ಘಟಕಗಳು

ಉಚಿತ ಟೈಲರಿಂಗ್ ತರಬೇತಿ ಶಿಬಿರ

ಯುವವಾಹಿನಿ (ರಿ) ವೇಣೂರು ಘಟಕದ ವತಿಯಿಂದ ,ಸೇವಾಭಾರತಿ ಕನ್ಯಾಡಿಯವರ ಸಹಭಾಗಿತ್ವದಲ್ಲಿ ದಿನಾಂಕ 6/ 10 ಭಾನುವಾರ  ಬಜಿರೆಯಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಭೇತಿ ಶಿಬಿರ ಉದ್ಘಾಟನೆಗೊಂಡಿತ್ತು.ಸೇವಾಭಾರತಿ ಕನ್ಯಾಡಿಯ ಮಾಜಿ ಅಧ್ಯಕ್ಷರಾದ ಕೃಷ್ಣಪ್ಪ ಗುಡಿಗಾರ್ ಉದ್ಘಾಟನೆ ಮಾಡಿದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ವೇಣೂರು ಘಟಕದ ಅಧ್ಯಕ್ಷರಾದ ನವೀನ್ ಪಚ್ಚೇರಿ ವಹಿಸಿದ್ದರು ,ಕಾರ್ಯಕ್ರಮದ ವೇದಿಕೆಯಲ್ಲಿ  ಸೇವಾಭಾರತಿಯ ಗ್ರಾಮಸಮಿತಿಯ ಅಧ್ಯಕ್ಷ ಹರೀಣ್ ಸುವರ್ಣ ಸೇರಿದಂತೆ ಯುವವಾಹಿನಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು

Read More

ಶಿವಗಿರಿ ಯಾತ್ರೆ

  ಯುವವಾಹಿನಿ (ರಿ) ಪಣಂಬೂರು -ಕುಳಾಯಿ ಘಟಕದ ವತಿಯಿಂದ ಅಕ್ಟೋಬರ್ 2ರಿಂದ 5ರ ತನಕ  ಬ್ರಹ್ಮ ಶ್ರೀ ನಾರಾಯಣ ಗುರುಗಳ ಜನ್ಮ ಸ್ಥಳವಾದ ಕೇರಳದ ಶಿವಗಿರಿಗೆ  50   ಸದಸ್ಯರ ತಂಡ ದೊಂದಿಗೆ ಯಾತ್ರೆಯನ್ನು ಹಮ್ಮಿ ಕೊಂಡು  ಯಶಸ್ವಿಯಾಗಿದೆ

Read More

ಶ್ರೀ ಚಾಮುಂಡಿ ರಾಹು ಗುಳಿಗ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ

ಶ್ರೀ ಚಾಮುಂಡಿ ರಾಹು ಗುಳಿಗ ದೇವಸ್ಥಾನದಲ್ಲಿ ನಮ್ಮ ಯುವವಾಹಿನಿ(ರಿ)ಶಕ್ತಿನಗರ ಘಟಕದ ವತಿಯಿಂದ ಭಜನಾ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಿತು ,ಒಂದು ಘಂಟೆಗಳ ಸುಶ್ರಾವ್ಯ ಗಾಯನದೊಂದಿಗೆ ಶ್ರೀ ಯಶವ0ತ ಕರ್ಕೇರ ಎಲ್ಲಾರ ಮನ ಗೆದ್ದರು ಭಜನೆಯಲ್ಲಿ ಶ್ರೀನಿವಾಸ ಪೂಜಾರಿ, ಜಯರಾಮ ಪೂಜಾರಿ , ಲಕ್ಷ್ಮೀಕಾಂತ್, ಮಾರ್ರಪ್ಪ ಪೂಜಾರಿ, ಭವಾನಿಶಂಕರ, ಭವ್ಯಕುಮಾರ್, ಯೋಗೀಶ್ ಸುವರ್ಣ, ರೋಹಿಣಿ, ರಾಜೀವಿ, ಸುರೇಖಾ, ಶಂಕರ್ ಪೂಜಾರಿ, ಅನನ್ಯ ಮುಂತಾದ ಹಲವೂ ಸದಸ್ಯರು ಪಾಲ್ಗೊಂಡು ಕಾರ್ಯಕ್ರಮ ಚಂದಗಾಣಿಸಿದರು..

Read More

ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

ದಿನಾಂಕ 2.10.19 ರಂದು ಯುವವಾಹಿನಿ ಕೂಳೂರು ಘಟಕದ ವತಿಯಿಂದ 150 ನೇ ಗಾಂಧಿ ಜಯಂತಿ ಪ್ರಯುಕ್ತ ಭಾರತಿ ಪದವಿಪೂರ್ವ ಕಾಲೇಜು, ನಂತೂರು ಇಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಭಾರತಿ ಸಮೂಹ ಸಂಸ್ಥೆಯ ಸೇವಾ ಸಮಿತಿಯ ಕಾರ್ಯದರ್ಶಿ ಕೃಷ್ಣ ನೀರಮೂಲೆ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ (ರಿ) ಕೂಳೂರು ಘಟಕದ ಉಪಾಧ್ಯಕ್ಷರಾದ ಪವಿತ್ರ. ಯು. ಅಮೀನ್ ರವರು ದೀಪ ಬೆಳಗಿಸುವುದರ ಮೂಲಕ ಮಾಡಿದರು. ನಂತರ ಮಾತನಾಡಿದ ಇವರು ಸ್ವಚ್ಛತೆ ಎಂಬುದು ನಮ್ಮ ಮನೆಯಲ್ಲಿ ಪ್ರಾರಂಭವಾಗಿ […]

Read More

ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

ಯುವವಾಹಿ (ರಿ) ಕಟಪಾಡಿ ಘಟಕ ಸ್ಥಳೀಯ ಕಟಪಾಡಿ ಗ್ರಾಮ ಪಂಚಾಯತ್ ವಿವಿಧ ಸಂಘ  ಸಂಸ್ಥೆಗಳ ಮುಖೇನ ಗಾಂಧಿ ಜಯಂತಿ ಪ್ರಯುಕ್ತ ಆಯೋಜಿಸಿದ ಸ್ವಚ್ಛತಾ ಕಾರ್ಯಕ್ರಮದಲ್ಲಿ ನಮ್ಮ ಯುವವಾಹಿನಿ ಘಟಕ (ಸಾರ್ವಜನಿಕ ಹಿಂದೂ ರುದ್ರಭೂಮಿ ಸರಕಾರಿ ಗುಡ್ಡೆ ) ಇಲ್ಲಿ ಒಂದು ದಿನದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತು ಸ್ಥಳೀಯ ಗ್ರಾಮಪಂಚಯತಿನ ಸದಸ್ಯರಾದ ಅಶೋಕ್ ರಾವ್ ,ಉದಯ ಶೆಟ್ಟಿ ಕನ್ಯಾನ ,ಸ್ಥಳೀಯರಾದ ಶೇಕರ್ ಶೆಟ್ಟಿ, ಸರ್ವಾಜನಿಕ ಗಣೇಶೋತ್ಸವ ಸಮಿತಿ ಸರಕಾರಿ ಗುಡ್ಡೆ ಇದರ ಅಧ್ಯಕ್ಷರಾದ ಕಿಶೋರ್ ಕುಮಾರ್ ಯುವವಾಹಿನಿ ಅಧ್ಯಕ್ಷರಾದ […]

Read More

ಯಶಸ್ವಿ ಉದ್ಯಮಕ್ಕೆ ಚೇತರಿಕಾ-2019

ದಿನಾಂಕ 29.09.2019 ರಂದು ಯುವವಾಹಿನಿ(ರಿ) ಮಂಗಳೂರು ಘಟಕ ಮತ್ತು ಕಾರ್ಕಳ ಘಟಕ ಇದರ ಜಂಟಿ ಆಶ್ರಯದಲ್ಲಿ ಸಣ್ಣ ಮತ್ತು ಮಧ್ಯಮ ಉದ್ದಿಮೆದಾರರು, ವ್ಯಾಪಾರಸ್ಥರು, ಸ್ವ ಉದ್ಯೋಗಿಗಳಿಗೆ, ಹೊಸದಾಗಿ ಉದ್ಯಮ ಪ್ರಾರಂಭಿಸುವವರಿಗೆ ಮತ್ತು ನಿರುದ್ಯೋಗಿಗಳಿಗೆ ಯಶಸ್ವಿ ಉದ್ಯಮಕ್ಕೆ ಸಮಗ್ರ ಮಾರ್ಗದರ್ಶನ ಚೇತರಿಕಾ 2019 ಎಂಬ ಕಾರ್ಯಕ್ರಮವು ಯುವವಾಹಿನಿ ಸಭಾಂಗಣ ಉರ್ವಸ್ಟೋರ್ ನಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಯಮಿ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ಇದರ ಪ್ರಧಾನ ಕಾರ್ಯದರ್ಶಿ ರವಿಪೂಜಾರಿ ಚಿಲಿಂಬಿ ಉದ್ಘಾಟಿಸಿದರು. ಯುವವಾಹಿನಿಯು ಅವಕಾಶ ವಂಚಿತ ವರ್ಗಗಳಿಗೆ […]

Read More

ಕ್ರಿಯಾಶೀಲತೆಗೆ ಹೆಸರುವಾಸಿ ಕೂಳೂರು ಘಟಕ – ನರೇಶ್ ಸಸಿಹಿತ್ಲು

ಯುವವಾಹಿನಿ ಕೂಳೂರು ಘಟಕವು ಕ್ರಿಯಾಶೀಲತೆಗೆ ಹೆಸರುವಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯುವವಾಹಿನಿಯ ಇತಿಹಾಸದಲ್ಲೇ ವಿಭಿನ್ನತೆ ತಂದುಕೊಟ್ಟಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ನರೇಶ್ ಸಸಿಹಿತ್ಲು ಹೇಳಿದರು. ಅವರು ದಿನಾಂಕ 22.09.19 ರಂದು ಕೂಳೂರು ಚರ್ಚ್ ಹಾಲ್ ನಲ್ಲಿ ನಡೆದ ಯುವಜನತೆಯ ಪ್ರೇರೇಪಣೆಗಾಗಿ ಯೂತ್ ಫೆಸ್ಟ್ 2019 ನಮ್ಮ ಚಿತ್ತ ಪ್ರತಿಭೆಗಳ ಅನಾವರಣದತ್ತ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲಿಸಿ ಮಾತನಾಡಿದರು. ಮಂಗಳೂರು ನಗರ ಪೂರ್ವ ಪೋಲಿಸ್ ಠಾಣೆಯ ನಿರೀಕ್ಷಕರಾದ ಶಾಂತರಾಮ್ ಕುಂದಾರ್ ಕಾರ್ಯಕ್ರಮದ ಸ್ಪರ್ಧೆಗಳನ್ನು ಉದ್ಘಾಟಿಸಿದರು. ನಂತರ ಮಾತನಾಡಿದ […]

Read More

ಬಿ.ತಮ್ಮಯ ಅವರಿಗೆ ನುಡಿನಮನ, ಸಾರ್ವಜನಿಕ ಸಂತಾಪ ಸೂಚಕ ಸಭೆ

ಇತ್ತೀಚೆಗೆ ನಿಧನರಾದ ಸಾಹಿತಿ, ನಿವೃತ್ತ ಕಂದಾಯ ಇಲಾಖಾಧಿಕಾರಿ,ಯುವವಾಹಿನಿಯ ಸ್ಥಾಪಕಾಧ್ಯಕ್ಷ ಬಿ.ತಮ್ಮಯ ಅವರಿಗೆ ನುಡಿನಮನ, ಸಾರ್ವಜನಿಕ ಸಂತಾಪ ಸೂಚಕ ಸಭೆ ಬಂಟ್ವಾಳದ ಬಂಟರ ಭವನದಲ್ಲಿ ದಿನಾಂಕ 23-09-2019 ನೇ ಸೋಮವಾರ ನಡೆಯಿತು. ಮಾಜಿ ಸಚಿವರಾದ ಬಿ.ರಮಾನಾಥ ರೈ, ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಎ.ಸಿ.ಭಂಡಾರಿ, ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಪ್ರೋ.ತುಕಾರಾಮ್ ಪೂಜಾರಿ. ತಮ್ಮಯರ ಸಹೋದರ ರಾಮ್ ಕುಮಾರ್, ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ನರೇಶ್ ಸಸಿಹಿತ್ಲು, ಲೇಕಕಿ ಬಿ.ಎಂ.ರೋಹಿಣಿ, ಪಿಂಚಣಿದಾರರ ಸಂಘದ ಪರವಾಗಿ ಮಧುಕರ […]

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 91ನೇ ಪುಣ್ಯ ತಿಥಿ : “ಸಮಾಜದ ಪ್ರಗತಿಯಲ್ಲಿ ನಾರಾಯಣ ಗುರುಗಳು” ವಿಚಾರ ಮಂಡನೆ

ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.), ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿ.ವಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.)ಪಡುಬಿದ್ರಿ ಘಟಕದ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 91ನೇ ಪುಣ್ಯ ತಿಥಿಯು ದಿನಾಂಕ 21/09/2019 ರಂದು ಅರ್ಥಪೂರ್ಣವಾಗಿ ಜರುಗಿತು.  ಈ ಕಾರ್ಯಕ್ರಮವು ಕುಮಾರಿ ಐಶ್ವರ್ಯರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ನಾರಾಯಣ ಗುರುಗಳ ಬಗೆಗಿನ ವಿಷಯಗಳನ್ನು ಘಟಕದ ಹಿರಿಯ ಸದಸ್ಯರಾದ, ಪಡುಬಿದ್ರಿ ನಾರಾಯಣಗುರು ಮಂದಿರದ ಅರ್ಚಕರಾದ ಚಂದ್ರಶೇಖರ ಶಾಂತಿ  ಪ್ರಸ್ತಾಪಿಸಿದರು   ಯುವವಾಹಿನಿ […]

Read More

ಯುವವಾಹಿನಿ ಭಜನಾ ಸಮಿತಿಯ ಉಧ್ಘಾಟನಾ ಕಾರ್ಯಕ್ರಮ

ನಮ್ಮ ಎಲ್ಲಾ ಯುವವಾಹಿನಿ ಭಂಧುಗಳು ದಿನಾಂಕ17/09/2019ನೇ ಮಂಗಳವಾರ ಸಮಯ 6:45ಕ್ಕೆ ನಮ್ಮ ಯುವವಾಹಿನಿ ಶಕ್ತಿನಗರ ಘಟಕವು ನೂತನವಾಗಿ ರಚಿಸಿರುವ “ಯುವವಾಹಿನಿ ಭಜನಾ ಸಮಿತಿ” ಯ ಉಧ್ಘಾಟನಾ ಕಾರ್ಯಕ್ರಮ ಹಾಗೂ ತಂಡದಿಂದ ಭಜನಾ ಕಾರ್ಯಕ್ರಮ ಕೊಂಗೂರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಜರುಗಿದೆ, ಭಜನೆ ಸಮಿತಿಯನ್ನು ಮಠದ ಧರ್ಮದರ್ಶಿ ನೆರವೇರಿಸಿ ಧಾರ್ಮಿಕ ಉಪಾನ್ಯಾಸ ಮಾಡಿದ ಧರ್ಮದರ್ಶಿ ಅನಂತಕ್ರಷ್ಣರವರು ಭಜನೆ ಯಿಂದ ವಿಭಜನೆ ಆಗಲಾರದು ಹಾಗೂ ಎಲ್ಲರಿಗೂ ಒಳಿತಾಗಲಿ ದುರ್ಗಾಪರಮೇಶ್ವರಿ ದೇವಿಯ ಅನುಗ್ರಹ ನಿಮ್ಮೆಲ್ಲರಿಗೂ ಇರಲಿ ಎಂದು ಆಶಿರ್ವದಿಸಿದರು ನಮ್ಮೊಂದಿಗೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!