ಘಟಕಗಳು

ಯುವವಾಹಿನಿ (ರಿ) ಬಜ್ಪೆ ಘಟಕದ ಅಧ್ಯಕ್ಷರಾಗಿ ದೇವರಾಜ್ ಅಮೀನ್ ಆಯ್ಕೆಯಾಗಿದ್ದಾರೆ

ಉಪಾಧ್ಯಕ್ಷರು : ಶ್ರೀಮತಿ ಸತ್ಯವತಿ ಕಾರ್ಯದರ್ಶಿ : ಶ್ರೀಮತಿ ಸುನಿತಾ ಜತೆ ಕಾರ್ಯದರ್ಶಿ : ಶ್ರೀ ರಾಜೇಶ್ ಸುವರ್ಣ ಕೋಶಾಧಿಕಾರಿ : ಶ್ರೀಮತಿ ರೋಹಿಣಿ ನಿರ್ದೇಶಕರು ವಿದ್ಯಾರ್ಥಿ ಸಂಘಟನೆ : ಶ್ರೀಮತಿ ಸಂಧ್ಯಾ ಕುಳಾಯಿ ಕ್ರೀಡೆ ಮತ್ತು ಆರೋಗ್ಯ : ಶ್ರೀ ರಮೇಶ್ ಕೋಟ್ಯಾನ್ ಕಲೆ ಮತ್ತು ಸಾಹಿತ್ಯ : ಕೃಷ್ಣ ಪೂಜಾರಿ, ಶ್ರೀಮತಿ ಬೇಬಿ ಎಕ್ಕಾರು. ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ : ಶ್ರೀ ಮಾಧವ ಸಾಲ್ಯಾನ್ ಸಮಾಜ ಸೇವೆ : ಶ್ರೀಮತಿ ಉಷಾ ಸುವರ್ಣ […]

Read More

ಯುವವಾಹಿನಿ ಯುವಕರ ಮೂಲ ಪ್ರೇರಣೆ : ಜಯಾನಂದ್

ಯುವವಾಹಿನಿಯ ಸಮಾಜಮುಖಿ ಕಾರ್ಯ ಹೆತ್ತ ತಾಯಿಯ ಸೇವೆಗೆ ಸಮಾನವಾದುದು ,ಭಕ್ತಿ , ತ್ಯಾಗ , ಕರ್ತವ್ಯ ಪ್ರಜ್ಞೆ ಮೂಲಕ ಯುವವಾಹಿನಿ ಯುವಕರ ಮೂಲ ಪ್ರೇರಣೆ ,ಯುವವಾಹಿನಿ ಎಂಬ ದೇವಸ್ಥಾನದಲ್ಲಿ ಭಕ್ತರಂತಿರುವ ಸದಸ್ಯರು ಗುರುವರ್ಯರ ಆದರ್ಶದ ಬೆಳಕಿನಲ್ಲಿ ಮತ್ತಷ್ಟು ಪ್ರಕಾಶಮಾನರಾಗಿ ಕಂಗೊಳಿಸುತ್ತಿದ್ದಾರೆ , ಎಂದು ಜಯಾನಂದ್ ತಿಳಿಸಿದರು . ಹಿಂದುಳಿದ ಸಮಾಜದಲ್ಲಿ ತೀರಾ ಬಡತನದ ಬೇಗೆಯಲ್ಲಿ ಕೆಂಗಟ್ಟು ಮುಂದೆ ಸಾಗಲು ಪರದಾಟ ನಡೆಸುವ ಮಂದಿಗೆ ಇದೇ ಸಮಾಜದ ಸ್ಥಿತಿವರಿತರು ಮತ್ತಷ್ಟು ಸಕ್ರೀಯತೆಯಿಂದ ತೊಡಗಿಸಿಕೊಂಡು ತಮ್ಮ ಹೃದಯ ಶ್ರೀಮಂತಿಕೆಯನ್ನು ವ್ಯಕ್ತಪಡಿಸಿ […]

Read More

ವಿಶ್ವವಿದ್ಯಾಲಯದ ಪರೀಕ್ಷೆಗಳಿಗಿಂತ ಜೀವನ ಪರೀಕ್ಷೆ ಮುಖ್ಯ : ಯಶವಂತ ಪೂಜಾರಿ

ವಿಶ್ವವಿದ್ಯಾಲಯ ಪರೀಕ್ಷೆಗಳಿಗಿಂತ ಜೀವನ ಪರೀಕ್ಷೆ ಮುಖ್ಯವಾದವು, ಈ ಪರೀಕ್ಷೆಯಲ್ಲಿ ಯಶಸ್ವೀಯಾಗುವುದರ ಮೂಲಕ ವಿದ್ಯಾರ್ಥಿ ಜೀವನ ಸಾರ್ಥಕತೆ ಪಡೆಯಬೇಕು. ಜೀವನದಲ್ಲಿ ಮಾತಿಗಿಂತ ಸಾಧನೆ ಮುಖ್ಯ, ಯಾವತ್ತೂ ಮಾತೇ ಸಾಧನೆಯಾಗಬಾರದು ಎಂದು ಕೇಂದ್ರ ಸಮಿತಿಯು ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 07.01.2017 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಸ್ಟೂಡೆಂಟ್ ವಿಂಗ್ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ಲೋಕೇಶ್ ಪೂಜಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಲಹೆಗಾರರಾದ […]

Read More

ಯುವವಾಹಿನಿಯು ತನ್ನ ಸಾರ್ಥಕ ಕೆಲಸಗಳಿಂದ ಜನ ಮಾನಸದಲ್ಲಿ ನೆಲೆ ಕಂಡುಕೊಂಡಿದೆ : ಉಗ್ಗೆಲ್‍ಬೆಟ್ಟು

ಮಂಗಳೂರು: ಅಭಿವೃದ್ಧಿ ಆಗಿದ್ದೇವೆ ಪರಿವರ್ತನೆ ಆಗಿದೆ ಎಂದು ನಾವೆಷ್ಟೇ ಅಂದುಕೊಂಡರೂ ಸಮಾಜದಲ್ಲಿ ಇಂದಿಗೂ ಸಮಸ್ಯೆಗಳು ಇವೆ, ಜನರ ಈ ಸಮಸ್ಯೆಗೆ ಸೂಕ್ತ ಸ್ಪಂದನೆ ನೀಡಿದಾಗ ಜನ ಸಂಘಟನೆಗೆ ಹತ್ತಿರವಾಗುತ್ತಾರೆ ಮತ್ತು ಗೌರವಿಸುತ್ತಾರೆ, ಯುವವಾಹಿನಿಯ ಈ ಸಾರ್ಥಕ ಕೆಲಸಗಳಿಂದಲೇ ಅದು ಜನ ಮಾನಸದಲ್ಲಿ ನೆಲೆ ಕಂಡುಕೊಂಡಿದೆ ಎಂದು ಉದ್ಯಮಿ ಸಂತೋಷ್ ಕುಮಾರ್ ಉಗ್ಗೆಲ್‍ಬೆಟ್ಟು ತಿಳಿಸಿದರು. ಅವರು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಸಹಕಾರದಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ನಡೆದ ಬಿಲ್ಲವ ವಧುವರರ ಅನ್ವೇಷಣಾ ಕಾರ್ಯಕ್ರಮದಲ್ಲಿ ಮುಖ್ಯ […]

Read More

ಅಧ್ಯಕ್ಷರಾಗಿ ಗಣೇಶ್ ಅರ್ಬಿ ಆಯ್ಕೆ

ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ಪ್ರಥಮ ಅಧ್ಯಕ್ಷರಾಗಿ ಗಣೇಶ್ ಅರ್ಬಿ ಆಯ್ಕೆಯಾಗಿದ್ದಾರೆ, ಉಪಾಧ್ಯಕ್ಷರು : ಯಶವಂತ ಬಿ ಕಾರ್ಯದರ್ಶಿ : ಜಿತೇಶ್ ಸಾಲ್ಯಾನ್ ಜತೆ ಕಾರ್ಯದರ್ಶಿ : ಜಿತೇಶ್ ಕುಮಾರ್ ಕೆಂಜಾರು ಕೋಶಾಧಿಕಾರಿ : ಯಶವಂತ ವಿ.ಅಡ್ಮ ನಿರ್ದೇಶಕರು ವಿದ್ಯಾರ್ಥಿ ಸಂಘಟನೆ : ಬ್ರಜೇಶ್ ಎಸ್.ಅಮೀನ್ ಕ್ರೀಡೆ ಮತ್ತು ಆರೋಗ್ಯ : ಸುದೇಶ್ ವಿ ಕಲೆ ಮತ್ತು ಸಾಹಿತ್ಯ : ಲೋಕೇಶ್ ಪೂಜಾರಿ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ : ಹರೀಶ್ ಕೊಪ್ಪಳ ಸಮಾಜ ಸೇವೆ […]

Read More

ಯುವವಾಹಿನಿ ಅನ್ವೇಷಣಾ ಪ್ರಶಸ್ತಿ -2017 ಪ್ರದಾನ

ವಿದ್ಯೆಯು ವಿದ್ಯಾರ್ಥಿಗಳ ಬೌದ್ಧಿಕ ವಿಕಾಸಕ್ಕೆ ಪೂರಕವಾದುದು. ಶಿಕ್ಷಣ ದ ಬಗೆಗಿನ ಕಾಳಜಿಯು ಅಗತ್ಯವಾದುದು. ಯಾವುದೇ ಪ್ರತಿಷ್ಠೆ, ಸ್ಥಾನಮಾನಕ್ಕಾಗಿ ನಮ್ಮ ಕೆಲಸ ಕಾರ್ಯಗಳು ಇರಕೂಡದು. ನಿಸ್ವಾರ್ಥ ವಾದ ಮನಸ್ಸಿನ ಸೇವೆಯನ್ನು ಸಮಾಜ ಗುರುತಿಸುತ್ತದೆ. ಸಾಮಾಜಿಕ ಸೇವೆಯಿಂದ ದೊರೆಯುವ ತೃಪ್ತಿ ಎಲ್ಲಾ ಬಗೆಯ ಸನ್ಮಾನ ಪ್ರಶಂಸೆಗಳನ್ನು ಮೀರಿದುದು. ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಕೂಡದು ಎನ್ನುವ ಮಹತ್ವಾಕಾಂಕ್ಷೆ ಯಿಂದ ಎಲ್ ಸಿ ಆರ್ ವಿದ್ಯಾಸಂಸ್ಥೆಯನ್ನು ಪ್ರಾರಂಭಿಸಿದೆ. ಅನೇಕ ಮಂದಿ ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣವನ್ನು ಈ ವಿದ್ಯಾಸಂಸ್ಥೆಯಲ್ಲಿ ಪಡೆಯುತ್ತಿದ್ದಾರೆ. ಇದು […]

Read More

ನಾರಾಯಣಗುರು ಅನುಸರಿಸಿದ್ದು ಸಂಘರ್ಷದ ಹಾದಿಯಲ್ಲ;ಸಾಮರಸ್ಯ ಮಾರ್ಗ : ದಿನೇಶ್ ಅಮೀನ್ ಮಟ್ಟು

ಬಂಟ್ವಾಳ : ಮನುಷ್ಯ ಪರಿಸರದ ಕೂಸು. ಪ್ರತಿಭೆಗೆ ಯಾವುದೇ ಜಾತಿಯ ಹಂಗಿಲ್ಲ. ನಮ್ಮೊಳಗಿನ ಕೀಳರಿಮೆಯನ್ನು ಮೊದಲು ಕಸದ ಬುಟ್ಟಿಗೆ ಹಾಕಿ ನಮ್ಮ ದೃಷ್ಟಿ ಗುರಿಯ ಸಾಧನೆಯ ಕಡೆಗೆ ಇರಬೇಕು. ಆತ್ಮ ವಿಶ್ವಾಸಕ್ಕಿಂತ ದೊಡ್ಡ ಶಕ್ತಿ ಇನ್ನೊಂದು ಇಲ್ಲ. ಚರಿತ್ರೆಯನ್ನು ಅಧ್ಯಯನ ಮಾಡಿದರೆ ನಮಗೆ ಗೊತ್ತಾಗುತ್ತೆ, ಯಾರು ಕೂಡ ಒಮ್ಮೆಲೆ ನಾಯಕರಾಗಿ ರೂಪುಗೊಳ್ಳೊದಿಲ್ಲ. ಯಾವುದಾದರೊಂದು ಹೋರಾಟದ ಕಾರಣವಾಗಿ ನಾಯಕರುಗಳು ರೂಪುಗೊಳ್ಳುತ್ತಾರೆ. ನಾರಾಯಣ ಗುರುಗಳು ಸಮಾಜಕ್ಕಾಗಿ ಬದುಕಿದವರು. ಸಮಾಜದ ಎಲ್ಲಾ ಬಗೆಯ ಸಮಸ್ಯೆಗಳಿಗೆ ಶಿಕ್ಷಣವು ಚಿಕಿತ್ಸೆ ಯಾಗುತ್ತೆ ಎಂಬ ನಂಬಿಕೆ […]

Read More

ಯುವವಾಹಿನಿ: ಅನ್ವೇಷಣಾ -2017 ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟನೆ

  ಬಂಟ್ವಾಳ: ಯಾವುದೇ ಸಮಾಜವು ಸಾಮಾಜಿಕವಾಗಿ, ಆರ್ಥಿಕವಾಗಿ ಮುಂದುವರಿಯಲು ಶಿಕ್ಷಣವು ಅಗತ್ಯ. ಶಿಕ್ಷಣದಿಂದ ಅವಕಾಶವಂಚಿತ ವಿದ್ಯಾರ್ಥಿಗಳನ್ನು ಗುರುತಿಸಿ ಯೋಗ್ಯ ರೀತಿಯ ಶಿಕ್ಷಣವನ್ನು ಒದಗಿಸುವ ಕೆಲಸವನ್ನು ಯುವವಾಹಿನಿ ಸಂಸ್ಥೆ ಮಾಡುತ್ತಿದೆ. ಶಿಕ್ಷಣವು ಮಾನವನನ್ನು ವಿದ್ಯಾವಂತನನ್ನಾಗಿ ಮಾಡುವುದು ಮಾತ್ರವಲ್ಲ, ಆರೋಗ್ಯಪೂರ್ಣ ಸಮಾಜವನ್ನು ನಿರ್ಮಾಣ ಮಾಡುವ ಮಹತ್ವಪೂರ್ಣ ಕೆಲಸವನ್ನೂ ನಿರ್ವಹಿಸುತ್ತದೆ. ಯುವ ಮನಸ್ಸುಗಳಿಗೆ ಸೂಕ್ತ ರೀತಿಯ ತರಬೇತಿ ನೀಡುವ ಮೂಲಕ ಸಮರ್ಥ ರಾಷ್ಟ್ರವನ್ನು ಕಟ್ಟಬಹುದು ಎಂದು ಬ್ರಹ್ಮಶ್ರೀ ನಾರಾಯಣ ಗುರು ಸೇವಾಸಂಘ ಸಜೀಪ ಮೂಡದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಭಿಪ್ರಾಯ […]

Read More

ಕೋಟಿಚೆನ್ನಯ ಕೆಸರುಗದ್ದೆ ಕ್ರೀಡಾಕೂಟ ಸಂಪನ್ನ

ಪುತ್ತೂರು: ಹಿಂದಿನ ಕಾಲಘಟ್ಟದ ಸಂಸ್ಕೃತಿ ಕಲೆಗಳು ನಶಿಸಿ ಹೋಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ಯುವವಾಹಿನಿ ಘಟಕವು ಜಿಲ್ಲೆಯ 26 ಘಟಕಗಳ ಯುವಸಮೂಹಕ್ಕೆ ಹಿಂದಿನ ಸಂಸ್ಕೃತಿ ಕಲೆಗಳನ್ನು ನೆನಪಿಸುವ ಅಪೂರ್ವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶ್ಲಾಘನೀಯ ಎಂದು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಜಯಂತ ನಡುಬೈಲುರವರು ಹೇಳಿದರು. ಡಿಸೆಂಬರ್ 24 ರಂದು ಆನಡ್ಕ ಕಂಬಳಗದ್ದೆ ಮರಕೂರು ಜನನ ಎಂಬಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಸಂಘಟನೆಯಾದ ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಹಾಗೂ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!