18-09-2022, 2:43 PM
ಉಡುಪಿ :- ಸಾಮಾಜಿಕ ಕಾಳಜಿಯೊಂದಿಗೆ ಸಮಾಜದ ದುರ್ಬಲರಿಗೆ ನೆರವು ಚಾಚುವ ಯುವವಾಹಿನಿಯ ಸಮಾಜಮುಖಿ ಚಿಂತನೆಯು ನನಗೆ ಇಷ್ಟವಾಗಿದ್ದು ತಮ್ಮ ಬಿಡುವಿನ ಸಮಯದಲ್ಲಿ ನಾನು ಕೂಡ ಯುವವಾಹಿನಿಯಲ್ಲಿ ತೊಡಗಿಸಿಕೊಳ್ಳುವ ಭರವಸೆಯ ಬಗ್ಗೆ ಮಾತನಾಡುತ್ತಾ, ನಮ್ಮ ಮನೆಯ ಮಕ್ಕಳನ್ನು ಇತಿಮಿತಿಯಲ್ಲಿ ಬೆಳೆಸಬೇಕು, ಮಾದಕ ವ್ಯಸನದಿಂದ ದೂರವಿರಿಸಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಯುವ ಸಮುದಾಯ ಕೈ ಜೋಡಿಸಬೇಕು ಎಂದು ಉಡುಪಿಯ ಸೈಬರ್ ಕ್ರೈಂ ಇನ್ಸ್ಪೆಕ್ಟರ್ ಮಂಜುನಾಥ್ ರವರು ನುಡಿದರು. ಅವರು ದಿನಾಂಕ 18 ಸೆಪ್ಟೆಂಬರ್ 2022ರ ಭಾನುವಾರ ಯುವವಾಹಿನಿ ಉಡುಪಿ […]
Read More
18-09-2022, 2:20 PM
ಪಡುಬಿದ್ರಿ : ಯುವವಾಹಿನಿ ಸಂಸ್ಥೆ ಹಲವಾರು ಸಮಾಜಮುಖಿ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಚುರ ಪಡಿಸುತ್ತಾ ಸಮಾಜದ ಅಭಿವೃದ್ಧಿಗಾಗಿ ದುಡಿಯುತ್ತಿರುವುದು ಸಂತಸವಾಗಿದೆ. ಪಡುಬಿದ್ರಿ ಘಟಕದ ಮುಂದಿನ ಕಾರ್ಯಕ್ರಮಗಳು ಶುಭವಾಗಲಿ ಎಂದು ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷರಾದ ಶೀನ ಪೂಜಾರಿ ಹೇಳಿದರು. ಅವರು ದಿನಾಂಕ 18 ಸೆಪ್ಟೆಂಬರ್ 2022 ರಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ 2022-23 ನೇ ಸಾಲಿನ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ […]
Read More
13-09-2022, 1:46 PM
ಮಂಗಳೂರು:- ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಯುತರಾಗಿರಿ, ದುಶ್ಚಟಗಳಿಂದ ವಿಮುಖರಾಗಿ ಸತ್ಪ್ರಜೆಗಳಾಗಿ ಎಂದು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ತಿಳಿಯ ಪಡಿಸಿದ ಅಸೋಸಿಯೇಟ್ ಪ್ರೊಫೆಸರ್ ವಿನೀತ ರೈ ಅವರು ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ನಾರಾಯಣ ಗುರುಗಳ ತತ್ವದೇಶಗಳನ್ನು ಘೋಷಿಸುವುದರ ಮೂಲಕ ನಾವೆಲ್ಲರೂ ಒಂದೇ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ನಡೆದ ಗುರು ಜಯಂತಿ, ಶಿಕ್ಷಕರ ದಿನಾಚರಣೆ ಮತ್ತು ಸಾಹಿತ್ಯ ಸೌರಭ ಬಹುಮಾನ ವಿತರಣಾ ಕಾರ್ಯಕ್ರಮವನ್ನು […]
Read More
11-09-2022, 2:27 PM
ಕಂಕನಾಡಿ :- ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ದಿನಾಂಕ 11 ಸೆಪ್ಟೆಂಬರ್ 22ನೇ ರವಿವಾರದಂದು ಗುರುಸ್ಮರಣೆ, ಪ್ರತಿಭಾ ಪುರಸ್ಕಾರ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮವು ಉಜ್ಜೋಡಿ ಶ್ರೀ ಬ್ರಹ್ಮ ಮುಗೇರ ಮಹಾಂಕಾಳಿ ದೈವಸ್ಥಾನದ ಆವರಣದಲ್ಲಿ ಜರುಗಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಜಿ ಕತ್ತಲ್ ಸರ್ ಹಾಗೂ ಗಣ್ಯರು ಸೇರಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ದಯಾನಂದ ಜಿ ಕತ್ತಲ್ ಸರ್ ಮಾತನಾಡಿ ಅಂದಿನ ಕಾಲದಲ್ಲಿದ್ದ […]
Read More
11-09-2022, 2:08 PM
ಮಾಣಿ :- ಘಟಕದ ಸ್ಪಂದನ ಯೋಜನೆಯಡಿ ಬರಿಮಾರು ಗ್ರಾಮದ ಕೇವ ಎಂಬಲ್ಲಿಯ ಭವಾನಿ ಮಾಧವ ರವರ ಮನೆಯ ದುರಸ್ತಿಯ ಮೊದಲನೇ ಹಂತದ ಶ್ರಮದಾನ ದಿನಾಂಕ 11 ಸೆಪ್ಟೆಂಬರ್ 2022 ರಂದು ನಡೆಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಜಯಂತ್ ಬರಿಮಾರು , ಉಪಾಧ್ಯಕ್ಷರಾದ ರವಿಚಂದ್ರ ಬಾಬನಕಟ್ಟೆ ,ಮಾಜಿ ಅಧ್ಯಕ್ಷರರಾದ ರಾಜೇಶ್ ಬಾಬಾನಕಟ್ಟೆ, ಹರೀಶ್ ಬಾಕಿಲ , ಗೌರವ ಸಲಹೆಗಾರರಾದ ಯಶೋಧರ ಮಾಣಿ, ಮಾಜಿ ಗೌರವ ಸಲಹೆಗಾರರಾದ ಬಾಲಕೃಷ್ಣ ದೇಲಬೆಟ್ಟು , ಕೋಶಾಧಿಕಾರಿ ರಾಜೇಶ್ ಬಲ್ಯ, ಸಮಾಜ ಸೇವಾ […]
Read More
11-09-2022, 1:40 PM
ಮಂಗಳೂರು :- ನಾರಾಯಣ ಗುರುಗಳ ತತ್ವಾದರ್ಶಗಳ ಬೆಳಕಿನಡಿಯಲ್ಲಿ ಸಾಗುತ್ತಿರುವ ಯುವವಾಹಿನಿ ಸಂಸ್ಥೆಯ ಯುವಕರು ಸಮಾಜದ ಆಶಕ್ತರಿಗೆ, ಅಸಾಯಕರಿಗೆ ನೆರವಾಗುವುದರೊಂದಿಗೆ ಸಮಾಜಮುಖಿ ಕಾರ್ಯಗಳಿಂದಾಗಿ ಮಾದರಿ ಸಂಸ್ಥೆಯಾಗಿ ಹೊರಹೊಮ್ಮಿದೆ ಎಂದು ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾದ ಎಚ್ ಎಸ್ ಸಾಯಿರಾಂ ತಿಳಿಸಿದರು. ಅವರು ಶ್ರೀ ಗೋಕರ್ಣನಾಥ ಸಭಾಂಗಣದ ದಿ|| ಪ್ರವೀಣ್ ನೆಟ್ಟಾರು ವೇದಿಕೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಹಾಗೂ ಮಹಿಳಾ ಘಟಕದ ವತಿಯಿಂದ ನಡೆದ ಕುಣಿದು ಭಜಿಸಿರೋ ಯುವವಾಹಿನಿ ಅಂತರ್ ಘಟಕ ಕುಣಿತ ಭಜನಾ […]
Read More
10-09-2022, 5:26 PM
ನಾರಾಯಣಗುರುಗಳು ಸಾರಿದ ಸಾರ್ವಕಾಲಿಕ ಮೌಲ್ಯಗಳು ನಿಜ ಅರ್ಥದಲ್ಲಿ ಅನುಷ್ಟಾನಕ್ಕೆ ಬರಲೇಬೇಕಾದ ತುರ್ತು ಇಂದಿನ ಸಮಾಜಕ್ಕಿದೆ. ಓರ್ವ ಸಾಧಕನ ನೆಲೆ ಮತ್ತು ಬೆಲೆಗಳೆರಡೂ ಮಹತ್ವ ಪಡೆದುಕೊಳ್ಳುವುದು ಆತನಿದ್ದ ಕಾಲಕ್ಕಿಂತಲೂ ಆತನಿಲ್ಲದ ಕಾಲದಲ್ಲಿ ಅದು ಕಾರ್ಯೋನ್ಮುಖ ಗೊಳ್ಳುವುದರಲ್ಲಿ. ತಾನಿಲ್ಲದ ಕಾಲದಲ್ಲಿ ತನ್ನಿರುವನ್ನು ಉಳಿಸಬೇಕಾದರೆ ಅವನ ಜೀವನ ಕ್ರಮ ಮತ್ತು ಸಾಧನೆಗಳು ಕಾಲಾತೀತವಾಗಿರಬೇಕು. ಈ ನಿಟ್ಟಿನಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳು ವರ್ತಮಾನಕ್ಕೂ ಭವಿಷ್ಯದ ಎಲ್ಲಾ ತಲೆಮಾರುಗಳಿಗೂ ಪ್ರಸ್ತುತವೆನಿಸುವ ಸಾರ್ವಕಾಲಿಕ ದಾರ್ಶನಿಕರು. ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ […]
Read More
10-09-2022, 5:18 PM
ಬೆಳ್ತಂಗಡಿ :- ವಿಶ್ವ ಮಾನವ ಸಂದೇಶ ಸಾರಿದ ಮಹಾನ್ ಚೇತನ, ಆಧ್ಯಾತ್ಮಿಕ ಕ್ರಾಂತಿಯನ್ನು ಹುಟ್ಟು ಹಾಕಿದ ಅಸಾಮಾನ್ಯ ಗುರು, ದೀನರ ಪಾಲಿಗೆ ದೇವರಂತೆ ಗೋಚರಿಸಿದ ಮಹಾನ್ ಸಂತ, ಬ್ರಹ್ಮಶ್ರೀ ನಾರಾಯಣ ಗುರುಗಳ 168 ನೇ ಜನ್ಮ ದಿನಾಚರಣೆ ಪಯುಕ್ತ ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಗುರು ನಮನ ಕಾರ್ಯಕ್ರಮ ಗುರುವಾಯನಕೆರೆಯಲ್ಲಿ ನಡೆಯಿತು. ದೀಪ ಪ್ರಜ್ವಲನೆ ಮಾಡಿ, ಗುರವಿನ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡಿ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಘಟಕದ ಅಧ್ಯಕ್ಷರಾದ ಶ್ರೀಮತಿ ಸುಜಾತ ಅಣ್ಣಿ ಪೂಜಾರಿ ಎಲ್ಲರನ್ನ ಸ್ವಾಗತಿಸಿದರು, ಕೇಂದ್ರ ಸಮಿತಿ […]
Read More
10-09-2022, 5:10 PM
ಕೂಳೂರು :- ಬ್ರಹ್ಮ ಶ್ರೀ ನಾರಾಯಣ ಗುರು ವರ್ಯರ 168 ನೇ ಜನುಮ ದಿನದ ಪ್ರಯುಕ್ತ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಸ್ನೇಹ ಭಾರತಿ ವಿದ್ಯಾ ಸಂಸ್ಥೆ ನಮ್ಮ ಹಿರಿಯರ ಮನೆ ಜೋಕಟ್ಟೆ ಪೊರ್ಕೋಡಿಯಲ್ಲಿ ಸೇವಾ ಕಾರ್ಯಕ್ರಮವು ದಿನಾಂಕ 10 ಸೆಪ್ಟೆಂಬರ್ 2022 ರಂದು ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ ವಹಿಸಿದ್ದರು. ಗುರುಗಳ ಭಾವಚಿತ್ರಕ್ಕೆ ಹಿರಿಯರಾದ ಸುನಂದರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಘಟಕದ ಮಾಜಿ ಅಧ್ಯಕ್ಷರಾದ […]
Read More
10-09-2022, 5:00 PM
ಕೊಲ್ಯ :- ಪರಿಸರ ಸಂರಕ್ಷಣೆಯ ಕುರಿತ ನಾರಾಯಣ ಗುರುಗಳ ತತ್ವಾದರ್ಶಗಳಿಗೆ ಪೂರಕವಾಗಿ ಗಿಡಗಳನ್ನು ನೆಟ್ಟು ನೀರೆರೆದು ಪೋಷಿಸುವ ದೃಢ ಸಂಕಲ್ಪದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ 168 ನೇ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಯುವವಾಹಿನಿ ಕೊಲ್ಯ ಘಟಕದ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಕು.ಭಾರತಿ ಸನಿಲ್ ರವರ ಮನಸ್ಸಿಗೆ ಮೂಡಿಬಂದ ಪರಿಕಲ್ಪನೆಯೆ ಪರಿಸರ ಸಂರಕ್ಷಣೆಯ ಕುರಿತು ಜನಜಾಗೃತಿ ಮೂಡಿಸುವುದು. ಈ ಪರಿಕಲ್ಪನೆ ಸಾಕಾರಗೊಳ್ಳಲು ಸೂಕ್ತವಾದ ವೇದಿಕೆ ಒದಗಿ ಬಂದದ್ದು ದಿನಾಂಕ 10 ಸೆಪ್ಟೆಂಬರ್ 2022 ರಂದು […]
Read More