13-09-2019, 9:19 AM
13 9 2019 ಶುಕ್ರವಾರ ಬೆಳಗ್ಗೆ 10:30 ಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಮೂಡಿಗೆರೆ ಹಾಗೂ ಯುವವಾಹಿನಿ (ರಿ) ಮೂಡಿಗೆರೆ ಘಟಕ ಸಹಯೋಗದೊಂದಿಗೆ ಸರ್ಕಾರದಿಂದ ಏರ್ಪಡಿಸಲಾದ ಬ್ರಹ್ಮಶ್ರೀ ನಾರಾಯಣಗುರುಗಳ 165 ಜಯಂತಿಯನ್ನು ಬಹಳ ವಿಜ್ರಂಭಣೆಯಿಂದ ನಡೆಸಲಾಯಿತು . ಅಧ್ಯಕ್ಷರಾದ ಯೋಗೇಶ್ ಪೂಜಾರಿ , ಉಪಾಧ್ಯಕ್ಷರು ಪ್ರವೀಣ್ ಪೂಜಾರಿ ಹಾಗೂ ಸ್ಥಳೀಯ ಶಾಸಕರು ತಾಲೂಕು ಪಂಚಾಯತಿ ಅಧ್ಯಕ್ಷರು ಪಟ್ಟಣ ಪಂಚಾಯತಿ ಸದಸ್ಯರು ಹಾಜರಿದ್ದರು ಮೆರವಣಿಗೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
Read More
13-09-2019, 9:15 AM
ವಿಶ್ವ ಬಿಲ್ಲವರ ಸೇವಾ ಚಾವಡಿ(ರಿ) ಹಾಗೂ ಯುವವಾಹಿನಿ (ರಿ)ಕೊಲ್ಯ ಘಟಕದ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 165 ನೇ ಜಯಂತಿ ಯ ಅಂಗವಾಗಿ “ಗುರುಸಂದೇಶ” ಕಾರ್ಯಕ್ರಮವು ತಾರೀಕು 13-09-2019 ನೇ ಶುಕ್ರವಾರ ಬೆಳಿಗ್ಗೆ ಘಂಟೆ 8 ಕ್ಕೆ ಸರಿಯಾಗಿ ಅಭಯ ಆಶ್ರಯ ಅಸೈಗೋಳಿ ಇಲ್ಲಿ ಅರ್ಥಪೂರ್ಣವಾಗಿ ಜರಗಿತು. ಕಾರ್ಯಕ್ರಮ ವು ಆಶ್ರಮ ದ ಹಿರಿಯ ನಿವಾಸಿ ಶ್ರೀ ರಾಜಾರಾಮ ರವರು ಗುರುವರ್ಯರಿಗೆ ದೀಪ ಬೆಳಗಿಸುವುದರೊಂದಿಗೆ ಪ್ರಾರಂಭವಾಯಿತು.ವಿಶ್ವ ಬಿಲ್ಲವರ ಸೇವಾ ಚಾವಡಿಯ ಗೌರವ ಸಲಹೆಗಾರರಾದ ಕುಸುಮಾಕರ ಕುಂಪಲರವರು ಗುರು […]
Read More
13-09-2019, 9:13 AM
ಬ್ರಹ್ಮಶ್ರಿ ನಾರಾಯಣ ಗುರುಗಳ 165ನೇ ಜನ್ಮ ದಿನಾಚರಣೆಯು ತಾರೀಕು 13.9.2019 ರ ಶುಕ್ರವಾರದಂದು ಮಂಗಳೂರು ಘಟಕದ ವತಿಯಿಂದ ಬಹಳ ವಿಜೃಂಭಣೆಯಿಂದ ಜರುಗಿತು. ಘಟಕದ *ಯುವವಾಹಿನಿ ಸಭಾಂಗಣ* ದಲ್ಲಿ ಬೆಳಿಗ್ಗೆ 9.30 ಗಂಟೆಗೆ ಪುಷ್ಪಾಲಂಕಾರಗೊಂಡ ಗುರುಗಳ ಭಾವಚಿತ್ರಕ್ಕೆ ಕೇಂದ್ರ ಸಮಿತಿ ಅಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು ರವರು ಆರತಿ ಬೆಳಗಿ ಪುಷ್ಪ ಅರ್ಪಿಸುವುದರೊಂದಿಗೆ ಗುರುನಾರಾಯಣ ಜಯಂತಿಗೆ ಚಾಲನೆ ನೀಡಿದರು. ಸರ್ವಾಲಂಕಾರ ಗೊಂಡ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರವಿರುವ ರಥಕ್ಕೆ ಕೇಂದ್ರ […]
Read More
13-09-2019, 9:10 AM
ಯುವವಾಹಿನಿ ಉಡುಪಿ ಘಟಕದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ 165 ನೇ ಜನ್ಮದಿನದ ಆಚರಣೆಯನ್ನು ಘಟಕದ ಸಭಾಂಗಣದಲ್ಲಿ ನಡೆಸಲಾಯಿತು. ಅಲೆವೂರು ಭಾಸ್ಕರ ಪೂಜಾರಿ ಇವರು ವಿಧಿವತ್ತಾಗಿ ಗುರುಪೂಜೆಯನ್ನು ನೆರವೇರಿಸಿದರು. ಅಧ್ಯಕ್ಷರಾದ ನಾರಾಯಣ ಬಿ. ಎಸ್ ರವರು ನಾರಾಯಣ ಗುರುಗಳು ಒಂದೇ ಜಾತಿ ಒಂದೇ ಮತ, ನಾವೆಲ್ಲರೂ ಒಂದೇ ಎಂಬ ಸಂದೇಶ ನೀಡಿದ್ದಾರೆ,ಅವರ ಆದರ್ಶಗಳನ್ನು ಪಾಲಿಸಿದರೆ ಜೀವನದಲ್ಲಿ ಒಳಿತಾಗುತ್ತದೆ ಎಂದರು.ಘಟಕದ ಸಲಹೆಗಾರರಾದ ಸಂತೋಷ್ ಕುಮಾರ್ ಮಾತನಾಡಿ ಯುವವಾಹಿನಿಯ ಆಸ್ತಿಯಾಗಿದ್ದು, ದೇವರ ಪಾದ ಸೇರಿದ ತಮ್ಮಯ ಸರ್ ಗೆ ನಾರಾಯಣ […]
Read More
13-09-2019, 9:07 AM
ದಿನಾಂಕ 13/09/2019 ರಂದು 165 ನೇ ನಾರಾಯಣಗುರು ಜಯಂತಿಯ ಪ್ರಯುಕ್ತ ಕುಪ್ಪೆಪದವಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಯುವವಾಹಿನಿ (ರಿ.) ಕುಪ್ಪೆಪದವು ಘಟಕದ ವತಿಯಿಂದ ಅಧ್ಯಕ್ಷರು/ಉಪಾಧ್ಯಕ್ಷರು/ ಸ್ಥಾಪಕ ಅಧ್ಯಕ್ಷರು ಪದಾಧಿಕಾರಿಗಳು,ಸದಸ್ಯರು ಹಾಗೂ ಹಿರಿಯರಾದ ಉಮೇಶ್ ಅಮೀನ್ ರವರ ಮಾರ್ಗದರ್ಶನದಲ್ಲಿ ವಿಶೇಷ ಗುರು ವಂದನೆ ಸಲ್ಲಿಸಲಾಯಿತು.
Read More
13-09-2019, 9:05 AM
165 ನೇ ನಾರಾಯಣಗುರು ಜಯಂತಿ ಪ್ರಯುಕ್ತ ಯುವವಾಹಿನಿ (ರಿ.)ಕಂಕನಾಡಿ ಘಟಕದ ವತಿಯಿಂದ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರಕ್ಕೆ ಭೇಟಿ ನೀಡಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಪ್ರಯುಕ್ತ ವಿಶೇಷ ಗುರುಪೂಜೆ ನಡೆಸಲಾಯಿತು.ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ವಿಶೇಷ ಗುರು ಪೂಜೆ ಸಲ್ಲಿಸಲಾಯಿತು.
Read More
13-09-2019, 8:59 AM
ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕವು ನಾರಾಯಣ ಗುರು ಜಯಂತಿಯ ಪ್ರಯುಕ್ತ ಗುರುವರ್ಯರು ಸಮಾಜಕ್ಕೆ ಕೊಟ್ಟ ಸಂದೇಶವಾದ ಒಂದೇ ಜಾತಿ,ಒಂದೇ ಮತ,ಒಂದೇ ದೇವರು ಎಂಬ ಮಾತಿನಂತೆ ವಿವಿಧ ಮಹಿಳಾ ಮಂಡಳಿಗಳನ್ನು ಜೊತೆಗೂಡಿಸಿ ಬೆಳಗ್ಗೆ12ರಿಂದ ಸಂಜೆ 7 ಘಂಟೆಯವರೆಗೆ ಭಜನಾ ಕಾರ್ಯಕ್ರಮವನ್ನು ನಡೆಯಸಿತು. ಕಾರ್ಯಕ್ರಮಕ್ಕೆಗುರುಸ್ತೋತ್ರ ಹಾಗೂ ಭಜನೆ ಮೂಲಕ ಮಂಗಳೂರು ಮಹಿಳಾ ಘಟಕವು ಚಾಲನೆ ನೀಡಿ ನಂತರ ವಿವಿಧ ಮಹಿಳಾ ಮಂಡಳಿಗಳಿಗೆ ಅವಕಾಶಕೊಟ್ಟು ನಂತರ ಕೊನೆಯ ಹಂತವನ್ನು ಮಂಗಳೂರುಘಟಕದವರೊಂದಿಗೆ ಸೇರಿ ಮುಕ್ತಾಯ ಮಾಡಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಉಮಾಶ್ರೀಕಾಂತ್, ನೈನವಿಶ್ವನಾಥ್,ರವಿಕಲ, ನಾರಾಯನಗುರು ತತ್ವ […]
Read More
13-09-2019, 8:54 AM
ಬ್ರಹ್ಮಶ್ರೀ ನಾರಾಯಣ ಗುರುಗಳ 165 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಯುವವಾಹಿನಿ ಕೂಳೂರು ಘಟಕದ ವತಿಯಿಂದ *ಚಿರಂತನ ವೃದ್ಧಾಶ್ರಮ* ಸುರತ್ಕಲ್ ಇಲ್ಲಿಗೆ ಭೇಟಿ ನೀಡಿ, ಅಲ್ಲಿನ ಹಿರಿಯ ಚೇತನರಿಗೆ ಸಂಜೆಯ ಉಪಹಾರದ ವ್ಯವಸ್ಥೆಯನ್ನು ಮಾಡಿದೆವು. ನಂತರ ಹಿರಿಯ ಚೇತನರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಿ, ಸದಸ್ಯರೆಲ್ಲರೂ ಸುಮಾರು 2 ಗಂಟೆಗಳ ಕಾಲ ಅವರೊಂದಿಗೆ ಬೆರೆತು, ಕುಣಿದಾಡಿ ಸಂತಸಪಟ್ಟೆವು. ಈ ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ನಿಕಟಪೂರ್ವ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಪವಿತ್ರ ಅಮೀನ್,ಕಾರ್ಯದರ್ಶಿ ಮಧುಶ್ರೀ […]
Read More
10-09-2019, 4:56 PM
ಬಜಪೆ ಪೋರ್ಕೋಡಿ ನಿವಾಸಿ 22 ಹರೆಯದ ರಾಕೇಶ್ ಇವರ ಎರಡು ಕಿಡ್ನಿಯು ನಿಷ್ಕ್ರಿಯವಾಗಿದ್ದು ,ಈತನ ತಾಯಿ ತನ್ನ ಮಗನ ಜೀವ ಉಳಿಸುವ ಸಲುವಾಗಿ ತನ್ನ ಒಂದು ಕಿಡ್ನಿಯನ್ನು ಕಸಿ ಮಾಡುವುದಾಗಿ ನಿರ್ಧರಿಸಿದ್ದು ,ಈ ಶಸ್ತ್ರ ಚಿಕಿಸ್ಥೆಗೆ ಮಂಗಳೂರ್ ನಗರದ ಕೆ ಎಂ ಸಿ ಆಸ್ಪತ್ರೆಯಲ್ಲಿ 12/09/19 ರಂದು ದಿನ ನಿಗದಿಪಡಿಸಲಾಗಿದ್ದು ಸುಮಾರು 8 ಲಕ್ಷಕ್ಕಿಂತ ಅಧಿಕ ಹಣದ ಅವಶ್ಯಕತೆ ಇದೆ .ಬಡತನದಿಂದ ದಿನ ದೂಡುವ ಈ ಪರಿವಾರಕ್ಕೆ ಹಣದ ಸಹಾಯದ ಅವಶ್ಯಕತೆ ತುಂಬಾನೆ ಇದೆ . 09/09/19 […]
Read More
10-09-2019, 9:24 AM
ಯುವವಾಹಿನಿ ರಿ. ಮೂಡಬಿದಿರೆ ಘಟಕ ವತಿಯಿಂದ ದಿನಾಂಕ 10-09-2019 ನೇ ಮಂಗಳವಾರ *ಶಿಕ್ಷಕರ ದಿನಾಚರಣೆ* ಪ್ರಯುಕ್ತ *ಮೂಡಬಿದಿರೆ ವಲಯದ ದ.ಕ ಜಿಲ್ಲಾ ಪಂ.ಹಿ.ಪ್ರಾಥಮಿಕ ಶಾಲೆ ಪುಚ್ಚೆಮೊಗರಿನಲ್ಲಿ ಶಿಕ್ಷಕಿಯಾಗಿ ಸೇವೆಯನ್ನು ಸಲ್ಲಿಸಿ ಸ್ವಇಚ್ಛೆಯಿಂದ ತನ್ನ ಸರಕಾರಿ ವೃತ್ತಿಯಿಂದ ನಿವೃತ್ತಿಹೊಂದಿದ ಶ್ರೀಮತಿ ಸುನೀತಾ ಸುವರ್ಣ* ಇವರು ಸುಮಾರು 21ವರ್ಷಗಳ ಕಾಲ ಸುದೀರ್ಘ ಶಿಕ್ಷಕಿಯಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ.ಇವರು ದಾಮೋದರ್ ಕೆ. ನಿವೃತ್ತ ಎಸ್ ಡಿ ಸಿ.ಸಿ ಬ್ಯಾಂಕ್ ಎಜಿಮ್ ಇವರ ಧರ್ಮಪತ್ನಿ. ಇವರಿಗೆ *ಯುವವಾಹಿನಿ ರಿ. ಮೂಡಬಿದಿರೆ ಘಟಕದ ಪದಾಧಿಕಾರಿಗಳು ಒಟ್ಟು […]
Read More