08-04-2018, 2:20 AM
ಉಡುಪಿ : ಬದುಕಿನ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿದಾಗ ಯಶಸ್ಸು ಸಾಧ್ಯ ಹಾಗೂ ತನ್ನ ಸಾಧನೆಯ ಹಿಂದೆ ಕಷ್ಟದ ದಿನಗಳಿದ್ದವು ಅವೆಲ್ಲವನ್ನು ಸವಾಲಾಗಿ ಸ್ವೀಕರಿಸಿ ಬದುಕಿನಲ್ಲಿ ಯಶಸ್ವೀಯಾಗಿದ್ದೇನೆ ಎಂದು ಶಾಲಾ ಮಕ್ಕಳ ಮಹಿಳಾ ವಾಹನ ಚಾಲಕಿ ಸುಮತಿ ತಿಳಿಸಿದರು. ಅವರು ದಿನಾಂಕ 08.04.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಉಡುಪಿ ಕ್ರಿಶ್ಚಿಯನ್ ಹೈಸ್ಕೂಲ್ ನಲ್ಲಿ ಜರುಗಿದ ತೊಟ್ಟಿಲು ತೂಗಿದ ಕೈ ಎಲ್ಲದಕ್ಕೂ ಸೈ ಎಂದು ತೋರಿಸಿಕೊಟ್ಟ ಸಾಧಕಿಯರೊಂದಿಗೆ ಸಖೀ […]
Read More
01-04-2018, 3:34 PM
ಅಡ್ವೆ : ಸ್ವ-ಉದ್ಯೋಗದ ಮೂಲಕ ತಾನು ಬೆಳೆಯುವುದರೊಂದಿಗೆ ಇತರರ ಬೆಳವಣಿಗೆಗೆ ಸಹಕಾರಿಯಾಗಿದೆ.ಸ್ವ ಉದ್ಯೋಗದಿಂದ ಸಮಾಜದ ಹಿತ ಅಡಗಿದೆ ಸಾವಿರಾರು ಉದ್ಯೋಗದ ಸ್ರಷ್ಟಿಯಾಗಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಯುವವಾಹಿನಿ(ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಜಯಂತ ನಡುಬೈಲು ತಿಳಿಸಿದರು ಅವರು ದಿನಾಂಕ 01.04.2018 ರಂದು ಯುವವಾಹಿನಿ(ರಿ) ಅಡ್ವೆ ಘಟಕದ ಆಶ್ರಯದಲ್ಲಿ ಅಡ್ವೆಆನಂದಿ ಸಭಾಭವನದಲ್ಲಿ ಜರುಗಿದ ಉದ್ಯಮ ಶೀಲತಾ ಕೌಶಲ್ಯ ಜಾಗೃತಿ ಶಿಬಿರ”ವನ್ನು ಉದ್ಘಾಟಿಸಿ ಮಾತನಾಡಿದರು . ಯುವವಾಹಿನಿ ಸದಸ್ಯರು ಸ್ವಾವಲಂಬಿಯಾಗಿ ಬದುಕಲು ಕಲಿಯಿರಿ, ಅದಕ್ಕೆ ಬೇಕಾದ […]
Read More
01-04-2018, 1:36 PM
ಯುವವಾಹಿನಿ (ರಿ) ಕಂಕನಾಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಭವಿತ್ ರಾಜ್ ಆಯ್ಕೆಯಾಗಿದ್ದಾರೆ, ಅಧ್ಯಕ್ಷರು : ಭವಿತ್ ರಾಜ್ ಉಪಾಧ್ಯಕ್ಷರು : ಸುರೇಶ್ ಎಮ್.ಎಸ್ ಕಾರ್ಯದರ್ಶಿ : ಸುಮಾ ವಸಂತ್ ಜತೆ ಕಾರ್ಯದರ್ಶಿ : ರಾಹುಲ್ ಕೋಶಾಧಿಕಾರಿ : ದೇವಕಿ ಕಿಶೋರ್ ನಿರ್ದೇಶಕರು : ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ : ಲೋಕೇಶ್ ಅಮೀನ್ ಸಮಾಜ ಸೇವೆ : ರೂಪಾ ಕಿರಣ್, ವನಮಾಲ ವ್ಯಕ್ತಿತ್ವ ವಿಕಸನ : ಸುವಾನ್ ಉದ್ಯೋಗ , ಭವಿಷ್ಯ ನಿರ್ಮಾಣ : […]
Read More
01-04-2018, 8:23 AM
ಕಂಕನಾಡಿ: ಯುವವಾಹಿನಿ ಸ್ವಾಭಿಮಾನದ ಸ್ಪೂರ್ತಿ, ಸಮಾಜದಲ್ಲಿ ಸಂಘಟನೆಯ ಅರಿವು ಮೂಡಿಸಿದೆ, ಆತ್ಮವಿಶ್ವಾಸವನ್ನು ಬಿಟ್ಟು ಮಿಕ್ಕೆಲ್ಲವನ್ನೂ ಕಳಕೊಂಡರೂ ಚಿಂತೆ ಇಲ್ಲ ಎಂಬ ಗುರುವರ್ಯರ ಸಂದೇಶದಂತೆ ನಾವು ಕೀಳರಿಮೆ ಬಿಟ್ಟು ಕತ್ತಲೆಯಿಂದ ಜ್ಞಾನದ ಬೆಳಕಿನೆಡೆ ಮುನ್ನಡೆಯೋಣ , ಯುವವಾಹಿನಿಯ ನಡೆ ಜಾಗೃತ ಸಮಾಜದ ಕಡೆ ಮುಖ ಮಾಡಿದೆ ಇದು ನಿರಂತರ ಪ್ರಕ್ರಿಯೆಯಾಗಲಿ ಹಾಗೂ ಯುವವಾಹಿನಿ ಕಂಕನಾಡಿ ಘಟಕವು ಶ್ರೇಷ್ಠ ಘಟಕವಾಗಿ ಹೊರಹೊಮ್ಮಲಿ ಎಂದು ಮೆಸ್ಕಾಮ್ ಕಾರ್ಯಪಾಲಕ ಇಂಜಿನಿಯರ್ ಜಯಾನಂದ ಎಮ್ ತಿಳಿಸಿದರು ಅವರು ದಿನಾಂಕ 01.04.2018 ರಂದು ಉಜ್ಜೋಡಿ ಶ್ರೀ […]
Read More
01-04-2018, 7:55 AM
ಕುಪ್ಪೆಪದವು : ಸತ್ ಚಿಂತನೆಯನ್ನು ರೂಪಿಸಿಕೊಳ್ಳುವ ಮೂಲಕ ಯುವ ಸಮುದಾಯದ ಶಕ್ತಿ ಸಾರ್ಥಕತೆಯನ್ನು ಪಡೆಯುತ್ತದೆ, ಸಮಾಜಮುಖಿ ಕಾರ್ಯಗಳ ಮೂಲಕ ಶೋಷಿತ ಜನಾಂಗವನ್ನು ಮುಖ್ಯ ವಾಹಿನಿಗೆ ತರುವಂತಹ ಯುವವಾಹಿನಿ ಸಮಾಜದ ಆಶ್ರಯ ವಾಹಿನಿಯಾಗಿದೆ, ಬಿಲ್ಲವ ಸಮಾಜದ ಆದರ್ಶದ ದಾರಿದೀಪವಾಗಿದೆ ಎಂದು ಶ್ರೀ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ತಿಳಿಸಿದರು ಅವರು ದಿನಾಂಕ 01.04.2018 ರಂದು ಯುವವಾಹಿನಿಯ 30 ನೇ ನೂತನ ಘಟಕ ಯುವವಾಹಿನಿ (ರಿ) ಕುಪ್ಪೆಪದವು ಘಟಕ ಉದ್ಘಾಟಿಸಿ ಆಶೀರ್ವಚನ ನೀಡಿದರು. ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶಗಳನ್ನು ಅಕ್ಷರಶಃ ಪಾಲಿಸುತ್ತಿರುವ […]
Read More
28-03-2018, 3:48 PM
ಯುವವಾಹಿನಿಯ 30 ನೇ ಘಟಕ ಯುವವಾಹಿನಿ (ರಿ) ಕುಪ್ಪೆಪದವು ಘಟಕದ 2018-19 ಸಾಲಿನ ಪ್ರಪ್ರಥಮ ಸ್ಥಾಪಕ ಅಧ್ಯಕ್ಷರಾಗಿ ಅರುಣ್ ಕುಮಾರ್ ಅಂಬೆಲೊಟ್ಟು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರು : ಅಜಯ್ ಅಮೀನ್ ನಾಗಂದಡಿ ಕಾರ್ಯದರ್ಶಿ : ರಿತೇಶ್ ನೆಲ್ಲಚ್ಚಿಲ್ ಜತೆ ಕಾರ್ಯದರ್ಶಿ : ಸ್ವಪ್ನ ರನ್ನಜೆ ಕೋಶಾಧಿಕಾರಿ : ಸಂಜೀವ ಕೆ. ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಜಯಶ್ರೀ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : ಸತೀಶ್ ಕೆ.ಎಮ್ ಕ್ರೀಡೆ ಮತ್ತು ಆರೋಗ್ಯ : ಮಹೇಂದ್ರ ಕೋಟ್ಯಾನ್ ರನ್ನಜೆ […]
Read More
27-03-2018, 3:53 PM
ಕಥೆಗಾರ,ಕಾದಂಬರಿಗಾರ,ನಾಟಕಗಾರ ದಿ.ವಿಶುಕುಮಾರ್ ಅವರ ಕೋಟಿ ಚೆನ್ನಯ ನಾಟಕಕ್ಕೆ ಮರ ಜೀವ ತುಂಬಿದ ಯುವವಾಹಿನಿ ಕಲಾವಿದರು ಇಂದು ತುಳು ನಾಟಕರಂಗದಲ್ಲಿ ಹೊಸ ಛಾಪು ಮೂಡಿಸಿದ್ದಾರೆ. ಕರ್ನಾಟಕ ತುಳು ಸಾಹಿತ್ಯಅಕಾಡೆಮಿ ಮಂಗಳೂರು ಮಹಾನಗರ ಪಾಲಿಕೆಯ ಜಂಟಿ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ನಡೆಸಿದ ಎಂಟು ದಿನಗಳ ನಾಟಕ ಪರ್ಬದಲ್ಲಿ ಯುವವಾಹಿನಿನಿಯ ೫೧ ಮಂದಿ ಕಲಾವಿದರು ವಿಶುಕುಮಾರ್ ಅವರ ಕೋಟಿಚೆನ್ನಯ ನಾಟಕ ಅಭಿನಯಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದರು.ಐದು ದಶಕದ ಹಿಂದೆ ತುಳು ರಂಗಭೂಮಿಯಲ್ಲಿ ಸಂಚಲನ ಸೃಷ್ಟಿಸಿದ್ದ, ಬಳಿಕ ಸಿನಿಮವಾಗಿ ಪ್ರೇಕ್ಷಕರ ಮನ ಗೆದ್ದ […]
Read More
22-03-2018, 2:06 AM
ಯುವವಾಹಿನಿ (ರಿ) ಮುಲ್ಕಿ ಘಟಕದ ಸದಸ್ಯರು ದಿನಾಂಕ 22.03.2018 ರಂದು ಮುಲ್ಕಿ ಬಪ್ಪನಾಡು ಕ್ಷೇತ್ರದ ಬ್ರಹ್ಮಕಲಶೋತ್ಸವದಲ್ಲಿ ಸ್ವಯಂಸೇವಕರಾಗಿ ಭಾಗವಹಿಸಿದ್ದರು
Read More
18-03-2018, 2:58 PM
ಬಜ್ಪೆ ಯುವವಾಹಿನಿ ಘಟಕದ ವತಿಯಿಂದ ತಾ. 18.03.2018 ಭಾನುವಾರದಂದು ಬಜ್ಪೆ ಬಿಲ್ಲವ ಸಂಘದ ಸಭಾ ಭವನದಲ್ಲಿ ರಂಗ ಕ್ರಿಯೆ – ರಂಗ ಪ್ರಜ್ಞೆಯ ಬಗ್ಗೆ ಸ್ಪಷ್ಟ ಅರಿವು ಮೂಡಿಸುವ ತರಬೇತಿ ಕಾರ್ಯಕ್ರಮವನ್ನು ಘಟಕದ ಸದಸ್ಯರುಗಳಿಗೆ, ಅವರ ಮಕ್ಕಳಿಗೆ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ರಂಗ ತಜ್ಞ ಜಗನ್ಪವಾರ್ ಬೇಕಲ್ ಇವರು ಸಂಗೀತ ನಾಟಕ, ದೃಶ್ಯ, ಬೀದಿ ನಾಟಕ ಮುಂತಾದ ಪ್ರಕಾರಗಳ ವಿಶಿಷ್ಟ ಹೊಲ ಹೊರ ಹೂರಣಗಳನ್ನು ಪ್ರಯೋಗಿಕವಾಗಿ ಉಣಬಡಿಸಿ, ಫಲಾನುಭವಿಗಳನ್ನು ಜೀತೋಹಾರಿಯಾಗಿಸಿದರು. ಸದಸ್ಯರುಗಳಿಗೆ ನಟನಾ ಕೌಶಲ್ಯದ ಸೂಕ್ಷ್ಮತೆಯನ್ನು ತಿಳಿಹೇಳಿ […]
Read More
18-03-2018, 2:42 PM
ವರುಷಕ್ಕೊಂದು ಮನೆ ಹರುಷಕ್ಕೊಂದು ನೆಲೆ ಎಂಬ ಘೋಷ ವಾಕ್ಯದ ಮೂಲಕ ಕಳೆದ ವರ್ಷ ಯುವವಾಹಿನಿ ಬಂಟ್ವಾಳ ತಾಲೂಕು ಘಟಕವು ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಅಜಕಳ ನಿವಾಸಿ ಅಕ್ಕಮ್ಮ ಎಂಬ ಬಡ ಕುಟುಂಬಕ್ಕೆ ಸುಮಾರು ಐದು ಲಕ್ಷ ವೆಚ್ಚದ ಮನೆ ನಿರ್ಮಿಸಿ ಹಸ್ತಾಂತರ ಮಾಡಿದೆ. ಈ ಸಾಲಿನಲ್ಲಿ ಬಂಟ್ವಾಳ ಮೂಡ ಗ್ರಾಮದ ನಂದಬೆಟ್ಟು ಎಂಬಲ್ಲಿನ ಪ್ರೇಮ ಎಂಬ ಬಡ ಕುಟುಂಬಕ್ಕೆ ಮನೆ ನಿರ್ಮಾಣದ ಯೋಜನೆ ರೂಪಿಸಿದೆ. ಈ ನಿಟ್ಟಿನಲ್ಲಿ ದಿನಾಂಕ 18.03.2018 ರಂದು ನಾಟಿ ಕೇಶವ ಶಾಂತಿ […]
Read More