06-06-2018, 4:39 PM
ಪುತ್ತೂರು : ಯುವವಾಹಿನಿ (ರಿ) ಪುತ್ತೂರು ಘಟಕದ ಸದಸ್ಯರು ದಿನಾಂಕ 06.06.2018 ರಿಂದ 09.06.2018 ರ ವರೆಗೆ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ಸ್ಥಳ ಶಿವಗಿರಿಗೆ ಯಾತ್ರೆ ಕೈಗೊಂಡರು. ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥಸ್ವಾಮೀಜಿ ಮಾರ್ಗದರ್ಶನ ನೀಡಿದರು. ಯುವವಾಹಿನಿ (ರಿ) ಪುತ್ತೂರು ಘಟಕದ ಅಧ್ಯಕ್ಷ ಉದಯ ಕೋಲಾಡಿ ಪ್ರವಾಸದ ನೇತ್ರತ್ವ ವಹಿಸಿದ್ದರು.
Read More
03-06-2018, 4:59 PM
ಯುವವಾಹಿನಿ (ರಿ) ಅಡ್ವೆ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಜಿತೇಶ್ ಜೆ.ಕರ್ಕೇರ ಆಯ್ಕೆಯಾಗಿದ್ದಾರೆ, ಅಧ್ಯಕ್ಷರು : ಜಿತೇಶ್ ಜೆ.ಕರ್ಕೇರ ಉಪಾಧ್ಯಕ್ಷರು : ಶ್ರೀಧರ ಟಿ.ಪೂಜಾರಿ ಕಾರ್ಯದರ್ಶಿ : ಪ್ರಸನ್ನ ಕುಮಾರ್ ಜತೆ ಕಾರ್ಯದರ್ಶಿ : ಅಮಿತ ಶ್ರೀದರ ಪೂಜಾರಿ ಕೋಶಾಧಿಕಾರಿ : ದೀಕ್ಷಿತ್ ಕುಮಾರ್ ಸಂಘಟನಾ ಕಾರ್ಯದರ್ಶಿ : ಅರುಣಾನಂದ ಕಿಶೋರ್ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಸೌಮ್ಯ ನಿತೇಶ್ ಕ್ರೀಡೆ ಮತ್ತು ಆರೋಗ್ಯ ; ಪ್ರದೀಪ್ ಕುಮಾರ್ ಸಮಾಜ ಸೇವೆ : ಪ್ರಸಾದ್ […]
Read More
03-06-2018, 8:42 AM
ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ದಿನಾಂಕ 03.06.2018 ರಂದು ಮಂಗಳೂರು ಯುವವಾಹಿನಿ ಸಭಾಂಗಣದಲ್ಲಿ ಜರುಗಿದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ಸಾಹಿತಿ ವಿಮರ್ಶಕಿ ಬಿ.ಎಮ್.ರೋಹಿಣಿ ಅವರಿಗೆ 2017 ರ ವಿಶುಕುಮಾರ್ ಪ್ರಶಸ್ತಿ ಪ್ರದಾನಿಸಲಾಯಿತು. ಪ್ರಶಸ್ತಿ ಪ್ರದಾನಿಸಿದ ಹಿರಿಯ ಸಂಘಟಕಿ ಕೆ.ಎ.ರೋಹಿಣಿಯವರು ಮಾತನಾಡಿ ಬಿ.ಎಮ್.ರೋಹಿಣಿಯವರ ಸಾಧನೆಗೆ ಅರ್ಹವಾಗಿ ವಿಶುಕುಮಾರ್ ಪ್ರಶಸ್ತಿ ದೊರೆತಿದೆ ಎಂದರು. ಛಲವಾದಿಯಾಗಿರುವ ಅವರು ಸಾಹಿತ್ಯ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡವರು. 74 […]
Read More
03-06-2018, 2:40 AM
ಹಳೆಯಂಗಡಿ : ಯುವ ಸಮುದಾಯ ಉತ್ತಮ ನಾಯಕತ್ವ ಗುಣವನ್ನು ಬೆಳೆಸಬೇಕು ಎಂಬ ಸದುದ್ದೇಶದೊಂದಿಗೆ ಯುವವಾಹಿನಿ ಸಂಸ್ಥೆಯು ಯುವ ಸಮುದಾಯದ ಸಂಘಟನೆಯೊಂದಿಗೆ ಸಮಾಜ ಸೇವೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು. ಹಳೆಯಂಗಡಿ ಹರಿ ಓಂ ಸಭಾಂಗಣದಲ್ಲಿ ಯುವವಾಹಿನಿ (ರಿ) ಹಳೆಯಂಗಡಿ ಘಟಕದ 2018-19 ನೇ ಸಾಲಿನ ನೂತನ ಪದಾಧಿಕಾರಿಗಳ ಪ್ರತಿಜ್ಞಾ ವಿಧಿ ಬೋಧಿಸಿ ಅವರು ಮಾತನಾಡಿದರು. ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ್ ನಾನಿಲ್ ಸಭೆಯ […]
Read More
03-06-2018, 2:27 AM
ಅಡ್ವೆ : ಒಗ್ಗಟ್ಟಿನಿಂದ ದುಡಿದರೆ ಸಾದನೆಗೆ ಅಸಾಧ್ಯವಾದುದು ಏನಿಲ್ಲ, ನಮ್ಮ ಯುವಕರಲ್ಲಿ ಉತ್ಸಾಹ ಹೆಚ್ಚಿಸಬೇಕು. ಆ ಮೂಲಕ ಆತ್ಮವಿಶ್ವಾಸ ಬೆಳೆಸಬೇಕು ಆತ್ಮವಿಶ್ವಾಸಕ್ಕಿಂತ ಹೆಚ್ಚಿನ ಶಕ್ತಿ ಇನ್ನೊಂದು ಇಲ್ಲ. ಹಾಗೆಯೇ ಯುವವಾಹಿನಿ ಸಂಘಟನೆಯ ಮೂಲಕ ನಾವೆಲ್ಲರೂ ಒಗ್ಗಾಟ್ಟಾದರೆ ಇನ್ನಷ್ಟು ಹೆಚ್ಚಿನ ಸಮಾಜಮುಖಿ ಕೆಲಸ ಕಾರ್ಯಗಳನ್ನು ನಡೆಸಲು ಸಾಧ್ಯ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿ. ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 03-06-2018 ನೇ ಭಾನುವಾರ ಅಡ್ವೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ […]
Read More
31-05-2018, 8:24 AM
ಯುವವಾಹಿನಿ (ರಿ) ಮುಲ್ಕಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಕುಶಲಾ ಎಸ್.ಕುಕ್ಯಾನ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು – ಕುಶಲಾ ಎಸ್.ಕುಕ್ಯಾನ್ ಉಪಾಧ್ಯಕ್ಷರು : ಸತೀಶ್ ಕಿಲ್ಪಾಡಿ , ರಾಜೀವಿ ವಿಶ್ವನಾಥ್ ಕಾರ್ಯದರ್ಶಿ : ಚರೀಷ್ಮಾ ಜತೆ ಕಾರ್ಯದರ್ಶಿ : ಭರತೇಶ್ ಮಟ್ಟು ಕೋಶಾಧಿಕಾರಿ : ದಿವಾಕರ್ ಕೋಟ್ಯಾನ್ ಸಂಘಟನಾ ಕಾರ್ಯದರ್ಶಿ : ಸುಲೋಚನಾ ಜಿ.ಅಂಚನ್ ನಿರ್ದೇಶಕರು : ಕ್ರೀಡೆ ಮತ್ತು ಆರೋಗ್ಯ : ನಿಖಿಲ್ ಕುಮಾರ್ ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನ : ಮನೋಜ್ ಸುವರ್ಣ […]
Read More
31-05-2018, 8:06 AM
ಪಡುಬಿದ್ರೆ : ಯುವವಾಹಿನಿ (ರಿ) ಪಡುಬಿದ್ರೆ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ದೀಪಕ್ ಕೆ.ಬೀರ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ದೀಪಕ್. ಕೆ. ಬೀರ ಉಪಾಧ್ಯಕ್ಷರು : ಯೋಗೀಶ್ ಪೂಜಾರಿ ಕಾರ್ಯದರ್ಶಿ : ಶೈಲಜಾ ಜೊತೆ ಕಾರ್ಯದರ್ಶಿ : ಶಾಶ್ವತ್ ಕೋಶಾಧಿಕಾರಿ : ಅಶ್ವಥ್ ಪಾದೆಬೆಟ್ಟು ಸಂಘಟನಾ ಕಾರ್ಯದರ್ಶಿ : ಸುಧೀರ್ ನಿರ್ದೇಶಕರು: ನಾರಾಯಣ ಗುರು ತತ್ವ ಪ್ರಚಾರ : ನಿಶ್ಮಿತಾ ಪಿ.ಎಚ್ ಸಮಾಜಸೇವೆ : ಅಕ್ಷಯ್ ಕುಮಾರ್ ವ್ಯಕ್ತಿತ್ವ ವಿಕಸನ : ಪ್ರಜ್ವಲ್ ಉದ್ಯೋಗ ಮತ್ತು ಭವಿಷ್ಯ […]
Read More
30-05-2018, 8:13 AM
ಯುವವಾಹಿನಿಯ 31 ನೆೇ ಘಟಕ ನೂತನ ಘಟಕ ಯುವವಾಹಿನಿ (ರಿ) ಕಡಬ ಘಟಕದ ಅಧ್ಯಕ್ಶರಾಗಿ ನೆೇ ಸಾಲಿನ ಅಧ್ಯಕ್ಷರಾಗಿ ಯೋಗೀಶ್ ಕುಮಾರ್ ಅಗತ್ತಾಡಿ ಆಯ್ಕೆಯಾಗಿದ್ದಾರೆ . ಅಧ್ಯಕ್ಷರು : ಯೋಗೀಶ್ ಕುಮಾರ್ ಅಗತ್ತಾಡಿ ಉಪಾಧ್ಯಕ್ಷರು : ಸತೀಶ್ ಜಿ.ಗೋವಿಂದ ಕಟ್ಟೆ ಕಾರ್ಯದರ್ಶಿ : ಮಿಥುನ್ ಸುಂದರ್ ಪಲ್ಲತಡ್ಕ ಜತೆ ಕಾರ್ಯದರ್ಶಿ : ಅಭಿಲಾಷ್ ಪಿ.ಕೆ ಕೋಶಾಧಿಕಾರಿ : ಜನಾರ್ದನ ಬಿ.ಎಲ್ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಗಣೇಶ್ ನಡುವಾಲು ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : […]
Read More
27-05-2018, 5:15 PM
ಮಂಗಳೂರು : ತಾಯಿ ಮನುಕುಲದ ಶಾಲೆಗೆ ಗುರುವಾಗಿದ್ದಾಳೆ, ಮನೆ ಎಂಬ ಪಾಠಶಾಲೆ ಹಾಗೂ ಪಾಕಶಾಲೆಗೆ ಶೋಧನೆ, ಸಂಶೋಧನೆಯ ಜ್ಞಾನಿ ವಿಜ್ಞಾನಿಯಾಗಿರುತ್ತಾಳೆ, ಪ್ರೀತಿಯ ಮುತ್ತಿಟ್ಟು, ಅನ್ನದ ತುತ್ತಿಟ್ಟು ಉಣಿಸಿ ತಣಿಸುವ ಅನ್ನಪೂರ್ಣೆ, ನಿದ್ದೆಗೆ ಲಾಲಿ ಜೋಗುಳ ಹಾಡಿ ಮಲಗಿಸುವ ಸಂಗೀತಗಾರ್ತಿ ಅಮ್ಮ, ಹೀಗೆ ಸಮಗ್ರ ಶಕ್ತಿಗೆ ಚೇತನದ ಅಮೃತದ ಸೆಲೆಯಾಗಿ ಸರ್ವರ ಹೃದಯದ ಆರಾಧನಾ ಮೂರ್ತಿಯಾಗಿರುತ್ತಾಳೆ ಎಂದು ಮುಲ್ಕಿ ನಾರಾಯಣಗುರು ಕಾಲೇಜಿನ ಉಪನ್ಯಾಸಕರಾದ ಕೇಶವ ಎಚ್ ತಿಳಿಸಿದರು. ಅವರು ದಿನಾಂಕ 27.05.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ […]
Read More
27-05-2018, 4:15 PM
ಕೂಳೂರು : ನಮ್ಮ ದೃಷ್ಟಿ ಎತ್ತರಕ್ಕೆ ಇದ್ದಾಗ ಮತ್ತು ಧೃಡ ಚಿತ್ತ ಇದ್ದಾಗ ತಲುಪುವ ಗುರಿ ಹತ್ತಿರವಾಗುತ್ತದೆ ಸಂಘಟನೆಯ ಶಕ್ತಿ ಯುವಸಮುದಾಯದಲ್ಲಿದೆ ಮತ್ತು ಸಮಾನತೆಯಲ್ಲಿದೆ ಹಾಗಾದಾಗ ಯಶಸು ಲಭಿಸುತ್ತದೆ . ನಾಯಕತ್ವಕ್ಕೆ ಅಡಿಪಾಯ ಮುಖ್ಯ ಈ ದಿಶೆಯಲ್ಲಿ ಕೂಳೂರು ಘಟಕದ ಪರಿಶ್ರಮ ಅಭಿನಂದನೀಯ ಮಹಿಳೆಯರಿಗೆ ಅವಕಾಶ ಹೆಚ್ಚಾಗಬೇಕು ಎನ್ನುವ ಕೂಗು ಎಲ್ಲ ಕಡೆ ಇದೆ ಕೂಳೂರು ಘಟಕ ಅದನ್ನು ಅನುಸರಿಸಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು ತಿಳಿಸಿದರು. ಅವರು ದಿನಾಂಕ […]
Read More