ಘಟಕಗಳು

ಕ್ಯಾನ್ಸರ್ ರೋಗಿಗೆ ಸಹಾಯ ಹಸ್ತ

ತೀರಾ ಅನಾರೋಗ್ಯದಿಂದ ಬಳಲುತ್ತಿರುವ ಆರಂಬೋಡಿ ಗ್ರಾಮದ ನೆಲ್ಲಿಗುಡ್ಡೆ ಮನೆ ಪದ್ಮ ಪೂಜಾರಿಯವರ ಮನೆಗೆ ದಿನಾಂಕ 12-8-2016ರಂದು ಘಟಕದ ಪದಾಧಿಕಾರಿಗಳು, ನಿರ್ದೇಶಕರು, ಸಲಹೆಗಾರರು ಭೇಟಿ ನೀಡಿ ಚಿಕಿತ್ಸಾ ವೆಚ್ಚಕ್ಕಾಗಿ ರೂ. 10,000/- ಮೊತ್ತದ ಸಹಾಯಧನವನ್ನು ನೀಡಿದರು.

Read More

ಮೂಲ್ಕಿ ಘಟಕದಿಂದ 14ನೇ ’ಆಟಿಡೊಂಜಿ ದಿನ’ ಕಾರ್ಯಕ್ರಮ

ಆಟಿ ತಿಂಗಳ ಆಚರಣೆಯು ಪರಿಪೂರ್ಣವಾದ ವೈಜ್ಞಾನಿಕ ವಿಷಯಗಳಿಂದ ಕೂಡಿದ್ದು, ಇದರ ಬಗ್ಗೆ ಜನರಲ್ಲಿರುವ ಮೌಢ್ಯವನ್ನು ಸೂಕ್ತ ತಿಳಿವಳಿಕೆ ನೀಡುವ ಮೂಲಕ ನಿವಾರಿಸ ಬೇಕು. ಅದರಲ್ಲಿರುವ ಉತ್ತಮ ಅಂಶಗಳನ್ನು ಬೆಳೆಸಿಕೊಂಡು ಬರುವುದು ಒಳಿತು ಎಂದು ಹಿರಿಯ ಶಿಕ್ಷಕ ಹಾಗೂ ಪತ್ರಕರ್ತ ವಾಮನ ಇಡ್ಯಾ ಹೇಳಿದರು. ಅವರು ಮೂಲ್ಕಿ ಯುವವಾಹಿನಿ ಘಟಕದ ಆಶ್ರಯದಲ್ಲಿ ಜರಗಿದ 14 ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು. ಆಚರಣೆಯಲ್ಲಿ ಅಡಗಿರುವ ಮೌಢ್ಯಗಳ ಅಂಶಗಳನ್ನು ಸರಿಪಡಿಸಿಕೊಂಡು ಮುಖ್ಯವಾಗಿ ಯುವಜನರಲ್ಲಿ ತಿಳುವಳಿಕೆಯನ್ನು ಮೂಡಿಸಿ ತುಳು […]

Read More

ಪಾದರಸದ ಓಟದ ಸರದಾರ ಮನೀಷ್ ಪೂಜಾರಿ

ಕ್ರೀಡಾ ಪಟುಗಳ ವಿಶ್ವದ ಅತ್ಯುನ್ನತ ವೇದಿಕೆ- ಒಲಿಂಪಿಕ್ಸ್ ಇದರಲ್ಲಿ ಭಾಗವಹಿಸಲು ಬೇಕಾದ ಅರ್ಹತೆಯನ್ನು ಗಳಿಸುವುದೇ ಅತ್ಯಂತ ಕಷ್ಟಕರ ಪ್ರಯಾಸಕರ ಸವಾಲು. ಕ್ರೀಡೆಯ ತನ್ನ ಆಸಕ್ತಿಗಳನ್ನು ಮಾರ್ಗದರ್ಶಕರಾದ ಶ್ರೀಯುತ ಅಬ್ಬಾಸ್ ಹಾಗೂ ಲಚ್ಚೇಂದ್ರ ರಿಂದ ಪೋಷಿಸಿಕೊಂಡು ನಂಬಲಸಾಧ್ಯ ಸಾಧನೆ- ಒಲಿಂಪಿಕ್‌ಗೆ ಆಯ್ಕೆಯ ಕನಸನ್ನು ನೆನಸಾಗಿಸಿದ ಕರ್ನಾಟಕದ ಹೆಮ್ಮೆಯ ಶ್ರೀ ಮನೀಷ್ ಪೂಜಾರಿ ಒಬ್ಬ ಧ್ರುವತಾರೆ. ಕರ್ನಾಟಕದ ಉಸೈನ್ ಬೋಲ್ಟ್ ಎಂದು ಕರೆಯಲ್ಪಡಲು ಅರ್ಹ ರಾಷ್ಟ್ರೀಯ ದಾಖಲೆಯುತ್ತ ಸಾಗುವ ಪ್ರಥಮಹಂತ, ರಾಜ್ಯ ದಾಖಲೆಯ 100ಮೀ. ಓಟದಲ್ಲಿ 10.5 ಸೆಕೆಂಡುಗಳಲ್ಲಿ ಹಾಗೂ 21.5  ಸೆ.ನಲ್ಲಿ […]

Read More

SSLC ಯಲ್ಲಿ ಶ್ರೇಷ್ಠ ಸಾಧನೆಯ ಕು| ರಕ್ಷಾ ಡಿ. ಅಂಚನ್

ವಿದ್ಯಾರ್ಥಿಯೊಬ್ಬರ ಸತತ ಪರಿಶ್ರಮದ ಸಾಧನೆಯ ಮಾನದಂಡ ಆತ/ ಆಕೆ ಗಳಿಸುವ ಶೇಕಡಾವಾರು ಅಂಕ. ಈ ನಿಟ್ಟಿನಲ್ಲಿ ಈ ಬಾರಿ SSLC ಪರೀಕ್ಷೆಯಲ್ಲಿ 625 ಕ್ಕೆ 622 ಅಂಕಗಳಸಿ ಶೇ. 99.52 % ಸಾಧನೆ ಮಾಡಿದ ಕು| ರಕ್ಷಾ ಡಿ ಅಂಚನ್ ನೋಡುವವರು ನಿಬ್ಬೆರಗಾಗುವಂತೆ ಮಾಡಿದ್ದಾರೆ. ಶ್ರೀ ದೇವಿಪ್ರಸಾದ್ ಹಾಗೂ ಶ್ರೀಮತಿ ವಿನೋದಾ ದಂಪತಿಗಳ ಈ ಹೆಮ್ಮೆಯ ಕುವರಿ. ಉಚ್ಚಿಲದ ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿತಿದ್ದಾಳೆ. ಕನ್ನಡದಲ್ಲಿ 125 ಕ್ಕೆ 125, ಹಿಂದಿ, ಗಣಿತ ಹಾಗೂ ವಿಜ್ಞಾನದಲ್ಲಿ 100 ಕ್ಕೆ 100 […]

Read More

ಪ್ರತಿಭಾ ಕಾರಂಜಿ-ಹೃತ್ವಿಕ್ ಕುಮಾರ್

2015-16 ರ ಸಾಲಿನ CBSE 10 ೦ನೇ ತರಗತಿ ಪರೀಕ್ಷೆಯಲ್ಲಿ ಉದ್ಯಾವರ ಪ್ರತಾಪ್ ಕುಮಾರ್ 10 ಕ್ಕೆ 10 ಗ್ರೇಡ್ ಅಂಕ ಗಳಿಸಿರುತ್ತಾನೆ. ವಿಜ್ಞಾನ ಮಾದರಿಯಲ್ಲಿ ರಾಜ್ಯ ಮಟ್ಟದ ಪ್ರದರ್ಶನ, ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ ಚಿತ್ರಕಲಾ ಗ್ರೇಡ್ ಪರೀಕ್ಷೆಯ ಜೂನಿಯರ್ ಹಾಗೂ ಸೀನಿಯರ್ ಗ್ರೇಡ್‌ನಲ್ಲಿ ವಿಶಿಷ್ಟ ಶ್ರೇಣಿ, ಅಂತರ ಶಾಲಾ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ, ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಗಳಿಸಿದ ಈತ ಕಾಲ್ಚೆಂಡು ಆಟಗಾರ ಕೂಡ. ಶಾಲೆಯಲ್ಲಿ ಪ್ರಬಂಧ, ಭಾಷಣ, ಹಾಡುಗಾರಿಕೆ, ಛದ್ಮವೇಷ, ವಿಜ್ಞಾನ ಮಾದರಿ, ಗೂಡುದೀಪ ತಯಾರಿಕೆ, […]

Read More

ವೈವಿಧ್ಯಮಯ ಪ್ರತಿಭೆಯ ಕು| ನಿಧಿಶಾ

ಕು| ನಿಧಿಶಾ-ಕರ್ನಾಟಕದ ಪ್ರೌಢ ಶಿಕ್ಷಣ ಮಂಡಳಿ ಕಳೆದ 2016 ಮಾರ್ಚ್‌ನಲ್ಲಿ ನಡೆಸಿದ SSLC  ಪರೀಕ್ಷೆಯಲ್ಲಿ 625 ಕ್ಕೆ ನಂಬಲಸಾಧ್ಯವಾದ 620 ಅಂಕಗಳಿಂದ ಕಲಿತ ಶಾಲೆಯ ಅಧ್ಯಾಪಕರು, ಪೋಷಕರು ಮತ್ತು ಬಿಲ್ಲವ ಸಮುದಾಯವೇ ಹೆಮ್ಮೆ ಪಡುವ ಸಾಧನೆ ಮಾಡಿರುತ್ತಾರೆ. ಈ ಬೆಲೆ ಕಟ್ಟಲಾಗದ ನಿಧಿ ಬರೀ ಕಲಿಕೆಗೇ ಸೀಮಿತಗೊಂಡಿಲ್ಲ. ಸಾಮಾನ್ಯವಾಗಿ ಕಲಿಕೆಯಲ್ಲಿ ಮುಂಚೂಣಿಯಲ್ಲಿರಬೇಕಾದಲ್ಲಿ ಬರೀ, ಪುಸ್ತಕ-ಓದು ಇಷ್ಟಕ್ಕೆ ಸೀಮಿತವಿರಬೇಕೆಂಬ ತಪ್ಪು ಕಲ್ಪನೆ ಹೆಚ್ಚಿನವರಲ್ಲಿದೆ. ಆದರೆ ನಿಧಿಶಾಳ ಪೋಷಕ ಲೋಕನಾಥ್-ಚಿತ್ರಕಲಾ ದಂಪತಿಗಳು ತಮ್ಮ ಮಗಳು ಇತರ ಸಾಧನೆಯನ್ನು ಮಾಡಲೂ ಪ್ರೋತ್ಸಾಹಿಸಿರುವುದು ಸಂತಸದ ವಿಚಾರ. ಪ್ರಬಂಧ ಸ್ಪರ್ಧೆಯಲ್ಲಿ […]

Read More

ಭರತನಾಟ್ಯದಿಂದ ಏಕಾಗ್ರತೆ – ಕು| ರಿಶಿಕಾ

ಮೂಲ್ಕಿ ಚಿತ್ರಾಪಿನ ಶ್ರೀಮತಿ ಭಾರತಿ ಹಾಗೂ ಶ್ರೀ ಭಾಸ್ಕರ ಕೋಟ್ಯಾನ್ ದಂಪತಿಗಳು ತಮ್ಮ ಮಗಳು ಕು|ರಿಶಿಕಾ ಬೆಳೆದು ಶೈಕ್ಷಾಣಿಕ ಸಾಧನೆಯಿಂದ ಪಠ್ಯೇತರ ಸಾಧನೆಯಿಂದ ತಮಗೆ ಉತ್ತಮ ಹೆಸರು ತರಬಹುದೆಂದು ತಿಳಿದಿದ್ದರೋ ಇಲ್ಲವೋ ಗೊತ್ತಿಲ್ಲ. ಆದರೆ ಬಿಲ್ಲವಸಮುದಾಯದ ಇತ್ತೀಚಿನ ಸಮಾಜೋನ್ನತಿ ಕಾರ್ಯಗಳಲ್ಲಿ ಪರಿಪೂರ್ಣವಾಗಿ ತೊಡಗಿಸಿಕೊಂಡು ಯುವವಾಹಿನಿ ಎಂಬ ಸಂಸ್ಥೆಯ ಕಣ್ಣಿಗೆ ಬಿದ್ದ ಈ ಪ್ರತಿಭೆ ಇದೀಗ ಕಲಿಕೆ ಮತ್ತು ಭಾರತೀಯ ಸಂಸ್ಕೃತಿಯ ವೈಶಿಷ್ಟ್ಯ ನೃತ್ಯ ಪ್ರಾಕಾರವಾದ ಭರತ ನಾಟ್ಯ ಹೀಗೆ ಎರಡರಲ್ಲೂ ಹೆಸರುಗಳಿಸಿದ್ದು ಉಲ್ಲೇಖನೀಯ ಅಂಶ. ಖ್ಯಾತ ತುಳುನಾಡ […]

Read More

ಬಹುಮುಖ ಪ್ರತಿಭೆಯ ವಿದ್ಯಾರ್ಥಿ ಕ್ಷಿಪ್ರಜ್ ಯು.

ಮಂಗಳೂರು ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ಪ್ರಾಧ್ಯಾಪಕ ಡಾ| ಉಮ್ಮಪ್ಪ ಪೂಜಾರಿ ಹಾಗೂ LIC ಉದ್ಯೋಗಿ ಶ್ರೀಮತಿ ರೇಖಾ ದಂಪತಿಗಳ ಪುತ್ರ ಕ್ಷಿಪ್ರಜ್ ಯು CBSE ಹತ್ತನೆಯ ತರಗತಿಯಲ್ಲಿ ಹತ್ತರಲ್ಲಿ ಹತ್ತು ಗ್ರೇಡ್ ಪಾಯಿಂಟ್ ಗಳಿಸಿರುತ್ತಾನೆ. ಪ್ರತಿಭಾವಂತ ವಿದ್ಯಾರ್ಥಿಯಾದ ಈತ ಕೇಂದ್ರಿಯ ಪ್ರತಿಭಾನ್ವೇಷಣಾ ಪರೀಕ್ಷೆಯಲ್ಲಿ ರಾಜ್ಯಕ್ಕೆ 21 ನೇ ಸ್ಥಾನ ಪಡೆದಿದ್ದು ದಕ್ಷಿಣ ಭಾರತ ಹಿಂದಿ ಪ್ರಚಾರ್ ಸಭಾ ಇವರು ನಡೆಸಿದ ರಾಷ್ಟ್ರ ಭಾಷಾ ಪ್ರವೀಣ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿ ಪಡೆದಿದ್ದಾನೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಜೂನಿಯರ್ […]

Read More

ಶೈಕ್ಷಣಿಕ ಸಾಧನೆಯೊಂದಿಗೆ ಕ್ರೀಡಾ ಸಾಧನೆ – ಕು| ಶಮಿತಾ

ಭಾರತ ಸರಕಾರದ CBSE 10ನೆಯ ತರಗತಿಯಲ್ಲಿ ಈಕೆ 10 ಕ್ಕೆ 10 ಅಂಕ ಗಳಿಸಿ ತನ್ನ ಕಲಿಕಾ ಸಾಮರ್ಥ್ಯ ಯಾರಿಗೇನೂ ಕಡಿಮೆ ಇಲ್ಲ ಎಂದು ನಿರೂಪಿಸಿದ್ದಾಳೆ! ಶಹಬ್ಬಾಸ್! ಎನ್ನಬೇಕಲ್ಲ ನಾವು ನೀವೆಲ್ಲ? ತಂದೆ ಸತೀಶ್ ಮತ್ತು ತಾಯಿ ಅಮಿತಾ-ಪುತ್ರಿ ಶಮಿತಾ-ವಾಹ್! ದೈಹಿಕ ಕ್ಷಮತೆಯ ಪುರಾತನ ಆತ್ಮ ರಕ್ಷಣಾ ಕಲೆ ಕರಾಟೆಯಲ್ಲಿ ಹಲವು ಹತ್ತು ಪ್ರಶಸ್ತಿ ಗಳಿಸಿದ ಶಮಿತಾ ಬಿಲ್ಲವ ಸಮಾಜದ ಕರಾಟೆ ಕಿಡ್ ಎನಿಸುವುದು ನಿಸ್ಸಂಶಯ. ಕರಾಟೆ ಕಲೆಯಲ್ಲಿ ತನ್ನನ್ನು ಪರಿಪೂರ್ಣವಾಗಿ ಪಳಗಿಸಿಕೊಂಡು ಪಡೆದ ಯಶಸ್ಸಿನ ಸಾಕ್ಷಿ ಯುವವಾಹಿನಿ ಸಂಸ್ಥೆಗೆ […]

Read More

ಕಲಿಕೆಯಲ್ಲಿ ಕಷ್ಟವೆಂಬುದಿಲ್ಲ ಕು| ಶ್ರಾವ್ಯ ಕೆ.

BGS Institute Kavoor ಇಲ್ಲಿ C.B.S.E. ಪಠ್ಯಕ್ರಮದಲ್ಲಿ 10 ನೇಯ ತರಗತಿ ಕಲಿತು ಅತ್ಯುನ್ನತ CPGA Grade Point  10 ಅಂಕ ಗಳಿಸಿದ ಕು| ಶ್ರಾವ್ಯ ಕೆ. ಪಂಜಿಮೊಗರು ನಿವಾಸಿ ಶ್ರೀ ಶ್ರೀಧರ ಪೂಜಾರಿ- ಡಾ| ವಿದ್ಯಾ ಶ್ರೀಧರ್ ದಂಪತಿಗಳ ಸುಪುತ್ರಿ. ಸಾಮಾನ್ಯವಾಗಿ ಮಕ್ಕಳು ಕಲಿಕೆಯಲ್ಲಿ ಸಾಧನೆ ಮಾಡಬೇಕೆಂಬ ಕನಸು ಹೆತ್ತವರಿಗೆ ಸಹಜ. ಆದರೆ ಬೋಧನೇತರ ಚಟುವಟಿಕೆಗಳಲ್ಲಿ ಸಾಧಿಸುವುದೂ ಅಷ್ಟೇ ಮುಖ್ಯ ಎಂಬ ತಿಳಿವಳಿಕೆಯುಳ್ಳ ಪೋಷಕರು ಈಗ ಹೆಚ್ಚಾಗಿದ್ದಾರೆ ಅದೇನೇ ಇರಲಿ. ಶ್ರಾವ್ಯ ಕೆ. ಕಲಿಕೆ ಹೊರತು ಪಡಿಸಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!