11-09-2016, 5:01 AM
ದಿ. 11-09-2016 ರಂದು ಕೂಳೂರು ಬ್ರಹ್ಮಶ್ರಿ ನಾರಾಯಣ ಗುರು ಸೇವಾ ಮಂದಿರದ ಸಭಾಂಗಣದಲ್ಲಿ ಯುವವಾಹಿನಿ ಕೂಳೂರು ಘಟಕದ ಉದ್ಘಾಟನಾ ಸಮಾರಂಭ ಹಾಗೂ ಪದಗ್ರಹಣ ಕಾರ್ಯಕ್ರಮ ಜರಗಿತು. ಕೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದ ಗೌರವಾಧ್ಯಕ್ಷ ರಾಘವೇಂದ್ರ ಕೂಳೂರು ನೂತನ ಘಟಕದ ಉದ್ಘಾಟನೆಯನ್ನು ನೆರವೇರಿಸಿ ಘಟಕದ ಸರ್ವರಿಗೂ ಶುಭ ಹಾರೈಸಿದರು. ನೂತನ ಪದಾಧಿಕಾರಿಗಳ ಘೋಷಣೆಯನ್ನು ಮಂಗಳೂರು ತಾಲೂಕು ಸಂಘಟನಾ ಕಾರ್ಯದರ್ಶಿ ಹರೀಶ್ ಕೆ. ಪೂಜಾರಿ ಇವರು ನೆರವೇರಿಸಿಕೊಟ್ಟರು. ಯುವ ವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿಯವರು ನೂತನ […]
Read More
07-09-2016, 5:12 AM
ದಿ. 7-9-2016 ರಂದು ಹಳೆಯಂಗಡಿ ಸಾರ್ವಜನಿಕ ಗಣೇಶೋತ್ಸವದ ಶೋಭಾ ಯಾತ್ರೆಯಲ್ಲಿ ನೆರೆದ ಭಕ್ತಾಭಿಮಾನಿಗಳಿಗೆ ಘಟಕದ ವತಿಯಿಂದ ಬಿಲ್ಲವ ಸಮಾಜ ಸೇವಾ ಸಂಘ ಹಳೆಯಂಗಡಿ ಇದರ ಮುಂಭಾಗದಲ್ಲಿ 1000 ಜನರಿಗೆ ರೂ. 16,000/- ಮೊತ್ತದ ಉಪಹಾರದ ವ್ಯವಸ್ಥೆಯನ್ನು ಕಲ್ಪಿಸಿ, ಹಳೆಯಂಗಡಿ ಸಾರ್ವಜನಿಕ ಗಣೇಶೋತ್ಸವದ ಶೋಭಾ ಯಾತ್ರೆಯ ಯಶಸ್ಸಿಗೆ ಸಹಕಾರ ನೀಡಲಾಗಿರುತ್ತದೆ.
Read More
05-09-2016, 5:26 AM
ಶ್ರೀ ನಾರಾಯಣಗುರು ವಿದ್ಯಾ ಸಂಸ್ಥೆ ಮುಲ್ಕಿ ಹಾಗೂ ಯುವವಾಹಿನಿ (ರಿ) ಮೂಲ್ಕಿ ಘಟಕ ಇವರ ಜಂಟಿ ಸಹಭಾಗಿತ್ವದಲ್ಲಿ ಶಿಕ್ಷಕರ ದಿನಾಚರಣೆಯನ್ನು ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಜರಗಿತು. ಯುವವಾಹಿನಿ(ರಿ) ಕೇಂದ್ರ ಸಮಿತಿ ಅಧ್ಯಕ್ಷ ಪದ್ಮನಾಭ ಮರೋಳಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀ ನಾರಾಯಣಗುರು ವಿದ್ಯಾಸಂಸ್ಥೆಯ ಹಿರಿಯ ಶಿಕ್ಷಕರಾದ ಹೇಮರಾಜ್ ಹಾಗೂ ಶ್ರೀಮತಿ ಜಯಶ್ರೀ ಇವರನ್ನು ಶಿಕ್ಷಕ ದಿನಾಚರಣೆಯ ಅಂಗವಾಗಿ ಸನ್ಮಾನಿಸಲಾಯಿತು. ಮೂಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಗೋಪಿನಾಥ ಪಡಂಗರವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನಾರಾಯಣ ಗುರು ವಿದ್ಯಾಸಂಸ್ಥೆಯ ಸಂಚಾಲಕ […]
Read More
27-08-2016, 5:28 AM
ದಿನಾಂಕ 27-8-2016ರಂದು ವೇಣೂರಿನಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರವು ಘಟಕದ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು ಅಧ್ಯಕ್ಷತೆಯಲ್ಲಿ ಜರಗಿತು. ನಿವೃತ್ತ ಎಸ್.ಪಿ. ಪೀತಾಂಬರ ಹೇರಾಜೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಳದಂಗಡಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಪ್ರಶಾಂತ್ ಕುಮಾರ್ರವರು ಶಿಬಿರವನ್ನು ನಡೆಸಿಕೊಟ್ಟರು. ಮಹಾಮಾನವತವಾದಿ ನಾರಾ ಯಣ ಗುರುಗಳು ಎಂಬ ವಿಷಯದ ಬಗ್ಗೆ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ರಕ್ಷಾ ಪ್ರಥಮ ಸ್ಥಾನವನ್ನು ಪಡೆದರು. ಅಂದಿನ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ನಿಶಾ, ನೀರಿಕ್ಷಾ ಎನ್. ನಾವರ, ಆಕೃತಿ […]
Read More
27-08-2016, 5:22 AM
ಮಂಗಳೂರು ಘಟಕದ ವತಿಯಿಂದ ದಿನಾಂಕ 27-08-2016 ರಂದು ಗೋಕರ್ಣನಾಥ ಕಾಲೇಜ್ನಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿ ಯರಿಗೆ ನಾಯಕತ್ವ ತರಬೇತಿ ಶಿಬಿರ ನಡೆಯಿತು. 27 ಈ ತರಬೇತಿ ಶಿಬಿರದಲ್ಲಿ ಸುಮಾರು 10 ಕಾಲೇಜುಗಳಿಂದ 48 ವಿದ್ಯಾರ್ಥಿಗಳು ಭಾಗವಹಿಸಿರುವರು. ಶಿಬಿರದ ಉದ್ಘಾಟನೆಯನ್ನು ಬಿ.ಜಿ.ಎಸ್. ಕಾಲೇಜಿನ ಪ್ರಾಧ್ಯಾಪಕ ಕೇಶವ ಕಟೀಲು ನೆರವೇರಿಸಿದರು. ಅಡ್ಯಾರು ಸಹ್ಯಾದ್ರಿ ಎಂ.ಬಿ.ಎ. ಕಾಲೇಜಿನ ಪ್ರಾಧ್ಯಾಪಕ ಪದ್ಮನಾಭರವರು ತರಬೇತಿಯನ್ನು ನಡೆಸಿಕೊಟ್ಟರು. ವಕೀಲರಾದ ನವನೀತ್ ಡಿ. ಹಿಂಗಾಣಿಯವರು ಬಿಲ್ಲವ ಸಂಘಟನೆಯಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ನಂತರ ನರೇಶ್ ಸಸಿಹಿತ್ಲು ಯುವವಾಹಿನಿ […]
Read More
21-08-2016, 5:49 AM
ದಿನಾಂಕ 21-08-2016ರಂದು ಮಂಗಳೂರು ಮಹಿಳಾ ಘಟಕದ ವತಿಯಿಂದ ಮಂಗಳೂರಿನ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ‘ಕರಾವಳಿ ಸಭಾಭವನ’ದಲ್ಲಿ ‘ಸೋಣ ಸಂಭ್ರಮ’ಕಾರ್ಯಕ್ರಮ ಜರಗಿತು. ಕಾರ್ಯಕ್ರಮ ಸಂತ ಅಲೋಶಿಯಸ್ ಕಾಲೇಜಿನ ಪ್ರಾಚಾರ್ಯರಾದ ಡಾ| ಗಣೇಶ್ ಅಮೀನ್ ಸಂಕಮಾರ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ ಇದರ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸಚಿತಾ ನಂದಗೋಪಾಲ್, ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ, ಘಟಕದ ಸಲಹೆಗಾರರಾದ ಅಶೋಕ್ ಕುಮಾರ್ ಮತ್ತು ಸಾಧು ಪೂಜಾರಿ ಮೊದಲಾದವರು ಭಾಗವಹಿಸಿದ್ದರು. ಘಟಕದ ಅಧ್ಯಕ್ಷೆ […]
Read More
20-08-2016, 5:27 AM
ಸುರತ್ಕಲ್ ಘಟಕದ ವತಿಯಿಂದ ಗುರುಜಯಂತಿ ಪ್ರಯುಕ್ತ ತಾ. 20-8-2016 ರಂದು ಹೈಸ್ಕೂಲ್ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು.
Read More
14-08-2016, 5:47 AM
ದಿನಾಂಕ 14-08-2016ರ ಆದಿತ್ಯವಾರ ಅಡ್ವೆ ಘಟಕದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಜರಗಿತು. ಕಾರ್ಯಕ್ರಮ ಉದ್ಘಾಟನೆಯನ್ನು ಬ್ರಹ್ಮ ಬೈದರ್ಕಳ ಸೇವಾ ಸಮಿತಿ ಅಧ್ಯಕ್ಷ ಸುಂದರ ಯು. ಸುವರ್ಣರವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಮಿತಿಯ ಅಧ್ಯಕ್ಷ ಸಂತೋಷ್ಕುಮಾರ್, ಸಾಹಿತಿ ಉಗ್ಗಪ್ಪ ಪೂಜಾರಿ ಬೆದ್ರ, ಚಿತ್ರನಟ ಭೋಜರಾಜ ವಾಮಂಜೂರು, ಅಥನಿ ಕಂಪೆನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಕಿಶೋರ್ ಆಳ್ವ, ನವೀನ್ಚಂದ್ರ ಸುವರ್ಣ, ಸುರೇಶ್ ಶೆಟ್ಟಿ ಮೂಡುಗುತ್ತು, ತ್ಯಾಂಪಣ್ಣ ಶೆಟ್ಟಿ ಮತ್ತು ಮನೋಜ್ ಕರ್ಕೇರ ಮೊದಲಾದವರು ಭಾಗವಹಿಸಿದ್ದರು. ಹಿರಿಯರಾದ ಸುಧಾಕರ ಡಿ. […]
Read More
14-08-2016, 5:37 AM
ಘಟಕದ ವಾರ್ಷಿಕ ಮಹಾಸಭೆಯು ದಿನಾಂಕ 14-08-2016ರಂದು ಘಟಕದ ಉಪಾಧ್ಯಕ್ಷ ಯೋಗೀಶ್ ಮಜಿಕುಡೇಲು ಇವರ ಅಧ್ಯಕ್ಷತೆಯಲ್ಲಿ ಸುವರ್ಣ ಆರ್ಕೆಡ್ ಸಂತೆಕಟ್ಟೆ ಇಲ್ಲಿ ಜರಗಿತು. ಸಭೆಯಲ್ಲಿ 2015-16ನೇ ಸಾಲಿನ ವಾರ್ಷಿಕ ವರದಿ ಮಂಡನೆ ಜಮಾ-ಖರ್ಚಿನ ವಿವರ ಮಂಡನೆ, 2016-17ನೇ ಸಾಲಿನ ಅಂದಾಜು ಆಯ-ವ್ಯಯ ಪಟ್ಟಿಯ ಪರಿಶೀಲನೆ, 2016-17ನೇ ಸಾಲಿನ ನಿರ್ದೇಶಕರ ಆಯ್ಕೆ ನಡೆಯಿತು. ಪ್ರಾರಂಭದಲ್ಲಿ ರಘುನಾಥ್ ಶಾಂತಿ ಪ್ರಾರ್ಥಿಸಿ, ಅಶ್ವತ್ ಕುಮಾರ್ರವರು ಸ್ವಾಗತಿಸಿ, ಸ್ಮಿತೇಶ್ ಎಸ್. ಬಾರ್ಯ ವಂದಿಸಿದರು. ನಿರ್ದೇಶಕರ ಸಭೆ ದಿನಾಂಕ 14-8-2016ರಂದು ಘಟಕದ ನೂತನ ನಿರ್ದೇಶಕರ ಪ್ರಥಮ […]
Read More