ಘಟಕಗಳು

ಬದುಕಿನ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿದಾಗ ಯಶಸ್ಸು ಸಾಧ್ಯ : ಸುಮತಿ

 ಉಡುಪಿ :  ಬದುಕಿನ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿದಾಗ ಯಶಸ್ಸು ಸಾಧ್ಯ ಹಾಗೂ ತನ್ನ ಸಾಧನೆಯ ಹಿಂದೆ ಕಷ್ಟದ ದಿನಗಳಿದ್ದವು ಅವೆಲ್ಲವನ್ನು ಸವಾಲಾಗಿ ಸ್ವೀಕರಿಸಿ ಬದುಕಿನಲ್ಲಿ ಯಶಸ್ವೀಯಾಗಿದ್ದೇನೆ ಎಂದು ಶಾಲಾ ಮಕ್ಕಳ ಮಹಿಳಾ ವಾಹನ ಚಾಲಕಿ ಸುಮತಿ ತಿಳಿಸಿದರು. ಅವರು ದಿನಾಂಕ 08.04.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಉಡುಪಿ ಕ್ರಿಶ್ಚಿಯನ್ ಹೈಸ್ಕೂಲ್ ನಲ್ಲಿ ಜರುಗಿದ ತೊಟ್ಟಿಲು ತೂಗಿದ ಕೈ ಎಲ್ಲದಕ್ಕೂ ಸೈ ಎಂದು ತೋರಿಸಿಕೊಟ್ಟ ಸಾಧಕಿಯರೊಂದಿಗೆ ಸಖೀ […]

Read More

ಉದ್ಯಮ ಶೀಲತಾ ಕೌಶಲ್ಯ ಜಾಗೃತಿ ಶಿಬಿರ

 ಅಡ್ವೆ : ಸ್ವ-ಉದ್ಯೋಗದ ಮೂಲಕ ತಾನು ಬೆಳೆಯುವುದರೊಂದಿಗೆ ಇತರರ ಬೆಳವಣಿಗೆಗೆ ಸಹಕಾರಿಯಾಗಿದೆ.ಸ್ವ ಉದ್ಯೋಗದಿಂದ ಸಮಾಜದ ಹಿತ ಅಡಗಿದೆ ಸಾವಿರಾರು ಉದ್ಯೋಗದ ಸ್ರಷ್ಟಿಯಾಗಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಯುವವಾಹಿನಿ(ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಜಯಂತ ನಡುಬೈಲು ತಿಳಿಸಿದರು ಅವರು ದಿನಾಂಕ 01.04.2018 ರಂದು ಯುವವಾಹಿನಿ(ರಿ) ಅಡ್ವೆ ಘಟಕದ ಆಶ್ರಯದಲ್ಲಿ ಅಡ್ವೆಆನಂದಿ ಸಭಾಭವನದಲ್ಲಿ ಜರುಗಿದ ಉದ್ಯಮ ಶೀಲತಾ ಕೌಶಲ್ಯ ಜಾಗೃತಿ ಶಿಬಿರ”ವನ್ನು ಉದ್ಘಾಟಿಸಿ ಮಾತನಾಡಿದರು . ಯುವವಾಹಿನಿ ಸದಸ್ಯರು ಸ್ವಾವಲಂಬಿಯಾಗಿ ಬದುಕಲು ಕಲಿಯಿರಿ, ಅದಕ್ಕೆ ಬೇಕಾದ […]

Read More

ಅಧ್ಯಕ್ಷರಾಗಿ ಭವಿತ್ ರಾಜ್ ಅಯ್ಕೆ

ಯುವವಾಹಿನಿ (ರಿ) ಕಂಕನಾಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಭವಿತ್ ರಾಜ್ ಆಯ್ಕೆಯಾಗಿದ್ದಾರೆ, ಅಧ್ಯಕ್ಷರು : ಭವಿತ್ ರಾಜ್ ಉಪಾಧ್ಯಕ್ಷರು : ಸುರೇಶ್ ಎಮ್.ಎಸ್ ಕಾರ್ಯದರ್ಶಿ : ಸುಮಾ ವಸಂತ್ ಜತೆ ಕಾರ್ಯದರ್ಶಿ : ರಾಹುಲ್ ಕೋಶಾಧಿಕಾರಿ : ದೇವಕಿ ಕಿಶೋರ್ ನಿರ್ದೇಶಕರು : ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ : ಲೋಕೇಶ್ ಅಮೀನ್ ಸಮಾಜ ಸೇವೆ : ರೂಪಾ ಕಿರಣ್, ವನಮಾಲ ವ್ಯಕ್ತಿತ್ವ ವಿಕಸನ : ಸುವಾನ್ ಉದ್ಯೋಗ , ಭವಿಷ್ಯ ನಿರ್ಮಾಣ : […]

Read More

ಯುವವಾಹಿನಿಯ ನಡೆ ಜಾಗೃತ ಸಮಾಜದ ಕಡೆ : ಜಯಾನಂದ

ಕಂಕನಾಡಿ: ಯುವವಾಹಿನಿ ಸ್ವಾಭಿಮಾನದ ಸ್ಪೂರ್ತಿ, ಸಮಾಜದಲ್ಲಿ ಸಂಘಟನೆಯ ಅರಿವು ಮೂಡಿಸಿದೆ, ಆತ್ಮವಿಶ್ವಾಸವನ್ನು ಬಿಟ್ಟು ಮಿಕ್ಕೆಲ್ಲವನ್ನೂ ಕಳಕೊಂಡರೂ ಚಿಂತೆ ಇಲ್ಲ ಎಂಬ ಗುರುವರ್ಯರ ಸಂದೇಶದಂತೆ ನಾವು ಕೀಳರಿಮೆ ಬಿಟ್ಟು ಕತ್ತಲೆಯಿಂದ ಜ್ಞಾನದ ಬೆಳಕಿನೆಡೆ ಮುನ್ನಡೆಯೋಣ , ಯುವವಾಹಿನಿಯ ನಡೆ ಜಾಗೃತ ಸಮಾಜದ ಕಡೆ ಮುಖ ಮಾಡಿದೆ ಇದು ನಿರಂತರ ಪ್ರಕ್ರಿಯೆಯಾಗಲಿ ಹಾಗೂ ಯುವವಾಹಿನಿ ಕಂಕನಾಡಿ ಘಟಕವು ಶ್ರೇಷ್ಠ ಘಟಕವಾಗಿ ಹೊರಹೊಮ್ಮಲಿ ಎಂದು ಮೆಸ್ಕಾಮ್ ಕಾರ್ಯಪಾಲಕ ಇಂಜಿನಿಯರ್ ಜಯಾನಂದ ಎಮ್ ತಿಳಿಸಿದರು ಅವರು ದಿನಾಂಕ 01.04.2018 ರಂದು ಉಜ್ಜೋಡಿ ಶ್ರೀ […]

Read More

ಯುವವಾಹಿನಿ ಆಶ್ರಯ ವಾಹಿನಿ : ಬಲ್ಯೊಟ್ಟು ಸ್ವಾಮೀಜಿ

ಕುಪ್ಪೆಪದವು : ಸತ್ ಚಿಂತನೆಯನ್ನು ರೂಪಿಸಿಕೊಳ್ಳುವ ಮೂಲಕ ಯುವ ಸಮುದಾಯದ ಶಕ್ತಿ ಸಾರ್ಥಕತೆಯನ್ನು ಪಡೆಯುತ್ತದೆ, ಸಮಾಜಮುಖಿ ಕಾರ್ಯಗಳ ಮೂಲಕ ಶೋಷಿತ ಜನಾಂಗವನ್ನು ಮುಖ್ಯ ವಾಹಿನಿಗೆ ತರುವಂತಹ ಯುವವಾಹಿನಿ ಸಮಾಜದ ಆಶ್ರಯ ವಾಹಿನಿಯಾಗಿದೆ, ಬಿಲ್ಲವ ಸಮಾಜದ ಆದರ್ಶದ ದಾರಿದೀಪವಾಗಿದೆ ಎಂದು ಶ್ರೀ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ತಿಳಿಸಿದರು ಅವರು ದಿನಾಂಕ 01.04.2018 ರಂದು ಯುವವಾಹಿನಿಯ 30 ನೇ ನೂತನ ಘಟಕ ಯುವವಾಹಿನಿ (ರಿ) ಕುಪ್ಪೆಪದವು ಘಟಕ ಉದ್ಘಾಟಿಸಿ ಆಶೀರ್ವಚನ ನೀಡಿದರು. ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶಗಳನ್ನು ಅಕ್ಷರಶಃ ಪಾಲಿಸುತ್ತಿರುವ […]

Read More

ಅಧ್ಯಕ್ಷರಾಗಿ ಅರುಣ್ ಕುಮಾರ್ ಆಯ್ಕೆ

ಯುವವಾಹಿನಿಯ 30 ನೇ ಘಟಕ ಯುವವಾಹಿನಿ (ರಿ) ಕುಪ್ಪೆಪದವು ಘಟಕದ 2018-19 ಸಾಲಿನ ಪ್ರಪ್ರಥಮ ಸ್ಥಾಪಕ ಅಧ್ಯಕ್ಷರಾಗಿ ಅರುಣ್ ಕುಮಾರ್ ಅಂಬೆಲೊಟ್ಟು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರು : ಅಜಯ್ ಅಮೀನ್ ನಾಗಂದಡಿ ಕಾರ್ಯದರ್ಶಿ : ರಿತೇಶ್ ನೆಲ್ಲಚ್ಚಿಲ್ ಜತೆ ಕಾರ್ಯದರ್ಶಿ : ಸ್ವಪ್ನ ರನ್ನಜೆ ಕೋಶಾಧಿಕಾರಿ : ಸಂಜೀವ ಕೆ. ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಜಯಶ್ರೀ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : ಸತೀಶ್ ಕೆ.ಎಮ್ ಕ್ರೀಡೆ ಮತ್ತು ಆರೋಗ್ಯ : ಮಹೇಂದ್ರ ಕೋಟ್ಯಾನ್ ರನ್ನಜೆ […]

Read More

ಕೋಟಿ ಚೆನ್ನಯ ನಾಟಕಕ್ಕೆ ಹೊಸ ಛಾಪು ಮೂಡಿಸಿದ ಯುವವಾಹಿನಿ ಕಲಾವಿದರು

ಕಥೆಗಾರ,ಕಾದಂಬರಿಗಾರ,ನಾಟಕಗಾರ ದಿ.ವಿಶುಕುಮಾರ್‌ ಅವರ ಕೋಟಿ ಚೆನ್ನಯ ನಾಟಕಕ್ಕೆ ಮರ ಜೀವ ತುಂಬಿದ ಯುವವಾಹಿನಿ ಕಲಾವಿದರು ಇಂದು ತುಳು ನಾಟಕರಂಗದಲ್ಲಿ ಹೊಸ ಛಾಪು ಮೂಡಿಸಿದ್ದಾರೆ. ಕರ್ನಾಟಕ ತುಳು ಸಾಹಿತ್ಯಅಕಾಡೆಮಿ ಮಂಗಳೂರು ಮಹಾನಗರ ಪಾಲಿಕೆಯ ಜಂಟಿ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ನಡೆಸಿದ ಎಂಟು ದಿನಗಳ ನಾಟಕ ಪರ್ಬದಲ್ಲಿ ಯುವವಾಹಿನಿನಿಯ ೫೧ ಮಂದಿ ಕಲಾವಿದರು ವಿಶುಕುಮಾರ್‌ ಅವರ ಕೋಟಿಚೆನ್ನಯ ನಾಟಕ ಅಭಿನಯಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದರು.ಐದು ದಶಕದ ಹಿಂದೆ ತುಳು ರಂಗಭೂಮಿಯಲ್ಲಿ ಸಂಚಲನ ಸೃಷ್ಟಿಸಿದ್ದ, ಬಳಿಕ ಸಿನಿಮವಾಗಿ ಪ್ರೇಕ್ಷಕರ ಮನ ಗೆದ್ದ […]

Read More

ಬಪ್ಪನಾಡು ಕ್ಷೇತ್ರದ ಬ್ರಹ್ಮಕಲಶೋತ್ಸವದಲ್ಲಿ ಯುವವಾಹಿನಿ ಸೇವೆ

ಯುವವಾಹಿನಿ (ರಿ) ಮುಲ್ಕಿ ಘಟಕದ ಸದಸ್ಯರು ದಿನಾಂಕ 22.03.2018 ರಂದು ಮುಲ್ಕಿ ಬಪ್ಪನಾಡು ಕ್ಷೇತ್ರದ ಬ್ರಹ್ಮಕಲಶೋತ್ಸವದಲ್ಲಿ ಸ್ವಯಂಸೇವಕರಾಗಿ ಭಾಗವಹಿಸಿದ್ದರು

Read More

ಬಜ್ಪೆ ಯುವವಾಹಿನಿ ಘಟಕದ ವತಿಯಿಂದ ರಂಗ ಪ್ರಜ್ಞೆ ತರಬೇತಿ ಕಾರ್ಯಕ್ರಮ:

ಬಜ್ಪೆ ಯುವವಾಹಿನಿ ಘಟಕದ ವತಿಯಿಂದ ತಾ. 18.03.2018 ಭಾನುವಾರದಂದು ಬಜ್ಪೆ ಬಿಲ್ಲವ ಸಂಘದ ಸಭಾ ಭವನದಲ್ಲಿ ರಂಗ ಕ್ರಿಯೆ – ರಂಗ ಪ್ರಜ್ಞೆಯ ಬಗ್ಗೆ ಸ್ಪಷ್ಟ ಅರಿವು ಮೂಡಿಸುವ ತರಬೇತಿ ಕಾರ್ಯಕ್ರಮವನ್ನು ಘಟಕದ ಸದಸ್ಯರುಗಳಿಗೆ, ಅವರ ಮಕ್ಕಳಿಗೆ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ರಂಗ ತಜ್ಞ ಜಗನ್‌ಪವಾರ್ ಬೇಕಲ್ ಇವರು ಸಂಗೀತ ನಾಟಕ, ದೃಶ್ಯ, ಬೀದಿ ನಾಟಕ ಮುಂತಾದ ಪ್ರಕಾರಗಳ ವಿಶಿಷ್ಟ ಹೊಲ ಹೊರ ಹೂರಣಗಳನ್ನು ಪ್ರಯೋಗಿಕವಾಗಿ ಉಣಬಡಿಸಿ, ಫಲಾನುಭವಿಗಳನ್ನು ಜೀತೋಹಾರಿಯಾಗಿಸಿದರು. ಸದಸ್ಯರುಗಳಿಗೆ ನಟನಾ ಕೌಶಲ್ಯದ ಸೂಕ್ಷ್ಮತೆಯನ್ನು ತಿಳಿಹೇಳಿ […]

Read More

ಬಡ ಕುಟುಂಬದ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ

ವರುಷಕ್ಕೊಂದು ಮನೆ ಹರುಷಕ್ಕೊಂದು ನೆಲೆ ಎಂಬ ಘೋಷ ವಾಕ್ಯದ ಮೂಲಕ ಕಳೆದ ವರ್ಷ ಯುವವಾಹಿನಿ ಬಂಟ್ವಾಳ ತಾಲೂಕು ಘಟಕವು ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಅಜಕಳ‌ ನಿವಾಸಿ ಅಕ್ಕಮ್ಮ ಎಂಬ ಬಡ ಕುಟುಂಬಕ್ಕೆ ಸುಮಾರು ಐದು ಲಕ್ಷ ವೆಚ್ಚದ ಮನೆ ನಿರ್ಮಿಸಿ ಹಸ್ತಾಂತರ ಮಾಡಿದೆ. ಈ ಸಾಲಿನಲ್ಲಿ ಬಂಟ್ವಾಳ ಮೂಡ ಗ್ರಾಮದ ನಂದಬೆಟ್ಟು ಎಂಬಲ್ಲಿನ‌ ಪ್ರೇಮ ಎಂಬ ಬಡ ಕುಟುಂಬಕ್ಕೆ ಮನೆ ನಿರ್ಮಾಣದ ಯೋಜನೆ ರೂಪಿಸಿದೆ. ಈ ನಿಟ್ಟಿನಲ್ಲಿ ದಿನಾಂಕ 18.03.2018 ರಂದು ನಾಟಿ ಕೇಶವ ಶಾಂತಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!