ಘಟಕಗಳು

ಮೂಲ್ಕಿ ಯುವವಾಹಿನಿಯ ಹೊರೆಕಾಣಿಕೆ ಸೇವೆ

ಕಾಂತಬಾರೆ ಬೂದಬಾರೆ ಜನ್ಮಕ್ಷೇತ್ರ ಕೊಲ್ಲೂರು ಇದರ ಚತುಷ್ಪವಿತ್ರ  ನಾಗಬ್ರಹ್ಮಮಂಡಲ ಸೇವೆಯ ಪ್ರಯುಕ್ತ  ಒಂಬತ್ತು ಮಾಗಣೆಯ ಭಕ್ತಾಧಿಗಳಿಂದ ದಿನಾಂಕ 15-03-2017ರಂದು ಹೊರೆಕಾಣಿಕೆ ಸಮರ್ಪಿಸಲಾಯಿತು. ಈ ಸಂಧರ್ಭದಲ್ಲಿ ಮೂಲ್ಕಿ ಯುವವಾಹಿನಿಯ ವತಿಯಿಂದ ಹೊರೆಕಾಣಿಕೆಯನ್ನು ಸಮರ್ಪಿಸಿ ಶ್ರೀ ಕ್ಷೇತ್ರದಲ್ಲಿ ಮೂಲ್ಕಿ ಯುವವಾಹಿನಿ ಸದಸ್ಯರು   ಸ್ವಯಂಸೇವಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

Read More

ರವೀಶ್ ಕುಮಾರ್ ನೇತೃತ್ವದ 17 ಸದಸ್ಯರ ಮಂಗಳೂರು ಯುವವಾಹಿನಿ ತಂಡ ಅಧಿಕಾರ ಸ್ವೀಕಾರ

ದಿನಾಂಕ 12.03.2017 ನೇ ಆದಿತ್ಯವಾರ ಮಂಗಳೂರು ಕೊಟ್ಟಾರ ಚೌಕಿಯಲ್ಲಿರುವ ಮೆ.ಐಡಿಯಲ್ ಎರೇಂಜರ್ಸ್ ವಠಾರದಲ್ಲಿ ಜರುಗಿದ ಯುವವಾಹಿನಿ(ರಿ) ಮಂಗಳೂರು ಘಟಕದ 2017-18ನೇ ಪದಗ್ರಹಣ ಸಮಾರಂಭ ಜರುಗಿತು. 2017-18 ನೇ ಸಾಲಿನ ನೂತನ ಪದಾಧಿಕಾರಿಗಳ ವಿವರ ಅದ್ಯಕ್ಷ : ರವೀಶ್ ಕುಮಾರ್ ಉಪಾಧ್ಯಕ್ಷ : ನವೀನ್ ಚಂದ್ರ ಕಾರ್ಯದರ್ಶಿ : ಪ್ರವೀಣ್ ಕುಮಾರ್ ಕಿರೋಡಿ ಜತೆ ಕಾರ್ಯದರ್ಶಿ : ಯತೀಶ್ ಬಳಂಜ ಕೋಶಾಧಿಕಾರಿ : ಸದಾನಂದ ಕುಳಾಯಿ ಸಂಘಟನಾ ಕಾರ್ಯದರ್ಶಿ : ಜೈ ಕುಮಾರ್ ನಿರ್ದೇಶಕರು ನಾರಾಯಣಗುರು ತತ್ವ ಪ್ರಚಾರ : […]

Read More

ಮಂಗಳೂರು ಯುವವಾಹಿನಿ : ಸಾಧಕರಿಗೆ ಸನ್ಮಾನ

ಮಂಗಳೂರು ಯುವವಾಹಿನಿಯ 2017-18 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 12.03.2017 ನೇ ಆದಿತ್ಯವಾರ ಮಂಗಳೂರು ಕೊಟ್ಟಾರ ಮೆ. ಐಡಿಯಲ್ ಎರೇಂಜರ್ಸ್ ವಠಾರದಲ್ಲಿ ಜರುಗಿತು. ಈ ಶುಭ ಸಂದರ್ಭದಲ್ಲಿ ಮಂಗಳೂರು ಯುವವಾಹಿನಿ ಸದಸ್ಯರಾದ ಸಮಾಜ ಸೇವಕ ಸಂಘಟಕರು ದೇವೇಂದ್ರ ಕೋಟ್ಯಾನ್, ಉದ್ಯಮಿ ಸಂಘಟಕರು ಸಾಧಕ ಉಮಾನಾಥ, ನಿಸ್ವಾರ್ಥ ಸೇವಕ ಶ್ರೀಕಾಂತ್ ಇವರುಗಳ ಸಾಧನೆಯನ್ನು ಗುರುತಿಸಿ ಗೌರವಿಸಿ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಬಿಲ್ಲವರ ಸಹಾಯಕ ಸಂಘದ ಗೌರವ ಅದ್ಯಕ್ಷ ಪ್ರಭಾಕರ್ ಎಸ್. ಪೂಜಾರಿ, […]

Read More

ಮಂಗಳೂರು ಯುವವಾಹಿನಿ : ಪದಗ್ರಹಣ 2017-18

ಕಣ್ಣು ಸರಿಯಾಗಿದ್ದಲ್ಲಿ ಜಗತ್ತನ್ನು ಪ್ರೀತಿಸಬಹುದು, ಆದರೆ ನಾಲಿಗೆ ಸರಿಯಾಗಿದ್ದಲ್ಲಿ ಜಗತ್ತು ನಮ್ಮನ್ನು ಪ್ರೀತಿಸುತ್ತದೆ. ದುಶ್ಚಟಗಳನ್ನು ತೊರೆದು ಜ್ಞಾನದ ಮಾರ್ಗದಲ್ಲಿ ನಡೆದಾಗ ಮನೆ ಮನೆಯಲ್ಲೂ ದೇವಸ್ಥಾನದ ನಿರ್ಮಾಣ ಸಾಧ್ಯ. ಅವಮಾನಗಳ ಹಿಂದಿರುವ ನೋವಿನಿಂದ ನಮ್ಮ ಹಿರಿಯರು ಸಂಘಟನೆಗಳ ರಚನೆ ಮಾಡಿದರು. ಮನಸ್ಸು ಮನಸ್ಸುಗಳನ್ನು ಬೆಸೆಯುವ ಆದರ್ಶ, ಸಂವಿಧಾನ ಬದ್ದ ಸಂಘಟನೆ ಯುವವಾಹಿನಿ ಎಂದು ಮಂಗಳೂರು ಸಂತ ಎಲೋಶಿಯಸ್ ಕಾಲೇಜ್ ಉಪನ್ಯಾಸಕ ಡಾ. ಗಣೇಶ್ ಅಮೀನ್ ಸಂಕಮಾರ್ ತಿಳಿಸಿದರು. ಅವರು ದಿನಾಂಕ 12.03.2017 ನೇ ಆದಿತ್ಯವಾರ ಮಂಗಳೂರು ಕೊಟ್ಟಾರ ಚೌಕಿಯಲ್ಲಿರುವ ಮೆ.ಐಡಿಯಲ್ ಎರೇಂಜರ್ಸ್ […]

Read More

ಕೂಳೂರು ಯುವವಾಹಿನಿ : ಅಭಿವ್ಯಕ್ತಿ ಅಭಿಪ್ರಾಯಗಳ ನಿರೂಪಣೆ

ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಅಭಿವ್ಯಕ್ತಿ – ಅಭಿಪ್ರಾಯಗಳ ನಿರೂಪಣೆ ಕಾರ್ಯಕ್ರಮವು ದಿನಾಂಕ 12.03.2017 ನೇ ಆದಿತ್ಯವಾರ ಕೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದಲ್ಲಿ ಜರುಗಿತು. ಅಭಿಪ್ರಾಯಗಳ ನಿರೂಪಣೆ ಮಾಡಿದ ಸಹನಾ ಕುಂದರ್ – ಈ ಜಗತ್ತು ಗಂಡು ಹೆಣ್ಣು ಇಬ್ಬರನ್ನೂ ಅವಲಂಬಿಸಿದೆ. ಟಿವಿ ಸೀರಿಯಲ್­ಗಳ ಭ್ರಮೆಯಿಂದ ಮಹಿಳೆಯರು ಹೊರ ಬರಬೇಕು. ನಮ್ಮ ರಕ್ತದಲ್ಲಿ ನಮ್ಮ ಸಂಸ್ಕೃತಿ ಅಡಕವಾಗಿದೆ. ಪಾಶ್ಚಾತ್ಯ ಸಂಸ್ಕೃತಿಗೆ ನಾವು ಬಲಿಯಾಗಿದ್ದೇವೆ. ಮಹಿಳೆಯರು ಸಂಸ್ಕೃತಿ ಸಂಸ್ಕಾರದ ಬಗ್ಗೆ ಜಾಗೃತರಾದಾಗ […]

Read More

ಬೆಳ್ತಂಗಡಿ ಯುವವಾಹಿನಿ ವತಿಯಿಂದ ಸಾಧಕರಿಗೆ ಸನ್ಮಾನ

ಬೆಳ್ತಂಗಡಿ ಯುವವಾಹಿನಿ ಆಶ್ರಯದಲ್ಲಿ ಮೂಡುಕೋಡಿಯಲ್ಲಿ ದಿನಾಂಕ 12.03.2017 ನೇ ಆದಿತ್ಯವಾರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ಬೆಳ್ತಂಗಡಿ ಶಾಸಕ ಹಾಗೂ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅದ್ಯಕ್ಷ. ಕೆ ವಸಂತ ಬಂಗೇರ ಮತ್ತು ಸುಜಿತಾ ವಿ ಬಂಗೇರ, ಗ್ರಾಮದ ಪ್ರಥಮ ಬಿಲ್ಲವ ಸಮಾಜದ ಪೊಲೀಸ್ ಕಾನ್ಸ್‌ಸ್ಟೇಬಲ್ ಶೈಲೇಂದ್ರ ಕೆ ಕೋಳಂಗಜೆಗುತ್ತು, ನ್ಯಾಯವಾದಿ ಹರೀಶ್ ಪಿ ಎನ್ ,ಝೀ ಟಿವಿ ಕಾಮಿಡಿ ಕಿಲಾಡಿ ಕಲಾವಿದ ಅನೀಶ್ ಅಮೀನ್, ಚರ್ಮವಾದ್ಯ ಪ್ರವೀಣ ಪ್ರಭಾಕರ್ ಪೂಜಾರಿ ಉರುಂಜಿಬೆಟ್ಟು, […]

Read More

ಬೆಳ್ತಂಗಡಿ ಯುವವಾಹಿನಿ : ನಾರಾಯಣಗುರು ಭಾವಚಿತ್ರ ವಿತರಣೆ

ಇಂದು ಬಡವರ ಮಕ್ಕಳು ಸಹ ಶಿಕ್ಷಣ ಪಡೆಯಲು ಅವಕಾಶ ಇದೆ. ಪೋಷಕರು ಇದನ್ನು ಮನಗಂಡು ಮಕ್ಕಳ ವಿದ್ಯೆಗೆ ಪ್ರಾಮುಖ್ಯ ನೀಡಬೇಕು ವಿದ್ಯಾರ್ಜನೆಯಿಂದ ವಂಚಿಸಿದರೆ ದೇವರ ಶಾಪಕ್ಕೆ ಗುರಿಯಾಗುವಿರಿ ಎಂದು ಬೆಳ್ತಂಗಡಿ ಶಾಸಕ ಹಾಗೂ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅದ್ಯಕ್ಷ ವಸಂತ ಬಂಗೇರ ತಿಳಿಸಿದರು. ಅವರು ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಮೂಡುಕೋಡಿ ಗ್ರಾಮದ ಬಿಲ್ಲವ ಭಾಂದವರಿಗೆ ನಾರಾಯಣಗುರು, ಕೋಟಿ ಚೆನ್ನಯ, ಕಿಮ್ಮಲೆ ನಾಗಬ್ರಹ್ಮರ ಉಚಿತ ಭಾವಚಿತ್ರ ವಿತರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನೆರವೇರಿಸಿ […]

Read More

ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಅಂತರ್ ಘಟಕ ಮಹಿಳಾ ಕ್ರೀಡಾಕೂಟ

ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ತಾ 5-3-2017 ನೇ ಆದಿತ್ಯವಾರ ಯುವವಾಹಿನಿ ಅಂತರ್ ಘಟಕ ಮಹಿಳಾ “ದೇಯಿ ಬೈದ್ಯೆದಿ ಕ್ರೀಡಾಕೂಟ” ಕುದ್ರೋಳಿ ಶ್ರೀ ನಾರಾಯಣಗುರು ಕಾಲೇಜು ಮೈದಾನದಲ್ಲಿ ನಡೆಯಿತು. ಕ್ರೀಡೆಯು ಮಾನವೀಯ ಸಂಬಂಧ ಬೆಸೆದು ಸಾಮರಸ್ಯ ಮೂಡಿಸುತ್ತದೆ. ಯುವವಾಹಿನಿ ಮಹಿಳಾ ಘಟಕವು ಕ್ರೀಡೆಗೆ ನೀಡುತ್ತಿರುವ ಪ್ರೋತ್ಸಾಹ ಶ್ಲಾಘನೀಯವಾದುದು ಎಂದು ಕುದ್ರೋಳಿ ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷರಾದ ಶ್ರೀಮತಿ ಸುಮಲತಾ ಎನ್. ಸುವರ್ಣರವರು ಕ್ರೀಡಾಕೂಟ ಉದ್ಘಾಟಿಸಿ ತಿಳಿಸಿದರು. ಯುವವಾಹಿನಿ ಕೆಂದ್ರಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ, ಮಹಿಳಾ ಘಟಕದ […]

Read More

ಸುರತ್ಕಲ್ ಯುವವಾಹಿನಿ ಸದಸ್ಯರ ಕುಟುಂಬ ಸಮ್ಮಿಲನ

ಸುರತ್ಕಲ್ ಯುವವಾಹಿನಿ ಕುಟುಂಬ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮವು ದಿನಾಂಕ 05.03.2017 ನೇ ಆದಿತ್ಯವಾರ ಪ್ರಕೃತಿಯ ರಮಣೀಯ ಸ್ಥಳವಾದ ಸಸಿಹಿತ್ಲು ಕಡಲ ಕಿನಾರೆಯಲ್ಲಿ ಜರುಗಿತು. ಯುವವಾಹಿನಿ ಸುರತ್ಕಲ್ ಘಟಕದ ಅದ್ಯಕ್ಷ ರವೀಂದ್ರ ಕೋಟ್ಯಾನ್, ನಿಕಟಪೂರ್ವ ಅದ್ಯಕ್ಷ ಭಾಸ್ಕರ್ ಸಾಲ್ಯಾನ್, ಯುವವಾಹಿನಿ ಕೇಂದ್ರ ಸಮಿತಿಯ ಅದ್ಯಕ್ಷ ಪದ್ಮನಾಭ ಮರೋಳಿ, ಉಪಾಧ್ಯಕ್ಷ ಯಶವಂತ ಪೂಜಾರಿ ಮತ್ತಿತರ ಗಣ್ಯರು ಸೇರಿದಂತೆ 60ಕ್ಕೂ ಹೆಚ್ಚು ಕುಟುಂಬ ಸದಸ್ಯರು ಭಾಗವಹಿಸಿದ್ದರು ವಿವಿಧ ಆಟೋಟ ಸ್ಪರ್ಧೆಗಳು, ಮನರಂಜನಾ ಕಾರ್ಯಕ್ರಮಗಳನ್ನು ಸಡೆಸಲಾಯುತು. ಸುರತ್ಕಲ್ ಯುವವಾಹಿನಿ ಕಾರ್ಯದರ್ಶಿ ರಿತೇಶ್ ಕುಮಾರ್ […]

Read More

ಬಂಟ್ವಾಳ ಯುವವಾಹಿನಿಯಿಂದ ಪ್ರಕಾಶ್ ಅಂಚನ್­ಗೆ ಅಭಿನಂದನೆ

ಸರಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ದೇಶಾದ್ಯಂತ ಶಿಕ್ಷಣ ಸುಧಾರಣಾ ಅಭಿಯಾನ ನಡೆಸುತ್ತಿರುವ ಹಾಗೂ ಬಂಟ್ವಾಳ ದಡ್ಡಲಕಾಡು ಸರಕಾರಿ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ರೂಪಿಸಿದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅದ್ಯಕ್ಷ ಶ್ರೀ ಪ್ರಕಾಶ್ ಅಂಚನ್ ಅವರ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಗಣನೀಯ ಸಾಧನೆಯನ್ನು ಗುರುತಿಸಿ ಕೇಲ್ದೋಡಿ ಶ್ರೀ ವೈದ್ಯನಾಥ ಕೊಡಮಣಿತ್ತಾಯ ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ದಿನಾಂಕ 03.03.2017 ನೇ ಶುಕ್ರವಾರದಂದು ಜರುಗಿದ ಹುಟ್ಟೂರ ಅಭಿನಂದನಾ ಸಮಾರಂಭದಲ್ಲಿ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಅಭಿನಂದಿಸಲಾಯಿತು. ಈ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!