ಘಟಕಗಳು

ನಾಳಿನ ಸದೃಢ ಸಮಾಜಕ್ಕೆ, ಇಂದು ಸನ್ನದ್ಧರಾಗೋಣ : ಕವಿತಾ ಸನಿಲ್

ನಾಳಿನ ಸದೃಢ ಸಮಾಜಕ್ಕೆ ಇಂದು ಸನ್ನದ್ಧರಾದಲ್ಲಿ ಮಾತ್ರ ಯುವ ಸಮುದಾಯವನ್ನು ಸಂಸ್ಕøತಿ ಸಂಸ್ಕಾರಗಳ ಮೂಲಕ ಅದರ ಬಗ್ಗೆ ತಿಳುವಳಿಕೆ ನೀಡುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಮಂಗಳೂರು ಮೇಯರ್ ಕವಿತಾ ಸನಿಲ್ ಹೇಳಿದರು. ಹಳೆಯಂಗಡಿಯ ಬಿಲ್ಲವ ಸಮಾಜ ಸೇವಾ ಸಂಘ ಮತ್ತು ಯುವವಾಹಿನಿ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ನಡೆದ ಆಟಿ ಆನಿ-ಇನಿ-ಎಲ್ಲೆ ಕಾರ್ಯಕ್ರಮವನ್ನು ಬತ್ತ ಕುಟ್ಟುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ನಾನಿಲ್ ಅಧ್ಯಕ್ಷತೆಯನ್ನು […]

Read More

ಯುವ ಪ್ರತಿಭೆಯನ್ನು ಗುರುತಿಸಿ, ನಾಯಕತ್ವ ಮೂಡಿಸಿ-ಯಶವಂತ ಪೂಜಾರಿ

ಯುವವಾಹಿನಿ ಸಂಸ್ಥೆಯು ಶಿಸ್ತುಬದ್ಧ ಹಾಗೂ ಕ್ರಮಬದ್ಧ ಸಂಸ್ಥೆ ಎನಿಸಿದ್ದು ಅದು ಸಮಾಜಕ್ಕೆ ಅನೇಕ ಕೊಡುಗೆಗಳನ್ನು ನೀಡುತ್ತಾ, ಸಹಕರಿಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಗ್ರಾಮವಾರು ಯುವವಾಹಿನಿ ಸಂಘವನ್ನು ರಚಿಸಿ ಯುವಜನತೆಯಲ್ಲಿನ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಿ ಅವರಲ್ಲಿ ನಾಯಕತ್ವ ಮೂಡಿಸಿ ಅವರನ್ನು ಸತ್ಪ್ರಜೆಗಳನ್ನಾಗಿ ಮಾಡುವತ್ತ ಶ್ರಮಿಸಬೇಕಾಗಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ನಿಯೋಜಿತ ಅಧ್ಯಕ್ಷ  ಯಶವಂತ ಪೂಜಾರಿರವರು ಹೇಳಿದರು. ಅವರು ದಿನಾಂಕ: 30.07.2017  ರಂದು ಬಪ್ಪಳಿಗೆ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ 2017-18ನೇ ಸಾಲಿನ ಯುವವಾಹಿನಿ ಪುತ್ತೂರು ಘಟಕದ […]

Read More

ಹೃದಯ ರೋಗ ತಪಾಸಣಾ ಶಿಬಿರ

ಯುವವಾಹಿನಿ (ರಿ) ಸುರತ್ಕಲ್ ಘಟಕದ ಆಶ್ರಯದಲ್ಲಿ ದಿನಾಂಕ 30.07.2017 ರಂದು ಸುರತ್ಕಲ್ ಮಹಿಳಾ ಕೇಂದ್ರದ ಸಭಾಂಗಣದಲ್ಲಿ ಉಚಿತ ಹೃದಯ ರೋಗ ,ಮಧುಮೇಹ ತಪಾಸಣೆ, ಹಾಗೂ ಮಾಹಿತಿ ಶಿಬಿರ ಜರಗಿತು. ಒಮೇಗಾ ಆಸ್ಪತ್ರೆ ಮಂಗಳೂರು, ಹಾರ್ಟ್ ಸ್ಕ್ಯಾನ್ ಫೌಂಡೇಶನ್ ಮಂಗಳೂರು, ಅಪದ್ಬಾಂದವ ಸಮಾಜ ಸೇವಾ ಸಂಘ ಸುರತ್ಕಲ್, ಮಹಿಳಾ ಕೇಂದ್ರ ಸುರತ್ಕಲ್ ಸಂಸ್ಥೆಗಳ ಸಹಯೋಗದೊಂದಿಗೆ ಈ ಶಿಬಿರ ಯಶಸ್ವಿಯಾಗಿ ಜರುಗಿತು. ಈ ಶಿಬಿರದಲ್ಲಿ ಇಸಿಜಿ, ರಕ್ತದೊತ್ತಡ, ಮಧುಮೇಹ ಪರೀಕ್ಷೆ, ಹೃದಯದ ಸ್ಕ್ಯಾನಿಂಗ್, ಹೃದಯ ತಜ್ಞರಿಂದ ಪರೀಕ್ಷೆ ಹಾಗೂ ಸಲಹೆ, ಡಯಾಬಿಟಿಸ್ […]

Read More

ತುಳುನಾಡಿನ ಆಚರಣೆ ಪವಿತ್ರವಾದ ಸಂಸ್ಕ್ರತಿ : ಡಾ|| ಸದಾನಂದ ಪೆರ್ಲ

ತುಳುನಾಡಿನ ಜನರ ಎಲ್ಲ ಆಚರಣೆ ಮತ್ತು ಆಹಾರ ಪದ್ಧತಿಗಳು ಕೇವಲ ಒಂದು ಸಮುದಾಯಕ್ಕೆ ಮೀಸಲಾಗಿರುವ ವಿಷಯವಲ್ಲ. ಅದು ಸರ್ವಕಾಲಿಕ ಸತ್ಯವನ್ನು ಒಳಗೊಂಡ ಒಂದು ಪವಿತ್ರ ಸಂಸ್ಕøತಿ ಎಂದು ಮಂಗಳೂರು ಆಕಾಶವಾಣಿಯ ಹಿರಿಯ ಕಾರ್ಯಕ್ರಮ ನಿರ್ವಾಹಕರಾದ ಡಾ| ಸದಾನಂದ ಪೆರ್ಲ ಹೇಳಿದರು. ಮೂಲ್ಕಿ ಯುವವಾಹಿನಿ ಘಟಕದ ಆಶ್ರಯದಲ್ಲಿ ಬಿಲ್ಲವ ಸಮಾಜ ಸೇವಾಸಂಘದಲ್ಲಿ ಜರಗಿದ 15ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಆಟಿ ಕೆಟ್ಟ ದಿನಗಳ ಒಂದು ಮಾಸ ಎಂದು ಪ್ರತಿಬಿಂಬಿಸಲಾಗುತ್ತಿದೆ. ಆಟಿ ತಿಂಗಳು ಅತ್ಯಂತ ಶ್ರೇಷ್ಠ ತಿಂಗಳು […]

Read More

ಬಂಟ್ವಾಳ ಯುವವಾಹಿನಿಯಿಂದ ಮನೆ ಹಸ್ತಾಂತರ

ಮಹಾ ಮಾನತಾವಾದದ ಮೇರು ಸಂದೇಶ ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳು ಮಾನವ ಜನಾಂಗಕ್ಕೆ ಹೊಸ ದಾರಿ ತೋರಿದವರು. ಸಮಾಜದ ಒಳಿತಿಗಾಗಿ ದುಡಿದವರು. ಅವರ ಸಂದೇಶದ ಅನುಷ್ಟಾನ ಮಾಡುತ್ತಿರುವ ಯುವವಾಹಿನಿಯಂತಹ ಯುವಶಕ್ತಿ ಸಮಾಜದ ಆದರ್ಶ ಸಂಘಟನೆಯಾಗಿದೆ ಎಂದು ಪುರೋಹಿತರಾದ ಕೇಶವ ಶಾಂತಿ ನಾಟಿ ತಿಳಿಸಿದರು. ಅವರು ದಿನಾಂಕ 23.7.2017 ರಂದು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಅಜೆಕಲದ ಅಕ್ಕಮ್ಮ ಎಂಬ ತೀರಾ ಬಡ ಕುಟುಂಬಕ್ಕೆ 650 ಚ.ಅ.ಗಳ ಸುಮಾರು ರೂ. […]

Read More

ಅಧ್ಯಕ್ಷರಾಗಿ ಲೋಕೇಶ್ ಸುವರ್ಣ ಅಲೆತ್ತೂರು ಆಯ್ಕೆ

ಯುವವಾಹಿನಿ (ರಿ.) ಬಂಟ್ವಾಳ ತಾಲೂಕು ಘಟಕದ 2017-18ನೇ ಸಾಲಿನ ಅಧ್ಯಕ್ಷರಾಗಿ ಬಂಟ್ವಾಳ ಪುರಸಭೆಯ ನಾಮನಿರ್ದೇಶಕ ಸದಸ್ಯರಾದ ಲೋಕೇಶ್ ಸುವರ್ಣ ಅಲೆತ್ತೂರು ಇವರು ಆಯ್ಕೆಯಾಗಿದ್ದಾರೆ. ಉಳಿದ ಪದಾಧಿಕಾರಿಗಳಾಗಿ                     ಉಪಾಧ್ಯಕ್ಷರು : ಗಣೇಶ್ ಪೂಂಜೆರೆಕೋಡಿ ಕಾರ್ಯದರ್ಶಿ : ದಿನೇಶ್ ಕೆ. ಸುವರ್ಣ, ಕೋಶಾಧಿಕಾರಿ : ಲೋಕೇಶ್ ಪೂಜಾರಿ. ಜತೆ ಕಾರ್ಯದರ್ಶಿ : ಕಿರಣ್ ರಾಜ್ ನಿರ್ದೇಶಕರು:- ಸಾಂಸ್ಕøತಿಕ : ಹರೀಶ್ ಕೋಟ್ಯಾನ್ ಕುದನೆ ನಾರಾಯಣಗುರು ತತ್ವ […]

Read More

ಕಷ್ಟದ ದಿನಗಳ ನೆನಪು ನಮಗಿರಬೇಕು : ರೋಹಿಣಿ

ತುಳು ಸಂಸ್ಕೃತಿಯಲ್ಲಿ ಆಟಿ ತಿಂಗಳಿಗೆ ವಿಶೇಷವಾದ ಸ್ಥಾನಮಾನವಿದೆ. ಈ ತಿಂಗಳಿನಲ್ಲಿ ನಡೆಯುವ ಯಾವೆಲ್ಲ ಆಚರಣೆಗಳಿವೆಯೋ ಅವೆಲ್ಲದರ ಹಿಂದೆ ಪೂರ್ವಜರು ವೈಜ್ಞಾನಿಕತೆಯನ್ನು ಪರಿಚಯಿಸಿದ್ದನ್ನು ಈಗಲೂ ಕಾಣಬಹುದಾಗಿದೆ. ಬದಲಾವಣೆಯ ಗಾಳಿ ಬಲವಾಗಿ ಬೀಸಿದೆ. ಕೃಷಿ ಸಂಸ್ಕೃತಿಯಿಂದ ಹಿಮ್ಮುಖವಾದ ಕಾರಣ ನಾವೆಲ್ಲ ಆರೋಗ್ಯಪೂರ್ಣ ವಾತಾವರಣದಿಂದ ದೂರ ಸರಿಯುತ್ತಿದ್ದೇವೆ” ಎಂದು ಹಿರಿಯ ಸಾಹಿತಿ ಶ್ರೀಮತಿ ಕೆ.ಎ.ರೋಹಿಣಿ ತಿಳಿಸಿದರು. ಅವರು ದಿನಾಂಕ 23.07.2017ನೇ ಆದಿತ್ಯವಾರದಂದು ಬಜ್ಪೆ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಯುವವಾಹಿನಿ (ರಿ) ಬಜ್ಪೆ ಘಟಕದ ಆಶ್ರಯದಲ್ಲಿ ಬಜ್ಪೆ ಬ್ರಹ್ಮಶ್ರೀ ನಾರಾಯಣಗುರು ಸಂಘದ ಸಹಯೋಗದೊಂದಿಗೆ […]

Read More

ಯುವ ಮನಸ್ಸುಗಳಿಗೆ ಜೀವ ತುಂಬುವ ಕೆಲಸ ನಡೆಯಬೇಕು : ಯಶವಂತ ಪೂಜಾರಿ

ಸಂಘಟನೆಗಳು ಒಕ್ಕೂಟ ವ್ಯವಸ್ಥೆ ಗೆ ಬಲವನ್ನು ತುಂಬುವ ಕೆಲಸವನ್ನು ನಿರ್ವಹಿಸುತ್ತದೆ. ಎಲ್ಲರಿಗೂ ನಾಯಕರಾಗುವ ಅವಕಾಶ ತನ್ನಿಂದ ತಾನೇ ಲಭ್ಯವಾಗುವುದಿಲ್ಲ. ಸಂಘಟನೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಾಗ ಅವಕಾಶಗಳು ಒಲಿದು ಬರುತ್ತದೆ. ತಮಗೆ ಸಿಗುವ ಅವಕಾಶವನ್ನು ಯೋಗ್ಯ ರೀತಿಯಲ್ಲಿ ನಿರ್ವಹಿಸಿದಾಗ ಮಾತ್ರ ಸಂಘಟನೆಗೂ ಸಮಾಜಕ್ಕೂ ಕೀರ್ತಿ ಲಭ್ಯವಾಗುತ್ತದೆ. ನಾಯಕತ್ವ ವಹಿಸುವುದು ಜವಾಬ್ದಾರಿ ಯ ಕೆಲಸ. ನಾಯಕನಾದವನು ತನ್ನ ಬಳಗವನ್ನು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಯುವ ಮನಸ್ಸುಗಳಿಗೆ ಜೀವ ತುಂಬುವ ಕೆಲಸ ನಡೆಯಬೇಕು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಶ್ರೀ ಯಶವಂತ […]

Read More

ಯುವವಾಹಿನಿ ಪಣಂಬೂರು ಘಟಕದ ಪದಗ್ರಹಣ

ಯುವವಾಹಿನಿ (ರಿ) ಪಣಂಬೂರು ಘಟಕದ 2017-18 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 22.07.2017 ರಂದು ಪಣಂಬೂರು NMPT ಕ್ರೀಯೇಶನ್ ಕ್ಲಬ್ ನಲ್ಲಿ ಜರುಗಿತು ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಪ್ರಭಾಕರ ಕುಳಾಯಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಮಹಾನಗರ ಪಾಲಿಕಾ ಕಾರ್ಪೊರೇಟರ್ ಶ್ರೀಮತಿ ಪ್ರತಿಭಾ ಕುಳಾಯಿ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರವಿಚಂದ್ರ ನೂತನ ಪದಾಧಿಕಾರಿಗಳನ್ನು ಪರಿಚಯಿಸಿದರು. ಯುವವಾಹಿನಿ ಪಣಂಬೂರು ಘಟಕದ 2017-18 […]

Read More

ಮಾಹಿತಿ ಕಾರ್ಯಾಗಾರ

 ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 16.07.2017 ರಂದು ಸೋಪ್, ಸೋಪ್ ವಾಟರ್, ಬಾತ್ ಸೋಪ್ ತಯಾರಿಸುವ ಬಗ್ಗೆ ತರಬೇತಿಯನ್ನು ನೀಡಲಾಯಿತು. ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ಸುನೀತಾ ರವರು ಪ್ರಾತ್ಯಕ್ಷಿಕೆಯ ಮೂಲಕ ಈ ಕಾರ್ಯಾಗಾರ ನಡೆಸಿಕೊಟ್ಟರು. ಅಧ್ಯಕ್ಷರಾದ ಸುಪ್ರೀತಾ ಪೂಜಾರಿ ಹಾಗೂ ಸದಸ್ಯರು ಕಾರ್ಯಾಗಾರದ ಪ್ರಯೋಜನ ಪಡೆದರು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!