27-08-2022, 2:13 PM
ಉಪ್ಪಿನಂಗಡಿ:- ಘಟಕವು 25 ಸಂವತ್ಸರಗಳನ್ನು ಪೂರೈಸಿದ ಸವಿನೆನಪಿಗಾಗಿ ಘಟಕವನ್ನು ಮುನ್ನಡೆಸಿದ ಮಾಜಿ ಅಧ್ಯಕ್ಷರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮ ದಿನಾಂಕ 27 ಆಗಸ್ಟ್ 2022ರ ಶನಿವಾರದಂದು ಘಟಕದಲ್ಲಿ 1999- 2000ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಜಯಾನಂದ ಎಂ ಮಂಗಳೂರು ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ನಂತರ ಗುರು ಸ್ಮರಣೆ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ.ಬಿ ನಡೆಸಿಕೊಟ್ಟರು. ಈ […]
Read More
27-08-2022, 2:06 PM
ಮಂಗಳೂರು:- ದಿನಾಂಕ 27 ಮತ್ತು 28ರ ಆಗಸ್ಟ್ 2022ರಂದು ಚಿಕ್ಕಮಗಳೂರಿಗೆ ಕಿರು ಪ್ರವಾಸವನ್ನು ಮಂಗಳೂರು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಪ್ರವಾಸಿ ತಾಣಗಳಾದ ಕೊಟ್ಟಿಗೆಹಾರ, ಬಾಬಾಬುಡನಗಿರಿ, ದತ್ತಪೀಠ, ಝರಿ ವಾಟರ್ ಪಾಲ್ಸ್, ಮಾಣಿಕ್ಯಧಾರ, ಮುಳ್ಳಯ್ಯನ ಗಿರಿ ಬೆಟ್ಟ ಹಾಗೂ ಸುಂದರ ಪ್ರಕೃತಿಯ ಮಡಿಲಲ್ಲಿರುವ ಆಶ್ರಯ ತಾಣ ಜಪ್ಪದ್ ಕಲ್ಲು ರೆಸಾರ್ಟಿನಲ್ಲಿ ಕ್ಯಾಂಪ್ ಫ್ಯೆರ್, ರೋಪ್ ವೇ, ಸ್ವಿಮ್ಮಿಂಗ್ ಪೂಲ್, ಕ್ರಿಕೆಟ್ ಮ್ಯಾಚ್, ಮ್ಯೂಸಿಕಲ್ ಡ್ಯಾನ್ಸ್ ಮುಂತಾದ ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. 40 ಜನ ಹಿರಿಯರು ಮತ್ತು ನಾಲ್ಕು ಮಂದಿ […]
Read More
21-08-2022, 4:41 PM
ಕಟಪಾಡಿ :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸಂಸ್ಥೆಯ ವರ್ಷದ ಪ್ರತಿಷ್ಠಿತ ಸಾಂಸ್ಕೃತಿಕ ಸೌರಭ, ಡೆನ್ನಾನ ಡೆನ್ನನ – 2022ನೇ ಸಾಲಿನ ತೃತೀಯ ಬಹುಮಾನವನ್ನು ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗೃಹದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವವಾಹಿನಿಯ 20 ಘಟಕಗಳ […]
Read More
21-08-2022, 4:31 PM
ಕಟಪಾಡಿ :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸಂಸ್ಥೆಯ ವರ್ಷದ ಪ್ರತಿಷ್ಠಿತ ಸಾಂಸ್ಕೃತಿಕ ಸೌರಭ, ಡೆನ್ನಾನ ಡೆನ್ನನ – 2022ನೇ ಸಾಲಿನ ದ್ವೀತಿಯ ಬಹುಮಾನವನ್ನು ಯುವವಾಹಿನಿ ಹಳೆಯಂಗಡಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗೃಹದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವವಾಹಿನಿಯ 20 ಘಟಕಗಳ ತೀವ್ರ […]
Read More
21-08-2022, 3:44 PM
ಸಾಂಸ್ಕೃತಿಕ ಚಟುವಟಿಕೆಗಳು ಸಂಘಟನೆಗೆ ಪೂರಕ ವಾತಾವರಣ ನಿರ್ಮಾಣ ಮಾಡಲಿದೆ, ಈ ನಿಟ್ಟಿನಲ್ಲಿ ಯುವವಾಹಿನಿಯ ಡೆನ್ನಾನ ಡೆನ್ನನ ಸಾಂಸ್ಕೃತಿಕ ಸೌರಭದ ಯಶಸ್ಸು ಸಂಘಟನೆಯ ಯಶಸ್ಸು ಎಂದು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ತಿಳಿಸಿದರು. ಅವರು 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಗಿರಿ ಸಭಾಂಗಣದಲ್ಲಿ ರಾಜ್ಯಾದ್ಯಂತ 33 ಘಟಕಗಳನ್ನು ಹೊಂದಿರುವ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯ ಸದಸ್ಯರ ಪ್ರತಿಭೆ ಅನಾವರಣಗೊಳಿಸುವ ನಿಟ್ಟಿನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಯುವವಾಹಿನಿ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕೃತಿಕ […]
Read More
21-08-2022, 3:19 PM
ಕಟಕಟಪಾಡಿ:- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸಂಸ್ಥೆಯ ವರ್ಷದ ಪ್ರತಿಷ್ಠಿತ ಸಾಂಸ್ಕೃತಿಕ ಸೌರಭ, ಡೆನ್ನಾನ ಡೆನ್ನನ – 2022ನೇ ಸಾಲಿನ ಚಾಂಪಿಯನ್ ಪಟ್ಟವನ್ನು ಯುವವಾಹಿನಿ ಬೆಳ್ತಂಗಡಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗೃಹದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವವಾಹಿನಿಯ 20 ಘಟಕಗಳ ತೀವ್ರ ಪೈಪೋಟಿಯ […]
Read More
21-08-2022, 8:23 AM
ಕಟಪಾಡಿ :- ಯುನೈಟೆಡ್ ಕಿಂಗ್ಡಮ್ ನ ಬರ್ಮಿಂಗ್ಹ್ಯಾಮ್ ನಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ವೇಯ್ಟ್ ಲಿಪ್ಟ್ ವಿಭಾಗದಲ್ಲಿ ದೇಶಕ್ಕೆ ಚೊಚ್ಚಲ ಪದಕ ಪಡೆದು ದೇಶದ ಕೀರ್ತಿ ಪತಾಕೆಯನ್ನು ಹಾರಿಸಿದ ಗುರುರಾಜ್ ಪೂಜಾರಿ ಇವರನ್ನು ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು. ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗ್ರಹದಲ್ಲಿ ಜರಗಿದ ಯುವವಾಹಿನಿ ಕೇಂದ್ರ ಸಮಿತಿ ಹಾಗೂ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಇಂಧನ ಮತ್ತು ಕನ್ನಡ […]
Read More
21-08-2022, 8:12 AM
ಕಟಪಾಡಿ :- ನಮ್ಮ ನಡವಳಿಕೆಯನ್ನು ರೂಪಿಸಲು ಸಾಂಸ್ಕೃತಿಕ ಚಟುವಟಿಕೆಗಳು ಪರೋಕ್ಷವಾಗಿ ಸಹಾಯ ಮಾಡುತ್ತಿದೆ. ಭಾಷೆ , ಸಂಸ್ಕೃತಿಯ ಒಡನಾಟದಿಂದ ಉತ್ತಮ ನಡವಳಿಕೆ ಮೂಡಲು ಸಾಧ್ಯ. ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸಮಾಜವನ್ನು ತಿದ್ದಿ ಸುಸಂಸ್ಕೃತ ಸಮಾಜ ನಿರ್ಮಾಣ ಮಾಡುವುದು ಸಾಧ್ಯ ಎಂದು ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಹೇಳಿದರು. ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಕನ್ನಡ ಮತ್ತು ಸಂಸ್ಕೃತಿ […]
Read More
16-08-2022, 5:02 PM
ಕೊಲ್ಯ :- ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯದಲ್ಲಿ ತಾ. 16 ಆಗಸ್ಟ್ 2022 ರಂದು ಗುರುಗಳಾದ ಡಾ. ಅರುಣ್ ಉಳ್ಳಾಲ್ ರವರಿಂದ ಓಂಕಾರದೊಂದಿಗೆ ಆರಂಭಗೊಂಡು ಗಣಪತಿ ಸ್ತುತಿ, ಗುರುಸ್ತುತಿ ಮುಖೇನ ತರಗತಿಯನ್ನು ಪ್ರಾರಂಭಿಸಲಾಯಿತು. ವಿದ್ಯಾರ್ಥಿಗಳಿಂದಲೇ ನಿತ್ಯಾನುಷ್ಠಾನ ಶ್ಲೋಕ ಪಠಣೆ ಮಾಡಿಸಲಾಯಿತು. ಇಂದಿನ ತರಗತಿಯಲ್ಲಿ ವಿಶೇಷವಾಗಿ ರಕ್ಷಾ ಬಂಧನದ ಮಹತ್ವವನ್ನು ಗುರುಗಳು ತಿಳಿಸಿಕೊಟ್ಟರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಸೇರಿ ಪರಸ್ಪರ ರಕ್ಷೆ ಕಟ್ಟಿ ಸಹೋದರತೆಯ ಹಬ್ಬ ರಕ್ಷಾ ಬಂಧನ ವನ್ನು ಸಂಭ್ರಮದಿಂದ ಆಚರಿಸಲಾಯಿತು.ವಿಶೇಷವಾಗಿ […]
Read More