ್ ಸುವರ್ಣ ಉಪಾಧ್ಯಕ್ಷರು : ನರೇಶ್ ಕುಮಾರ್ ಕಾರ್ಯದರ್ಶಿ : ರಾಜೇಶ್ ಆರ್ ಪೂಜಾರಿ ಜತೆ ಕಾರ್ಯದರ್ಶಿ : ಸುರೇಶ್ ಕುಮಾರ್ ಕುಲಾಯಿ ಕೋಶಾಧಿಕಾರಿ : ರಂಜನ್ ಕೋಟ್ಯಾನ್ ಸಂಘಟನಾ ಕಾರ್ಯದರ್ಶಿ : ಅರುಣಾನಂದ ಕಿಶೋರ್ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ನಿತಿನ್ ಕ್ರೀಡೆ ಮತ್ತು ಆರೋಗ್ಯ ; ಮಹೇಶ್ ಕುಲಾಯಿ ಸಮಾಜ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!