03-07-2022, 2:54 PM
ಮೂಲ್ಕಿ :- ಮರೆಯಾಗುತ್ತಿರುವ ಮಣ್ಣಿನ ಸಂಬಂಧಕ್ಕೆ ಮರುಜೀವ ನೀಡುವ ಸಂಕಲ್ಪ ಯುವವಾಹಿನಿ ಕೇಂದ್ರ ಸಮಿತಿಯ ಆಯೋಜನೆಯಂತೆ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣದ ಕೃಷಿಯಲ್ಲಿ ನಮ್ಮ ಭವಿಷ್ಯ ಎನ್ನುವ ಧ್ಯೇಯದಡಿಯಲ್ಲಿ ಮೂಲ್ಕಿ ಘಟಕದ ನೂತನ ಅಧ್ಯಕ್ಷರಾದ ಭಾರತಿ ಭಾಸ್ಕರ್ ಇವರ ಪ್ರಥಮ ಕಾರ್ಯಕ್ರಮ ಹಸಿರೇ ಉಸಿರು ಎಂಬ ನುಡಿಯಲ್ಲಿ ಘಟಕದ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಶಕೀಲಾ ಹರಿಂದ್ರ ಸುವರ್ಣ ಹಾಗೂ ಕೆಂದ್ರಸಮೀತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಇವರ ಉಪಸ್ಥಿತಿಯಲ್ಲಿ 03 ಜುಲೈ 2022 ಆದಿತ್ಯವಾರದಂದು […]
Read More
01-07-2022, 2:52 AM
ಗೆಜ್ಜೆಗಿರಿ :- ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕದ ವತಿಯಿಂದ 01 ಜುಲೈ 2022 ಶುಕ್ರವಾರದಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಜನಾ ಸೇವೆಯನ್ನು ನೀಡ ಲಾಯಿತು. ಈ ಸೇವಾ ಕಾರ್ಯವು ಘಟಕದ ಅಧ್ಯಕ್ಷರಾದ ರವಿ ಅಮೀನ್ ರವರ ನೇತೃತ್ವದಲ್ಲಿ ಘಟಕದ ಭಜನಾ ತಂಡದೊಂದಿಗೆ, ಘಟಕದ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರುಗಳು, ಹಾಗೂ ಒಟ್ಟು 59 ಸದಸ್ಯರುಗಳು ಪಾಲ್ಗೊಂಡರು.ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಗೌರವಾಧ್ಯಕ್ಷರಾದ ಶ್ರೀ ಜಯಂತ್ ನಡುಬೈಲ್, ಕ್ಷೇತ್ರದ ಯಜಮಾನರಾದ ಶ್ರೀಧರ್ ಪೂಜಾರಿ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ದ್ವಿತೀಯ […]
Read More
29-06-2022, 2:50 PM
ವೇಣೂರು :- ಯುವವಾಹಿನಿ (ರಿ.) ವೇಣೂರು ಘಟಕ ಮತ್ತು ಬ್ರಹ್ಮ ಶ್ರೀಗುರು ನಾರಾಯಣ ಸೇವಾ ಸಂಘ (ರಿ) ವೇಣೂರು ಇದರ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು ಇಲ್ಲಿ ದೇವಾಲಯದ ಜೀರ್ಣೋದ್ಧಾರ ಕೆಲಸ ಕಾರ್ಯಗಳ ನಿಮಿತ್ತ ದಿನಾಂಕ 29 ಜೂನ್ 2022ನೇ ಬುಧವಾರ ಸಂಜೆ ಗಂಟೆ 6 ರಿಂದ ಕರ ಸೇವೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ವೇಣೂರು ಘಟಕದ ಅಧ್ಯಕ್ಷರಾದ ಯೋಗೀಶ್ ಬಿಕ್ರೋಟ್ಟು, ಯುವವಾಹಿನಿ ಕೇಂದ್ರ ಸಮಿತಿ (ರಿ.) ಮಂಗಳೂರು ಇದರ ಕ್ರೀಡಾ ಮತ್ತು ಅರೋಗ್ಯ ನಿರ್ದೇಶಕರಾದ […]
Read More
19-06-2022, 3:29 PM
ಕಂಕನಾಡಿ :- ನಮ್ಮ ಸಮಾಜದ ಯುವ ಸಮುದಾಯ ಮುಖ್ಯವಾಹಿನಿಯ ಜೊತೆಗೂಡಿ ಸಮಾಜಮುಖಿ ಚಿಂತನೆಗಳೊಂದಿಗೆ ಉತ್ತಮ ಸಮಾಜ ನಿರ್ಮಿಸುವಲ್ಲಿ ಶ್ರಮಿಸಬೇಕಾಗಿದೆ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ತಿಳಿಸಿದರು. ಅವರು ದಿನಾಂಕ 19 ಜೂನ್ 2022 ಭಾನುವಾರ ಕಂಕನಾಡಿಯ ಉಜ್ಜೋಡಿ ಮಾರುತಿ ಕಾಂಪ್ಲೆಕ್ಸ್ ನ ಮಹಡಿಯಲ್ಲಿ ಶುಭಾರಂಭಗೊಂಡ ಯುವವಾಹಿನಿ (ರಿ.) ಕಂಕನಾಡಿ ಘಟಕದ ನೂತನ ಕಛೇರಿಯನ್ನು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ ಘಟಕದ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಘಟಕದ ನೂತನ ಕಛೇರಿಯ […]
Read More
19-06-2022, 3:04 PM
ಕಂಕನಾಡಿ :- ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ದಿನಾಂಕ 23 ಜೂನ್ 2022 ರಂದು ಘಟಕದ ನೂತನ ಕಚೇರಿಯ ಸಭಾಂಗಣದಲ್ಲಿ “ವಿಶ್ವ ಯೋಗ ದಿನಾಚರಣೆ”ಯನ್ನು ಆಚರಿಸಲಾಯಿತು. ಶಾಂಭವಿ ಅಂಚನ್ ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಭಾರತ ವಿಶ್ವಕ್ಕೆ ಕೊಟ್ಟ ಕೊಡುಗೆಯೇ ಯೋಗ , ಯೋಗದಿಂದ ನಮ್ಮ ಜೀವನಶೈಲಿಯಲ್ಲಿ ಆಗುವ ಬದಲಾವಣೆಯನ್ನು ಉದಾಹರಣೆ ಸಹಿತ ವಿವರಿಸಿ ದಿನ ನಿತ್ಯ ನಾವು ಒಂದು ಗಂಟೆಯಾದರೂ ನಮ್ಮ ಆರೋಗ್ಯಕ್ಕಾಗಿ ಯೋಗ ಮಾಡಬೇಕು ಎಂದು ತಿಳಿಸಿ, ಕೆಲವು ಆಸನಗಳನ್ನು ಸದಸ್ಯರಿಂದ ಮಾಡಿಸಿದರು. […]
Read More
19-06-2022, 2:45 PM
ಯಡ್ತಾಡಿ :- ಯುವವಾಹಿನಿ (ರಿ.) ಯಡ್ತಾಡಿ ಘಟಕ ಹಾಗೂ ಸ. ಹಿ. ಪ್ರಾ. ಶಾಲೆ ಯಡ್ತಾಡಿ ಜಂಟಿಯಾಗಿ ಶಾಲಾ ಮಕ್ಕಳ ಬಿಸಿಯೂಟಕ್ಕೆ ತರಕಾರಿಗಳನ್ನು ಶಾಲಾ ವಠಾರದಲ್ಲಿ ಬೆಳೆಯುವ ವಿನೂತನ ಕಾರ್ಯಕ್ರಮವನ್ನು ದಿನಾಂಕ 19 ಜೂನ್ 2022ರ ರವಿವಾರದಂದು ಸ. ಹಿ. ಪ್ರಾ. ಶಾಲೆ ಯಡ್ತಾಡಿಯಲ್ಲಿ ನಡೆಸಲಾಯಿತು.ಘಟಕದ ಅಧ್ಯಕ್ಷರಾದ ಸೋಮಪ್ಪ ಪೂಜಾರಿಯವರು ಹಾಗೂ ಕಾರ್ಯದರ್ಶಿ ಸುಶಾಂತ್ ಪೂಜಾರಿಯವರು ತರಕಾರಿ ಬೀಜಗಳನ್ನು ಮಣ್ಣಿನ ದಿಬ್ಬಗಳಲ್ಲಿ ಬಿತ್ತುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಯುವವಾಹಿನಿ(ರಿ.) ಯಡ್ತಾಡಿ ಘಟಕದ ಸದಸ್ಯರು ಹಾಗೂ ಶಾಲಾ […]
Read More
19-06-2022, 2:32 PM
ಕೂಳೂರು:- ದಿನಾಂಕ 19 ಜೂನ್ 2022 ರಂದು ಯುವವಾಹಿನಿ ಕೂಳೂರು ಘಟಕದ ವತಿಯಿಂದ “ಮುಗ್ದ ಮನಸ್ಸಿನ ಸಮ್ಮಿಲನ” ಕಾರ್ಯಕ್ರಮವು ಸರಕಾರಿ ಬಾಲಕರ ಬಾಲ ಮಂದಿರ ಬೊಂದೆಲ್ ಇಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹೂವಿನ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ರಾಜೇಶ್ ಬಂಟ್ವಾಳ್ ಮಕ್ಕಳ ಮನಸ್ಸು ಆವೆ ಮಣ್ಣಿನ ತರಹ ಅದಕ್ಕೆ ನಾವು ಯಾವ ರೀತಿ ಆಕಾರ ನೀಡುತ್ತೆವೋ ಅದೇ ರೂಪ ಪಡೆಯುತ್ತದೆ,ಮುಗ್ದ ಮನಸ್ಸಿನ ಮಕ್ಕಳ ಜೊತೆ ಒಂದು ದಿನ […]
Read More
19-06-2022, 2:29 PM
ಸುರತ್ಕಲ್ :- ದಿನಾಂಕ 19 ಜೂನ್ 2022 ರಂದು ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ತೋಕೂರು ಸುಬ್ರಮಣ್ಯ ದೇವಸ್ಥಾನದ ಜೀರ್ಣೋದ್ದಾರದ ಪ್ರಯುಕ್ತ ಒಂದು ದಿನದ ಕರ ಸೇವೆಯನ್ನು ನೆರವೇರಿಸಲಾಯಿತು. ಮಾಜಿ ಅಧ್ಯಕ್ಷರುಗಳು ಹಾಗೂ ಸದಸ್ಯರು ಸೇರಿ ಒಟ್ಟು 18 ಮಂದಿ ಈ ಸೇವೆಯಲ್ಲಿ ಪಾಲ್ಗೊಂಡು ಸೇವೆಯನ್ನು ಸಲ್ಲಿಸಲಾಯಿತು.
Read More
19-06-2022, 2:26 PM
ಮಾಣಿ :- ಜಗತ್ತಿನ ಕೆಲವೊಂದು ಬದಲಾವಣೆಗೆ ಪರಿಸರವು ಕಾರಣವಾಗುತ್ತದೆ.ಇಂದೆಲ್ಲ ಪರಿಸರವನ್ನು ನಾಶಗೊಳಿಸಿ ಕಟ್ಟಡಗಳು ತಲೆ ಎತ್ತುತ್ತಿವೆ.ಇದು ಮುಂದಿನ ಪೀಳಿಗೆಗೆ ಅಪಾಯಕಾರಿಯಾಗಿದೆ, ಹಾಗಾಗಿ ಪರಿಸರವನ್ನು ಉಳಿಸುವುದು ಮತ್ತು ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ” ಎಂದು ಪುತ್ತೂರು ಪೋಲೀಸ್ ಇಲಾಖೆಯ ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ರಾಧಾಕೃಷ್ಣ ಬಿ.ಜಿ ರವರು ತಿಳಿಸಿದರು. ಅವರು ದಿನಾಂಕ 19 ಜೂನ್ 2022 ರ ಆದಿತ್ಯವಾರದಂದು ದ.ಕ.ಜಿ.ಪಂ.ಹಿ. ಪ್ರಾಥಮಿಕ ಶಾಲೆ,ಮಲ್ಲಡ್ಕ,ಪೆರ್ನೆ ಇಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ನಡೆದ “ಹಸಿರೇ-ಉಸಿರು” ಕಾರ್ಯಕ್ರಮದಲ್ಲಿ ಮುಖ್ಯ […]
Read More
19-06-2022, 2:23 PM
ಕಡಬ :- ದಿನಾಂಕ 19 ಜೂನ್ 2022 ರಂದು ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ”ಒಂದೇ ಜಾತಿ, ಒಂದೇ ಮತ, ಒಂದೇ ದೇವರು” ಎನ್ನುವ ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವದ ಸತ್ವ ನಮಗೆಲ್ಲರಿಗೂ ಆದರ್ಶ , ಅವರ ಪ್ರತಿಯೊಂದು ಸಂದೇಶ ಮನುಕುಲಕ್ಕೆ ಒಳಿತು ನೀಡುತ್ತ ಬಂದಿದೆ. ಆದ್ದರಿಂದ ನಾರಾಯಣ ಗುರು ತತ್ವ ಪ್ರತಿಯೊಬ್ಬನಿಗೂ ತಿಳಿಯಬೇಕು, ಪ್ರತಿ ಮನೆಗೂ ತಲುಪಬೇಕು ಎನ್ನುವ ದೃಷ್ಟಿಯಿಂದ “ಗುರು ಸ್ಫೂರ್ತಿ – 2022” ಎನ್ನುವ ಕಾರ್ಯಕ್ರಮವನ್ನು ಕಡಬ ತಾಲೂಕಿನ ಕೊಂಬಾರು […]
Read More