ಘಟಕಗಳು

ಯುವವಾಹಿನಿ ಶಕ್ತಿನಗರ ಘಟಕದ ವತಿಯಿಂದ ಆಟಿಡೊಂಜಿ ದಿನ

ಶಕ್ತಿನಗರ : ಯುವವಾಹಿನಿ ಶಕ್ತಿನಗರ ಘಟಕದ ವತಿಯಿಂದ ದಿನಾಂಕ 28-7-2019 ರಂದು ಕುವೆಂಪು ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಾಲ್ಯಪದವು ಇದರ ಸಭಾಂಗಣದಲ್ಲಿ ಆಟಿಡೊಂಜಿ ದಿನ ಹಳೆಯ ನೆನಪುಗಳ ದಿನಗಳನ್ನು ಸರಮಾಲೆಯನ್ನು ಹಾಗೂ ಹಳೆ ಬೇರು ಹೊಸ ಚಿಗುರು ಎಂಬ ಆಟಿದ ಸುಂದರವಾದ ಕಾರ್ಯಕ್ರಮವನ್ನು ಆಯೋಜಿಸಲಾಯಿತು ಸಭಾಧ್ಯಕ್ಷತೆಯನ್ನು ಘಟಕದ ಅಧ್ಯಕ್ಷೆಯಾದ ಭಾರತಿ ಜಿ. ಅಮಿನ್ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕಲಾವತಿ ಜಯಂತ್ ನಡುಬೈಲು ವಹಿಸಿದ್ದರು. ಉದ್ಘಾಟನೆಯು ವಿನೂತನವಾಗಿ ನಾಟಿ ಮಾಡುವ ಮೂಲಕ ನಡೆಯಿತು.ಮುಖ್ಯ ಅತಿಥಿಗಳಾಗಿ ಡಾ. ಗಣೇಶ್ […]

Read More

ಯುವವಾಹಿನಿ (ರಿ) ಕುಪ್ಪೆಪದವು ಘಟಕದ ದೇಗುಲ ದರ್ಶನ

ಕುಪ್ಪೆಪದವು : ಒಂದು ದಿನದ ಪ್ರವಾಸ ಕಾರ್ಯಕ್ರಮವನ್ನು 28/07/2019 ರಂದು ಹಮ್ಮಿಕೊಳ್ಳಲಾಯಿತು. ಈ ಪ್ರವಾಸಕ್ಕೆ ಸುಮಾರು 52 ಕ್ಕಿಂತ ಹೆಚ್ಚು ಸದಸ್ಯರು ಪಾಲ್ಗೊಂಡಿದ್ದರು. ಎಲ್ಲಾ ಸದಸ್ಯರು ಮುಂಜಾನೆ 5.00 ಘಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಸೇರಿದರು. ಅಲ್ಲಿಂದ ನಮ್ಮ ಪ್ರಯಾಣ ಸಾಗಿದ ಹಾದಿ……ಸಿಗಂದೂರು ಚೌಡೇಶ್ವರಿ ದೇವಾಲಯ .ಜೋಗು ಜಲಪಾತ ಹೀಗೆ ಶಿವಮೊಗ್ಗ ಜಿಲ್ಲೆಯ ಪ್ರಕೃತಿಯ ಸೊಬಗನ್ನು ಸವಿಯುತ್ತಾ, ಬೇಡಿದ್ದನ್ನು ಕರುಣಿಸುವ ತಾಯಿಯ ದೇಗುಲ ದರ್ಶನ ಮತ್ತು ಜೀವನದಲ್ಲಿ ಒಮ್ಮೆ ನೋಡಲೇ ಬೇಕಾದ ಜೋಗುಜಲಪಾತದ ರಮಣೀಯ ದೃಶ್ಯ […]

Read More

ಯುವವಾಹಿನಿ (ರಿ) ಮಾಣಿ ಘಟಕದಿಂದ ಸರಕಾರಿ ಶಾಲೆಗೆ ಕೊಡುಗೆ

ಮಾಣಿ : ಸರಕಾರಿ ಶಾಲೆ ಉಳಿಯಲಿ,ಬೆಳೆಯಲಿ‌‌ ಎಂಬ ಆಶಯದೊಂದಿಗೆ ಯುವವಾಹಿನಿ(ರಿ.)ಮಾಣಿ ಘಟಕಕ್ಕೆ ಮತ್ತೊಂದು ಸರಕಾರಿ ಶಾಲೆಯ ಅವಶ್ಯಕತೆಯನ್ನು ಸಾಕಾರಗೊಳಿಸುವ ಅವಕಾಶಯೊಂದು ಇಂದು ಒದಗಿಬಂತು.. ದಿನಾಂಕ .26-07-2019ರಂದು ಸ.ಹಿ.ಪ್ರಾ.ಶಾಲೆ ಮಲ್ಲಡ್ಕ, ಪೆರ್ನೆ ಇದರ ಶಾಲಾ ಮಕ್ಕಳಿಗೆ ಊಟದ ತಟ್ಟೆಗಳನ್ನು ಘಟಕದ ವತಿಯಿಂದ ನೀಡಲಾಯಿತು.ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಹರೀಶ್ ಬಾಕಿಲ ತಟ್ಟೆಗಳನ್ನು ಶಾಲಾ ಮುಖ್ಯ ಶಿಕ್ಷಕರಿಗೆ ಹಸ್ತಾಂತರಿಸಿದರು.ಜೊತೆಯಲ್ಲಿ ಕಾರ್ಯದರ್ಶಿ ಸುಜಿತ್ ಅಂಚನ್,ನಿ.ಪೂ ಅಧ್ಯಕ್ಷರು ರಾಜೇಶ್ ಬಾಬನಕಟ್ಟೆ, ಜೊತೆ ಕಾರ್ಯದರ್ಶಿ ಜನಾರ್ದನ ಕೊಡಂಗೆ,ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರು ಚೇತನ್ […]

Read More

ಯುವವಾಹಿನಿ (ರಿ) ಮಂಗಳೂರು ಘಟಕದಲ್ಲಿ ಆಟಿದ ತಮ್ಮನ

ಮಂಗಳೂರು : ಯುವವಾಹಿನಿ ಸಭಾಂಗಣ ಮಂಗಳೂರು ಘಟಕದಲ್ಲಿ ದಿನಾಂಕ 23.07.2019ರಂದು ಸಂಜೆ ಆಟಿದ ತಮ್ಮನ ಕಾರ್ಯಕ್ರಮ ನಡೆಸಲಾಯಿತು. ಘಟಕದ ಎಲ್ಲಾ ಸದಸ್ಯರು ಮತ್ತು ಮಂಗಳೂರು ಮಹಿಳಾ ಘಟಕದ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಮೊದಲು ಏರ್ಪಡಿಸಿರುವ ಭ‌ಜನೆಯಲ್ಲಿ ಎಲ್ಲಾ ಸದಸ್ಯರು ಪಾಲ್ಗೊಂಡರು. ಅಧ್ಯಕ್ಷರಾದ ಕೆ. ಆರ್. ಲಕ್ಷ್ಮೀ ನಾರಾಯಣರವರು ಸ್ವಾಗತಿಸಿದರು ಮತ್ತು ಕಾರ್ಯದರ್ಶಿ ಗಣೇಶ್ ವಿ. ಕೋಡಿಕಲ್ ರವರು ಗತಸಭೆಯ ವರದಿಯನ್ನು ವಾಚಿಸಿದರು. ದಿನಾಂಕ 28.07.2019ರಂದು ಭಾನುವಾರ ನಡೆಯಲಿರುವ ಬ್ರಹತ್ ವ್ಯೆದ್ಯಕೀಯ ಶಿಬಿರ ದ ಆಮಂತ್ರಣ […]

Read More

ಯುವವಾಹಿನಿ (ರಿ)ಕೊಲ್ಯ ಘಟಕದ ವತಿಯಿಂದ ವನಮಹೋತ್ಸವವ

ಕೊಲ್ಯ : ದಿನಾಂಕ21.7.19 ರಂದು ಯುವವಾಹಿನಿ (ರಿ)ಕೊಲ್ಯ ಘಟಕದ ವತಿಯಿಂದ ವನಮಹೋತ್ಸವವನ್ನುಆಚರಿಸಲಾಯಿತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜೆಯನ್ನು ಸಲ್ಲಿಸಿ ಇದಕ್ಕೆ ಚಾಲನೆ ಕೊಡಲಾಯಿತು ಘಟಕದ ಅಧ್ಯಕ್ಷರಾದ ಆನಂದ ಮಲಯಾಳ ಕೋಡಿ ಬಿಲ್ಲವ ಸೇವಾ ಸಮಾಜ (ರಿ) ಕೊಲ್ಯ ಇದರ ಅಧ್ಯಕ್ಷರಾದ ವೇಣುಗೋಪಾಲ್ ಕೊಲ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಅಮೀನ್ ಕೋಶಾಧಿಕಾರಿ ಯತೀಶ್ ಕೊಲ್ಯ ಸಂಘಟನಾ ಕಾರ್ಯ ದರ್ಶಿ ನಿತಿನ್ ಕರ್ಕೇರ ಮತ್ತು ನಿಕಟ ಪೂರ್ವ ಅಧ್ಯಕ್ಷರಾದ ಕುಸುಮಾಕರ್ ಕುಂಪಲ ಹಾಗೂ ಘಟಕದ ನಿರ್ದೇಶಕರು ಸದಸ್ಯರು ದೇವಸ್ಥಾನದ ಕುಟುಂಬಸ್ಥರು […]

Read More

ಆಟಿ ಆಚರಣೆ ಮೂಢನಂಬಿಕೆಯಲ್ಲ ಅದು ತುಳುವರ ಮೂಲನಂಬಿಕೆ-ವಿದ್ವಾನ್ ರಾಜೇಶ್ವರಿ

ಕೂಳೂರು : ನಮ್ಮ ಪೂರ್ವಜರು ಆಟಿ ತಿಂಗಳಲ್ಲಿ ಬರುವ ರೋಗ ರುಜಿನಗಳನ್ನು ತಡೆಗಟ್ಟಲು ಹಲವಾರು ಆಚರಣೆಗಳನ್ನು ಕಾರ್ಯ ರೂಪಕ್ಕೆ ತಂದು ಅದನ್ನು ಆಚರಿಸುತ್ತಿದ್ದರು. ನಿಜವಾಗಿಯೂ ಆಟಿ ಆಚರಣೆಯು ಮೂಢನಂಬಿಕೆಯಲ್ಲ ಅದು ತುಳುವರ ಮೂಲನಂಬಿಕೆ ಎಂದು ಬೆಸೆಂಟ್ ಕಾಲೇಜಿನ ಉಪನ್ಯಾಸಕಿ ರಾಜೇಶ್ವರಿ ತಿಳಿಸಿದರು. ಅವರು ದಿನಾಂಕ 21.07.19 ರಂದು ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ನಡೆದ ಆಟಿದ ಪೊರ್ಲು-2019 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಯುವವಾಹಿನಿಯ ಮುಖ್ಯ ಧ್ಯೇಯ ಸಂಪರ್ಕದ ನೆಲೆಯಲ್ಲಿ ಕಾರ್ಯಕ್ರಮವು ಘಟಕದ ಸದಸ್ಯರಾದ […]

Read More

ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಕಾರ್ಕಳ : ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರವು ದಿನಾಂಕ 20.07.2019ನೇ ಶನಿವಾರ ಶಿರ್ಡಿ ಸಾಯಿ ಡಿಗ್ರಿ ಕಾಲೇಜು ಇದರ ಸಭಾಂಗಣದಲ್ಲಿ ನಡೆಯಿತು. ಇದರ ಉದ್ಘಾಟನೆಯನ್ನು ರೋಟರಿ ಸಂಸ್ಥೆಯ ಅಧ್ಯಕ್ಷರಾದ ಜಗದೀಶ್ ಟಿ.ಎ.ಯವರು ನೆರವೇರಿಸಿದರು.ಯುವವಾಹಿನಿ ಕಾರ್ಕಳ ಘಟಕದ ಅಧ್ಯಕ್ಷರಾದ ಸುಧಾಕರ ಪೂಜಾರಿ ಇವರು ವೇದಿಕೆಯಲ್ಲಿ ಕಾರ್ಯಕ್ರಮದ ಬಗ್ಗೆ ಶುಭಹಾರೈಸಿ ರಕ್ತದಾನ ಮಾಡುವ ಮೂಲಕ 3 ಅಮೂಲ್ಯ ಜೀವಗಳನ್ನು ಉಳಿಸಬಹುದು. ಎಲ್ಲರೂ ಸ್ವಯಂಪ್ರೇರಣೆಯಿಂದ ರಕ್ತದಾನವನ್ನು ಮಾಡಿ ಎಂದು […]

Read More

ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷಿಕೆ ಮತ್ತು ಮಾಹಿತಿ ಶಿಬಿರ

ಕಾರ್ಕಳ : ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷಿಕೆ ಮತ್ತು ಮಾಹಿತಿ ಶಿಬಿರವು ದಿನಾಂಕ 21.07.2019ನೇ ರವಿವಾರ ನಲ್ಲೂರು ಪರಪ್ಪಾಡಿ ಚಂದ್ರಶೇಖರರವರ ಮನೆ ಆವರಣದಲ್ಲಿ ನಡೆಯಿತು. ಇದರ ಉದ್ಘಾಟನೆಯನ್ನು ಯುವವಾಹಿನಿ ಕಾರ್ಕಳ ಘಟಕದ ಉಪಾಧ್ಯಕ್ಷರಾದ ತಾರಾನಾಥ ಕೋಟ್ಯಾನ್ ಮತ್ತು ನಲ್ಲೂರಿನ ದಿನೇಶ್ ಪೂಜಾರಿ ಇವರು ಜಂಟಿಯಾಗಿ ನೆರವೇರಿಸಿದರು. ವೇದಿಕೆಯಲ್ಲಿ ಯುವವಾಹಿನಿ ಕಾರ್ಕಳ ಘಟಕದ ಉಪಾಧ್ಯಕ್ಷರಾದ ತಾರಾನಾಥ ಕೋಟ್ಯಾನ್ ಮಾತನಾಡಿ ಈಗಿನ ಕಾಲಘಟ್ಟದಲ್ಲಿ ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆ […]

Read More

ಯುವವಾಹಿನಿ (ರಿ) ಕುಪ್ಪೆಪದವು ಘಟಕದಿಂದ ಕೇಸರ್ ಡ್ ಒಂಜಿ ದಿನ

ಕುಪ್ಪೆಪದವು : ದಿನಾಂಕ 21/07/2019 ರಂದು ಯುವವಾಹಿನಿ ಕುಪ್ಪೆಪದವು ಘಟಕದ ವತಿಯಿಂದ ನಡೆದ ಬೇಸಾಯದ ಕಡೆಗೆ ನಮ್ಮ ನಡೆ ಎಂಬ ಪರಿಕಲ್ಪನೆಯಲ್ಲಿ ಭತ್ತದ ಸಸಿ ನೆಡುವ ಕಾರ್ಯಕ್ರಮ ಮತ್ತು ಕೆಸರಲ್ಲಿ ಒಂದು ದಿನದ ಎನ್ನುವ ಕಾರ್ಯಕ್ರಮದ ಉದ್ಘಾಟನೆಯನ್ನು ವಾಲಿಬಾಲ್ ಚೆಂಡಿನ ರಿಬ್ಬನ್ ಕಟ್ಟ್ ಮಾಡಿ ಚೆಂಡನ್ನು ಎಸೆಯುವ ಮೂಲಕ ಅಧ್ಯಕ್ಷರು/ಕಾರ್ಯದರ್ಶಿ/ನಿಕಟಪೂರ್ವ ಅಧ್ಯಕ್ಷರ ಸಮ್ಮುಖದಲ್ಲಿ ಕ್ರೀಡಾ ನಿರ್ದೇಶಕ ಮೂಲಕ ನೆರವೇರಿತು. ತದನಂತರ ಮಕ್ಕಳಿಗೆ/ಮಹಿಳೆಯರಿಗೆ/ಪುರುಷರಿಗೆ ವಿವಿಧ ಆಟೋಟ ಸ್ವರ್ಧೆಗಳು ನಡೆಸಲಾಯಿತು. ಅಲ್ಲದೆ ಈ ಸಂದರ್ಭದಲ್ಲಿ .ಭತ್ತದ ಸಸಿ ನೆಡುವ ಕಾರ್ಯ […]

Read More

ಯುವವಾಹಿನಿ (ರಿ.) ಮುಲ್ಕಿ ಘಟಕದ ಆಶ್ರಯದಲ್ಲಿ 17 ನೇ ವರ್ಷದ “ಆಟಿಡೊಂಜಿದಿನ

ಮುಲ್ಕಿ : ಯುವವಾಹಿನಿ (ರಿ.) ಮುಲ್ಕಿ ಘಟಕದ ಆಶ್ರಯದಲ್ಲಿ 17 ನೇ ವರ್ಷದ “ಆಟಿಡೊಂಜಿದಿನ ” ಕಾರ್ಯಕ್ರಮ ದಿನಾಂಕ 21.7.2019 ಆದಿತ್ಯವಾರ ಮುಲ್ಕಿ ಯುವವಾಹಿನಿ ಘಟಕದ ಅಧ್ಯಕ್ಷರಾದ ಸತೀಶ್ ಕಿಲ್ಪಾಡಿಯವರ ಆಧ್ಯಕ್ಷತೆಯಲ್ಲಿ ಜರಗಿತು, ಕಾರ್ಯಕ್ರಮದ ಪ್ರಾರಂಭದಲ್ಲಿ ವೇದಿಕೆಯ ಮೇಲೆ ಬಲ ಬದಿಯಲ್ಲಿ ನಿರ್ಮಿಸಿರುವ ಹಂಚಿನ ಮನೆಯಿಂದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯವರು, ತೆಗೆದುಕೊಂಡು ಬದಿಯಲ್ಲಿ ನಿರ್ಮಿಸಿರುವ ಹುಲ್ಲು ಛಾವಣಿಯ ಮನೆಯಿಂದ ಕಾರ್ಯಕ್ರಮ ನಿರ್ದೇಶಕರಾದ ರಿತೇಶ್ ಅಂಚನ್ ಹಾಗೂ ಚರಿಷ್ಮಾ ಶ್ರೀನಿವಾಸ್ ರವರು ಬಾಗಿಲು ತೆರೆದು ಕೊಂಡು ಹೊರ ಬಂದು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!