15-08-2019, 4:26 AM
ಮಂಗಳೂರು : ಯುವವಾಹಿನಿ ಸಭಾಂಗಣದಲ್ಲಿ ಪ್ರಪ್ರಥಮ ಬಾರಿಗೆ ಯುವವಾಹಿನಿ ಘಟಕದ ಸದಸ್ಯರಿಂದ 73ನೇ ಸ್ವಾತಂತ್ರೋತ್ಸವ ಆಚರಿಸಲಾಯಿತು. ಘಟಕದ ಅಧ್ಯಕ್ಷರಾದ ಕೆ.ಆರ್. ಲಕ್ಷ್ಮೀನಾರಾಯಣರವರು ಧ್ವಜಾರೋಹಣ ಮಾಡಿದರು. ಮಾಜಿ ಅಧ್ಯಕ್ಷರಾದ ಶ್ರೀಧರ ಪೂಜಾರಿ, ಕಾರ್ಯದರ್ಶಿ ಗಣೇಶ್ ವಿ. ಕೋಡಿಕಲ್ ಹಾಗೂ ರಾಜೇಶ್ ಅಮೀನ್ ರವರು ಉಪಸ್ಥಿತರಿದ್ದರು. ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಘಟಕದ ಸದಸ್ಯರು ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡಿದ್ದರು. ರಾಷ್ಟ್ರಗೀತೆಯ ನಂತರ ಎಲ್ಲರಿಗೂ ಸಿಹಿತಿಂಡಿ ಹಂಚಲಾಯಿತು. ಅನಾಥ ಮಹಿಳೆಯರ ಸೇವಾಶ್ರಮ ಬೆಲ್ಮಕ್ಕೆ ತೆರಳಿದ ಘಟಕದ ಸದಸ್ಯರು, ಆಶ್ರಮದ ಸದಸ್ಯರೊಂದಿಗೆ ಸಿಹಿ ಹಂಚಿ […]
Read More
15-08-2019, 4:20 AM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ ವತಿಯಿಂದ ದಿನಾಂಕ 15/08/2019ರಂದು ದೇರಳಕಟ್ಟೆ ಬೆಲ್ಮ ಸೇವಾಶ್ರಮಕ್ಕೆ ಭೇಟಿ ಕೊಡಲಾಯಿತು. ಅಲ್ಲಿಯ ವೃದ್ಧರೊಂದಿಗೆ ವಿವಿಧ ಆಟೋಟ, ಮನೋರಂಜನಾ ಕಾರ್ಯಕ್ರಮ, ಆಧ್ಯಾತ್ಮಿಕ ವಿಚಾರಗಳ ಬಗ್ಗೆ ಮಂಗಳೂರು ಘಟಕದ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಬೌದ್ಧಿಕ ನೀಡಿದರು. ಘಟಕದ ವತಿಯಿಂದ 50kg ಅಕ್ಕಿ ನೀಡಲಾಯಿತು.. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಉಮಾ ಶ್ರೀಕಾಂತ್, ಸಲಹೆಗಾರರಾದ ಜಿತೇಂದ್ರ ಜೆ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.
Read More
15-08-2019, 4:10 AM
ಕೊಲ್ಯ : ರೋಟರಿ ಸಮುದಾಯದಳ ಕೊಲ್ಯ ಸೋಮೇಶ್ವರ ,ಹಿಲ್ಸ್ ಮಂಗಳೂರು ,ಪಾದಲ್ಪಾಡಿ ಫ್ರೇಡ್ಸ್ ಪಾದಲ್ಪಾಡಿ ಯುವವಾಹಿನಿ (ರಿ) ಕೊಲ್ಯ ಘಟಕ ಇವರ ಸಹಭಾಗಿತ್ವದಲ್ಲಿ ಅಭಯ ಆಶ್ರಮ ಅಸೈಗೋಳಿ ಇದರ ಹಿರಿಯರೊಂದಿಗೆ 73ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಸಹಭೋಜನ ಕಾರ್ಯಕ್ರಮ ದಿನಾಂಕ 15.8.19 ರ ಗುರುವಾರ ಬೆಳಿಗ್ಗೆ 11.30 ಕೆ ಜರುಗಿತು ಈ ಕಾರ್ಯಕ್ರಮದಲ್ಲಿ ಯುವ ವಾಹಿನಿಯ ಹೆಚ್ಚಿನ ಸದಸ್ಯರು ಪಾಲ್ಗೊಂಡಿದ್ದರು ಮತ್ತು ನಮ್ಮ ಘಟಕದ ವತಿಯಿಂದ ಎರಡು ಸೀಲಿಂಗ್ ಫ್ಯಾನ್ ಗಳನ್ನು ಆಶ್ರಮಕ್ಕೆ ನೀಡಲಾಯಿತು ಕಾರ್ಯಕ್ರಮದಲ್ಲಿ ಘಟಕದ […]
Read More
13-08-2019, 6:34 AM
ಮಂಗಳೂರು : ದಿನಾಂಕ 13.08.2019 ರಂದು ನಡೆದ ಘಟಕದ ಸಾಪ್ತಾಹಿಕ ಸಭೆಯಲ್ಲಿ ಜೆಸಿಐ ಸ್ಮಿತಾ ಪಿ. ಹೊಳ್ಳರವರು ಲಿಂಗ ಸಮಾನತೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಹುಟ್ಟು ಮತ್ತು ಸಾವು ಭಗವಂತನ ನಿರ್ಣಯಗಳು. ಅದರ ನಡುವಿನ ಜೀವನ ನಮ್ಮದು. ಭಗವಂತನು ನಮಗೆ ನೀಡಿರುವ ಅತ್ಯುತ್ತಮವಾದ ಜೀವನವನ್ನು ಯಾವುದೇ ಬೇದ ಭಾವ ತೋರದೆ, ಸಮಚಿತ್ತದಿಂದ, ತಾರತಮ್ಯವಿಲ್ಲದೆ, ಸಹಬಾಳ್ವೆಯನ್ನು ನಡೆಸುವುದೇ ಜೀವನದ ಬಲು ದೊಡ್ಡ ಸಾಧನೆ ಎಂದರು. ಸ್ಮಿತಾರವರನ್ನು ಮಾಜಿ ಅಧ್ಯಕ್ಷರಾದ ಜಯರಾಮ್ ಕಾರಂದೂರುರವರು ನೆನಪಿನ ಕಾಣಿಕೆ ನೀಡಿ ಗೌರವಿಸಿದರು […]
Read More
11-08-2019, 4:06 PM
ಪುತ್ತೂರು : ಯುವವಾಹಿನಿ ಕೇಂದ್ರ ಸಮಿತಿಯ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಜರುಗಿತು. ಯುವವಾಹಿನಿ ಕೇಂದ್ರ ಸಮಿತಿಯ 33ನೇ ನೂತನ ಅಧ್ಯಕ್ಷರಾಗಿ ನರೇಶ್ ಕುಮಾರ್ ಸಸಿಹಿತ್ಲು, ಪ್ರಥಮ ಉಪಾಧ್ಯಕ್ಷರಾಗಿ ಡಾ.ರಾಜಾರಾಂ ಕೆ.ಬಿ, 2ನೇ ಉಪಾಧ್ಯಕ್ಷರಾಗಿ ಉದಯ ಅಮೀನ್ ಮಟ್ಟು ಮುಲ್ಕಿ , ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಎಸ್.ಆರ್ […]
Read More
11-08-2019, 3:56 PM
ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ 2019 ನೇ ಸಾಲಿನ ಯುವವಾಹಿನಿ ಮುಖವಾಣಿ ಯುವಸಿಂಚನ ವಿಶೇಷಾಂಕವನ್ನು ಐಪಿಎಸ್ ಅಧಿಕಾರಿ `ಕರ್ನಾಟಕದ ಸಿಂಗಂ’ ಖ್ಯಾತಿಯ ಅಣ್ಣಾಮಲೈ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಸಹಾಯಕ ಆಯುಕ್ತ ಎಚ್.ಕೆ ಕೃಷ್ಣಮೂರ್ತಿ, ಸಾಗರೋತ್ತರ ಉದ್ಯಮಿ ಮಸ್ಕತ್ನಲ್ಲಿನ ಡಾ|ಸಿ.ಕೆ ಅಂಚನ್, ತುಳುರಂಗದ ಚಿತ್ರನಟಿ ನವ್ಯಾ ಪೂಜಾರಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ […]
Read More
11-08-2019, 3:35 PM
ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಗೌರವ ಅಭಿನಂದನೆ ಹಾಗೂ ಯುವವಾಹಿನಿ ಸಾಧಕ ಪುರಸ್ಕಾರ ಪ್ರದಾನ ಮಾಡಲಾಯಿತು. ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುವ ಮೂಲಕ ಡಾಕ್ಟರೇಟ್ ಪದವಿ ಪಡೆದ ಬಿಲ್ಲವ ಸಮುದಾಯದ ಡಾ| ಸಂತೋಷ್ ಕುಮಾರ್ ನೆಲ್ಲಿಕಟ್ಟೆ, ಡಾ|ಮನೋಹರ್, ಡಾ| ಲತಾ ಆರ್ ಕೋಟ್ಯಾನ್, ಡಾ|ಶಿಲ್ಪಶ್ರೀರವರಿಗೆ ಶಾಲು ಹೊದಿಸಿ ಯುವವಾಹಿನಿ […]
Read More
11-08-2019, 3:20 PM
ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಟ ಪ್ರಶಸ್ತಿ, ಜೀವಮಾನ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ ಪ್ರದಾನ ಮಾಡಲಾಯಿತು. ಔದ್ಯೋಗಿಕ ಸಾಧಕರಾದ ಮಣಿಪಾಲ ಉದಯ ಸಮೂಹ ಸಂಸ್ಥೆಗಳ ರಮೇಶ್ ಎ.ಬಂಗೇರರವರಿಗೆ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿಯನ್ನು, ಬೆಳ್ತಂಗಡಿ ಶ್ರೀ ಗುರುದೇವಾ ವಿವಿಧೋದ್ಧೇಶ ಸಹಕಾರಿ ಸಂಘಕ್ಕೆ ಯುವವಾಹಿನಿ ಸಾಧನಾ […]
Read More
11-08-2019, 2:47 PM
ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಸಂಪನ್ನಗೋಂಡಿತು. ಬಿಲ್ಲವರು ಬಹಳ ಧೈರ್ಯವಂತವರು: ಅಣ್ಣಾಮಲೈ ಬಿಲ್ಲವರು ಬಹಳ ಧೈರ್ಯವಂತವರು. ಯುವಕರ ಶಕ್ತಿ ಎನಿಸಿಕೊಂಡ `ಧೈರ್ಯ’ ದುರ್ಬಳಕೆ ಆಗದಂತೆ ನಮ್ಮ ವ್ಯಕ್ತಿತ್ವವಿರಬೇಕು. ಮತ್ತೊಬ್ಬರಿಗೆ ನಮ್ಮಿಂದ ಉಪದ್ರವವಾಗದು ಎನ್ನುವುದೇ ನಮ್ಮ `ಶಕ್ತಿ’ ಎನಿಸಿದೆ. ನಾವು ವ್ಯವಹರಿಸುವ ಯಾವುದೇ ಕ್ಷೇತ್ರವಿರಲಿ, ನಮ್ಮಲ್ಲಿನ ಒಳ್ಳೆತನವನ್ನು, ಸಾಧನಾಶೀಲ ಪ್ರವೃತ್ತಿಯನ್ನು ಇತರರಿಗೆ ತೋರಿಸುವುದೇ […]
Read More