15-11-2019, 3:36 PM
ಯುವವಾಹಿನಿಯೆಂಬ ಕೂಡುಕುಟುಂಬದ ಸದಸ್ಯರೊಬ್ಬರ ಮದುವೆಯಲ್ಲಿ “””ಮದ್ಯಮುಕ್ತ ಮದರಂಗಿ“”” ಪ್ರತಿಜ್ಞಾ ವಿಧಿ ಸಂಕಲ್ಪ ದೊಂದಿಗೆ ನೆರವೇರಿಸಿ ನಾರಾಯಣ ಗುರುಗಳ ಸಂದೇಶವನ್ನು ಸಮಾಜಕ್ಕೆ ಸಾರಿದ ಅಭೂತಪೂರ್ವ ಕ್ಷಣ ನಮ್ಮ ಘಟಕದ ಸದಸ್ಯರಾದ ಚಿ.ರಕ್ಷಿತ್ ಕೃಷ್ಣ ಸನಿಲ್ ರವರ ಮದುವೆಯ ಮದರಂಗಿ ಕಾರ್ಯಕ್ರಮ ವು ತಾರೀಕು 13-11-2019 ನೇ ಬುಧವಾರದಂದು ಸಾಯಂಕಾಲ ಮದುಮಗನ ನಿವಾಸ ಕೊಲ್ಯ ಕನೀರುಬೀಡುವಿನಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ಸಂತ ಸೆಬಾಸ್ಟಿಯನ್ ಕಾಲೇಜು ಪೆರ್ಮನ್ನೂರು ತೊಕ್ಕೋಟು ಇಲ್ಲಿಯ ಉಪನ್ಯಾಸಕರಾದ ಸಾಹಿತಿ ಅರುಣ್ ಉಳ್ಳಾಲ್ ರವರ ಆಶಯ ಭಾಷಣದಲ್ಲಿ ತಿಳಿಯಪಡಿಸಿದ ವಿಚಾರ […]
Read More
15-11-2019, 2:30 PM
ಬಿಲ್ಲವ ಸಮಾಜ ಸೇವಾ ಸಂಘ ಎಕ್ಕಾರು-ಪೆರ್ಮುದೆ ಹಾಗು ಯುವವಾಹಿನಿ(ರಿ) ಎಕ್ಕಾರು-ಪೆರ್ಮುದೆ ಇದರ ಜಂಟಿ ಆಶ್ರಯದಲ್ಲಿ 14/11/2019 ಮಕ್ಕಳ ದಿನಾಚರಣೆಯಂದು ಅಂಗನವಾಡಿ ಮಕ್ಕಳಿಗೆ ಛದ್ಮವೇಷ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತ ಮಕ್ಕಳಿಗೆ ಬಹುಮಾನ ಹಾಗು ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಪ್ರೋತ್ಸಾಹಕ ಬಹುಮಾನ ನೀಡಲಾಯಿತು. ಯುವವಾಹಿನಿ(ರಿ) ಎಕ್ಕಾರು-ಪೆರ್ಮುದೆ ಇದರ ಅಧ್ಯಕ್ಷರಾದ ಸಂದೇಶ್ ಪೂಜಾರಿ, ಗ್ರಾಮ ಪಂಚಾಯತ್ ಪೆರ್ಮುದೆ ಇದರ ಅಧ್ಯಕ್ಷರಾದ ಸರೋಜ, ಯುವವಾಹಿನಿ(ರಿ) ಎಕ್ಕಾರು-ಪೆರ್ಮುದೆ ಇದರ ಹಿರಿಯ ಸದಸ್ಯರಾದ ಪ್ರದೀಪ್ ಕುಮಾರ್ ಸುವರ್ಣ, ಚಂದ್ರಕಲಾ ಹಾಗು ಇತರ ಸದಸ್ಯರು ಉಪಸ್ಥಿತರಿದ್ದರು.
Read More
14-11-2019, 4:04 PM
ಇತ್ತೀಚೆಗೆ ಯುವಜನಾಂಗವು ಮದರಂಗಿ ಕಾರ್ಯಕ್ರಮದಲ್ಲಿ ಮಧ್ಯಪಾನಕ್ಕಾಗಿಯೇ ಆಸಕ್ತಿಯಿಂದ ಭಾಗವಹಿಸಿ, ಅನೇಕ ಅನಾಹುತವನ್ನು ಸೃಷ್ಟಿಸುತ್ತೀವೆ.ಆದರೆ ನಮ್ಮ ಘಟಕದ ಸಕ್ರಿಯೆ ಸದಸ್ಯೆಯಾಗಿರುವ ಕುಮಾರಿ ಹರ್ಷಿತರವರ ಮದರಂಗಿ ಶಾಸ್ತ್ರವು ಬಹಳ ವಿಭಿನ್ನತೆಗೆ ಸಾಕ್ಷಿಯಾಯಿತು. ದಿನಾಂಕ 13/11/2019ರಂದು ಅವಳ ಸ್ವಗೃಹವಾದ ಕುರಿಯಾಳದಲ್ಲಿ ಸಂಜೆ ಗೋಧೂಳಿ ಲಗ್ನದಲ್ಲಿ ಸತ್ಯನಾರಾಯಣ ಪೂಜೆ,ನಂತರ ಓಂಕಾರೇಶ್ವರ ಭಜನಾಮಂಡಳಿಯವರಿಂದ ಭಜನೆ ಕುಣಿತ ಅರಳುವ ಪ್ರತಿಭೆಗಳಿಂದ ಮಕ್ಕಳ ಮತ್ತು ಯುವಕರ ಸಾಂಸ್ಕೃತಿಕ ಕಾರ್ಯಕ್ರಮ,ಹಲವು ರೀತಿಯ ಮೋಜಿನ ಆಟಗಳು ಪ್ರೇಕ್ಷಕರನ್ನು ಮನರಂಜಿಸಿದವು. ಈ ರೀತಿಯಾಗಿ ಮಧ್ಯಪಾನವು ಸಮಾಜದ ಸ್ವಾಸ್ಥ್ಯದ ವಿನಾಶಕ್ಕೆ ಕಾರಣವಾಗುತ್ತಿದ್ದು , […]
Read More
14-11-2019, 3:52 PM
ವಿದ್ಯೆ ,ಉದ್ಯೋಗ, ಸಂಪರ್ಕ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ (ರಿ)ಕಡಬ ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ನ.14ರಂದು ಕಡಬ ತಾಲೂಕಿನ ಮೀನಾಡಿ ದ.ಕ.ಜಿ.ಪ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಐಡಿ ಕಾರ್ಡ್ ವಿತರಿಸಲಾಯಿತು. ಯುವವಾಹಿನಿ ಕಡಬ ಘಟಕದ ಕಾರ್ಯದರ್ಶಿ ಶಿವಪ್ರಸಾದ್ ನೂಚಿಲರವರು ಐಡಿ ಕಾರ್ಡ್ ವಿತರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಮೀನಾಡಿ ಶಾಲಾ ಎಸ್ ಡಿ ಎಮ್ ಸಿ ಉಪಾಧ್ಯಕ್ಷ ಗಿರಿಧರ ಯುವವಾಹಿನಿ ಪದಾಧಿಕಾರಿಗಳಾದ ಜಯಪ್ರಕಾಶ್ ದೋಳ,ತಾರನಾಥ ಮರ್ಧಳ ,ಸರಿತಾ ಉಂಡಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕ ವೃಂದ […]
Read More
14-11-2019, 3:49 PM
ಯುವವಾಹಿನಿ (ರಿ,) ಮುಲ್ಕಿ ಘಟಕದ ವತಿಯಿಂದ 14.11.2019ರಂದು ಮುಲ್ಕಿಯ ಸಿ.ಎಸ್ .ಐ ಬಾಲಿಕಾಶ್ರಮದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ವನ್ನು ಏರ್ಪಾಡಿಸಿಲಾಯಿತು. ಘಟಾಕಧ್ಯಕ್ಷರಾದ ಸತೀಶ್ ಕಿಲ್ಪಾಡಿಯವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮ ವನ್ನು ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷ ರಾದ ಲೋಕೇಶ್ ಅಮೀನ್ ರವರು ದೀಪ ಬೆಳಗಿಸಿ ಉಧ್ಘಾಟಿಸಿದರು. ಕಾರ್ಯ ಕ್ರಮ ದ ಪ್ರಾರಂಭದಲ್ಲಿ ಬಾಲಿಕಾಶ್ರಮದ ಮಕ್ಕಳು ಪ್ರಾರ್ಥನೆ ಗೈದರು, ಅಧ್ಯಕ್ಷರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು, ಕಾರ್ಯ ಕ್ರಮ ವನ್ನು ಊಧ್ಘಾಟಿಸಿ ಮಾತಾನಾಡಿದ ಲೋಕೇಶ್ ಅಮೀನ್ ರು ತನ್ನ ನೆರೆಕರೆಯ […]
Read More
14-11-2019, 3:45 PM
ದಿನಾಂಕ 14.11.19 ರಂದು ಸಂಜೆ 4 ಗಂಟೆಗೆ ಸರಿಯಾಗಿ ಯುವವಾಹಿನಿ ಕೂಳೂರು ಘಟಕದ ವತಿಯಿಂದ ಮಕ್ಕಳ ದಿನಾಚರಣೆಯನ್ನು ಸಂವೇದನಾ ಮಕ್ಕಳ ಆಶ್ರಮ ನಂತೂರು, ತಾರೆತೋಟ ಇಲ್ಲಿ ಆಚರಿಸಲಾಯಿತು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಯುವವಾಹಿನಿ ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷರಾದ ಸಂಜೀವ ಪೂಜಾರಿ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ದೀಪ ಪ್ರಜ್ವಲಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ರವರು ವಹಿಸಿದ್ದರು. ನಮ್ಮ ಘಟಕದ ವತಿಯಿಂದ ಎಲ್ಲಾ ಮಕ್ಕಳಿಗೂ 10,600 ರೂ ಪಾದರಕ್ಷೆಗಳನ್ನು ವಿತರಿಸಲಾಯಿತು. […]
Read More
14-11-2019, 3:03 AM
ಯುವವಾಹಿನಿ (ರಿ) ವೇಣೂರು ಘಟಕ ಇದರ ವತಿಯಿಂದ ಸ್ಪೂರ್ತಿ ಭಿನ್ನಚೇತನಾ ಶಾಲೆ ಮೂಡಬಿದಿರೆಯಲ್ಲಿ ಇಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ನವೀನ್ ಪೂಜಾರಿ ಪಚ್ಚೇರಿ ವಹಿಸದ್ದರು .ಮಕ್ಕಳಿ ವಿವಿಧ ಆಟೋಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು .ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ವೇದಿಕೆಯಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ನಿತೀಶ್ ಎಚ್, ಘಟಕದ ಸಲಹೆಗಾರರಾದ ಹರೀಶ್ ಪೋಕ್ಕಿ, ಘಟಕದ ಕೋಶಧಿಕಾರಿ ಹರೀಶ್ ಪಿ […]
Read More
14-11-2019, 3:01 AM
ಯುವವಾಹಿನಿ ಮಾಣಿ ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಸಂಭ್ರಮ ನವೆಂಬರ್ 14… ಈ ದಿನ ಪ್ರತಿಯೊಬ್ಬರ ಬದುಕಿನಲ್ಲೂ ಅಮೂಲ್ಯವಾಗಿದ್ದು. ಯಾಕೆಂದರೆ, ಇದು ಬರೀ ದಿನ ಅಲ್ಲ. ಇದು ನೆನಪಿನ ಮೆರವಣಿಗೆ… ಮಕ್ಕಳ ದಿನಾಚರಣೆ ಎಂದರೇನೇ ಹಾಗೆ… ಚಿಣ್ಣರಿಗಂತೂ ಇದು ಅಕ್ಷರಶಃ ಹಬ್ಬ. ದೊಡ್ಡವರಿಗೆ ಬಾಲ್ಯದ ದಿನಗಳನ್ನು ಮತ್ತೆ ಮೆಲುಕು ಹಾಕುವ ಕ್ಷಣ… ಇದೇ ಕಾರಣಕ್ಕೆ ಯುವವಾಹಿನಿ ಮಾಣಿ ಘಟಕದ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅನಂತಾಡಿ ಹಾಗೂ ಬಾಬಣಕಟ್ಟೆ ಆಂಗನವಾಡಿ ಕೇಂದ್ರಕ್ಕೆ ತೆರಳಿ ಮಕ್ಕಳಿಗೆ ಸಿಹಿಹಂಚಿ, ಪಠ್ಯ […]
Read More
12-11-2019, 4:06 PM
ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ವತಿಯಿಂದ ಒಂದು ದಿನದ ಪ್ರವಾಸ ದಿನಾಂಕ :10:11:2019ರ ಭಾನುವಾರ ಯುವವಾಹಿನಿ ರಿ ಬೆಳ್ತಂಗಡಿ ಘಟಕದ ವತಿಯಿಂದ ಮನೋರಂಜನೆ ಉದ್ದೇಶದಿಂದ ಶ್ರಂಗೇರಿ ಶ್ರೀ ಶಾರದಾದೇವಿ ದೇವಾಲಯ ಮತ್ತು ಶಿರಿಮನೆ ಪಾಲ್ಸ್ ಜಲಪಾತ ಕ್ಕೆ ಒಂದು ದಿನ ಪ್ರವಾಸ ಕೈಗೂಂಡಿರುತ್ತದೆ.. 55ಜನ ಇದರಲ್ಲಿ ಭಾಗವಹಿಸಿದರು. ಸಾಮೂಹಿಕ ಸಹಬೋಜನ, ವಿಶೇಷ ಅಥಿತ್ಯ, ವಿವಿಧ ಮನೋರಂಜನಾ ಆಟ, ಇಲ್ಲಿ ವಿಶೇಷ ಮೇರುಗು ನೀಡಿತ್ತು. ಪ್ರವಾಸದ ಸಂಚಾಲಕರು ಚಂದ್ರಶೇಖರ ಅಳದಂಗಡಿ ಮತ್ತು ಉಮೇಶ್ ಸುವರ್ಣ ಇವರ ಶ್ರಮ ಎಲ್ಲರ […]
Read More
10-11-2019, 2:44 AM
ಗುತ್ತು ಮನೆಯಲ್ಲಿ ಯುವವಾಹಿನಿ ಮಾಣಿ ಘಟಕದ ತುಳಸಿ ಪರ್ಬ ಕಾರ್ಯಕ್ರಮ ‘ಗುತ್ತು’ ಎಂದರೆ ಇತಿಹಾಸ ಘನೀಭವಿಸಿದಂತೆ ಮತ್ತು ಮರುಜೀವಿಸಿದಂತೆ. ಅದು ಒಂದು ವಾಸ್ತವವೂ ಹೌದು, ಕಲ್ಪನೆಯೂ ಹೌದು. ಅದೊಂದು ಅನುಭವಜನ್ಯ ಸತ್ಯ ಮತ್ತು ಪುನಃ ಪಡೆದುಕೊಂಡ ಅನುಭವ”. ಇಂತಹ ಗುತ್ತು ಮನೆತನದಲ್ಲಿ ಒಂದು ಇಡ್ಕಿದು ಗ್ರಾಮದ ಸೂರ್ಯ ಚಂದ್ರಾವತಿ ಅಮ್ಮನವರ ಗುತ್ತು ಮನೆತನ. ನಮ್ಮ ಸಂಸ್ಕೃತಿಯನ್ನು ನೆನಪಿಸುವ, ಹಾಗೂ ಧಾರ್ಮಿಕತೆಯನ್ನು ಬಿಂಬಿಸುವ ಯುವವಾಹಿನಿ ತುಳಸಿಪರ್ಬ ಕಾರ್ಯಕ್ರಮ ಘಟಕದ ನೂತನ ಅಧ್ಯಕ್ಷರಾದ ರಮೇಶ್ ಪೂಜಾರಿ ಮುಜಾಲ ಇವರ ಅಧ್ಯಕ್ಷತೆಯಲ್ಲಿ […]
Read More