ಘಟಕಗಳು

ನರೇಶ್ ಕುಮಾರ್ ಸಸಿಹಿತ್ಲು

ಅದು 1983 ರ ಸೆಪ್ಟೆಂಬರ್ 29 ಶ್ರೀಮತಿ ಪುಷ್ಪ ಮತ್ತು ಗೋಪಾಲ್ ಕುಕ್ಯಾನ್ ದಂಪತಿ ಮಗನಾಗಿ ಕಡಲ ತಡಿಯ ಸುಂದರ ದ್ವೀಪ ಪ್ರದೇಶ ಸಸಿಹಿತ್ಲು ಎಂಬ ಗ್ರಾಮದಲ್ಲಿ ಜನಿಸಿದ ಕುವರನೆ ಯುವವಾಹಿನಿಯ 32ನೇ ನಾಯಕ ನರೇಶ್ ಕುಮಾರ್ ಸಸಿಹಿತ್ಲು ವೃತ್ತಿಯಲ್ಲಿ ಆರೋಗ್ಯ ಇಲಾಖೆಯ ಯೋಜನೆ ಯಿಂದರ ವ್ಯವಸ್ಥಾಪಕರಾಗಿರುವ ನರೇಶ್ ಕುಮಾರ್ ಅವರು, ಪ್ರವೃತ್ತಿಯಲ್ಲಿ ಲೇಖಕ, ನಾಟಕಕಾರ, ನಿರ್ದೇಶಕ, ನೃತ್ಯಪಟುವಾಗಿ ಗುರುತಿಸಿಕೊಂಡವರು. ಮೂಲ ಜಾನಪದ ಕುಣಿತಗಳ ಅಧ್ಯಯನ, ತರಭೇತಿ ಮತ್ತು ಪ್ರದರ್ಶನದ ವಿಶೇಷ ಆಸಕ್ತಿ ಹೊಂದಿರುವ ಇವರು, ನೇಪಾಳ, […]

Read More

ಯುವ ಸಮುದಾಯದಲ್ಲಿ ಬೌದ್ಧಿಕ ಚಿಂತನೆ ಮೂಡಲಿ: ಡಾ| ಯೋಗೀಶ್ ಕೈರೋಡಿ

ವೇಣೂರು: ಯುವ ಸಮುದಾಯಕ್ಕೆ ಬೌದ್ಧಿಕ ಚಿಂತನೆಯನ್ನು ಮೂಡಿಸುವ ಮತ್ತು ಮಾನಸಿಕವಾಗಿ ಮನಸ್ಸನ್ನು ಕಟ್ಟುವ ಕೆಲಸ ಆಗಬೇಕು ಎಂದು ಮೂಡಬಿದಿರೆ ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕ ಡಾ| ಯೋಗೀಶ್ ಕೈರೋಡಿ ಹೇಳಿದರು. ಬೆಳ್ತಂಗಡಿ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ವೇಣೂರು ಯುವವಾಹಿನಿ ಘಟಕದ ಆಶ್ರಯದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕೊಕ್ರಾಡಿ ಇದರ ಆತಿಥ್ಯದಲ್ಲಿ ಆ. ೪ರಂದು ಕೊಕ್ರಾಡಿ ಶ್ರೀ ಗು.ಸ್ವಾ.ಸೇ. ಸಂಘದ ಸಭಾಂಗಣದಲ್ಲಿ ಜರಗಿದ ಸಂಸ್ಕೃತಿ ಸಂಪದ ಸರಣಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು […]

Read More

ಯುವವಾಹಿನಿಯಂತಹ ಸಂಘಟನೆಯಿಂದಾಗಿ, ದೇಶಕ್ಕಾಗಿ ಪ್ರಾಣ ಕೊಟ್ಟ ಯೋಧರು ಅಮರರಾಗುತ್ತಾರೆ.-ಲೆಫ್ಟಿನೆಂಟ್ ಕರ್ನಲ್ ಗ್ರೇಶಿಯಸ್ ಸೀಕ್ವೇರಾ

ಕೂಳೂರು : ಯುವವಾಹಿನಿಯಂತಹ ಸಂಘಟನೆ ಇರುವುದರಿಂದ ದೇಶಕ್ಕಾಗಿ ಪ್ರಾಣ ಕೊಟ್ಟ ಯೋಧರು ಅಮರರಾಗುತ್ತಾರೆ. ನಾನು ಸತ್ತರೆ ಸೈನಿಕನಾಗಿಯೇ ಸಾಯುತ್ತೇನೆ ಎಂದು ಲೆಫ್ಟಿನೆಂಟ್ ಕರ್ನಲ್ ಗ್ರೇಶಿಯಸ್ ಸಿಕ್ವೇರ ಹೇಳಿದರು. ಅವರು ದಿನಾಂಕ 31.07.19 ರಂದು ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ನಡೆದ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತಾಡಿದರು. ಇನ್ನೋರ್ವ ಅತಿಥಿ ಸುಬೇದಾರ್ ಜೋಧಾ ಸಿಂಗ್ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಭಾಸ್ಕರ ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ […]

Read More

ಯುವವಾಹಿನಿ (ರಿ) ಮಂಗಳೂರು ಘಟಕ ಮತ್ತು ಮಂಗಳೂರು ಮಹಿಳಾ ಘಟಕದಿಂದ ಬ್ರಹತ್ ವೈದ್ಯಕೀಯ ಶಿಬಿರ

ಮಂಗಳೂರು : ದಿನಾಂಕ 28.07.2019 ರಂದು ದ.ಕ.ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಕಲ್ ನಲ್ಲಿ ಉಚಿತ ಬ್ರಹತ್ ವೈದ್ಯಕೀಯ ಶಿಬಿರ ಹಾಗೂ ಕ್ಯಾನ್ಸರ್ ಅರಿವು ,ಮಾಹಿತಿ ಮತ್ತು ತಪಾಸನಾ ಶಿಬಿರ ನಡೆಯಿತು. ಈ ಕಾರ್ಯಕ್ರಮವೂ ಲಯನ್ಸ್ ಕ್ಲಬ್ ಮಂಗಳೂರು ಕುಡ್ಲ ಹಾಗೂ ಸ್ವಾತಿ ಹೋಮಿಯೋಪತಿ ಕ್ಲಿನಿಕ್ ಇದರ ಸಹಯೋಗದಲ್ಲಿ ನಡೆದಿದ್ದು, ಓಂಕಾಲಜಿ ವಿಭಾಗ, ಯನೊಪೋಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಸಮುದಾಯ ದಂತ ವಿಭಾಗ, ಯನೊಪೋಯ […]

Read More

ಯುವವಾಹಿನಿ (ರಿ ) ಬಜಪೆ ಘಟಕದ ವತಿಯಿಂದ ಆಟಿದ ನೆಂಪು

ಬಜಪೆ : ಯುವವಾಹಿನಿ (ರಿ ) ಬಜಪೆ ಘಟಕ ಇವರ ಅತಿಥ್ಯದಲ್ಲಿ ಮತ್ತು ಬ್ರಹ್ಮಶ್ರೀ ನಾರಾಯಣ ಸೇವಾ ಸಂಘ ಬಜಪೆ -ಕರಂಬಾರು ಇವರ ಆಶ್ರಯದಲ್ಲಿ , ಆಟಿದ ನೆಂಪು -2019 ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ,ವಿದ್ಯಾನಿಧಿ ವಿತರಣಾ ಕಾರ್ಯಾಕ್ರಮವು ನಾರಾಯಣಗುರು ಸಮುದಾಯ ಭವನ ಬಜಪೆ ಇಲ್ಲಿ ನಡೆಯಿತು .ಈ ಕಾರ್ಯಕ್ರಮವನ್ನು ಮರದ ಸೆಮಿಗೆ ಮಣೆಯಲ್ಲಿ ಸೆಮಿಗೆ ಒತ್ತುವ ಮೂಲಕ ಬಿರುವೆರ್ ಕುಡ್ಲ ಬಜಪೆ ವಲಯದ ಉಪಾದ್ಯಕ್ಷರು ಹಾಗೂ ವೃತ್ತಿಯಲ್ಲಿ ಯುವ ವಕೀಲರಾದ ಚಂದ್ರಶೇಕರ್ ಎಂ .ಅಮಿನ್ […]

Read More

ನೀರಿನ ಜಾಗೃತಿ ಮಳೆಗಾಲದಲ್ಲೇ ಪ್ರಾರಂಭವಾಗಲಿ: ಯೋಗೀಶ್

ವೇಣೂರು: ಮಳೆಗಾಲದಲ್ಲಿ ನಮಗೆ ನೀರಿನ ಮಹತ್ವ ಗೊತ್ತಾಗುವುದಿಲ್ಲ. ಬೇಸಿಗೆಕಾಲ ಬಂತೆಂದರೆ ಹನಿ ನೀರಿಗೆ ಹಾಹಾಕಾರ ಶುರುವಾಗುತ್ತದೆ. ನೀರಿನ ಜಾಗೃತಿ ಮಳೆಗಾಲದಲ್ಲೇ ಶುರುವಾಗಬೇಕು. ಅದಕ್ಕಾಗಿ ಎಲ್ಲೆಡೆ ಜನತೆ ಮಳೆಕೊಯ್ಲು ಹಾಗೂ ಜನಮರುಪೂರಣಕ್ಕೆ ಒತ್ತು ನೀಡಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆಯ ವೇಣೂರು ವಲಯ ಮೇಲ್ವಿಚಾರಕ ಯೋಗೀಶ್ ಹೇಳಿದರು. ಬಜಿರೆ ಸ.ಉ.ಪ್ರಾ. ಶಾಲೆಯಲ್ಲಿ ಯುವವಾಹಿನಿ ವೇಣೂರು ಘಟಕ ಹಾಗೂ ಲಯನ್ಸ್ ಕ್ಲಬ್ ವತಿಯಿಂದ ಜರಗಿದ ಜಲಮರುಪೂರಣ ಹಾಗೂ ಮಳೆಕೊಯ್ಲು ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ […]

Read More

ಪ್ರಥಮ ಹೆಜ್ಜೆ ಸಾವಿರ ಹೆಜ್ಜೆಯಾಗಿ ಮುನ್ನಡೆಯಲಿ : ಗೀತಾ ಪಿ

ಬೆಳ್ತಂಗಡಿ : ಮಹಿಳೆ ಇಂದು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದು. ಸಮಾಜದಲ್ಲಿ ಅವಕಾಶ ವಂಚಿತ ಕಟ್ಟ ಕಡೆಯ ವ್ಯಕ್ತಿಯನ್ನು ಹುಡುಕಿ ಸಾಧನೆ ಮಾಡಲು ಇಂತಹ ಸಂಘಟನೆಗಳ ಮೂಲಕ ಪ್ರೋತ್ಸಾಹ ನೀಡಬೇಕು ಇಂದಿನ ಪ್ರಥಮ ಹೆಜ್ಜೆಯೆ ಪ್ರೋತ್ಸಾಹದ ಸಾವಿರ ಸಾವಿರ ಹೆಜ್ಜೆಯಾಗಿ ಮುನ್ನಡೆಯಲಿ ಎಂದು ಮಂಗಳೂರಿನ ಅಬಕಾರಿ ನಿರೀಕ್ಷಕರು ಗೀತಾ ಪಿ ಹೇಳಿದರು. ಅವರು ದಿನಾಂಕ 28/07/2019ನೇ ಭಾನುವಾರ ಬೆಳ್ತಂಗಡಿ ಸುವರ್ಣ ಅರ್ಕೆಡ್ ನಲ್ಲಿ ನಡೆದ ಯುವವಾಹಿನಿ(ರಿ.)ಬೆಳ್ತಂಗಡಿ ಘಟಕದ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಪ್ರಥಮ ಹೆಜ್ಜೆ ಇಡುವ […]

Read More

ಯುವವಾಹಿನಿ ಉಪ್ಪಿನಂಗಡಿ ಘಟಕದಿಂದ ಬಾಳಿಗೊಂದು ಆಶಾದೀಪ

ಉಪ್ಪಿನಂಗಡಿ : ಜನಸೇವೆಯೇ ಭಗವಂತನ ಸೇವೆ ಎಂಬುದನ್ನು ಮನಗಂಡು ಯುವವಾಹಿನಿ ಉಪ್ಪಿನಂಗಡಿ ಘಟಕದ ವತಿಯಿಂದ ಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಎಂಬ ಉದ್ದೇಶದಿಂದ ನರ ದೌರ್ಬಲ್ಯ ಸಮಸ್ಯೆಯಿಂದ ಬಳಲುತ್ತಿರುವ ಬೆಳ್ತಂಗಡಿ ತಾಲೂಕಿನ ಮುಗೇರಡ್ಕ ನಿವಾಸಿ, ಘಟಕದ ವತಿಯಿಂದ ಕುದ್ರೋಳಿ ದಸರಾ ಕಾರ್ಯಕ್ರಮದಲ್ಲಿ ಪ್ರತಿ ವರ್ಷ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸುತ್ತಿದ್ದ ಉಮೇಶ್ ಪೂಜಾರಿಯವರಿಗೆ ರೂ. 10,000 ವನ್ನು ದಿನಾಂಕ 28.07.19 ರ ಅವರ ಮನೆಗೆ ತೆರಳಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಗೌರವ ಸಲಹೆಗಾರರಾದ ವರದರಾಜ್.ಎಂ, ಡಾ.ಸದಾನಂದ ಕುಂದರ್, ಅಧ್ಯಕ್ಷರಾದ […]

Read More

ಸದಸ್ಯರ ಯೋಗ ಕ್ಷೇಮಕ್ಕೆ ಸ್ಪಂದಿಸುವ ಸೇವಾ ಯೋಜನೆ ಹಸ್ತಾಂತರ

ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ಘಟಕದ ನಾರಾಯಣ ಗುರು ತತ್ವ ಪ್ರಚಾರದ ನಿರ್ದೇಶಕರಾದ ಮೋಹನ್ ಮಾಡೂರ್ ರವರು ಕಳೆದ 7 ತಿಂಗಳಿನ ಹಿಂದೆ ಬೈಕ್ ಅಪಘಾತಕ್ಕೊಳಗಾದ ಪರಿಣಾಮವಾಗಿ ತನ್ನ ಒಂದು ಕಾಲು ಶಸ್ತ್ರಚಿಕಿತ್ಸೆ ಗೊಳಗಾಗಿ ತನ್ನ ಕುಟುಂಬ ನಿರ್ವಹಣೆಯನ್ನು ಮಾಡಲು ತಾನು ಮಾಡುತ್ತಿರುವ ವೃತ್ತಿಯನ್ನು ಮುಂದುವರಿಸಲು ಸಾಧ್ಯವಾಗದೆ ಬೇರಾವ ಸಂಪಾದನೆ ಕೂಡಾ ಇವರಿಗಿಲ್ಲ.ಇವರ ಪತ್ನಿ ವೀಣಾ ರವರು ಕೂಡಾ ಘಟಕದ ಸದಸ್ಯೆಯಾಗಿದ್ದು ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇವರ ಮಕ್ಕಳ ವಿದ್ಯಾಭ್ಯಾಸದ ವೆಚ್ಚವನ್ನು […]

Read More

ಮಾನವನ ಬದುಕಿನಲ್ಲಿ ಕಾಲಮಾನದ ಅರಿವು ಅಗತ್ಯ: ರಮೇಶ್ ಉಳಯ

ಮಾಣಿ : “ಮನುಷ್ಯನ ಬದುಕನ್ನು ಪ್ರಕೃತಿಯೇ ರೂಪಿಸುತ್ತದೆ.ಆದರೆ ಇಂದು ನಾವು ವಿಕೃತಿಯೆಡೆಗೆ ಸಾಗಿ ಪ್ರಕೃತಿ ರೂಪಿತ ಸಹಜ ಬದುಕನ್ನು ಅದಃ ಪತನಗೊಳಿಸುತ್ತಿದ್ದೇವೆ.ನಮ್ಮಲ್ಲಿ ಇಂದು ಮಣ್ಣನ್ನು ಮಣ್ಣಾಗಿ ನೋಡುವ ದೃಷ್ಟಿ ಇಲ್ಲದಾಗಿದೆ.ಆದರಲ್ಲಿಯೂ ದುರಾಸೆಯ ಪ್ರತಿರೂಪವನ್ನು ರೂಪಿಸುತ್ತಿದ್ದೇವೆ. ಬದುಕಿನ ಪ್ರಕ್ರಿಯೆಯಲ್ಲಿ ಪ್ರಕೃತಿಯು ರೂಪಿಸಿರುವ ವಿವಿಧ ಕಾಲಮಾನಗಳ ಅರಿವು ನಮ್ಮಲ್ಲಿ ಅಗತ್ಯವಾಗಿರಬೇಕು ಎಂದು ತುಳು ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಅಧ್ಯಾಪಕ ರಮೇಶ್ ಉಳಯ ನುಡಿದರು.ಅವರು ಯುವವಾಹಿನಿ (ರಿ.)ಮಾಣಿ ಘಟಕದ ವತಿಯಿಂದ ದಿನಾಂಕ:28-07-19ರ ಆದಿತ್ಯವಾರದಂದು ಮಾಣಿ ನಾರಾಯಣ ಗುರು ಸಭಾ ಭವನದಲ್ಲಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!