29-10-2019, 3:56 PM
ದಿನಾಂಕ 29.10.2019 ರಂದು ಸಂಜೆ ಯುವವಾಹಿನಿ ಸಭಾಂಗಣ ದಲ್ಲಿ ಘಟಕದ ಎಲ್ಲಾ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಸೇರಿ ದೀಪಗಳ ಹಬ್ಬ ದೀಪಾವಳಿ ಯನ್ನು ಸಂಭ್ರಮ ಸಡಗರದಿಂದ ಆಚರಿಸಿದೇವು. ಸಾಯಂಕಾಲ 4.30 ಗಂಟೆಗೆ ಘಟಕದ ಹಿರಿಯ ಸದಸ್ಯರಾದ ಶ್ರೀಯುತ ಪರಮೇಶ್ವರ ಪೂಜಾರಿಯವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿಷ್ಣು ಸಹಸ್ರನಾಮದೊಂದಿಗೆ ಆರಂಭಗೊಂಡ ಭಜನಾ ಕಾರ್ಯಕ್ರಮದಲ್ಲಿ ವಿವಿಧ ಸದಸ್ಯರು ಎರಡು ಗಂಟೆಗಳ ಕಾಲ ಸುಶ್ರಾವ್ಯವಾಗಿ ಭಜನೆ ಹಾಡಿದರು. ನಂತರ 6.30 ಗಂಟೆಗೆ ಸಾಪ್ತಾಹಿಕ ಸಭೆಯನ್ನು […]
Read More
29-10-2019, 2:28 AM
ದಿನಾಂಕ 29/10/2019 ರಂದು ಪೂರ್ವಾಹ್ನ 9.00 ಘಂಟೆಗೆ ದೀಪಾವಳಿ ಹಬ್ಬದ ಪ್ರಯುಕ್ತ ನಮ್ಮ ಘಟಕದ ವತಿಯಿಂದ ಧಾನ್ಯಲಕ್ಮಿ ಮತ್ತು ಗೋವಿನ ಪೂಜೆಯನ್ನು ಫಲ ಪುಷ್ಪಗಳಿಂದ ಅಲಂಕರಿಸಿ,ಫಲವಸ್ತು ಮತ್ತು ಮಂತ್ರಾಕ್ಷೆಗಳನ್ನು ಸಮರ್ಪಿಸಿ ಹಾಗೂ ಹಣತೆ ಹಚ್ಚಿ, ದೀಪ ಪ್ರಜ್ವಲಿಸಿ ಷೊಡೋಪಚಾರಿ ವಿಧಿ ವಿಧಾನಗಳಿಂದ ಮಹಿಳಾ ಸದಸ್ಯರು ಸಾಮೂಹಿಕವಾಗಿ ಮಂತ್ರ ಪಠಿಸಿ, ಆರತಿ ಎತ್ತಿದೆವು. ಅಲ್ಲದೆ ಪಟಾಕಿ ಸಿಡಿಸಿ ಸಂಭ್ರಮಿಸಿದೆವು. ಈ ಮೂಲಕ ನಮ್ಮ ಸದಸ್ಯರೆಲ್ಲರೂ ದೀಪಾವಳಿ ಹಬ್ಬದ ಆಚರಣೆ ಮತ್ತು ಮಹತ್ವದ ಸ್ವ ಅನುಭವ ಪಡೆದೆವು. ಈ […]
Read More
29-10-2019, 2:05 AM
ಯುವವಾಹಿನಿ ಉಪ್ಪಿನಂಗಡಿ ಘಟಕ ಮತ್ತು ಮುಗ್ಗಗುತ್ತು ಕಟುಂಬಸ್ಥರ ಟ್ರಸ್ಟ್ ಇವರ ಜಂಟಿ ಆಶ್ರಯದಲ್ಲಿ ತುಳುನಾಡ ತುಡರ್ ಪರ್ಬ ಮುಗ್ಗಗುತ್ತು ತರವಾಡು ಮನೆಯಲ್ಲಿ ನಡೆಯಿತು. ಬಲೀಂದ್ರ ಪೂಜೆಯನ್ನು ನೆರವೇರಿಸಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಬಲೀಂದ್ರ ಪೂಜೆಯ ಹಿನ್ನಲೆ ಮತ್ತು ಮಹತ್ವವನ್ನು ಶೇಖರ್ ಪೂಜಾರಿ ಶಿಬಾರ್ಲ ತಿಳಿಸಿಕೊಟ್ಟರು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯನ್ನು ಮಾಡುವ ಮೂಲಕ ಶ್ರೀ ಕೆ. ಜಿ ಬಂಗೇರ ನೆರವೇರಿಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ್ಪಿನಂಗಡಿ ಯುವವಾಹಿನಿ ಘಟಕದ ಅಧ್ಯಕ್ಷರಾದ ಆಶಿತ್ ಎಂ. ವಿ ವಹಿಸಿದ್ದರು.. […]
Read More
28-10-2019, 2:26 AM
ಬೆಳಕಿನ ಹಬ್ಬ ದೀಪಾವಳಿಯನ್ನು ಯುವವಾಹಿನಿ ಕಾಪು ಘಟಕದ ನೇತೃತ್ವದಲ್ಲಿ ಕಾಪು ಕೊರಗಜ್ಜ ದೈವಸ್ಥಾನದ ಬಳಿ ಕೊರಗರ ಕಾಲೋನಿಯಲ್ಲಿ ಶುಕ್ರವಾರ ವಿಶಿಷ್ಟವಾಗಿ ಆಚರಿಸಲಾಯಿತು. ಮಹಿಳೆಯರಿಗೆ ಸೀರೆ, ಗಂಡಸರಿಗೆ ಶಾಲು, ಲುಂಗಿ ಡ್ರೆಸ್ ಹಾಗೂ ಸಿಹಿ ತಿಂಡಿ ವಿತರಣೆ ಮಾಡಲಾಯಿತು. ಕಾಲೋನಿಯ ಕುಟುಂಬಗಳ ಸದಸ್ಯರು ಈ ವಿಶಿಷ್ಟ ದೀಪಾವಳಿಯಲ್ಲಿ ಪಾಲ್ಗೊಂಡು ಸಂಭ್ರಮಪಟ್ಟರು. ಮಾಜಿ ಸಚಿವ ವಿನಯಕುಮಾರ್ ಸೊರಕೆ ಉದ್ಘಾಟಿಸಿ ಮಾತನಾಡಿ, ಹಿಂದೂಗಳ ದೊಡ್ಡ ಹಬ್ಬ ಆಗಿರುವ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಆಚರಣೆಗೆ ಯಾವುದೇ ಜಾತಿ, ಮತಗಳ ಭೇದ ಭಾವ […]
Read More
28-10-2019, 2:22 AM
ಮನುಷ್ಯ ಬದುಕಲು ಆಹಾರ ಎಷ್ಟು ಮುಖ್ಯವೋ ವಾಸ ಮಾಡಲು ಮಮನೆಯೂ ಅಷ್ಟೇ ಮುಖ್ಯ. ಇದನ್ನರಿತ ಯುವವಾಹಿನಿ (ರಿ) ಕೂಳೂರು ಘಟಕವು ಅನಾರೋಗ್ಯರೂ, ಕಡುಬಡವರೂ ಆದ ಗುರುವಪ್ಪ ಪೂಜಾರಿ ಯವರ ಮನೆಯ ದುರಸ್ಥಿ ಕೆಲಸ ಮಾಡುವ ಯೋಜನೆ ಹಾಕಿಕೊಂಡಿತು. ಆ ಯೋಜನೆಯು ಪೂರ್ಣಗೊಂಡು, ದೀಪಾವಳಿಯ ಶುಭ ದಿನ ದಿನಾಂಕ 28.10.19 ರಂದು ಸಂಜೆ 6 ಗಂಟೆಗೆ ಸರಿಯಾಗಿ ದೀಪ ಬೆಳಗುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ರವರು ವಹಿಸಿದ್ದರು. ಭಾವನಾತ್ಮಕ […]
Read More
27-10-2019, 2:39 AM
ಯುವವಾಹಿನಿ (ರಿ.) ಮುಲ್ಕಿ ಘಟಕದ ಪ್ರತಿಷ್ಠಿತ ಕಾರ್ಯಕ್ರಮ ವಾಗಿರುವ ” ತುಳುವೆರೆ ತುಡರ ಪರ್ಬ” ಕಾರ್ಯಕ್ರಮ ದಿನಾಂಕ 26.10 .2019 ರಂದು ಸಂಜೆ 6 .30ಕ್ಕೆ ಸರಿಯಾಗಿ ನಮ್ಮ ಘಟಕದ ಅಧ್ಯಕ್ಷ ರಾದ ಸತೀಶ್ ಕಿಲ್ಪಾಡಿಯವರ ಅಧ್ಯಕ್ಷತೆಯಲ್ಲಿ ಮುಲ್ಕಿ ಬಿಲ್ಲವ ಸಂಘದ ಸಭಾಗೃಹದಲ್ಲಿ ಜರಗಿತು. ಸಭಾಕಾರ್ಯಕ್ರಮದ ಪ್ರಾರಂಭದಲ್ಲಿ ವರುಣ್ ಪೂಜಾರಿ ಯವರು ಪ್ರಾರ್ಥನೆ ಗೈದರು. ಅಧ್ಯಕ್ಷ ರಾದ ಸತೀಶ್ ಕಿಲ್ಪಾಡಿಯವರು ಬಂದ ಅತಿಥಿ ಗಣ್ಯ ರಿಗೆ ಹಾಗೂ ಉಪಸ್ಥಿತರಿದ್ದ ಎಲ್ಲರಿಗೂ ಸ್ವಾಗತ ಕೋರಿ ಅತಿಥಿ ವರ್ಯರನ್ನು ಶಾಲು […]
Read More
27-10-2019, 2:01 AM
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ವಾಹಿನಿ ರಿ. ಮೂಡಬಿದ್ರೆ ಘಟಕ ಹಾಗೂ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ರಿ. ಮೂಡಬಿದ್ರೆ ಇದರ ಸಹಯೋಗದೊಂದಿಗೆ ದಿನಾಂಕ 27 10 2019ನೇ ಆದಿತ್ಯವಾರದಂದು ಬೆಳಿಗ್ಗೆ ಗಂಟೆ ಒಂಬತ್ತು ಮೂವತ್ತಕ್ಕೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಮೂಡಬಿದ್ರೆಯಲ್ಲಿ ನಾರಾಯಣಗುರುಗಳ ಜೀವನ ಸಂದೇಶ ಗೋಷ್ಠಿ 2019 ಈ ಕಾರ್ಯಕ್ರಮವನ್ನು ಯುವವಾಹಿನಿ ರಿ. ಕೇಂದ್ರ ಸಮಿತಿಯ ಅಧ್ಯಕ್ಷರಾದ […]
Read More
24-10-2019, 2:19 AM
ದಿನಾಂಕ 24.10.19 ರಂದು ಸಂಜೆ 5.30 ಕ್ಕೆ ಸರಿಯಾಗಿ ಯುವವಾಹಿನಿ ಕೂಳೂರು ಘಟಕದ ವತಿಯಿಂದ ದೀಪಾವಳಿ ಪ್ರಯುಕ್ತ 5 ಕಡು ಬಡವ ಕುಟುಂಬಕ್ಕೆ ದೀಪಾವಳಿ ಆಚರಿಸಲು ಹಾಗೂ ಒಂದು ತಿಂಗಳಿಗೆ ಬೇಕಾದ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ಮೊದಲಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ದಲ್ಲಿ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ 20 ಜನ ಸದಸ್ಯರೊಂದಿಗೆ ಪದ್ಮನಾಭ ಕುಲಾಲ್, ದಿ. ಗೋಪಾಲ ಪೂಜಾರಿ, ಅಪ್ಪು ಆಚಾರಿ, ಗುರುವಪ್ಪ ಪೂಜಾರಿ ಒಟ್ಟು 5 ಮನೆಗಳಿಗೆ ವಿತರಿಸಲಾಯಿತು. […]
Read More
22-10-2019, 7:11 AM
ವು ದಿ 20/10/2019 ರಂದು 2 ದಿನದ ಶಿವಗಿರಿ ಯಾತ್ರೆಯನ್ನು ಹಮ್ಮಿಕೊಂಡಿದ್ದು ವರ್ಕುಲ,ಚೆoಬಳಂತಿ, ಅರವಿಪುರ,ಮರುತಮಲೇ, ಕನ್ಯಾಕುಮಾರಿ, ಅನಂತ ಪದ್ಮನಾಭ ಮುಂತಾದ ಪುಣ್ಯಕ್ಷೇತ್ರಕ್ಕೆ ಭೇಟಿಕೊಡಲಾಯಿತು. ಒಟ್ಟು 50 ಮಂದಿ ಯಾತ್ರಿಗಳು ಪಾಲ್ಗೊಂಡಿದ್ದರು.
Read More
22-10-2019, 4:28 AM
ಯುವವಾಹಿನಿ ಕೂಳೂರು ಘಟಕದ ವತಿಯಿಂದ ದಿನಾಂಕ 18 ರಿಂದ 21 ರವರೆಗೆ ಕಮಲಶಿಲೆ, ಹಂಪಿ, ಮಂತ್ರಾಲಯ ಪ್ರವಾಸ ಹಮ್ಮಿಕೊಂಡಿತು. ಘಟಕದ ಉಪಾಧ್ಯಕ್ಷರಾದ ಪವಿತ್ರ ಅಮೀನ್ ರವರ ಸಂಚಾಲಕತ್ವದಲ್ಲಿ 40 ಜನರ ತಂಡ ದಿನಾಂಕ 18.10.19 ರಂದು ಸಂಜೆ 4 ಗಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಿಂದ ಹೊರಟು ಕಮಲಶಿಲೆ ದೇವರ ದರ್ಶನ ಪಡೆದು, ಪ್ರಯಾಣ ಮುಂದುವರೆಸಿ 19.10.19 ರ ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಹೊಸಪೇಟೆ ತಲುಪಿ ಅಲ್ಲಿ ಉಪಹಾರದ ನಂತರ ಹಂಪಿ ತಲುಪಿದೆವು. […]
Read More