ಘಟಕಗಳು

ಪದಗ್ರಹಣ ಸಮಾರಂಭ 2022

ಮಂಗಳೂರು:- ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ 2022-23ನೇ ಸಾಲಿನ ಪದಗ್ರಹಣ ಕಾರ್ಯಕ್ರಮವು ದಿನಾಂಕ 06 ನವೆಂಬರ್ 2022ರಂದು ಉರ್ವಾ ಸ್ಟೋರಿನ ಯುವವಾಹಿನಿ ಸಭಾಂಗಣದಲ್ಲಿ ಜರಗಿತು. ವೇದಿಕೆಯಲ್ಲಿ ಕಾರ್ಯಕ್ರಮ ಉದ್ಘಾಟಕರಾಗಿ ಪ್ರವೀಣ್ ಕುಮಾರ್ ಕೆಡೆಂಜಿ ಆಡಳಿತ ನಿದೇ೯ಶಕರು ಪುರುಷರತ್ನ ಬಯೋ ಪ್ರೊಡ್ಯೂಸರ್ ಕಂಪನಿ, ಕಡಬ ಇವರು ಭಾಗವಹಿಸಿ ಶುಭ ಹಾರೈಸಿದರು. ಹಾಗೂ ಮುಖ್ಯ ಅತಿಥಿಗಳಾದ ಸುಖಲಾಕ್ಷಿ ವೈ .ಸುವರ್ಣ ಪ್ರಧಾನ ಕಾರ್ಯದಶಿ೯ ಅಖಿಲ ಭಾರತ ಬಿಲ್ಲವ ಮಹಿಳಾ ಸಂಘ, ಪುಷ್ಪಾವತಿ ಕೆ.ಎ. ಅಧ್ಯಕ್ಷರು ಪ್ರಗತಿ ಮಹಿಳಾ ಮಂಡಲ […]

Read More

ತುಳುನಾಡ ತುಳಸಿ ಪರ್ಬ

ಹೆಜಮಾಡಿ :- ಹೆಜಮಾಡಿ ಯುವವಾಹಿನಿ ಘಟಕದ ಆಶ್ರಯದಲ್ಲಿ ಹೆಜಮಾಡಿ ಬಿಲ್ಲವರ ಸಂಘದ ಗುರು ಮಂದಿರದಲ್ಲಿ ತುಳುನಾಡ ತುಳಸಿ ಪರ್ಭ ಆಚರಣೆಯು ದಿನಾಂಕ 05 ನವೆಂಬರ್ 2022ರಂದು ನಡೆಯಿತು. ಗುರು ಮಂದಿರದ ಪ್ರಧಾನ ಅರ್ಚಕ ಹರೀಶ್ ಶಾಂತಿ ಮುಂಬಯಿ ಧಾರ್ಮಿಕ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ಬಿಲ್ಲವ ಸಂಘದ ಅಧ್ಯಕ್ಷ ಲೋಕೇಶ್ ಅಮೀನ್, ಯುವವಾಹಿನಿ ಹೆಜಮಾಡಿ ಘಟಕ ದ ಅಧ್ಯಕ್ಷ ಧನಂಜಯ ಕಾರ್ಯದರ್ಶಿ ಜಯಶ್ರೀ ಸದಾಶಿವ, ಯುವವಾಹಿನಿ ಕೇಂದ್ರ ಸಮಿತಿಯ […]

Read More

ಹಣತೆ ಬೆಳಗಿದ ಅಂದದ ತುಳಸಿಕಟ್ಟೆ

ಕೊಲ್ಯ :- ತುಳಸಿ ಹಬ್ಬದ ಪ್ರಯುಕ್ತ ಘಟಕದ ಸದಸ್ಯರಿಗೆ ದಿನಾಂಕ 05 ನವೆಂಬರ್ 2022ರಂದು ಸಾಂಪ್ರದಾಯಿಕ ಹಣತೆ ಬೆಳಗಿದ ಅಂದದ ತುಳಸಿ ಕಟ್ಟೆ ಫೋಟೋ ಸ್ಪರ್ಧೆಯನ್ನು ಘಟಕದ ಸದಸ್ಯರಿಗೆ ಏರ್ಪಡಿಸಿದ್ದು, ಒಟ್ಟು 31 ಸದಸ್ಯರು ಭಾಗವಹಿಸಿದ್ದರು. ಘಟಕದ ಕಲೆ ಮತ್ತು ಸಾಹಿತ್ಯ ನಿರ್ದೇಶಕರು ಕು. ಅನ್ವಿತಾ. ಎ, ಮತ್ತು ವಿದ್ಯಾರ್ಥಿ ಸಂಘಟನೆ ನಿರ್ದೇಶಕರದ ಕು. ಸಚೇತ ಸಾಲ್ಯಾನ್ ಅವರು ಈ ಸ್ಪರ್ಧೆಯ ಜವಾಬ್ದಾರಿ ವಹಿಸಿಕೊಂಡಿದ್ದರು. ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮಶಿಕ್ಷಣ ತರಗತಿ ಇದರ ಗುರುಗಳಾದ ಡಾ. […]

Read More

ಪ್ರವಾಸ ಕಾರ್ಯಕ್ರಮ

ಶಕ್ತಿನಗರ:- ಯುವವಾಹಿನಿ ಶಕ್ತಿನಗರ ಘಟಕದ ವತಿಯಿಂದ ಯುವವಾಹಿನಿಯ ಮುಖ್ಯ ಧ್ಯೇಯಗಳಲ್ಲಿ ಒಂದಾದ “ಸಂಪರ್ಕ” ಎಂಬ ಪದಕ್ಕೆ ಅರ್ಥ ಬರುವಂತೆ ಘಟಕದ ಸದಸ್ಯರು ಸೇರಿ ಒಂದು ದಿನದ ಕಿರು ಪ್ರವಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸುಮಾರು 24 ಸದಸ್ಯರ ತಂಡವು ತಾರೀಕು 05 ನವೆಂಬರ್ 2022ರಂದು ಸಂಜೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಹೊರಟು ಮರುದಿನ ಬೆಳಿಗ್ಗೆ ಕೋಯoಬುತ್ತೂರು ತಲುಪಿ ಆಲ್ಲಿಂದ ಮಾರುತಮಲೈ ಷಣ್ಮುಗ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಾಯಿತು. ನಂತರ ಸುಮಾರು 2000 ವರ್ಷಗಳ ಹಿಂದಿನ […]

Read More

ಮುಸ್ಸಂಜೆಯಲ್ಲಿ ಕಣ್ಮಣ ಸೆಳೆದ ಕನ್ನಡ ರಾಜ್ಯೋತ್ಸವ ಭಾವಲಹರಿ-ಕವಿ-ಕಾವ್ಯ-ಗಾಯನದ ರಸದೌತಣ

ಕೊಲ್ಯ :- ಯುವವಾಹಿನಿ (ರಿ.) ಕೊಲ್ಯ ಘಟಕದ ಆಶ್ರಯದಲ್ಲಿ ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಸೋಮೇಶ್ವರ ಮತ್ತು ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ ಹಾಗೂ ಚುಟುಕು ಸಾಹಿತ್ಯ ಪರಿಷತ್ ಉಳ್ಳಾಲ ಘಟಕ ಇದರ ಸಹಭಾಗಿತ್ವದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಯುವಸಂಜೆ- ಭಾವಲಹರಿ, ಕವಿ ಕಾವ್ಯ ಗಾಯನವು ದಿನಾಂಕ 01 ನವೆಂಬರ್ 2022 ರಂದು ಸಂಜೆ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನ ಕೊಲ್ಯದಲ್ಲಿ ಜರುಗಿತು. ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ […]

Read More

ಗೌರವ ಅಭಿನಂದನೆ

ಬಂಟ್ವಾಳ :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷರು, ಸಮಾಜ ಸೇವಕರಾದ ಪಚ್ಚಿನಡ್ಕ ಸೇಸಪ್ಪ ಕೊಟ್ಯಾನ್ ಇವರನ್ನು ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳು, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರರುಗಳು, ಘಟಕದ ಮಾಜಿ ಅಧ್ಯಕ್ಷರುಗಳು ಹಾಗೂ ಘಟಕದ ಸದಸ್ಯರು ಉಪಸ್ಥಿತರಿದ್ದರು.

Read More

ಶ್ರೀ ಕ್ಷೇತ್ರ ಪೊಳಲಿಗೆ ಪಾದಯಾತ್ರೆ

ಬಂಟ್ವಾಳ :- ಯುವವಾಹಿನಿ ಬಂಟ್ವಾಳ ತಾಲೂಕು ಘಟಕ ಹಾಗೂ ಬಂಟ್ವಾಳ ತಾಲ್ಲೂಕು ಬಿಲ್ಲವ ಸಂಘದ ನೇತ್ರತ್ವದಲ್ಲಿ ದಿನಾಂಕ 30 ಅಕ್ಟೋಬರ್ 2022 ರಂದು ಲೋಕಕಲ್ಯಾಣಾರ್ಥವಾಗಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಬಿ.ಸಿ ರೋಡ್ ನಿಂದ ಪೋಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರಕ್ಕೆ ಪಾದಯಾತ್ರೆ ‌ನಡೆಯಿತು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಹಾಗೂ ಘಟಕದ ಮಾಜಿ ಅಧ್ಯಕ್ಷರು, ಘಟಕದ ಅಧ್ಯಕ್ಷರು ,ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು 200 ಮಂದಿ ಭಕ್ತಾದಿಗಳು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

Read More

25ರ ಸಂಭ್ರಮ – 2022

ಉಪ್ಪಿನಂಗಡಿ :- ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೊರೈಸಿದ ಸವಿನೆನಪಿಗಾಗಿ ಘಟಕದ ಮಾಜಿ ಅಧ್ಯಕ್ಷರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮದ 15 ನೇ ಕಾರ್ಯಕ್ರಮವನ್ನು ದಿನಾಂಕ 29 ಅಕ್ಟೋಬರ್ 2022ರ ಶನಿವಾರದಂದು ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕವನ್ನು 2017-2018ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಅಶೋಕ್ ಕುಮಾರ್ ಪಡ್ಪು ಇವರ “ಸಾನಿಧ್ಯ” ಮನೆಯಲ್ಲಿ ನಡೆಯಿತು.ಭಜನಾ ಕಾರ್ಯಕ್ರಮ ಮುಗಿದ ನಂತರ ಗುರು ಸ್ಮರಣೆ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷರು ಹಾಗೂ ಘಟಕದ […]

Read More

ಜಾಗೃತವಾಗಲಿ ಅಂತಃಸತ್ವ, ದೂರಾಗಲಿ ಅಂಧಕಾರ :- ಕೇಶವ ಬಂಗೇರ

ಕೂಳೂರು :- ದೀಪಾವಳಿಯ ಬೆಳಕು ಅಂತರಾತ್ಮವನ್ನು ಉದ್ದೀಪನಗೊಳಿಸಬೇಕು, ಪಟಾಕಿ ಸದ್ದು ನಿದ್ದೆಯಲ್ಲಿದ್ದವರನ್ನೂ ಬಡಿದೆಬ್ಬಿಸುವಂತೆ ದೀಪಾವಳಿ ಹಬ್ಬ ನಮ್ಮೊಳಗೆ ಅಂತರ್ಗತವಾಗಿರುವ ಅಂತಃಸತ್ವವನ್ನು ಬಡಿದೆಬ್ಬಿಸಬೇಕು ಮತ್ತು ಅಂಧಕಾರವನ್ನು ಹೋಗಲಾಡಿಸಬೇಕು ಎಂದು ಕುದ್ರೋಳಿ ನಾರಾಯಣ ಗುರು ಕಾಲೇಜು ಉಪನ್ಯಾಸಕ ಕೇಶವ ಬಂಗೇರ ಉಪನ್ಯಾಸ ನೀಡಿದರು. ಅವರು ಯುವವಾಹಿನಿ (ರಿ.) ಕೂಳೂರು ಘಟಕ ವತಿಯಿಂದ ದಿನಾಂಕ 29 ಅಕ್ಟೋಬರ್ 2022 ರಂದು ಘಟಕದ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ ರವರ ಮನೆ ಪಂಜಿಮೊಗರು ಶ್ರೀರಕ್ಷಾದಲ್ಲಿ ನಡೆದ -ನಮ್ಮ ಮನೆ ಹಬ್ಬ ದೀಪಾವಳಿ ಕಾರ್ಯಕ್ರಮದಲ್ಲಿ […]

Read More

ಸಂಭ್ರಮದ ದೀಪಾವಳಿ ಆಚರಣೆ

ಮಂಗಳೂರು :- ದಿನಾಂಕ 26 ಅಕ್ಟೋಬರ್ 2022ರಂದು ಮಂಗಳೂರು ಘಟಕದ ವತಿಯಿಂದ ದೀಪಾವಳಿಯ ಸಂಭ್ರಮಾಚರಣೆಯನ್ನು ಯುವವಾಹಿನಿ ಸಭಾಂಗಣದಲ್ಲಿ ಆಚರಿಸಲಾಯಿತು. ಪ್ರಾರಂಭದಲ್ಲಿ ಭಜನಾ ಕಾರ್ಯಕ್ರಮವನ್ನು ನಡೆಸಲಾಯಿತು. ಗುರುಗಳ ಭಾವಚಿತ್ರದ ಸಾನಿಧ್ಯದಲ್ಲಿ ಗುರು ಪೂಜೆಯನ್ನು ನಡೆಸಿ, ಎಲ್ಲರಿಗೂ ಪ್ರಸಾದ ವಿತರಿಸಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಎಲ್ಲಾ ಮಾಜಿ ಅಧ್ಯಕ್ಷರನ್ನು, ಪದಾಧಿಕಾರಿಗಳನ್ನು ಹಾಗೂ ಸರ್ವ ಸದಸ್ಯರನ್ನು ಆತ್ಮೀಯವಾಗಿ ಸಭೆಗೆ ಸ್ವಾಗತಿಸಿದರು. ಕಾರ್ಯದರ್ಶಿಯವರಾದ ಅಶೋಕ್ ಅಂಚನ್ ರವರು ಗತ ಸಭೆಯ ವರದಿಯನ್ನು ಮಂಡಿಸಿ, ಅನುಮೋದನೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!