ಘಟಕಗಳು

ಯುವವಾಹಿನಿ ಟ್ರೋಪಿ-2018 ಉದ್ಘಾಟನೆ

ಬೆಳ್ತಂಗಡಿ : ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ವಿದ್ಯಾನಿಧಿ ಸಹಾಯಾರ್ಥವಾಗಿ ಹಮ್ಮಿಕೊಂಡ ಕ್ರಿಕೆಟ್ ಪಂದ್ಯಾಟ ಯುವವಾಹಿನಿ ಟ್ರೋಪಿ – 2018 ದಿನಾಂಕ 10.02.2018 ಮತ್ತು 11.02.2018 ರಂದು ಅಳದಂಗಡಿ ಸತ್ಯದೇವತಾ ಮೈದಾನದಲ್ಲಿ ಜರುಗಿತು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ) ಬೆಳ್ತಂಗಡಿ ಇದರ ಅಧ್ಯಕ್ಷರಾದ ಸೋಮನಾಥ ಬಂಗೇರ ವರ್ಪಾಳೆ ಉದ್ಘಾಟನೆಯನ್ನು ಮಾಡಿ 2 ದಿನ ವಿದ್ಯಾನಿಧಿಯ ಸಹಾಯಾರ್ಥವಾಗಿ ನಡೆಯುವ ಈ ಕ್ರಿಕೆಟ್ ಪಂದ್ಯಾಟವು ಯಶಸ್ವಿಯಾಗಿ ಜರಗಲಿ ಎಂಬುದಾಗಿ ಶುಭ ಹಾರೈಸಿದರು. ಯುವವಾಹಿನಿ (ರಿ) ಬೆಳ್ತಂಗಡಿ […]

Read More

ಯುವಸಿಂಚನ ಪತ್ರಿಕೆ ಬಿಡುಗಡೆ

ಯುವವಾಹಿನಿಯ ಮುಖವಾಣಿ ಯುವಸಿಂಚನ‌ ಪತ್ರಿಕೆಯ ಫೆಬ್ರವರಿ ತಿಂಗಳ ಆವೃತ್ತಿಯನ್ನು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕಟಪಾಡಿ ಶಂಕರ ಪೂಜಾರಿ ಬಿಡುಗಡೆಗೊಳಿಸಿದರು, ಈ ಸಂದರ್ಭದಲ್ಲಿ ಕಾಪು ಕ್ಷೇತ್ರದ ಶಾಸಕರಾದ ವಿನಯ ಕುಮಾರ್ , ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರು ಹಾಗೂ ಯುವಸಿಂಚನ ಪತ್ರಿಕೆಯ ಗೌರವ ಸಂಪಾದಕರಾದ ಯಶವಂತ ಪೂಜಾರಿ, ಯುವಸಿಂಚನ ಪತ್ರಿಕೆಯ ಸಂಪಾದಕರಾದ ಶುಭ ರಾಜೇಂದ್ರ, ಸಂಪತ್ ಬಿ.ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಸಂತೋಷ್ ಕುಮಾರ್ , ಯುವವಾಹಿನಿ ಕಾಪು ಘಟಕದ ಅಧ್ಯಕ್ಷರಾದ ದೀಪಕ್ ಕುಮಾರ್ […]

Read More

ಯುವವಾಹಿನಿಯಿಂದ ಗುರುಗಳ ಸಂದೇಶ ಅನುಷ್ಠಾನ ಶ್ಲಾಘನೀಯ : ವಿನಯ ಕುಮಾರ್ ಸೊರಕೆ

ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶ ಯುವಪೀಳಿಗೆ ಅನುಸರಿಸುವಂತೆ ಮಾಡುವ ಯುವವಾಹಿನಿಯ ಕಾರ್ಯ ಶ್ಲಾಘನೀಯ, ವಿದ್ಯೆಗೆ ಭದ್ರ ಬುನಾದಿ ಹಾಕುವ ಮೂಲಕ ಉದ್ಯೋಗ , ವ್ಯಕ್ತಿತ್ವ ವಿಕಸನ, ಕ್ರೀಡೆ, ಆರೋಗ್ಯ, ಕ್ಷೇತ್ರದಲ್ಲಿ ಜಾಗೃತಿ ಮೂಡಿಸುವ ಮೂಲಕ ಯುವವಾಹಿನಿಯ ಎಲ್ಲಾ ಘಟಕಗಳು ಸಮಾಜದಲ್ಲಿ ವಿಶಿಷ್ಠ ಸಂಚಲನ ಮೂಡಿಸಿದೆ ಎಂದು ಕಾಪು ಕ್ಷೇತ್ರದ ಶಾಸಕರಾದ ವಿನಯ ಕುಮಾರ್ ಸೊರಕೆ ತಿಳಿಸಿದರು. ಅವರು ದಿನಾಂಕ 11.02.2018 ನೇ ಆದಿತ್ಯವಾರ ಕಾಪು ಬಿಲ್ಲವ ಸಂಘದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿಯ 29 ಘಟಕ ಯುವವಾಹಿನಿ (ರಿ) ಕಾಪು […]

Read More

ಶಿವಗಿರಿ ಯಾತ್ರೆ

ಯುವವಾಹಿನಿ (ರಿ) ಮುಲ್ಕಿ ಘಟಕದ ಸದಸ್ಯರು ದಿನಾಂಕ 10.02.2018 ರಿಂದ 13.02.2018 ರವರೆಗೆ ಮೂರು ದಿನಗಳ ಕಾಲ ಶಿವಗಿರಿ ಪ್ರವಾಸ ಕೈಗೊಂಡರು. ಈ ಸಂದರ್ಭದಲ್ಲಿ ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಮಾರ್ಗದರ್ಶನ ನೀಡಿದರು

Read More

ಮುಗಿಲು ಮುಟ್ಟಿತು ಯುವವಾಹಿನಿಯ ಡೆನ್ನಾನ ಡೆನ್ನನ ….ಇಂಪು

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಯುವವಾಹಿನಿ(ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ 28-01-2018ನೇ ಆದಿತ್ಯವಾರದಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಯುವವಾಹಿನಿಯ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ ಯಶಸ್ವಿಯಾಗಿ ಸಂಪನ್ನಗೊಂಡಿತು. ಯುವವಾಹಿನಿಯ 28 ಘಟಕ ಗಳನ್ನು ಪ್ರತಿನಿಧಿಸುವ 28 ವರ್ಣರಂಜಿತ ಸಾಂಪ್ರದಾಯಿಕ ಶೈಲಿಯಲ್ಲಿ ನಿರ್ಮಿಸಿದ ಸ್ವಾಗತ ಗೋಪುರವು ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಯಿತು. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿಯವರು ಧ್ವಜಾರೋಹಣ ಮಾಡಿದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ […]

Read More

ಪದಪ್ರಧಾನ ಸಮಾರಂಭ : ಸಾರಥ್ಯ – 2018

ಯುವವಾಹಿನಿ ಸಂಸ್ಥೆಯು ಯುವಕರ ಆಶಾಕಿರಣ, ಶಿಸ್ತು, ಕ್ರೀಯಾಶೀಲತೆ, ಮೂಲಕ ನಿರಂತರ ಸಮಾಜಮುಖಿ ಕಾರ್ಯಗಳನ್ನು ನೀಡುವ ಮೂಲಕ ಯುವವಾಹಿನಿಯು ಸರ್ವರ ಪ್ರೀತಿಗೆ ಪಾತ್ರವಾಗಿದೆ, ಈ ನಿಟ್ಟಿನಲ್ಲಿ ಯುವವಾಹಿನಿ ಸುರತ್ಕಲ್ ಘಟಕದ ಪಾತ್ರ ಶ್ಲಾಘನೀಯ, ಮುಂದಿನ ದಿನಗಳಲ್ಲಿ ಸುರತ್ಕಲ್ ಘಟಕ ಸಾಧನೆಯ ಶಿಖರವನ್ನೇರುವಂತಾಗಲಿ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 26.01.2018 ನೇ ಶುಕ್ರವಾರ ಸಸಿಹಿತ್ಲು, ಅಗ್ಗದಕಳಿಯ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ (ರಿ) ಸುರತ್ಕಲ್ ಘಟಕದ 2018-19 […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!