02-03-2017, 9:09 AM
ಉಪ್ಪಿನಂಗಡಿ ಗ್ರಾಮದ ಬಡ ಕುಟುಂಬದ ನಾರಾಯಣ ಪೂಜಾರಿಯವರ ಮನೆ ನಿರ್ಮಾಣದ ಉದ್ದೇಶಕ್ಕಾಗಿ ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ವತಿಯಿಂದ ರೂ 10,000/- ಆರ್ಥಿಕ ನೆರವು ನೀಡಲಾಯಿತು. ನೆಕ್ಕಿಲಾಡಿ ಮಾಂಡೊವಿ ಮೋಟಾರ್ಸ್ ಇದರ ಸರ್ವಿಸ್ ಮೇನೇಜರ್ ಚಂದ್ರಶೇಖರ್ ಧನ ಸಹಾಯ ವಿತರಿಸಿದರು ಮತ್ತು ಉಪ್ಪಿನಂಗಡಿ ಯುವವಾಹಿನಿಯ ಸಮಾಜಮುಖಿ ಕಾರ್ಯ ಶ್ಲಾಘನೀಯ ಹಾಗೂ ಮನೆ ನಿರ್ಮಾಣವು ಶೀಘ್ರವಾಗಿ ನೆರವೇರುವಂತಾಗಲಿ ಎಂದು ಶುಭ ಹಾರೈಸಿದರು ಈ ಸಂದರ್ಭದಲ್ಲಿ ಉಪ್ಪಿನಂಗಡಿ ಯುವವಾಹಿನಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು, ಕಾರ್ಯದರ್ಶಿ ಮನೋಜ್ ಸಾಲ್ಯಾನ್ ಸುಣ್ಣಾಜೆ, ಗೌರವ […]
Read More
01-03-2017, 4:13 AM
ದಿನಾಂಕ 1-3-2017 ರಂದು ಶ್ರೀ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ಸಭಾಂಗಣದಲ್ಲಿ ಯುವವಾಹಿನಿ (ರಿ) ಕೂಳೂರು ಘಟಕ ಮತ್ತು ಬ್ರಹ್ಮಶ್ರೀ ನಾರಾಯಣಗುರು ಮಂದಿರ ಇವುಗಳ ಜಂಟಿ ಆಶ್ರಯದಲ್ಲಿ ಕಾನೂನು ಹಾಗೂ ಗಸ್ತು ವ್ಯವಸ್ಥೆಯ ಬಗ್ಗೆ ಮಾಹಿತಿ ಕಾರ್ಯಾಗಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಳೂರು ಘಟಕದ ಉಪಾಧ್ಯಕ್ಷ ಪುಷ್ಪರಾಜ್ ಕುಮಾರ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕಾವೂರು ಪೊಲೀಸ್ ಠಾಣೆಯ ಪಿಎಸ್ಐ ಉಮೇಶ್ ಕುಮಾರ್ ಅವರು ಗಸ್ತು ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು. ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷ […]
Read More
26-02-2017, 10:48 AM
ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ 24ನೇ ನೂತನ ಘಟಕ ಯುವವಾಹಿನಿ(ರಿ) ಕೊಲ್ಯ ಘಟಕವು 26 ಫೆಬ್ರವರಿ 2017ನೇ ಆದಿತ್ಯವಾರ ಮಂಗಳೂರಿನ ಬ್ರಹ್ಮಶ್ರೀ ನಾರಾಯಣಗುರು ಮಂದಿರ ಕೊಲ್ಯ ಸೋಮೇಶ್ವರದಲ್ಲಿ ಉದ್ಘಾಟನೆಗೊಂಡಿತು. ಕೊಲ್ಯ ಬಿಲ್ಲವ ಸಮಾಜ ಸೇವಾ ಸಂಘದ ಗೌರವಾದ್ಯಕ್ಷ ಡಾ.ಪಿ ರಾಮಾನುಜಂ ದೀಪ ಬೆಳಗುವುದರ ಮೂಲಕ ಕೊಲ್ಯ ಘಟಕವನ್ನು ಉದ್ಗಾಟಿಸಿ ಶುಭ ಹಾರೈಸಿದರು. ನಮ್ರತಾಭಾವ ಉನ್ನತಿಗೆ ಕಾರಣವಾಗುತ್ತದೆ. ಅಹಂಭಾವ ತೊರೆದು ಹಿರಿಯರಿಗೆ ಸಮಾಜಕ್ಕೆ ತಗ್ಗಿ ಬಗ್ಗಿ ನಡೆಯುವ ಸುಸಂಸ್ಕೃತ ಗುಣ ಹೊಂದಿರುವ ಸ್ವಾರ್ಥರಹಿತ ನಿಷ್ಪಕ್ಷಪಾತ ಶಿಸ್ತುಬದ್ದ ಯುವಕರ […]
Read More
26-02-2017, 7:24 AM
ಯುವವಾಹಿನಿ 24ನೇ ಘಟಕವಾಗಿ ಅಸ್ತಿತ್ವಕ್ಕೆ ಬಂದ ಕೊಲ್ಯ ಘಟಕದ ಪದಗ್ರಹಣ ಸಮಾರಂಭವು ಫೆಬ್ರವರಿ 26 ರಂದು ಕೊಲ್ಯ ಶ್ರೀ ನಾರಾಯಣಗುರು ಮಂದಿರದಲ್ಲಿ ಜರಗಿತು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಪದ್ಮನಾಭ ಮರೋಳಿ ನೂತನ ಪದಾಧಿಕಾರಿಗಳಿಗೆ ಪದಪ್ರಧಾನ ಮಾಡಿದರು. ಸುರೇಶ್ ಬಿ. ನೇತೃತ್ವದ 12 ಸದಸ್ಯರ ಕ್ರಿಯಾಶೀಲ ಯುವಕರ ತಂಡವು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಪದಾಧಿಕಾರಿಗಳ ವಿವರ ಈ ಕೆಳಗಿನಂತಿದೆ ಅದ್ಯಕ್ಷರು : ಸುರೇಶ್ ಬಿ ಉಪಾಧ್ಯಕ್ಷರು : ರವಿ ಕೊಂಡಾಣ ಕಾರ್ಯದರ್ಶಿ : ಲತೀಶ್ ಎಂ ಸಂಕೊಳಿಗೆ […]
Read More
19-02-2017, 11:25 AM
ದೇಯಿ ಬೈದ್ಯೆತಿ ಕೋಟಿ ಚಿನ್ನಯ್ಯ ಮೂಲ ಸ್ಥಾನ ಗೆಜ್ಜೆಗಿರಿ ನನ್ನ ಬಿತ್ತಿಲ್ನಲ್ಲಿ 2017 ರ ಫೆಬ್ರವರಿ 19 ರಂದು ಶಿಲಾನ್ಯಾಸ ಕಾರ್ಯಕ್ರಮ ಪೂರ್ವಭಾವಿಯಾಗಿ ಅಂದು ಬೆಳಿಗ್ಗೆ ಪುತ್ತೂರಿನಿಂದ ಆರಂಭಗೊಂಡ ವಾಹನ ಜಾಥಾವನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ಉದ್ಘಾಟಿಸಿದರು. ಉಡುಪಿ, ದಕ್ಷಿಣ ಕನ್ನಡ, ಹಾಗೂ ಕಾಸರಗೋಡು ಭಾಗಗಳಿಂದ ಬಂದಿದ್ದ ವಾಹನ ಜಾಥಾ ಪುತ್ತೂರು ದರ್ಬೆ ಬೈಪಾಸ್ ಜಂಕ್ಷನ್ ಇಲ್ಲಿ ಸಮಾವೇಶಗೊಂಡಿತು. ಅಲ್ಲಿಂದ ಒಟ್ಟಾಗಿ ಗೆಜ್ಜೆಗಿರಿಗೆ ತೆರಳುವ ವಾಹನ ಜಾಥಾಕ್ಕೆ ಚಾಲನೆ ನೀಡಲಾಯಿತು. ಐದು ಶತಮಾನಗಳ ಇತಿಹಾಸದ […]
Read More
15-02-2017, 7:38 AM
ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ದಿನಾಂಕ 15.02.2017 ರಂದು ಅಳದಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ತತ್ವ ಪ್ರಚಾರ ಕಾರ್ಯಕ್ರಮ ಜರುಗಿತು. ಅಸ್ಪೃಶ್ಯತೆ ತಾಂಡವವಾಡುತ್ತಿದ್ದ ಶತಮಾನಗಳ ಹಿಂದಿನ ಕಾಲಘಟ್ಟದಲ್ಲಿ ಮಾಹಾನ್ ಮಾನವತಾವಾದಿ ಬ್ರಹ್ಮಶ್ರೀ ನಾರಾಯಣಗುರು ಜನ್ಮತಾಳದಿದ್ದರೆ ಇಂದಿಗೂ ಅಸ್ಪೃಶ್ಯತೆ ಇರುತಿತ್ತು, ಗುರುವರ್ಯರ ಮುಖ್ಯ ಉದ್ದೇಶ ವಿದ್ಯೆ, ಉದ್ಯೋಗ, ಸಂಪರ್ಕ ಸಮಾಜದಲ್ಲಿ ಪಸರಿಸುತ್ತಿರುವ ಯುವವಾಹಿನಿ ಸಂಸ್ಥೆ ಬಿಲ್ಲವ ಸಮಾಜಕ್ಕೆ ಶಕ್ತಿ ತುಂಬಿದೆ, ಯುವಕರು ದುಶ್ಚಟಗಳಿಂದ ದೂರವಾಗಿ ಗುರುಗಳ ಸಂದೇಶ ಅನುಸರಿಸಬೇಕು ಎಂದು ಕೇರಳದ ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ […]
Read More
12-02-2017, 12:01 PM
ತಾ. 12-2-2017 ರಿಂದ 15-2-2017 ರವರೆಗೆ ಯುವವಾಹಿನಿ ಕೇಂದ್ರ ಸಮಿತಿಯ ಕಛೇರಿಯಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ವತಿಯಿಂದ ಭಾರತ ಸರಕಾರ ದತ್ತೋಪಂತ್ ಥೇಂಗಡಿ ರಾಷ್ಟ್ರೀಯ ಕಾರ್ಮಿಕರ ಶಿಕ್ಷಣ ಅಭಿವೃದ್ಧಿ ಮಂಡಳಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಾದೇಶಿಕ ನಿರ್ದೇಶನಾಲಯ ಮಂಗಳೂರು ಇದರ ಸಹಯೋಗದೊಂದಿಗೆ 4 ದಿನಗಳ ಅಸಂಘಟಿತ ಕಾರ್ಮಿಕರ ಕಾರ್ಯಾಗಾರ ಜರಗಿತು. ಕಾರ್ಯಕ್ರಮವನ್ನು ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಮಂಡಳಿಯ ಶಿಕ್ಷಣಾಧಿಕಾರಿ ಸತೀಶ್ ಕುಮಾರ್ ಹಾಗೂ ಕೇರ್ಸ್ ಮಂಗಳೂರು ಇದರ ನಿರ್ದೇಶಕರಾಗಿರುವ ಸತೀಶ್ ಮಾಬೆನ್ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ […]
Read More
04-02-2017, 6:25 AM
ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸದಸ್ಯರು ದಿನಾಂಕ 04.02.2017 ರಂದು ಲೋಕಶಾಂತಿಯ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮಸ್ಥಾನ ಕೇರಳದ ಶಿವಗಿರಿಗೆ ಪ್ರವಾಸ ಕೈಗೊಂಡರು.
Read More
01-02-2017, 12:25 PM
ಯುವವಾಹಿನಿ (ರಿ.) ಪಡುಬಿದ್ರಿ ಮತ್ತು ಯುವವಾಹಿನಿ (ರಿ.) ಅಡ್ವೆ ಘಟಕದ ಕುಟುಂಬ ಸದಸ್ಯರು ಜಂಟಿಯಾಗಿ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮಸ್ಥಳ ಶಿವಗಿರಿಗೆ ಭೇಟಿ ನೀಡಿದರು.
Read More
31-01-2017, 11:25 AM
ಯುವವಾಹಿನಿ (ರಿ) ಮೂಲ್ಕಿ ಘಟಕದ ವತಿಯಿಂದ ದಿನಾಂಕ 31-01-2017 ರಂದು ಶ್ರೀ ನಾರಾಯಣಗುರು ಸಂಯುಕ್ತ ಪದವಿಪೂರ್ವ ಕಾಲೇಜಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮವನ್ನು ನಡೆಸಲಾಯಿತು. ಶಾಲಾ ಮಂಡಳಿಯ ಕಾರ್ಯದರ್ಶಿ ಬಾಲಚಂದ್ರ ಸನಿಲ್ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಜೇಸಿಐ. ರಾಷ್ಟ್ರೀಯ ತರಬೇತುದಾರರಾದ ಜೇಸಿ. ರಾಜೇಂದ್ರ ಭಟ್ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸುಮಾರು 3 ಗಂಟೆಗಳ ಕಾಲ ತರಬೇತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತಾಧಿಕಾರಿ ಅಡ್ವೆ ರವೀಂದ್ರ ಪೂಜಾರಿ, ಪ್ರಾಂಶುಪಾಲರಾದ ಯತೀಶ್ ಅಮೀನ್, ಘಟಕದ […]
Read More