16-08-2022, 2:39 PM
ಮಂಗಳೂರು :- ಸಹೋದರತ್ವದ ಸಂದೇಶವನ್ನು ಸಾರುವ ರಕ್ಷಾ ಬಂಧನ ಕಾರ್ಯಕ್ರಮವು ಮಂಗಳೂರು ಮಹಿಳಾ ಘಟಕದ ವತಿಯಿಂದ ದಿನಾಂಕ 16 ಆಗಸ್ಟ್ 2022 ರಂದು ಯುವವಾಹಿನಿ ಸಭಾಂಗಣ ಉರ್ವಾ ಸ್ಟೋರ್ ಇಲ್ಲಿ ನಡೆಯಿತು. ಘಟಕದ ಅಧ್ಯಕ್ಷೆ ಸುನೀತಾ ಗೋಪಾಲ್ ರವರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿ ರಕ್ಷಾ ಬಂಧನದ ಶುಭಾಶಯಗಳನ್ನು ನೀಡಿದರು. ಮಹಿಳಾ ಘಟಕದ ಅಧ್ಯಕ್ಷರು ಹಾಗೂ ಸದಸ್ಯರು ಮಂಗಳೂರು ಘಟಕದ ಸಹೋದರರಿಗೆ ಸಹೋದರತ್ವದ ಸಂಕೇತವಾದ ರಕ್ಷೆಯನ್ನು ಕಟ್ಟಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಿ ಎಲ್ಲರೂ ಸಂಭ್ರಮಿಸಿದರು.ಘಟಕದ ಪದಾಧಿಕಾರಿಗಳು ಹಾಗೂ […]
Read More
15-08-2022, 5:25 PM
ಕೂಳೂರು :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕೂಳೂರು ಘಟಕ ಹಾಗೂ ಲಯನ್ಸ್ ಮತ್ತು ಲಿಯೋಕ್ಲಬ್ ಪಲ್ಗುಣಿ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಮಾರಂಭವು ದಿನಾಂಕ 15 ಆಗಸ್ಟ್ 2022ರ ಸೋಮವಾರ ದಂದು ಫಲ್ಗುಣಿ ಸಭಾಂಗಣ ಕೂಳೂರಿನಲ್ಲಿ ಘಟಕದ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ ರವರು ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಜಯ ಬಂಗೇರ ಇವರು ಧ್ವಜಾರೋಹಣವನ್ನು ಮಾಡಿದರು. […]
Read More
15-08-2022, 5:22 PM
ಕೂಳೂರು :- ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಭಾರತದ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಗ್ರಾಮೀಣ ಪ್ರದೇಶದ ಮಕ್ಕಳ ಕ್ರೀಡೆಗೆ ಪ್ರೋತ್ಸಾಹ ಕೊಡುವ ಉದೇಶದೊಂದಿಗೆ ಕ್ರೀಡಾ ನಿರ್ದೇಶಕರ ಸಂಚಾಲಕತ್ವದಲ್ಲಿ ದಿನಾಂಕ 15 ಆಗಸ್ಟ್ 2022 ಸೋಮವಾರದಂದು ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಬೋರುಗುಡ್ಡೆ, ಜೋಕಟ್ಟೆ ಇಲ್ಲಿ ಕ್ರೀಡಾ ಸಾಮಾಗ್ರಿ ವಿತರಣೆ ಕಾರ್ಯಕ್ರಮವು ನಡೆಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಪದ್ಮಾ ರವರು ಎಲ್ಲರನ್ನೂ ಸ್ವಾಗತಿಸಿ, ಘಟಕದ ಸಮಾಜ ಮುಖಿ ಕೆಲಸವನ್ನು ಶ್ಲಾಘಿಸಿದರು. ಘಟಕದ ಕ್ರೀಡಾ ನಿರ್ದೇಶಕರಾದ ಪ್ರದೀಪ್ ಶಿಕ್ಷಕರು […]
Read More
15-08-2022, 5:20 PM
ಮೂಲ್ಕಿ :- ದಿನಾಂಕ 15 ಆಗಸ್ಟ್ 2022 ನೇ ಸೋಮವಾರದಂದು ಯೂನಿಯನ್ ಕ್ಲಬ್ ಮೂಲ್ಕಿ ಯಲ್ಲಿ ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲಾಯಿತು. ಘಟಕದ ಅಧ್ಯಕ್ಷೆ ಭಾರತಿ ಭಾಸ್ಕರ್ ಸ್ವಾಗತಿಸಿದರು.ಮುಖ್ಯ ಅತಿಥಗಳಾಗಿ ನಿವೃತ್ತ AGM G.I.C. ಜೆ.ಎಸ್.ಕರ್ಕೇರ ದ್ವಜಾರೋಹಣ ನೆರವೇರಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಹಾಗೂ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಮೋಹನ್ ಸುವರ್ಣ ವಂದಿಸಿದರು. ಜಯಕುಮಾರ್ ಕುಬೆವೂರು ಕಾರ್ಯಕ್ರಮ ನಿರೂಪಿಸಿದರು. ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಎಲ್ಲರಿಗೂ ಸಿಹಿತಿಂಡಿಯನ್ನು […]
Read More
15-08-2022, 4:29 PM
ವೇಣೂರು:- 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ವರ್ಷಾಚರಣೆಯ ಪ್ರಯುಕ್ತ ಯುವವಾಹಿನಿ (ರಿ.) ವೇಣೂರು ಘಟಕದ ವತಿಯಿಂದ ದಿನಾಂಕ 13 ಆಗಸ್ಟ್ 2022 ಶನಿವಾರದಂದು ಎರಡು ಅಂಗನವಾಡಿ ಶಾಲೆಗಳಿಗೆ ಪುಟಾಣಿ ಮಕ್ಕಳ ಚೇರ್ ಗಳನ್ನು ಘಟಕದ ಅಧ್ಯಕ್ಷರಾದ ಯೋಗೀಶ್ ಬಿಕ್ರೋಟ್ಟು. ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಕ್ರೀಡಾ ಮತ್ತು ಅರೋಗ್ಯ ನಿರ್ದೇಶಕರಾದ ನವೀನ್ ಪಚ್ಚೇರಿಯವರ ನೇತೃತ್ವದಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಕಾರ್ಯದರ್ಶಿಯವರಾದ ಪ್ರಶಾಂತ್ ಕುಕ್ಕೇಡಿ, ಕೋಶಾಧಿಕಾರಿ ರಕ್ಷಿತ್ ಬಜಿರೆ , ಸಂಘಟನಾ ಕಾರ್ಯದರ್ಶಿ ಸುಕೇಶ್ ಊರಬೆ […]
Read More
15-08-2022, 4:26 PM
ಯಡ್ತಾಡಿ :- 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ನಮ್ಮ ಘಟಕದಿಂದ ದಿನಾಂಕ 15 ಆಗಸ್ಟ್ 2022ರ ಸೋಮವಾರದಂದು ಯಡ್ತಾಡಿ ಹಿಂದೂ ರುದ್ರಭೂಮಿಯ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಘಟಕದ ಅಧ್ಯಕ್ಷರಾದ ಶ್ರೀ ಸೋಮಪ್ಪ ಪೂಜಾರಿಯವರು ಹಾಗೂ ಸದಸ್ಯರನ್ನೊಳಗೊಂಡ ತಂಡ ಸ್ಮಶಾನದ ಕಟ್ಟಡದ ಮೇಲ್ಛಾವಣಿ, ಸಲಕರಣೆ ಹಾಗೂ ಸುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಿದರು. ಘಟಕದ ದ್ವಿತೀಯ ಉಪಾಧ್ಯಕ್ಷರಾದ ಶ್ರೀ ಮಂಜುನಾಥ್ ಪೂಜಾರಿಯವರು ಹಿಂದೆ ಈ ಹಿಂದೂ ರುದ್ರಭೂಮಿಯನ್ನು ಮಾಡುವಾಗ ಪಟ್ಟ ಶ್ರಮವನ್ನು ನೆನೆದರು. ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳು ಮತ್ತು […]
Read More
15-08-2022, 3:30 PM
ಹೆಜಮಾಡಿ :- ಯುವವಾಹಿನಿ ಹೆಜಮಾಡಿ ಘಟಕದ ಪದಗ್ರಹಣ ಸಮಾರಂಭವು ದಿನಾಂಕ 15 ಆಗಸ್ಟ್ 2022 ರಂದು ಹೆಜಮಾಡಿ ಬಿಲ್ಲವರ ಸಂಘದ ಜಯ ಸಿ ಸುವರ್ಣ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮ್ಮ ಘಟಕದ ಅಧ್ಯಕ್ಷರಾದ ರಾಜೇಶ್ ಸನಿಲ್ ವಹಿಸಿದ್ದರು. ಉದ್ಘಾಟಕರಾಗಿ ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷರಾದ ಲೋಕೇಶ್ ಅಮೀನ್, ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಉಪಸ್ಥಿತರಿದ್ದರು. ಹಾಗೂ ಮುಖ್ಯ ಅತಿಥಿಗಳಾಗಿ ಬಜ್ಪೆ ಠಾಣೆಯ ಎ.ಎಸ್. ಐ. ಗೋಪಾಲಕೃಷ್ಣ ಕುಂದರ್, ಉಡುಪಿ ಪ್ರತಿಷ್ಠಿತ ಲೋಯರ್ ಸಂಕಪ್ಪ […]
Read More
15-08-2022, 2:57 PM
ಬಂಟ್ವಾಳ : ವಿದೇಶಿ ಸಂಸ್ಕೃತಿ ಬಗ್ಗೆ ಆಕರ್ಷಣೆಗೆ ಒಳಗಾಗುವ ಯುವ ಜನತೆಗೆ ವೈಜ್ಞಾನಿಕ ಕಾರಣಗಳನ್ನು ನೀಡಿ ನಮ್ಮ ಸಂಸ್ಕೃತಿ ಸಂಸ್ಕಾರಗಳ ಬಗ್ಗೆ ಮನವರಿಕೆ ಮಾಡಿದಾಗ ಯುವ ಪೀಳಿಗೆ ನಮ್ಮ ಸಂಸ್ಕೃತಿ ಸಂಸ್ಕಾರವನ್ನು ಉಳಿಸಿ ಬೆಳೆಸುವ ಹಾದಿ ಸುಗಮವಾಗಲಿದೆ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ಸಂಶೋಧಕ, ಉಪನ್ಯಾಸಕ ಡಾ.ಅರುಣ್ ಉಳ್ಳಾಲ್ ಅಭಿಪ್ರಾಯ ಪಟ್ಟರು. ಅವರು ದಿನಾಂಕ 15.08.2022 ರಂದು ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನಲ್ಲಿ ಜರುಗಿದ ಆಟಿಡೊಂಜಿ ಕೂಟ ಕಾರ್ಯಕ್ರಮದಲ್ಲಿ […]
Read More
15-08-2022, 2:51 PM
ಬಂಟ್ಬಾಳ : ಸ್ವಾತಂತ್ರ್ಯ ಹೋರಾಟಗಾರರ ಜತೆಗೆ ಸ್ವಾತಂತ್ರ್ಯ ನಂತರ ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದವರನ್ನು ಸ್ಮರಿಸೋಣ ಹಾಗೂ ಅಜಾದಿ ಕಾ ಅಮೃತ್ ಮಹೋತ್ಸವದ ಪ್ರಯುಕ್ತ ಹರ್ ಘರ್ ತಿರಂಗಾ ಎಂಬ ಘೋಷ ವಾಕ್ಯದ ಮೂಲಕ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಜಗತ್ತಿಗೆ ಸಾರಿದ ದಾರ್ಶನಿಕ ಬ್ರಹ್ಮಶ್ರೀ ನಾರಾಯಣಗುರುಗಳ ಮಂದಿರದ ಆವರಣದಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಿದ ಯುವವಾಹಿನಿ ಸಂಘಟನೆ ಕಾರ್ಯ ಶ್ಲಾಘನೀಯ ಎಂದು ಬಂಟ್ವಾಳ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಹಾಗೂ ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯ […]
Read More
15-08-2022, 2:44 PM
ಮಂಗಳೂರು :- ಯುವವಾಹಿನಿ (ರಿ.) ಮಂಗಳೂರು ಘಟಕದಿಂದ ರಾಷ್ಟ್ರದ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ದಿನಾಚರಣೆಯು ಯುವವಾಹಿನಿ (ರಿ.) ಕೇಂದ್ರ ಸಮಿತಿ ಮತ್ತು ಯುವವಾಹಿನಿ ಸಭಾಂಗಣದ ವರಾಂಡದಲ್ಲಿ 15 ಆಗಸ್ಟ್ 2022 ರಂದು ಸ್ವಾತಂತ್ರೋತ್ಸವ ನಡೆಯಿತು. ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಹೂಹಾರ ಹಾಕಿ, ದೀಪ ಬೆಳಗಿಸಿ, ಗುರುಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭವಾಯಿತು. ಘಟಕದ ಹಿರಿಯರಾದ ಶ್ರೀರಾಮಚಂದ್ರ ಪೂಜಾರಿ ದೇರೆಬೈಲುರವರು ದೀಪ ಬೆಳಗಿಸಿ ಶುಭ ಹಾರೈಸಿದರು. ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಕೇಂದ್ರ […]
Read More