21-04-2018, 4:07 PM
ಯುವವಾಹಿನಿ(ರಿ) ಕೆಂಜಾರು-ಕರಂಬಾರು ಘಟಕದ ನೇತ್ರತ್ವದಲ್ಲಿ ದಿನಾಂಕ 21/04/2018 ರಿಂದ 24/04/2018 ರ ವರೆಗೆ ಶಿವಗಿರಿಯಾತ್ರೆಯು ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಯವರ ಮಾರ್ಗದರ್ಶನದಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು. ಈ ಯಾತ್ರೆಯಲ್ಲಿ ಒಟ್ಟು 41 ಸದಸ್ಯರು ಯಾತ್ರಿಗಳು ಭಾಗವಹಿಸಿದ್ದರು. ಯಾತ್ರೆಯು ಶಿವಗಿರಿ, ಗುರು ಜನ್ಮಸ್ಥಳ ಚಂಬಳಂತಿ, ಅರವೀಪುರ, ಕನ್ಯಾಕುಮಾರಿ, ಮರತ್ತಮಲೆ ಬೆಟ್ಟ ಹಾಗೂ ತಿರುವನಂತಪುರ ಅನಂತಪದ್ಮನಾಭ ದೇವಸ್ಥಾನಗಳನ್ನು ಒಳಗೊಂಡಿತ್ತು. ಘಟಕದ ಕಾರ್ಯದರ್ಶಿ ಜೀತೇಶ್ ಸಾಲ್ಯಾನ್, ಕೋಶಾದಿಕಾರಿ ಯಶವಂತ್ ಬಿ., ಸಂಚಾಲಕರಾದ ಶೇಖರ್ ಪೂಜಾರಿ ಹಾಗೂ ಸಂದೀಪ್ […]
Read More
21-04-2018, 1:29 PM
ಯುವವಾಹಿನಿ (ರಿ) ಯಡ್ತಾಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಸಾಪ್ಟ್ ವೇರ್ ಇಂಜಿನಿಯರ್ ಸತೀಸ್ ಪೂಜಾರಿ ಆಯ್ಕೆಯಾಗಿದ್ದಾರೆ ಅಧ್ಯಕ್ಷರು ; ಸತೀಶ್ ಪೂಜಾರಿ ಉಪಾಧ್ಯಕ್ಷರು : ಶರತ್ ಪೂಜಾರಿ : ರಾಘವೇಂದ್ರ ಪೂಜಾರಿ ಕಾರ್ಯದರ್ಶಿ : ಚಂದ್ರ. ಪಿ ಜತೆ ಕಾರ್ಯದರ್ಶಿ : ನಿತೇಶ್ ಪೂಜಾರಿ ಕೋಶಾಧಿಕಾರಿ : ದೀಕ್ಷಿತ ನಿರ್ದೇಶಕರು : ಕ್ರೀಡೆ : ಆರತಿ ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನ : ಪ್ರಕಾಶ್ ಪೂಜಾರಿ ವ್ಯಕ್ತಿತ್ವ ವಿಕಸನ : ಗಣೇಶ್ ಪೂಜಾರಿ […]
Read More
21-04-2018, 8:30 AM
ಯುವವಾಹಿನಿಯು ಪ್ರೀತಿ, ವಾತ್ಸಲ್ಯವನ್ನು ಯುವ ಮನಸುಗಳಿಗೆ ರವಾನಿಸುವ ಕಾರ್ಯವನ್ನು ಸಮಾಜದಲ್ಲಿ ಮಾಡುತ್ತುದೆ. ಯುವ ಪ್ರತಿಭೆಗಳಿಗೆ ವೇದಿಕೆಯಾಗಿ, ರೋಗಿಗಳಿಗೆ ಸಂಜೀವಿನಿಯಾಗಿ, ವಿದ್ಯಾರ್ಥಿಗಳಿಗೆ ಸರಸ್ವತಿಯಾಗಿ, ಅಮಾಯಕರಿಗೆ ಕರುಣಾಮಯಿಯಾಗಿ ಯುವವಾಹಿನಿ ಎಲ್ಲಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 21.04.2018 ರಂದು ಯಡ್ತಾಡಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಯುವವಾಹಿನಿ (ರಿ) ಯಡ್ತಾಡಿ ಘಟಕದ 2018-19 ನೇ ಸಾಲಿನ ಪದಸ್ವೀಕಾರ ಸಮಾರಂಭದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು. ಕೋಟ ಹೊಬಳಿಯ ಬಿಲ್ಲವ ಒಕ್ಕೂಟದ […]
Read More
15-04-2018, 3:30 PM
ಬಜ್ಪೆ : ಜಾಗತೀಕರಣದ ಭರಾಟೆಯಲ್ಲಿ ನಮ್ಮ ಸಂಸ್ಕೃತಿ ಸಂಪ್ರದಾಯಗಳು ನಶಿಸಿಹೋಗುವ ಕಾಲಘಟ್ಟದಲ್ಲಿ ಯುವವಾಹಿನಿಯು ಹಬ್ಬಗಳನ್ನು ಸಾಮೂಹಿಕವಾಗಿ ಆಚರಿಸುವ ಮೂಲಕ ಮುಂದಿನ ಯುವಜನತೆಗೆ ಸಂಸ್ಕೃತಿ, ಸಂಸ್ಕಾರದ ಅರಿವು ಮೂಡಿಸಿದೆ. ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಶಾಂತಿಯನ್ನು ಬಲಪಡಿಸುವಲ್ಲಿ ಹಬ್ಬಗಳು ದಾರಿದೀಪವಾಗಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 15.04.2018 ರಂದು ಬಜ್ಪೆ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಯುವವಾಹಿನಿ (ರಿ) ಬಜ್ಪೆ ಘಟಕದ ಆಶ್ರಯದಲ್ಲಿ ಜರುಗಿದ ಬಿಸು ಪರ್ಬ ಕಾರ್ಯಕ್ರಮದಲ್ಲಿ ಮುಖ್ಯ […]
Read More
15-04-2018, 3:11 PM
ಯಡ್ತಾಡಿ : ವಿದ್ಯಾರ್ಥಿ ಜೀವನದಲ್ಲಿ ಸಿಗುವ ವಿಪುಲವಾದ ಅವಕಾಶವನ್ನು ಬಳಸಿಕೊಂಡರೆ ಜೀವನದಲ್ಲಿ ಉನ್ನತ ಮಟ್ಟಕ್ಕೇರಲು ಸಾಧ್ಯ , ಇಂತಹ ಶಿಬಿರದಲ್ಲಿ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಪಡೆಯಲು ಉತ್ತಮ ಅವಕಾಶ ಲಭಿಸುತ್ತವೆ ಎಂದು ಯುವವಾಹಿನಿ (ರಿ) ಯಡ್ತಾಡಿ ಘಟಕದ ಅಧ್ಯಕ್ಷರಾದ ಶಂಕರ ಪೂಜಾರಿ ತಿಳಿಸಿದರು ಅವರು ದಿನಾಂಕ 15.04.2018 ನೇ ಆದಿತ್ಯವಾರ ಯುವವಾಹಿನಿ (ರಿ) ಯಡ್ತಾಡಿ ಘಟಕ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಯಡ್ತಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಕಸನ 2018 ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನಾ […]
Read More
15-04-2018, 7:45 AM
ಪುತ್ತೂರು : ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆಯ ಎಪ್ರಿಲ್ ತಿಂಗಳ ಆವೃತ್ತಿಯನ್ನು ಪುತ್ತೂರಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಬಿಡುಗಡೆಗೊಳಿಸಲಾಯಿತು. ದಿನಾಂಕ 15.04.2018 ರಂದು ಜರುಗಿದ ಯುವವಾಹಿನಿ (ರಿ) ಪುತ್ತೂರು ಘಟಕದ ಮಾಸಿಕ ಸಭೆಯಲ್ಲಿ ಪುತ್ತೂರು ಘಟಕದ ಸ್ಥಾಪಕ ಅಧ್ಯಕ್ಷರಾದ ಶೀನಪ್ಪ ಪೂಜಾರಿಯವರು ಯುವಸಿಂಚನ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಯುವಸಿಂಚನ ಪತ್ರಿಕೆಯ ಗೌರವ ಸಂಪಾದಕರಾದ ಯಶವಂತ ಪೂಜಾರಿ, ಸಂಪಾದಕರಾದ ಶುಭಾ ರಾಜೇಂದ್ರ, ಉಪಸಂಪಾದಕರಾದ ರಾಜೇಶ್ ಸುವರ್ಣ, ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಜಯಂತ ನಡುಬೈಲು, ನಾರಾಯಣಗುರು […]
Read More
11-04-2018, 4:31 PM
ಮಂಗಳೂರು : ಪ್ರೀತಿ, ಅಕ್ಕರೆ ಹಾಗೂ ಕೌಟುಂಬಿಕ ಚೌಕಟ್ಟಿನ ಮೂಲಕ ಯುವವಾಹಿನಿ ಯುವಕರಿಗೆ ಪ್ರೇರಣೆ ನೀಡಿದೆ. 30 ವರ್ಷಗಳ ಇತಿಹಾಸವಿರುವ ಯುವವಾಹಿನಿಯ ಸಾಧನೆ ಯಾವುದೇ ಕಲ್ಮಶವಿಲ್ಲದೆ ಬಿಳಿ ಹಾಳೆಯಂತಿದೆ. ಯುವವಾಹಿನಿಯ ಆರಂಭದ ದಿನಗಳಿಂದಲೂ ತೀರಾ ಹತ್ತಿರದಿಂದ ಯುವವಾಹಿನಿಯನ್ನು ಕಂಡ ತನಗೆ ಯುವವಾಹಿನಿಯೇ ತನ್ನ ಮೊದಲ ಮಗು ಎಂದು ಗೋಕರ್ಣನಾಥ ಕೊ ಅಪರೇಟಿವ್ ಬ್ಯಾಂಕ್ ನ ಶಾಖಾ ಪ್ರಬಂಧಕರಾದ ನಿರ್ಮಲಾ ಸಂಜೀವ್ ತಿಳಿಸಿದರು. ಅವರು ದಿನಾಂಕ 11.04.2018 ರಂದು ಮಂಗಳೂರು ಉರ್ವಾಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ (ರಿ) […]
Read More
11-04-2018, 3:44 PM
ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ರಶ್ಮಿ ಸಿ.ಕರ್ಕೇರಾ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ರಶ್ಮಿ ಸಿ.ಕರ್ಕೇರಾ ಉಪಾಧ್ಯಕ್ಷರು : ಉಮಾವತಿ ಶ್ರೀಕಾಂತ್ ಕಾರ್ಯದರ್ಶಿ : ರವಿಕಲಾ ವೈ.ಅಮೀನ್ ಜತೆ ಕಾರ್ಯದರ್ಶಿ : ಶಕೀಲಾ ದಾಮೋದರ್ ಕೋಶಾಧಿಕಾರಿ : ಕುಶಾಲಾಕ್ಷಿ ಯಶವಂತ್ ಸಂಘಟನಾ ಕಾರ್ಯದರ್ಶಿ : ಸುನೀತಾ ನಿರ್ದೇಶಕರು : ಸಮಾಜ ಸೇವೆ : ಲಲಿತಾ ವ್ಯಕ್ತಿತ್ವ ವಿಕಸನ : ರೇಖಾ ಗೋಪಾಲ್ ಕಲೆ ಮತ್ತು ಸಾಹಿತ್ಯ : ಅಮಿತಾ, ಪ್ರತಿಭಾ ನಾರಾಯಣಗುರು ತತ್ವ […]
Read More
08-04-2018, 4:56 PM
ಸಖ್ಯ ಸುಖಕೆ ಪರಿಧಿ ಇದೆಯೇ? ಅಂತರಂಗದಲಿ ತಣ್ಣಗೆ ಹರಿದಾಡಿ ಮುದಗೊಳಿಸಿ,ಹಿತಾನುಭವ ಜೊತೆಜೊತೆಗೆ ಭದ್ರತೆಯ ಭಾವ ಉಣಿಸಿ ಸಮೃದ್ಧಗೊಳಿಸುವುದು.ಅಂತೇ ಸಖಿ- ಸಖ ಪದಗಳು ಪಂಚೇಂದ್ರಿಯಗಳ ಮುಟ್ಟಿದರೆ ಉಲ್ಲಾಸ. ತಂಗಾಳಿ ಸ್ಪರ್ಶಿಸಿದಂತೆ. ಈ ಭಾವ ನೆನಕೆಗೆ ದಿನಾಂಕ08.04.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲ್ ನಲ್ಲಿ ವಿಶ್ವ ಮಹಿಳಾ ದಿನಾಚರಣೆಯ ನೆನಪಿನಲ್ಲಿ ” ಸಖೀ ಸಂವಾದ” ಅರಳಿಸುವ ಜವಾಬ್ದಾರಿಯನ್ನ ನಿಭಾಯಿಸಿತ್ತು. ಹೆಸರಿನಲ್ಲೇ ಹೂವಿನಲಿ ಅಡಗಿಹ ಗಂಧದ ಸೆಳೆತ […]
Read More
08-04-2018, 3:38 PM
ಬೆಳ್ತಂಗಡಿ : ತರಬೇತಿಯಿಂದ ಮಾತ್ರ ಪರಿಪೂರ್ಣತೆ ಹೊಂದಲು ಸಾಧ್ಯ, ವಿದ್ಯಾರ್ಥಿಗಳು ಕಠಿಣ ತರಬೇತಿಯಿಂದ ನಿಶ್ಚಿತವಾದ ಗುರಿ ತಲುಪಲು ಸಾಧ್ಯ ಎಂದು ಶಾಸಕ ಕೆ.ವಸಂತ ಬಂಗೇರ ತಿಳಿಸಿದರು. ಅವರು ದಿನಾಂಕ 08.04.2018 ರಂದು ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಬೆಳ್ತಂಗಡಿ ಸುವರ್ಣ ಆರ್ಕೇಡ್ ನಲ್ಲಿ ವಿದ್ಯಾರ್ಥಿಗಳಿಗಾಗಿ ಜರುಗಿದ ಬೆಳಕು : ಎಸ್.ಎಸ್.ಎಲ್.ಸಿ ನಂತರ ಮುಂದೇನು ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಜನೆಗೆ ಯಾವುದನ್ನು ಆಯ್ಕೆ ಮಾಡಿಕೊಂಡಾಗ ಯಾವ ಹಂತಕ್ಕೆ ತಲುಪಲು ಸಾಧ್ಯ ಎಂಬುವುದಕ್ಕೆ ತರಬೇತಿ ಅಗತ್ಯ ಎಂದು […]
Read More