ಘಟಕಗಳು

ಹಳ್ಳಿಡೊಂಜಿ ದಿನ

ಯುವವಾಹಿನಿ ಕೂಳೂರು ಘಟಕದ ವತಿಯಿಂದ ದಿನಾಂಕ 08.09.19 ರಂದು ಹಳ್ಳಿಡೊಂಜಿ ದಿನ ಕಾರ್ಯಕ್ರಮವು ಘಟಕದ ಸದಸ್ಯರಾದ *ಪ್ರಸಾದ್ ಈದು ಬಟ್ಟೇಣಿ ಇವರ ಊರು ಈದು ಬಟ್ಟೇಣಿ, ಕಾರ್ಕಳ* ಇಲ್ಲಿ ನಡೆಯಿತು. ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಘಟಕದ 50 ಸದಸ್ಯರು ಕೂಳೂರಿನಿಂದ ಹೊರಟು 10.30 ಕ್ಕೆ ಶಿರ್ತಾಡಿ ತಲುಪಿ ಘಟಕದ ಸದಸ್ಯರಾದ *ಜಯ ಬಂಗೇರ* ಅವರ ಮನೆಯಲ್ಲಿ ಉಪಹಾರ ಮುಗಿಸಿ ನಂತರ ಅಲ್ಲಿಂದ ಹೊಸ್ಮಾರು ಆಶ್ರಮಕ್ಕೆ ಭೇಟಿ ನೀಡಿ, *ಶ್ರೀ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರ ದರ್ಶನ […]

Read More

ಸೋಣ ಸಂಭ್ರಮ

ದಿನಾಂಕ 08/09/2019 ರಂದು ಯುವವಾಹಿನಿ ಸಭಾಂಗಣದಲ್ಲಿ ಸೋಣ ಸಂಭ್ರಮ ಕಾರ್ಯಕ್ರಮವು ಬೆಳಗ್ಗೆ 9:30ರಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಮಾಶ್ರೀಕಾಂತ್ ವಹಿಸಿಕೊಂಡಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಗೋಕರ್ಣನಾಥೇಶ್ವರ ಬಿ ಎಡ್ ಕಾಲೇಜಿನ ಪ್ರಾಂಶುಪಾಲರಾದ ದೀಪ್ತಿ ನಾಯಕ್ ಉದ್ಘಾಟಿಸಿದರು. ಇಲ್ಲಿನ ಸಂಸ್ಕೃತಿಯ ಬಗ್ಗೆ ನಾನು ಕಲಿತೆ ಹಾಗೂ ಈ ಸಂಸ್ಕೃತಿ ಮುಂದಿನ ಪೀಳಿಗೆಗೆ ತಿಳಿಸಿವ ಕೆಲಸ ನಮ್ಮಿಂದ ಆಗಬೇಕು ಹಾಗಾಗಿ ಆದಷ್ಟು ಮಕ್ಕಳನ್ನು ಜೋಡಿಸಿಕೊಳ್ಳುವಂತೆ ತಿಳಿಸಿದರು.ನಂತರ  ಶಕ್ತಿ ಎಜುಕೇಶನ್ ಟ್ರಸ್ಟ್ ನ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ್  ಆಚಾರ್ಯ ಸೋಣದ ಮದಿಪನ್ನು ನೀಡಿ […]

Read More

ಯುವ ಸ್ಪಂದನ ಸೇವಾ ಯೋಜನೆಯ 17ನೇ ಸೇವೆ

ಯುವವಾಹಿನಿ ರಿ. ಮೂಡಬಿದಿರೆ‌ ಘಟಕದ ವತಿಯಿಂದ ಆರಂಭಿಸಲಾದ *ಯುವ ಸ್ಪಂದನ ಸೇವಾ ಯೋಜನೆಯ 17ನೇ  ಸೇವೆಯನ್ನು ಅಳಿಯೂರಿನಲ್ಲಿ  ವಾಸವಾಗಿರುವ ಕೂಲಿ ಕಾರ್ಮಿಕ ಹರೀಶ್ ಪೂಜಾರಿ ಅವರು ಕೆಲಸಕ್ಕೆ ತೆರಳುತ್ತಿದ್ದಾಗ ಅಪಘಾತವಾಗಿದ್ದು ಇದೀಗ ಶಸ್ತ್ರಚಿಕಿತ್ಸೆ ಗೆ ೭ ಲಕ್ಷ ತಗಲುತ್ತದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಇವರು ಕಡುಬಡತನದಲ್ಲಿದ್ದು ಇವರಿಗೆ ಹೆಂಡತಿ, ಮಗು ಹಾಗೂ ಹೆತ್ತವರಿಗೆ ಇವರೇ ಆಧಾರ ಸ್ತಂಭವಾಗಿದ್ದು ಇದೀಗ ಮನೆಯವರಿಗೆ ದಿಕ್ಕೇ ತೋಚದಂತಗಿದೆ.ತೀರಾ ಬಡತನದಿಂದಿರುವ ಈ ಕುಟುಂಬಕ್ಕೆ ಅಷ್ಟೊಂದು ದೊಡ್ಡ ಮೊತ್ತದ ಹಣವನ್ನು ಹೊಂದಿಸಿಕೊಳ್ಳಲಾಗದೆ *ಇವರ […]

Read More

ಯುವ ಸ್ಪಂದನ ಸೇವಾ ಯೋಜನೆಯ 16ನೇ ಸೇವೆ

ಯುವವಾಹಿನಿ ರಿ. ಮೂಡಬಿದಿರೆ‌ ಘಟಕದ ವತಿಯಿಂದ ಆರಂಭಿಸಲಾದ *ಯುವ ಸ್ಪಂದನ ಸೇವಾ ಯೋಜನೆಯ 16ನೇ ಸೇವೆಯನ್ನು ಶ್ರೀಮತಿ ಲಲಿತಾ ಹಾಗೂ ಓಬಯ್ಯ ಪೂಜಾರಿ ದಂಪತಿಗಳ ಬಡಕುಟುಂಬವೊಂದು ತನ್ನ 4 ಮಕ್ಕಳೊಂದಿಗೆ ಬೆಳ್ತಂಗಡಿ ತಾಲೂಕಿನ ಪೆರಿಂಜೆಯಲ್ಲಿ ವಾಸವಾಗಿದ್ದು ಹಿಂದಿನಿಂದಲೂ ಕೂಲಿ ಕೆಲಸ ಹಾಗೂ ಬೀಡಿ ಕಟ್ಟುತ್ತಾ ತುಂಬಾ ಕಷ್ಟಕರ ಜೀವನವನ್ನು ನಡೆಸುತ್ತಾ ತನ್ನ ಮಕ್ಕಳಿಗೆ ತಮಗೇ ಸಾಧ್ಯವಿದ್ದಷ್ಟು ವಿದ್ಯಾಭ್ಯಾಸ ಕೊಟ್ಟು ಹಿರಿಮಗಳಿಗೆ ಸಾಲ ಸೋಲ ಮಾಡಿ ಮದುವೆ ಮಾಡಿ ವರ್ಷ ಒಂದು ಆಗುವಷ್ಟರಲ್ಲಿ ಸಾಕಿ ಸಲಹಿದ ಕುಟುಂಬದ ಯಜಮಾನ […]

Read More

ಶಿಕ್ಷಕರ ದಿನಾಚರಣೆ

ಯುವವಾಹಿನಿ (ರಿ ) ಮೂಲ್ಕಿ  ಘಟಕ  ಹಾಗೂ  ಶ್ರೀ  ನಾರಾಯಣ ಗುರು  ವಿದ್ಯಾ ಸಂಸ್ಥೆ  ಮೂಲ್ಕಿ  ಇವರ  ಆಶ್ರಯದಲ್ಲಿ  ಶಿಕ್ಷಕರ  ದಿನಾಚರಣೆ-5.9. 2019  ರಂದು    ಶ್ರೀ ನಾರಾಯಣ ಗುರು  ವಿದ್ಯಾ ಸಂಸ್ಥೆಯ  ಸಭಾಂಗಣದಲ್ಲಿ ಜರಗಿತು. ಯುವ ವಾಹಿನಿ  ಮೂಲ್ಕಿ  ಘಟಕದ  ಅಧ್ಯಕ್ಷ  ಸತೀಶ್ ಕಿಲ್ಪಾಡಿ  ಅಧ್ಯಕ್ಷತೆ  ವಹಿಸಿದ್ದರು.  ಯುವ ವಾಹಿನಿ (ರಿ )ಕೇಂದ್ರ  ಸಮಿತಿ ಮಂಗಳೂರು  ಉಪಾಧ್ಯಕ್ಷರಾದ  ಡಾ / ರಾಜಾರಾಮ್  ದೀಪ  ಬೆಳಗಿಸಿ  ಉದ್ಘಾಟಿಸಿದರು. ಸರ್ವಪಲ್ಲಿ ರಾಧಾಕೃಷ್ಣನ್ ರವರ  ಭಾವಚಿತ್ರಕ್ಕೆ  ಹೂ ಹಾಕಿ  ನಮಿಸಲಾಯ್ತು.  […]

Read More

ಗುರುನಮನ ಕಾರ್ಯಕ್ರಮ

ನಗರದ ಉಜ್ಜೋಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯುವವಾಹಿನಿ ಕಂಕನಾಡಿ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರನ್ನು ಗುರುತಿಸಿ ಗೌರವಿಸುವ *ಗುರುನಮನ* ಕಾರ್ಯಕ್ರಮ ಇತ್ತೀಚೆಗೆ ಉಜ್ಜೋಡಿ ಶ್ರೀ ಮಹಾಂಕಾಳಿ ದೈವಸ್ಥಾನದ ಆವರಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಶಾರದ ಕಾಲೇಜಿನ ಪ್ರಾಂಶುಪಾಲರಾದ ದಯಾನಂದ ಕಟೀಲ್ ಭಾಗವಹಿಸಿ ಶಿಕ್ಷಕರನ್ನು ಗುರುತಿಸಿ ಗೌರವಿಸು ಅತ್ಯಂತ ಮಹತ್ತರ ಸೇವೆ ಎಂದು ಯುವವಾಹಿನಿ ಕಂಕನಾಡಿ ಘಟಕದ ವಿವಿಧ ಚಟುವಟಿಕೆಗಳ ಬಗ್ಗೆ ಶ್ಲಾಘಿಸುತ್ತಾ ಶಿಕ್ಷಕರ ದಿನಾಚರಣೆ ಮಹತ್ವದ ಬಗ್ಗೆ ಮಾಹಿತಿ ನೀಡಿದರು.  ಶಿಕ್ಷಕರಾದ ಸೈಂಟ್ ಅಲೋಶಿಯಸ್ ಕಾಲೇಜಿನ ರಾಕೇಶ್ […]

Read More

ಗುರುವಂದನಾ ಕಾರ್ಯಕ್ರಮ

ಯುವವಾಹಿನಿ (ರಿ) ಕೊಲ್ಯ ಘಟಕ ಇದರ ಸಾಪ್ತಾಹಿಕ ಸಭೆ ಹಾಗೂ ಗುರುವಂದನಾ ಕಾರ್ಯಕ್ರಮ ದಿನಾಂಕ 5.9.19 ರಂದು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಕೊಲ್ಯದಲ್ಲಿ ಜರುಗಿತು. ಪ್ರಾರ್ಥನೆಯೊಂದಿಗೆ ಸಭೆಯು  ಘಟಕದ ಅಧ್ಯಕ್ಷರಾದ ಆನಂದ ಮಲಯಾಳ ಕೋಡಿ  ಅವರ ಅಧ್ಯಕ್ಷತೆಯಲ್ಲಿ ಪ್ರಾರಂಭಿಸಲಾಯಿತು ಅಧ್ಯಕ್ಷರು  ಸಭೆಗೆ  ಬಂದ ಅತಿಥಿಗಳನ್ನು  ಮತ್ತು ಸದಸ್ಯರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು ಕಾರ್ಯದರ್ಶಿ ಆನಂದ್ ಅಮೀನ್ ಗತ ಸಭೆಯ ವರದಿಯನ್ನು ಸಭೆಯಲ್ಲಿ ಮಂಡಿಸಿದರು ಸದಸ್ಯರು ಚಪ್ಪಾಳೆ ಮೂಲಕ ಅನುಮೋದನೆ ನೀಡಿದರು ಬ್ರಹ್ಮಶ್ರೀ ನಾರಾಯಣ ಗುರುವರ್ಯರ 165 ನೇ […]

Read More

ಸೇವಾ ನಿಧಿ ಯೋಜನೆಯ 2ನೇ ಸಹಾಯ ಹಸ್ತ

ಯುವವಾಹಿನಿ ಕೂಳೂರು ಘಟಕದ ಸೇವಾ ನಿಧಿ ಯೋಜನೆಯ 2ನೇ ಸಹಾಯ ಹಸ್ತ ಅಶೋಕ್ ಪೂಜಾರಿ ಗಂಜಿಮಠ ಇವರು ಕೆಲಸ ಮಾಡುವ ಸಂದರ್ಭದಲ್ಲಿ ದೊಡ್ಡ ರೀಲ್ ಇರ ಕಾಲಿನ ಮೇಲೆ ಬಿದ್ದು ತೀವ್ರ ಗಾಯಗೊಂಡು ಕೊನೆಗೆ ಅವರ ಒಂದು ಕಾಲನ್ನೇ ಕತ್ತರಿಸಿ ತೆಗೆಯಲಾಗಿದೆ. ಇವರ ಕುಟುಂಬಕ್ಕೆ ಇವರೇ ಆಧಾರಸ್ತಂಭ ಆಗಿದ್ದರು. ಈಗ ಇವರಿಗೆ ಹೀಗಾಗಿದ್ದು ಇವರ ಕುಟುಂಬಕ್ಕೆ ದಿಕ್ಕೇ ತೋಚದಾಗಿದೆ. ಇವರ ಕುಟುಂಬಕ್ಕೆ ನೆರವಾಗುವ ನಿಟ್ಟಿನಲ್ಲಿ ರೂ. 10,000 ದ ಚೆಕ್ ನ್ನು ದಿನಾಂಕ 04.09.19 ರ ಸಂಜೆ […]

Read More

ಮಂದಾರ – ಪಚ್ಚನಾಡಿ ನೆರೆ ಸಂತ್ರಸ್ತರ ನೋವಿಗೆ ಸ್ಪಂದನೆ

ಯುವವಾಹಿನಿ (ರಿ) ಮಂಗಳೂರು ಘಟಕದಿಂದ ಮಂದಾರ – ಪಚ್ಚನಾಡಿ ನಿವಾಸಿಗಳ ಕಾಲೋನಿಗೆ ಭೇಟಿ. ದಿನಾಂಕ 01.09.2019 ರಂದು ಬೆಳಿಗ್ಗೆ ನಮ್ಮ ಘಟಕವು ಬೈತುರ್ಲಿ KHB ಕಾಲೋನಿ ಯಲ್ಲಿರುವ ಮಂದಾರ – ಪಚ್ಚನಾಡಿ ಡಂಪಿಂಗ್ ಯಾರ್ಡ್ ನ ನಿವಾಸಿಗಳನ್ನು ಭೇಟಿ ಮಾಡಿ ನಿವಾಸಿಗಳ ನೋವಿಗೆ ಸ್ಪಂದಿಸಿತು. ಘಟಕದ ಅಧ್ಯಕ್ಷರಾದ ಶ್ರೀ ಕೆ. ಆರ್. ಲಕ್ಷ್ಮೀ ನಾರಾಯಣ ರವರು ಬೆಳಿಗ್ಗೆ 5.30ರಿಂದ ಧ್ಯಾನ ಮತ್ತು ಯೋಗದ ಅಭ್ಯಾಸಗಳನ್ನು ನಿರಂತರವಾಗಿ ಮಾಡಿಸಿ ಅವರ ಮನಸ್ಥೈರ್ಯವನ್ನು ಹೆಚ್ಚಿಸಿದರು. ಆಯುರ್ವೇದ ವೈದ್ಯರಾದ ಡಾ. ಜ್ಞಾನೇಶ್ವರ […]

Read More

ಗುರು ಜಯಂತಿಯ ಅಂಗವಾಗಿ ಕ್ರೀಡಾಕೂಟ

ಯುವವಾಹಿನಿ (ರಿ) ಹೆಜಮಾಡಿ ಘಟಕ . ಬ್ರಹ್ಮ್ಮಶ್ರೀ ನಾರಾಯಣ ಗುರುವರ್ಯರ 165 ನೇ ಗುರು ಜಯಂತಿಯ ಅಂಗವಾಗಿ ಹೆಜಮಾಡಿ ಬಿಲ್ಲವರ ಹತ್ತು ಸಮಸ್ತರಿಗೆ ವಿವಿಧ ಕ್ರೀಡಾಕೂಟಗಳು ದಿನಾಂಕ 25/08/2019 ರಂದು ಹೆಜಮಾಡಿ ಬಿಲ್ಲವ ಸಂಘದ ವಠಾರದಲ್ಲಿ ಜರಗಿತು . ಈ ಪಂದ್ಯಾಟದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಹರೀಶ್ ವಹಿಸಿದ್ದರು . ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಹರೀಶ್ ಸರ್ವರನ್ನು ಸ್ವಾಗತಿಸಿದರು . ಹೆಜಮಾಡಿ ಬಿಲ್ಲವರ ಸಂಘ ದ ಉಪಾಧ್ಯಕ್ಷರು, ಹೆಜಮಾಡಿ ಮಹಾಲಿಂಗೇಶ್ವರ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!