28-06-2015, 11:47 AM
ಬಂಟ್ವಾಳ : ಮಂಗಳೂರು-ಬೆಂಗಳೂರು, ಮಂಗಳೂರು-ಧರ್ಮಸ್ಥಳ ಮುಂತಾದ ಪ್ರಮುಖ ರಸ್ತೆಗಳು ಒಟ್ಟು ಸೇರುವ ಬಿ.ಸಿ.ರೋಡ್ ನ ಪ್ರಮುಖ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ನಾಮಕರಣಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಯುವವಾಹಿನಿ(ರಿ). ಬಂಟ್ವಾಳ ತಾಲೂಕು ಘಟಕವು ದ.ಕ.ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ರಾದ ಬಿ.ರಮಾನಾಥ ರೈ ಯವರಿಗೆ ದಿನಾಂಕ 28-06-2015 ರಂದು ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ರಾಜೇಶ್ ಸುವರ್ಣ , ಪುರಸಭಾ ಸದಸ್ಯರಾದ ವಾಸು […]
Read More
21-06-2015, 11:27 AM
ಬಂಟ್ವಾಳ: ಸಂಘಟನೆಯ ಬೆಳವಣಿಗೆಯಿಂದ ಸಾಮಾಜಿಕ ಜಾಗೃತಿ ಉಂಟಾಗುತ್ತದೆ. ನಿಸ್ವಾರ್ಥ ಮನೋಭಾವದ ಸಮಾಜ ಸೇವಕರು ಸಂಘಟಿತರಾದಾಗ ಸಾಮಾಜಿಕ, ಧಾರ್ಮಿಕ, ರಾಜಕೀಯ ಮಾತ್ರವಲ್ಲ ಆಧ್ಯಾತ್ಮಿಕ ಭಾವನೆಗಳು ಜಾಗೃತಗೊಳ್ಳುತ್ತದೆ. ಬಂಟ್ವಾಳ ತಾಲೂಕಿನ ಕೇಂದ್ರಸ್ಥಾನ ಬಿ.ಸಿ.ರೋಡಿನಲ್ಲಿ ಯುವವಾಹಿನಿಯ ಕಛೇರಿ ಯುವವಾಹಿನಿ ಭವನ ನಿರ್ಮಾಣವಾಗಿ ಸಂಘಟನೆಯು ಇನ್ನಷ್ಟು ಬಲಿಷ್ಠಗೊಂಡಿರುವುದು ಶ್ಲಾಘನೀಯ ಎಂದು ದ.ಕ.ಜಿಲ್ಲಾ ಮೂರ್ತೆದಾರರ ಮಹಾ ಮಂಡಲದ ಅಧ್ಯಕ್ಷರಾದ ಕೆ. ಸಂಜೀವ ಪೂಜಾರಿ ತಿಳಿಸಿದರು. ಅವರು ದಿನಾಂಕ 21-6-2015 ರಂದು ಬಿ.ಸಿ.ರೋಡಿನಲ್ಲಿ ನೂತನವಾಗಿ ನಿರ್ಮಾಣವಾದ ಯುವವಾಹಿನಿಯು ಬಂಟ್ವಾಳ ತಾಲೂಕು ಘಟಕದ ಕಛೇರಿ ಯುವವಾಹಿನಿ ಭವನದ ಉದ್ಘಾಟನಾ ಸಮಾರಂಭದಲ್ಲಿ […]
Read More
23-10-2014, 12:44 PM
ಬೆಳಕಿನ ಹಬ್ಬವು ಸಮಾಜ ಮುಖಿಯಾಗಿ ಅರಳುವ, ಬೆಳಗುವ ಪರಿಯಿಂದ ಭವ್ಯವಾಗಿ ಅನಾವರಣಗೊಳ್ಳುತ್ತದೆ. ನಮಗೆ ಹಬ್ಬ ಅಥವಾ ಪರ್ಬ ಎಂದರೆ ದೀಪಾವಳಿ ಅದೇ ದೀಪಗಳ ಹಬ್ಬ ತುಳುವೆರೆ ತುಡಾರ ಪರ್ಬ. ಸ್ವತಃ ತಯಾರಿಸಿದ ಗೂಡುದೀಪಗಳು, ವೈವಿದ್ಯಮಯ ರಂಗೋಲಿಯ ಚಿತ್ತಾರ, ದೀಪಗಳ ಬೆಳಗಿನ ನೋಟದ ಮೂಲಕ ಹಬ್ಬವನ್ನು ಆಚರಿಸಿ ನಮ್ಮ ಸಂಪ್ರದಾಯವನ್ನು ಉಳಿಸಿ ಬೆಳೆಸುವ ಯುವವಾಹಿನಿಯ ಶ್ರಮ ಶ್ಲಾಘನೀಯ ಎಂದು ತುಳು ಭಾಷಾ ವಿದ್ವಾಂಸರಾದ ಕೆ.ಕೆ. ಪೇಜಾವರ ತಿಳಿಸಿದರು. ಅವರು ಯುವವಾಹಿನಿ ಬಂಟ್ವಾಳ ಘಟಕ ಹಾಗೂ ಕರ್ನಾಟಕ ತುಳು ಸಾಹಿತ್ಯ […]
Read More
19-01-2014, 11:57 AM
ಸಾಮಾಜಿಕ ಸ್ಥಾನಮಾನ ಇಲ್ಲದ ವರ್ಗದವರಿಗೆ ಶಕ್ತಿ ತುಂಬುವ ಕಾರ್ಯವನ್ನು ಬ್ರಹ್ಮಶ್ರೀ ನಾರಾಯಣಗುರು ಮಾಡಿದ್ದಾರೆ. ಅವರ ತತ್ವ ಸಂದೇಶವನ್ನು ಯುವಕರು ಪಾಲಿಸಬೇಕು ಹಾಗೂ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಕಳೆದ 25 ವರ್ಷಗಳ ಸಾಧನೆ ಶ್ಲಾಘನೀಯವಾದುದು ಎಂದು ಕೇಂದ್ರ ಸರಕಾರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿ ತಿಳಿಸಿದರು. ಅವರು ದಿನಾಂಕ 19.01.2014ನೇ ಆದಿತ್ಯವಾರ ಬಿ.ಸಿ.ರೋಡ್ ಗಾಣದಪಡ್ಪು ನಾರಾಯಣಗುರು ನಗರದ ಕಾಂತಬಾರೆ ಬೂದಬಾರೆ ಸಭಾಂಗಣದ ಕೋಟಿ ಚೆನ್ನಯ ವೇದಿಕೆಯಲ್ಲಿ ಜರುಗಿದ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ರಜತ ಸಂಭ್ರಮ […]
Read More
19-01-2014, 4:58 AM
ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ರಜತ ಸಂಭ್ರಮದ ಪ್ರಯುಕ್ತ ದಿನಾಂಕ 19.01.2014ನೇ ಆದಿತ್ಯವಾರ ಬಿ.ಸಿ.ರೋಡಿನ ಪೊಳಲಿ ದ್ವಾರದಿಂದ ಬ್ರಹ್ಮಶ್ರೀ ನಾರಾಯಣಗುರುವರ್ಯರ ತತ್ವ ಸಂದೇಶಗಳನ್ನು ಸಾರುವ ಸಹಸ್ರಾರು ಜನರು ಭಾಗವಹಿಸಿದ ಭವ್ಯ ಮೆರವಣಿಗೆಯು ಬಿ.ಸಿ.ರೋಡಿನ ಗಾಣದಪಡ್ಪು ನಾರಾಯಣಗುರು ನಗರಕ್ಕೆ ಆಗಮಿಸಿತು. ಯುವವಾಹಿನಿಯ 18 ಘಟಕಗಳು, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ, ಹಾಗೂ ಬಂಟ್ವಾಳ ತಾಲೂಕಿನ ವಿವಿಧ ಗ್ರಾಮಗಳ ಬಿಲ್ಲವ ಸಂಘಟನೆಗಳಿಂದ ಆಗಮಿಸಿದ ಗುರುಸಂದೇಶ ಯಾತ್ರೆಯು ಬಿ.ಸಿ.ರೋಡಿನ ಪೊಳಲಿ ದ್ವಾರದಲ್ಲಿ ಒಟ್ಟು ಸೇರಿದವು. ಬಂಟ್ವಾಳ ತಾಲೂಕು ಬಿಲ್ಲವ […]
Read More
19-01-2014, 4:03 AM
ತಾನು ಪ್ರತಿನಿಧಿಸುವ ಕ್ಷೇತ್ರದಲ್ಲಿ ಕಿರಿಯರು ಮುಂದೆ ಬರಲು ಅವಕಾಶ ಕಲ್ಪಿಸಬೇಕು, ಇದ್ದಷ್ಟು ಸಮಯ ತಾನೇ ಇರಬೇಕು ಎಂಬ ನಿಯಮ ಸರಿಯಲ್ಲ, ಹಾಗೂ ಯುವಕರು ಯುವ ಬಿಲ್ಲವ ಸಮಾವೇಶ ಅತ್ಯಂತ ಯಶಸ್ವಿಯಾಗಿ ಸಂಘಟಿಸಿರುವುದು ಬಂಟ್ವಾಳ ಯುವವಾಹಿನಿಯ ಶಕ್ತಿಯನ್ನು ಅನಾವರಣಗೊಳಿಸಿದೆ ಎಂದು ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ ಮಟ್ಟು ತಿಳಿಸಿದರು. ಅವರು ದಿನಾಂಕ 19.01.2014ನೇ ಆದಿತ್ಯವಾರ ಬಿ.ಸಿ.ರೋಡ್ ಗಾಣದಪಡ್ಪು ನಾರಾಯಣಗುರು ನಗರದ ಕಾಂತಬಾರೆ ಬೂದಬಾರೆ ಸಭಾಂಗಣದ ಕೋಟಿ ಚೆನ್ನಯ ವೇದಿಕೆಯಲ್ಲಿ ಜರುಗಿದ ಯುವವಾಹಿನಿ ಬಂಟ್ವಾಳ ತಾಲೂಕು […]
Read More
07-10-2011, 4:42 AM
ಪ್ರಕೃತಿಯು ಯಾರ ಸೊತ್ತೂ ಅಲ್ಲ. ಮನುಷ್ಯನ ನಿಜವಾದ ನೋವು ಪ್ರಕೃತಿಗೆ ತಿಳಿದಿರುತ್ತದೆ. ಇಂತಹ ಸಂದರ್ಭದಲ್ಲಿ ದೇವರು ಮಹಾ ಗುರು ಒಬ್ಬನನ್ನು ಅವತಾರ ಪುರುಷನನ್ನಾಗಿಯೋ, ಮಹಾತ್ನನನ್ನಾಗಿಯೋ ಭೂಮಿಗೆ ಕಳುಹಿಸುತ್ತಾನೆ. ಇಂತಹವರು ಧರ್ಮದ ಪರಿಪಾಲನೆಗಾಗಿ ಬಹಳ ಶ್ರಮಿಸುತ್ತಿರುವುದರಿಂದ ಮನುಷ್ಯನು ಸುಖವನ್ನು ಕಾಣುತ್ತಾನೆ. ತನ್ನಂತೆ ಎಲ್ಲಾ ಮಾನವ ಜೀವಿಗಳಲ್ಲಿ ಭಗವಂತನನ್ನು ಕಂಡು ಎಲ್ಲರಿಗೂ ಬದುಕುವ ದಾರಿಯನ್ನು ತೋರಿಸುತ್ತಾನೆ. ನೂರ ಐವತ್ತೇಳು ವರ್ಷಗಳ ಹಿಂದೆ ಅಸ್ಪೃಶ್ಯತೆಯ ಕರಿ ನೆರಳು ಮನುಷ್ಯನ ಜೀವನದ ಮೇಲೆ ಪರಿಣಾಮ ಬೀರಿದಾಗ ದೇವರು ನಾರಾಯಣ ಗುರುಗಳನ್ನು ಅವತಾರ ಪುರುಷರನ್ನಾಗಿ […]
Read More
21-02-2010, 10:23 AM
ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ(ರಿ) ಉಪ್ಪಿನಂಗಡಿ ಇದರ ಅತಿಥ್ಯದಲ್ಲಿ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಉಬಾರ ತುಡರ್ ಉಪ್ಪಿನಂಗಡಿ ನೇತ್ರಾವತಿ ನದಿ ಕಿನಾರೆಯ ಮುಗ್ಗ ಗುತ್ತು ಸೂರಪ್ಪ ಪೂಜಾರಿ ವೇದಿಕೆಯಲ್ಲಿ ಜರಗಿತು ಯುವವಾಹಿನಿ(ರಿ) ಮೂಲ್ಕಿ ಘಟಕ ಪ್ರಥಮ, ಯುವವಾಹಿನಿ(ರಿ) ಸಸಿಹಿತ್ಲು ಘಟಕ ದ್ವಿತೀಯ ಹಾಗೂ ಯುವವಾಹಿನಿ(ರಿ) ಬಂಟ್ವಾಳ ತಾಲೂಕು ಘಟಕ ತೃತೀಯ ಪ್ರಶಸ್ತಿ ಗಳಿಸಿತು. ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅದ್ಯಕ್ಷರಾದ ಜಯರಾಮ ಕಾರಂದೂರು ಸಮಾರೋಪ ಸಮಾರಂಭದ ಅದ್ಯಕ್ಷತೆ ವಹಿಸಿದ್ದರು ಮಾಜಿ ಸಂಸದರಾದ […]
Read More
21-02-2010, 10:18 AM
ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕ ಇದರ ಅತಿಥ್ಯದಲ್ಲಿ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಉಬಾರ ತುಡರ್ ಉಪ್ಪಿನಂಗಡಿ ನೇತ್ರಾವತಿ ನದಿ ಕಿನಾರೆಯ ಮುಗ್ಗ ಗುತ್ತು ಸೂರಪ್ಪ ಪೂಜಾರಿ ವೇದಿಕೆಯಲ್ಲಿ ಜರಗಿತು. ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಮದನ ಪೂಜಾರಿ ಕುದ್ಮಾರು ದೀಪ ಬೆಳಗಿಸಿ ತೆಂಗಿನ ಪಿಂಗಾರ ಅರಳಿಸುವುದರ ಮೂಲಕ ಉಬಾರ ತುಡರ್ ಉದ್ಘಾಟಿಸಿದರು. ದಿನಾಂಕ 21.02.2010 ರಂದು ಆದಿತ್ಯವಾರ. ಜರಗಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಹಾಗೂ […]
Read More
14-08-2009, 6:44 AM
ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಜರಗಿದ ತುಳು ಸಂಸ್ಕೃತಿ ಬಿಂಬಿಸುವ ಆಟಿದ ಒಂಜಿ ದಿನ ಕಾರ್ಯಕ್ರಮ ದಿನಾಂಕ 14.08.2009 ರಂದು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನದಲ್ಲಿ ಜರಗಿತು. ಈ ಸಂದರ್ಭದಲ್ಲಿ ರಂಗಭೂಮಿ ಕಲಾವಿದ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ದಂಪತಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅದ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್, ಬಿಲ್ಲವ ಮಹಾಮಂಡಲದ ವಕ್ತಾರ ಕೆ.ಹರಿಕೃಷ್ಣ ಬಂಟ್ವಾಳ್, ಸದಾನಂದ ಶೆಟ್ಟಿ ರಂಗೋಲಿ, ಹಾಗೂ ಬಂಟ್ವಾಳ ಯುವವಾಹಿನಿಯ ಅದ್ಯಕ್ಷ […]
Read More