ಘಟಕಗಳು

ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜಯಂತಿ : ಗುರುಸ್ಮರಣೆ ಮತ್ತು ಪ್ರತಿಭಾ ಪುರಸ್ಕಾರ

ಯುವವಾಹಿನಿ (ರಿ.)ಕಂಕನಾಡಿ ಘಟಕದ ವತಿಯಿಂದ ದಿನಾಂಕ 15.09.2019ರಂದು  ಆದಿತ್ಯವಾರ ಸಂಜೆ 5 ಕ್ಕೆ ಶ್ರೀ ಬ್ರಹ್ಮಮುಗೇರ ಶ್ರೀ ಮಹಾಂಕಾಳಿ ದೈವಸ್ಥಾನದ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜಯಂತಿಯ ಪ್ರಯುಕ್ತ ಗುರುಸ್ಮರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಶ್ರೀ ಬ್ರಹ್ಮಮುಗೇರ ಶ್ರೀ ಮಹಾಂಕಾಳಿ ದೈವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷರು  ಶ್ರೀನಿವಾಸ ಬಂಗೇರ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಹಾಗೂ ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಡಾ. ಪಿ ಎಲ್ […]

Read More

ಯುವ ಸ್ಪಂದನ ಸೇವಾ ಯೋಜನೆಯ 19ನೇ ಸೇವೆ

ಯುವವಾಹಿನಿ ರಿ. ಮೂಡಬಿದಿರೆ‌ ಘಟಕದ ವತಿಯಿಂದ ಆರಂಭಿಸಲಾದ ಯುವ ಸ್ಪಂದನ ಸೇವಾ ಯೋಜನೆಯ 19ನೇ ಸೇವೆಯನ್ನು ದಿನಾಂಕ 15/09/2019ರಂದು  ಕಡಂದಲೆ ಪಾಲಡ್ಕ ಪುಪಾಡಿ ಕಲ್ಲು  ವಸಂತ ಸಲ್ಯಾನ್ ಇವರು ನಮ್ಮ ಘಟಕದ ಸಂಘಟನಾ  ಕಾರ್ಯದರ್ಶಿ ಹಾಗೂ ಯುವ ಸ್ಪಂದನ ಸೇವಾ ಯೋಜನೆಯ ಸೇವಾ  ದಾನಿಯಾಗಿದ್ದಾರೆ ಇವರು ತೀವ್ರ ಬೆನ್ನು ಮೂಳೆಯ ನೋವಿನಿಂದ  ಸದ್ಯದ ಮಟ್ಟಿಗೆ ಯಾವುದೇ ಕೆಲಸವನ್ನು ಮಾಡಲು ಆಗದ ಪರಿಸ್ಥಿತಿಯಲ್ಲಿ ಇದ್ದರೆ ಇವರು ಯುವವಾಹಿನಿ ರಿ. ಮೂಡಬಿದಿರೆ‌  ಘಟಕಕ್ಕೆ  ಆರ್ಥಿಕ ನೆರವಿಗಾಗಿ ಮನವಿ ಸಲ್ಲಿಸಿದ್ದರು.  ಅದನ್ನು […]

Read More

ಗುರು ಸಂದೇಶ ಸಂಕಲ್ಪ : ಮದ್ಯಪಾನ ಮುಕ್ತ ಮದರಂಗಿ

ನಮ್ಮ ಸಮಾಜದಲ್ಲಿ ಮದುವೆಯ ಮದರಂಗಿ ಕಾರ್ಯಕ್ರಮದಲ್ಲಿ ಮದ್ಯಪಾನವು ವಿಪರೀತವಾಗಿದ್ದು ಅದರಿಂದ ಆಗುವ ತೊಂದರೆಗಳು ಹಲವಾರು. ಬ್ರಹ್ಮಶ್ರೀ ನಾರಾಯಣ ಗುರುಗಳು ಮದ್ಯಪಾನವನ್ನು ಬಹಳ ವಿರೋಧಿಸಿದ್ದರು. ಮೂಡಬಿದ್ರೆ ಯುವವಾಹಿನಿ ಘಟಕ ಬ್ರಹ್ಮಶ್ರೀ ನಾರಾಯಣ ಗುರುಗಳ 165 ಜನ್ಮದಿನಾಚರಣೆಯ ಅಂಗವಾಗಿ ಮದ್ಯಪಾನ ಮುಕ್ತ ಮದರಂಗಿ ಕಾರ್ಯಕ್ರಮವನ್ನು ನಡೆಸಬೇಕೆಂದು ವಿನಂತಿಸುವ ಗುರು ಸಂದೇಶ ಸಂಕಲ್ಪ ಎಂಬ ನಾಮಾಂಕಿತ ಮನವಿ ಪತ್ರವನ್ನು ದಿನಾಂಕ 15/09/2019 ರಂದು  ಕಡಂದಲೆ ಪಾಲಡ್ಕ ಬಿಲ್ಲವ ಸಂಘದಲ್ಲಿ ನಡೆದ ಗುರು ಜಯಂತಿ ಕಾರ್ಯಕ್ರಮದಲ್ಲಿ  ಹೊಸ್ಮಾರು ಬಲ್ಲೆಟ್ಟು ಸ್ವಾಮಿಗಳಾದ ಶ್ರೀಶ್ರೀಶ್ರೀ ವಿಖ್ಯಾತಾನಂದ […]

Read More

ನಾರಾಯಣ ಗುರು ಜಯಂತಿ ಆಚರಣೆ

ತಾ 08, 09 ,2019 ರಂದು ಶ್ರೀ ಬ್ರಹ್ಮ ಶ್ರೀ ನಾರಾಯಣ ಗುರು ಗಳ ಜನ್ಮ ದಿನದ ಪ್ರಯುಕ್ತ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಯುವಾಹಿನಿ ಕಟಪಾಡಿ ಘಟಕದ ಸದಸ್ಯರೆಲ್ಲರ ಸಹಕಾರದಿಂದ ನೆರವೇರಿಸಲಾಯಿತು ಯುವವಾಹಿನಿ ಕಟಪಾಡಿ ಘಟಕದ ಸದಸ್ಯರಿಂದ ಶ್ರೀ ವಿಶ್ವನಾಥ ಕ್ಷೇತದಲ್ಲಿ ನಾರಾಯಣ ಗುರು ಜಯಂತಿ ಪ್ರಯುಕ್ತ ಭಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 165 ನೇ ಜಯಂತಿ ಆಚರಣೆ

ಅಡ್ವೆ : ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ದಿನಾಂಕ 13/9/2019 ರಂದು ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 165 ನೇ ಜಯಂತಿಯನ್ನು ಭಜನಾ ಕಾರ್ಯಕ್ರಮದ ಮೂಲಕ ಆಚರಿಸಲಾಯಿತು. ಈ ಭಜನಾ ಕಾರ್ಯಕ್ರಮವನ್ನು ಘಟಕದ ಸದಸ್ಯರು ಹಾಗೂ ಶ್ರೀ ಅಮೃತವರ್ಷಿಣಿ ಮಹಿಳಾ ವೃಂದದ ಸದಸ್ಯರು ಸೇರಿ ನಡೆಸಿಕೊಟ್ಟರು. ತದನಂತರ ಪ್ರತೀ ವರ್ಷ ಬ್ರಹ್ಮಶ್ರೀ ನಾರಯಣ ಗುರು ಜಯಂತಿಯಂದು ನಡೆಸಿಕೊಂಡು ಬರುತ್ತಿರುವ ಊರಿನ ಹಿರಿಯರೊಬ್ಬರಿಗೆ ಸಮರ್ಪಿಸುವ “ಗುರುವಂದನೆ” ಯನ್ನು ಈ ಬಾರಿ ಹಿಂದಿನಿಂದಲೂ ಕೃಷಿಯನ್ನೇ ತನ್ನ […]

Read More

ನಾರಾಯಣ ಗುರು ಜಯಂತಿ ಆಚರಣೆ

ಯುವವಾಹಿನಿ(ರಿ) ಶಕ್ತಿನಗರ ಘಟಕವು ನಾರಾಯಣ ಜಯಂತಿಯ ಪ್ರಯುಕ್ತ ಗುರುವರ್ಯರು ಸಮಾಜಕ್ಕೆ ಕೊಟ್ಟ ಸಂದೇಶವಾದ ಒಂದೇ ಜಾತಿ,ಒಂದೇ ಮತ,ಒಂದೇ ದೇವರು ಎಂಬ ಮಾತಿನಂತೆ ವಿವಿಧ ಯುವವಾಹಿನಿ ಸದಸ್ಯರು ಜೊತೆಗೂಡಿಸಿ ಸಂಜೆ 4.30ರಿಂದ ಸಂಜೆ 5.30 ಘಂಟೆಯವರೆಗೆ  ಭಜನೆ ಮಾಡುವ ಮೂಲಕ ಸಕ್ರಿಯ ಸದಸ್ಯ ಶ್ರೀಯುತ ಉಮೇಶ್ ದಂಡಕೇರಿ ಯವರ ಸ್ವಗ್ರಹದಲ್ಲಿ ನೆಡದ ಗುರುಪೂಜೆಗೆ  ಘಟಕದ ವತಿಯಿಂದ ಹೂ ಸಮರ್ಪಿಸಿಲಾಯಿತು ಕಾರ್ಯಕ್ರಮದಲ್ಲಿ ಶ್ರೀನಿವಾಸ ಪೂಜಾರಿ, ಭವಾನಿ ಶಂಕರ್. ಗಣೇಶ್ ಮಹಾಕಾಳಿ, ಜಯರಾಮ ಪೂಜಾರಿ,ನವೀನ್ ದಂಪತಿಗಳು, ಭವ್ಯಕುಮಾರ್, ಕಿಶೋರ್ ಜೆ,ಯೋಗೀಶ್ ಸುವರ್ಣ,ಮಾರಪ್ಪ […]

Read More

ಯುವ ಸ್ಪಂದನ ಸೇವಾ ಯೋಜನೆಯ 18ನೇ ಸೇವೆ

ಯುವವಾಹಿನಿ ರಿ. ಮೂಡಬಿದಿರೆ‌ ಘಟಕದ ವತಿಯಿಂದ ಆರಂಭಿಸಲಾದ *ಯುವ ಸ್ಪಂದನ ಸೇವಾ ಯೋಜನೆಯ 18ನೇ ಸೇವೆಯನ್ನು ಕಡಂದಲೆ ಪಾಲಡ್ಕ ಬೆರ್ಕೆ ಮನೆ ಸೊಮಶೇಕರ್ ಇವರು ನಮ್ಮ ಘಟಕದ ಸಕ್ರಿಯ ಸದಸ್ಯರಾಗಿದ್ದಾರೆ ಇವರಿಗೆ ಬೆನ್ನು ಮೂಲೆಯ ತೀವ್ರವಾದ  ಸಮಸ್ಯೆಯಿಂದ ಇದ್ದರೆ ಇವರು ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದರು ಇವಾಗ ಸುಮಾರು ಒಂದು ವರ್ಷದಿಂದ ಯಾವುದೇ ಕೆಲಸ ಮಾಡಲಿಕ್ಕೆ ಆಗದೆ ಮನೆಯಲ್ಲಿಯೇ ಇದ್ದಾರೆ ಇವರು *ಯುವವಾಹಿನಿ ರಿ. ಮೂಡಬಿದಿರೆ‌  ಘಟಕಕ್ಕೆ  ಆರ್ಥಿಕ ನೆರವಿಗಾಗಿ ಮನವಿ ಸಲ್ಲಿಸಿದ್ದರು.  ಅದನ್ನು ಪರಿಶೀಲಿಸಿ ಇವರಿಗೆ ರೂ.5000/- […]

Read More

ನಾರಾಯಣ ಗುರು ಜಯಂತಿ : ವಿಶೇಷ ಪೂಜೆ

ಶ್ರೀ ನಾರಾಯಣ ಗುರು ಜಯಂತಿಯ ಸಂದರ್ಭದಲ್ಲಿ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಶ್ರೀ ನಾರಾಯಣ ಗುರು ಸನ್ನಿಧಾನದಲ್ಲಿ ಶ್ರೀ ನಾರಾಯಣ ಗುರು ವರ್ಯರಿಗೆ ಮುಲ್ಕಿ ಯುವವಾಹಿನಿ ಘಟಕದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. Attachments area

Read More

ನಾರಾಯಣ ಗುರು ಜಯಂತಿ : ಗುರುನಮನ ಕಾರ್ಯಕ್ರಮ

ಬೆಳ್ತಂಗಡಿ: ಯುವವಾಹಿನಿ(ರಿ.)ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಯುವವಾಹಿನಿ ಮಹಿಳಾ ಸಂಚಲನ ಸಮಿತಿ ಬೆಳ್ತಂಗಡಿ ಸಹಕಾರದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜನ್ಮದಿನದ ಪ್ರಯುಕ್ತ ಗುರುನಮನ ಕಾರ್ಯಕ್ರಮ ಸೆಪ್ಟೆಂಬರ್ 13 ರಂದು ಶಾರದಾ ಮಂಟಪ ಗುರುವಾಯನಕೆರೆ ಜರಗಿತು. ಕಾರ್ಯಕ್ರಮವನ್ನು ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕ್ ಕೋಟ್ಯಾನ್ ದೀಪ ಬೆಳಗಿಸಿ ಉದ್ಘಾಟಿಸಿ ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ವಿಶ್ವ ಸಂದೇಶ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶದಂತೆ ಯುವವಾಹಿನಿ ಸಮಾಜಮುಖಿ ಕಾರ್ಯ ಮಾಡುವ ಮೂಲಕ ಎಲ್ಲರಿಗೂ […]

Read More

ಕಡಬ : ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

ಯುವವಾಹಿನಿ (ರಿ) ಕಡಬ ಘಟಕದ ದಿನಾಂಕ 13.09.19 ರಂದು ಅಪರಾಹ್ನ 2.00 ಗೆ ಸರಿಯಾಗಿ ಶ್ರೀ ನಾರಾಯಣ ಗುರುಗಳ 165ನೇ ಜನ್ಮ ದಿನಾಚರಣೆಯ ಅಂಗವಾಗಿ ಮರ್ಧಾಳದ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲಾ ಮಕ್ಕಳಿಗೆ ಸಿಹಿತಿಂಡಿ ವಿತರಿಸಲಾಯಿತು.ಇನ್ನು ಈ ಕಾರ್ಯಕ್ರಮಕ್ಕೆ ನಮ್ಮ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.ಕೊನೆಗೆ ಕಾರ್ಯದರ್ಶಿ ಶಿವಪ್ರಸಾದ್ ನೂಚಿಲ ಧನ್ಯವಾದ ಸಲ್ಲಿಸಿದರು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!