ಘಟಕಗಳು

ದೀಪಾವಳಿ ಆಚರಣೆ

ದಿನಾಂಕ 29.10.2019 ರಂದು ಸಂಜೆ ಯುವವಾಹಿನಿ ಸಭಾಂಗಣ ದಲ್ಲಿ ಘಟಕದ ಎಲ್ಲಾ  ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಸೇರಿ ದೀಪಗಳ ಹಬ್ಬ ದೀಪಾವಳಿ ಯನ್ನು ಸಂಭ್ರಮ ಸಡಗರದಿಂದ ಆಚರಿಸಿದೇವು. ಸಾಯಂಕಾಲ 4.30 ಗಂಟೆಗೆ ಘಟಕದ ಹಿರಿಯ ಸದಸ್ಯರಾದ ಶ್ರೀಯುತ ಪರಮೇಶ್ವರ ಪೂಜಾರಿಯವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.  ವಿಷ್ಣು ಸಹಸ್ರನಾಮದೊಂದಿಗೆ ಆರಂಭಗೊಂಡ ಭಜನಾ ಕಾರ್ಯಕ್ರಮದಲ್ಲಿ ವಿವಿಧ ಸದಸ್ಯರು ಎರಡು ಗಂಟೆಗಳ ಕಾಲ ಸುಶ್ರಾವ್ಯವಾಗಿ ಭಜನೆ ಹಾಡಿದರು. ನಂತರ 6.30 ಗಂಟೆಗೆ ಸಾಪ್ತಾಹಿಕ ಸಭೆಯನ್ನು […]

Read More

ದೀಪಾವಳಿ ಹಬ್ಬದ ಆಚರಣೆ

ದಿನಾಂಕ 29/10/2019 ರಂದು  ಪೂರ್ವಾಹ್ನ 9.00 ಘಂಟೆಗೆ ದೀಪಾವಳಿ ಹಬ್ಬದ ಪ್ರಯುಕ್ತ ನಮ್ಮ ಘಟಕದ ವತಿಯಿಂದ ಧಾನ್ಯಲಕ್ಮಿ ಮತ್ತು ಗೋವಿನ ಪೂಜೆಯನ್ನು ಫಲ ಪುಷ್ಪಗಳಿಂದ ಅಲಂಕರಿಸಿ,ಫಲವಸ್ತು ಮತ್ತು  ಮಂತ್ರಾಕ್ಷೆಗಳನ್ನು ಸಮರ್ಪಿಸಿ  ಹಾಗೂ ಹಣತೆ ಹಚ್ಚಿ,  ದೀಪ ಪ್ರಜ್ವಲಿಸಿ  ಷೊಡೋಪಚಾರಿ ವಿಧಿ ವಿಧಾನಗಳಿಂದ  ಮಹಿಳಾ ಸದಸ್ಯರು ಸಾಮೂಹಿಕವಾಗಿ ಮಂತ್ರ ಪಠಿಸಿ,    ಆರತಿ ಎತ್ತಿದೆವು. ಅಲ್ಲದೆ ಪಟಾಕಿ ಸಿಡಿಸಿ ಸಂಭ್ರಮಿಸಿದೆವು.   ಈ ಮೂಲಕ ನಮ್ಮ ಸದಸ್ಯರೆಲ್ಲರೂ ದೀಪಾವಳಿ ಹಬ್ಬದ ಆಚರಣೆ  ಮತ್ತು ಮಹತ್ವದ ಸ್ವ ಅನುಭವ ಪಡೆದೆವು. ಈ […]

Read More

ತುಳುನಾಡ ತುಡರ್ ಪರ್ಬ

ಯುವವಾಹಿನಿ ಉಪ್ಪಿನಂಗಡಿ ಘಟಕ ಮತ್ತು ಮುಗ್ಗಗುತ್ತು ಕಟುಂಬಸ್ಥರ ಟ್ರಸ್ಟ್ ಇವರ ಜಂಟಿ ಆಶ್ರಯದಲ್ಲಿ ತುಳುನಾಡ ತುಡರ್ ಪರ್ಬ ಮುಗ್ಗಗುತ್ತು ತರವಾಡು ಮನೆಯಲ್ಲಿ ನಡೆಯಿತು. ಬಲೀಂದ್ರ ಪೂಜೆಯನ್ನು ನೆರವೇರಿಸಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಬಲೀಂದ್ರ ಪೂಜೆಯ ಹಿನ್ನಲೆ ಮತ್ತು ಮಹತ್ವವನ್ನು ಶೇಖರ್ ಪೂಜಾರಿ ಶಿಬಾರ್ಲ ತಿಳಿಸಿಕೊಟ್ಟರು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯನ್ನು ಮಾಡುವ ಮೂಲಕ ಶ್ರೀ ಕೆ. ಜಿ ಬಂಗೇರ ನೆರವೇರಿಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ್ಪಿನಂಗಡಿ ಯುವವಾಹಿನಿ ಘಟಕದ ಅಧ್ಯಕ್ಷರಾದ ಆಶಿತ್ ಎಂ. ವಿ ವಹಿಸಿದ್ದರು.. […]

Read More

ಜಾತಿ ಭೇದ ಮತ ದ್ವೇಷ ಇಲ್ಲದ ಬೆಳಕು ದೀಪಾವಳಿ

ಬೆಳಕಿನ ಹಬ್ಬ ದೀಪಾವಳಿಯನ್ನು ಯುವವಾಹಿನಿ ಕಾಪು ಘಟಕದ ನೇತೃತ್ವದಲ್ಲಿ ಕಾಪು ಕೊರಗಜ್ಜ ದೈವಸ್ಥಾನದ ಬಳಿ ಕೊರಗರ ಕಾಲೋನಿಯಲ್ಲಿ ಶುಕ್ರವಾರ ವಿಶಿಷ್ಟವಾಗಿ ಆಚರಿಸಲಾಯಿತು. ಮಹಿಳೆಯರಿಗೆ ಸೀರೆ, ಗಂಡಸರಿಗೆ ಶಾಲು, ಲುಂಗಿ ಡ್ರೆಸ್ ಹಾಗೂ ಸಿಹಿ ತಿಂಡಿ ವಿತರಣೆ ಮಾಡಲಾಯಿತು. ಕಾಲೋನಿಯ ಕುಟುಂಬಗಳ ಸದಸ್ಯರು ಈ ವಿಶಿಷ್ಟ ದೀಪಾವಳಿಯಲ್ಲಿ ಪಾಲ್ಗೊಂಡು ಸಂಭ್ರಮಪಟ್ಟರು. ಮಾಜಿ ಸಚಿವ ವಿನಯಕುಮಾರ್ ಸೊರಕೆ ಉದ್ಘಾಟಿಸಿ ಮಾತನಾಡಿ, ಹಿಂದೂಗಳ ದೊಡ್ಡ ಹಬ್ಬ ಆಗಿರುವ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಆಚರಣೆಗೆ ಯಾವುದೇ ಜಾತಿ, ಮತಗಳ ಭೇದ ಭಾವ […]

Read More

ಬಾಳಿಗೊಂದು ಆಶಾದೀಪ

ಮನುಷ್ಯ ಬದುಕಲು ಆಹಾರ ಎಷ್ಟು ಮುಖ್ಯವೋ ವಾಸ ಮಾಡಲು ಮಮನೆಯೂ ಅಷ್ಟೇ ಮುಖ್ಯ. ಇದನ್ನರಿತ ಯುವವಾಹಿನಿ (ರಿ) ಕೂಳೂರು ಘಟಕವು ಅನಾರೋಗ್ಯರೂ, ಕಡುಬಡವರೂ ಆದ ಗುರುವಪ್ಪ ಪೂಜಾರಿ ಯವರ ಮನೆಯ ದುರಸ್ಥಿ ಕೆಲಸ ಮಾಡುವ ಯೋಜನೆ ಹಾಕಿಕೊಂಡಿತು. ಆ ಯೋಜನೆಯು ಪೂರ್ಣಗೊಂಡು, ದೀಪಾವಳಿಯ ಶುಭ ದಿನ ದಿನಾಂಕ 28.10.19 ರಂದು ಸಂಜೆ 6 ಗಂಟೆಗೆ ಸರಿಯಾಗಿ ದೀಪ ಬೆಳಗುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ರವರು ವಹಿಸಿದ್ದರು. ಭಾವನಾತ್ಮಕ […]

Read More

ತುಳುವೆರೆ ತುಡರ ಪರ್ಬ

ಯುವವಾಹಿನಿ (ರಿ.) ಮುಲ್ಕಿ ಘಟಕದ ಪ್ರತಿಷ್ಠಿತ ಕಾರ್ಯಕ್ರಮ ವಾಗಿರುವ ” ತುಳುವೆರೆ ತುಡರ ಪರ್ಬ” ಕಾರ್ಯಕ್ರಮ ದಿನಾಂಕ 26.10 .2019 ರಂದು ಸಂಜೆ 6 .30ಕ್ಕೆ ಸರಿಯಾಗಿ ನಮ್ಮ ಘಟಕದ ಅಧ್ಯಕ್ಷ ರಾದ ಸತೀಶ್ ಕಿಲ್ಪಾಡಿಯವರ ಅಧ್ಯಕ್ಷತೆಯಲ್ಲಿ ಮುಲ್ಕಿ ಬಿಲ್ಲವ ಸಂಘದ ಸಭಾಗೃಹದಲ್ಲಿ ಜರಗಿತು. ಸಭಾಕಾರ್ಯಕ್ರಮದ ಪ್ರಾರಂಭದಲ್ಲಿ ವರುಣ್ ಪೂಜಾರಿ ಯವರು ಪ್ರಾರ್ಥನೆ ಗೈದರು. ಅಧ್ಯಕ್ಷ ರಾದ ಸತೀಶ್ ಕಿಲ್ಪಾಡಿಯವರು ಬಂದ ಅತಿಥಿ ಗಣ್ಯ ರಿಗೆ ಹಾಗೂ ಉಪಸ್ಥಿತರಿದ್ದ ಎಲ್ಲರಿಗೂ ಸ್ವಾಗತ ಕೋರಿ ಅತಿಥಿ ವರ್ಯರನ್ನು ಶಾಲು […]

Read More

ನಾರಾಯಣಗುರುಗಳ ಜೀವನ ಸಂದೇಶ ಗೋಷ್ಠಿ 2019

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ವಾಹಿನಿ ರಿ. ಮೂಡಬಿದ್ರೆ ಘಟಕ ಹಾಗೂ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ರಿ. ಮೂಡಬಿದ್ರೆ ಇದರ ಸಹಯೋಗದೊಂದಿಗೆ ದಿನಾಂಕ 27 10 2019ನೇ ಆದಿತ್ಯವಾರದಂದು ಬೆಳಿಗ್ಗೆ ಗಂಟೆ ಒಂಬತ್ತು ಮೂವತ್ತಕ್ಕೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಮೂಡಬಿದ್ರೆಯಲ್ಲಿ ನಾರಾಯಣಗುರುಗಳ ಜೀವನ ಸಂದೇಶ ಗೋಷ್ಠಿ 2019 ಈ ಕಾರ್ಯಕ್ರಮವನ್ನು ಯುವವಾಹಿನಿ ರಿ. ಕೇಂದ್ರ ಸಮಿತಿಯ ಅಧ್ಯಕ್ಷರಾದ […]

Read More

ಅಶಕ್ತ ಕೈಗಳಿಗೆ ನೆರವಿನ ನಂದಾದೀಪ

ದಿನಾಂಕ 24.10.19 ರಂದು ಸಂಜೆ 5.30 ಕ್ಕೆ ಸರಿಯಾಗಿ ಯುವವಾಹಿನಿ ಕೂಳೂರು ಘಟಕದ ವತಿಯಿಂದ ದೀಪಾವಳಿ ಪ್ರಯುಕ್ತ 5 ಕಡು ಬಡವ ಕುಟುಂಬಕ್ಕೆ ದೀಪಾವಳಿ ಆಚರಿಸಲು ಹಾಗೂ ಒಂದು ತಿಂಗಳಿಗೆ ಬೇಕಾದ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ಮೊದಲಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ದಲ್ಲಿ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ 20 ಜನ ಸದಸ್ಯರೊಂದಿಗೆ ಪದ್ಮನಾಭ ಕುಲಾಲ್, ದಿ. ಗೋಪಾಲ ಪೂಜಾರಿ, ಅಪ್ಪು ಆಚಾರಿ, ಗುರುವಪ್ಪ ಪೂಜಾರಿ ಒಟ್ಟು 5 ಮನೆಗಳಿಗೆ ವಿತರಿಸಲಾಯಿತು. […]

Read More

ಶಿವಗಿರಿ ಯಾತ್ರೆ

  ವು ದಿ 20/10/2019 ರಂದು 2 ದಿನದ ಶಿವಗಿರಿ ಯಾತ್ರೆಯನ್ನು ಹಮ್ಮಿಕೊಂಡಿದ್ದು ವರ್ಕುಲ,ಚೆoಬಳಂತಿ, ಅರವಿಪುರ,ಮರುತಮಲೇ, ಕನ್ಯಾಕುಮಾರಿ, ಅನಂತ ಪದ್ಮನಾಭ ಮುಂತಾದ ಪುಣ್ಯಕ್ಷೇತ್ರಕ್ಕೆ ಭೇಟಿಕೊಡಲಾಯಿತು. ಒಟ್ಟು 50 ಮಂದಿ ಯಾತ್ರಿಗಳು ಪಾಲ್ಗೊಂಡಿದ್ದರು.

Read More

ಕಮಲಶಿಲೆ, ಹಂಪಿ, ಮಂತ್ರಾಲಯ ಪ್ರವಾಸ

  ಯುವವಾಹಿನಿ ಕೂಳೂರು ಘಟಕದ ವತಿಯಿಂದ ದಿನಾಂಕ 18 ರಿಂದ 21 ರವರೆಗೆ ಕಮಲಶಿಲೆ, ಹಂಪಿ, ಮಂತ್ರಾಲಯ ಪ್ರವಾಸ ಹಮ್ಮಿಕೊಂಡಿತು. ಘಟಕದ ಉಪಾಧ್ಯಕ್ಷರಾದ ಪವಿತ್ರ ಅಮೀನ್ ರವರ ಸಂಚಾಲಕತ್ವದಲ್ಲಿ 40 ಜನರ ತಂಡ  ದಿನಾಂಕ 18.10.19 ರಂದು ಸಂಜೆ 4 ಗಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಿಂದ ಹೊರಟು ಕಮಲಶಿಲೆ ದೇವರ ದರ್ಶನ ಪಡೆದು,  ಪ್ರಯಾಣ ಮುಂದುವರೆಸಿ 19.10.19 ರ ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಹೊಸಪೇಟೆ ತಲುಪಿ ಅಲ್ಲಿ ಉಪಹಾರದ ನಂತರ ಹಂಪಿ ತಲುಪಿದೆವು.  […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!