16-07-2019, 2:32 PM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ ಆಶ್ರಯದಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ಗುರು ವಂದನಾ ಮತ್ತು ಶ್ರೀ ಗುರು ಚಿಂತನ ಮಂಥನ ಕಾರ್ಯಕ್ರಮ ದಿನಾಂಕ 16.07.2019 ರಂದು ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು. ಮೊದಲಾಗಿ ಘಟಕದ ಎಲ್ಲಾ ಸದಸ್ಯರು ಮತ್ತು ಮಹಿಳಾ ಘಟಕದ ಸದಸ್ಯರು 5.30ರಿಂದ 7.00 ಗಂಟೆಯವರೆಗೆ ಶುಶ್ರಾವ್ಯಯವಾಗಿ ಭಜನೆ ಹಾಡಿದರು. ನಂತರ ನಡೆದ ಸಾಪ್ತಾಹಿಕ ಸಭೆಯಲ್ಲಿ ರಾಮಚಂದ್ರ ಪೂಜಾರಿಯವರು ಗುರುಪೂರ್ಣಿಮೆಯ ಮಹತ್ವ, ಆಚರಣೆಗಳು ಮತ್ತು ಶಿವಗಿರಿ ತೀರ್ಥಟನೆ ಬಗ್ಗೆ ಮಾಹಿತಿ ನೀಡಿದರು. ಶ್ರೀ ಗುರು […]
Read More
14-07-2019, 2:27 PM
ಮೂಡಿಗೆರೆ : ಯುವವಾಹಿನಿಯ 35ನೇ ನೂತನ ಘಟಕ ಯುವವಾಹಿನಿ(ರಿ) ಮೂಡಿಗೆರೆ ಘಟಕ ಉದ್ಘಾಟನೆಸಮಾರಂಭವು ದಿನಾಂಕ 14.07.2019 ರಂದು ಮೂಡಿಗೆರೆ ಚರ್ಚ್ ಸಭಾಂಗಣದಲ್ಲಿ ನಡೆಯಿತು. ಯುವವಾಹಿನಿ ಸಂಸ್ಥೆಯು ಯುವಜನರ ಪ್ರೇರಕ ಶಕ್ತಿಯಾಗಿದೆ, ಮೂಡಿಗೆರೆಯಲ್ಲಿ ಯುವವಾಹಿನಿ ಘಟಕ ಸ್ಥಾಪನೆಯಾಗಿರುವುದು ಅತ್ಯಂತ ಸಂತಸ ತಂದಿದೆ ಎಂದು ಮೂಡಿಗೆರೆ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ […]
Read More
14-07-2019, 1:49 PM
ಪಣಂಬೂರು-ಕುಳಾಯಿ : ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕ, ಬಿಲ್ಲವ ಎಂಪ್ಲಾಯಿಸ್ ವೆಲ್ಫೇರ್ ಸೊಸೈಟಿ (ರಿ) ಹಾಗೂ ಹೀಲ್ಸ್ (ರಿ) ಮಂಗಳೂರು ಇವರ ಸಹಭಾಗಿತ್ವದಲ್ಲಿ, ಕೆ.ಎಂ.ಸಿ ಆಸ್ಪತ್ರೆ, ಅತ್ತಾವರ ಹಾಗೂ ಸಮುದಾಯ ದಂತ ವಿಭಾಗ, ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ವೆಂಕಟ್ರಮಣ ಹಿರಿಯ ಪ್ರಾಥಮಿಕ ಶಾಲೆ, ಮೈರ್ಪಾಡಿ ಕುಳಾಯಿ ಇಲ್ಲಿ ಜರಗಿದ ಉಚಿತ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಆಸ್ಪತ್ರೆಯ […]
Read More
14-07-2019, 1:27 PM
ಮೂಡಿಗೆರೆ : ಯುವವಾಹಿನಿಯ 35ನೇ ನೂತನ ಘಟಕ ಯುವವಾಹಿನಿ (ರಿ) ಮೂಡಿಗೆರೆ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಯೋಗೀಶ್ ಎ.ಪೂಜಾರಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಯೋಗೀಶ್ ಎ.ಪೂಜಾರಿ ಉಪಾಧ್ಯಕ್ಷರು : ಪ್ರವೀಣ್ ಪೂಜಾರಿ ಕಾರ್ಯದರ್ಶಿ : ಪ್ರಥ್ವೀ ಸಾಗರ್ ಪೂಜಾರಿ ಜತೆ ಕಾರ್ಯದರ್ಶಿ : ನಾಗೇಶ್ ಪೂಜಾರಿ ಕೋಶಾಧಿಕಾರಿ : ಪ್ರದೀಪ್ ಪೂಜಾರಿ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಸುಷ್ಮಿತಾ ಪ್ರದೀಪ್ ಪೂಜಾರಿ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : ಶ್ರವಣ್ ಪೂಜಾರಿ ಕ್ರೀಡೆ […]
Read More
14-07-2019, 11:58 AM
ಕೊಲ್ಯ ; ಯುವವಾಹಿನಿ (ರಿ) ಕೊಲ್ಯ ಘಟಕ ಇದರ ವತಿಯಿಂದ ಚಿಕ್ಕಮಗಳೂರು ಪ್ರವಾಸ ಕೈಗೊಳ್ಳಲಾಯಿತು ಒಟ್ಟು 30 ಜನರ ತಂಡ ಈ ಪ್ರವಾಸದಲ್ಲಿ ಪಾಲ್ಗೊಂಡಿದ್ದರು ಈ ಪ್ರವಾಸದ ಸಂಪೂರ್ಣ ಜವಾಬ್ದಾರಿಯನ್ನು ನಿಕಟ ಪೂರ್ವ ಅಧ್ಯಕ್ಷರಾದ ಕುಸುಮಾಕರ್ ಕುಂಪಲ ಅವರಿಗೆ ವಹಿಸಲಾಯಿತು ಶನಿವಾರ ಬೆಳಗ್ಗೆ 5.00 ಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ದಲ್ಲಿ ಪೂಜೆಯನ್ನು ಸಲ್ಲಿಸಿ ಹೊರಡಲಾಯಿತು ಚಾರ್ಮಾಡಿ ಘಾಟಿಯಲ್ಲಿ ಬೆಳಗಿನ ಉಪಹಾರ ಮಾಡಿದೆವು ಅಲ್ಲಿಂದ ಹೊರಟು ನಾವು ಸರಿಯಾಗಿ 10.30 ಕ್ಕೆ ದೇವಿ ಗಿರಿ […]
Read More
14-07-2019, 9:13 AM
ಮಂಗಳೂರು : ನಗರಕ್ಕೆ ಹಸಿರು ಮೆರುಗು ನೀಡುವ ಸಂಘಟನೆಗಳ ಕಾರ್ಯ ಶ್ಲಾಘನೀಯವಾದುದು,ಇದೊಂದು ಸಮಾಜಮುಖಿ ಕಾರ್ಯಕ್ರಮ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಸಚೇತಕರಾದ ಶಶಿಧರ್ ಹೆಗ್ಡೆ ತಿಳಿಸಿದರು. ಅವರು ದಿನಾಂಕ 14/07/2019ರಂದು ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ ಹಾಗೂ SPYSS ಕರ್ನಾಟಕ ನೇತ್ರಾವತಿ ವಲಯ ಮಂಗಳೂರು, ಮಹಾಲಿಂಗೇಶ್ವರ ಉಪವಲಯದ ಆಶ್ರಯದಲ್ಲಿ ಮಂಗಳೂರಿನ ಕೊಟ್ಟರಚೌಕಿಯಿಂದ ಕೊಟ್ಟಾರದವರೆಗೆ ರಸ್ತೆ ವಿಭಜಕದಲ್ಲಿ ಹೂ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಜ್ಞಾನೋದಯ ಭಜನಾ […]
Read More
13-07-2019, 9:19 AM
ವೇಣೂರು : ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿಯೇ ನಾಯಕತ್ವ ಗುಣವನ್ನು ಮೈಗೂಡಿಸಿಕೋಂಡು ಸಮಾಜದ ಆಸ್ತಿಯಾಗಬೇಕು ,ಅಪರಾಧ ಮಕ್ತ ,ದುಶ್ಚಟ ಮುಕ್ತ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದಾಗಿದೆಯೆಂದು ಅಂಡಿಂಜೆ ಸರಕಾರಿ ಶಾಲೆಯ ಅಧ್ಯಾಪಕರಾದ ಶಶಿಧರ ಕೆ ಅಂಡಿಂಜೆ ನುಡಿದರು, ಅವರು ಯುವವಾಹಿನಿ (ರಿ) ವೇಣೂರು ಘಟಕದ ವಿದ್ಯಾರ್ಥಿ ವಿಭಾಗದ ಉದ್ಘಾಟನೆಯನ್ನು ವೇಣೂರು ಲಯನ್ಸ್ ಭವನದಲ್ಲಿ ನೇರವೇರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಪ್ರಧಾನ ಕಾರ್ಯದರ್ಶಿರಾಕೇಶ್ ಕುಮಾರ್ ಮಡುಕೋಡಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ […]
Read More
13-07-2019, 9:10 AM
ವೇಣೂರು : ಸೂಕ್ತವಾದ ಒಂದು ಉದ್ಯೋಗವನ್ನು ಪಡೆಯಬೇಕಾದರೆ ನಾವು ಯಾವ ತೆರನಾದ ಶಿಕ್ಷಣವನ್ನು ಪಡೆಯಬೇಕು ಎಂಬ ಮಾಹಿತಿಯನ್ನು ಪಡೆದುಕೊಂಡು ಅದರಂತೆಯೇ ನಾವು ಮುನ್ನಡೆದರೆ ನಮ್ಮ ಬದುಕು ಹಸನನಾಗುವುದರಲ್ಲಿ ಯಾವುದೇ ಸಂಶಯವಿಲ್ಲಯೆಂದು ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ರಾಸಾಯನಶಾಸ್ರ ಉಪನ್ಯಾಸಕರಾದ ಸಂತೋಷ್ ಎ ಹೇಳಿದರು. ಅವರು ಯುವವಾಹಿನಿ (ರಿ) ವೇಣೂರು ಘಟಕದ ವತಿಯಿಂದ ವೇಣೂರು ಲಯನ್ಸ್ ಭವನದಲ್ಲಿ ನಡೆದ ವೃತ್ತಿಮಾರ್ಗದರ್ಶನ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಯುವವಾಹಿನಿ (ರಿ) ವೇಣೂರು ಘಟಕದ ಅಧ್ಯಕ್ಷರಾದ ನವೀನ್ ಪೂಜಾರಿ […]
Read More
13-07-2019, 8:59 AM
ಮೂಡುಬಿದಿರೆ : ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ ಆರಂಭಿಸಲ್ಪಟ್ಟ “ಯುವಸ್ಪಂದನ” ಸೇವಾ ಯೋಜನೆಗೆ ಆರ್ಥಿಕ ನೆರವಿಗಾಗಿ ಹಲವಾರು ಸಮಾಜದ ವಿಧ್ಯಾರ್ಥಿಗಳು ಆರ್ಥಿಕ ನೆರವಿಗಾಗಿ ಅರ್ಜಿಗಳನ್ನು ಸಲ್ಲಿಸಿದ್ದರು. ಇದನ್ನು ಪರಿಶೀಲಿಸಿ ಯುವವಾಹಿನಿ ರಿ.ಮೂಡುಬಿದಿರೆ ಘಟಕದ ಜುಲೈ ತಿಂಗಳ ಸದಸ್ಯರ ಸಭೆಯು ದಿನಾಂಕ 13-7-2019 ನೇ ಶನಿವಾರ ಬ್ರಹ್ಮಶ್ರೀ ಗುರುನಾರಯಣ ಸೇವಾ ಸಂಘ ರಿ ಮೂಡುಬಿದಿರೆ ನಡೆಯಿತು ಈ ಸಭೆಯಲ್ಲಿ ಸುಶೀಲ ಜಯಪೂಜಾರಿ ಪುತ್ತಿಲ ದರ್ಖಾಸು ಮನೆ ಕಾಶಿಪಟ್ಣ ಇವರು ತಮ್ಮ ಮೆದುಳಿನ ಶಸ್ತ್ರ ಚಿಕಿತ್ಸೆ ಪರವಾಗಿ […]
Read More
13-07-2019, 8:56 AM
ಮೂಡುಬಿದಿರೆ : ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ ಆರಂಭಿಸಲ್ಪಟ್ಟ “ಯುವಸ್ಪಂದನ” ಸೇವಾ ಯೋಜನೆಗೆ ಆರ್ಥಿಕ ನೆರವಿಗಾಗಿ ಹಲವಾರು ಸಮಾಜದ ವಿಧ್ಯಾರ್ಥಿಗಳು ಆರ್ಥಿಕ ನೆರವಿಗಾಗಿ ಅರ್ಜಿಗಳನ್ನು ಸಲ್ಲಿಸಿದ್ದರು. ಇದರಲ್ಲಿ ಚೆನ್ನಪ್ಪ ಪೂಜಾರಿ ಇವರ ಸುಪುತ್ರಿ ಕು.ಶ್ರದ್ಧಾ ಅಯ್ಯಪ್ಪ ಮಂದಿರ ಹತ್ತಿರ ಪ್ರಾಂತ್ಯ ವಿಲೇಜ್.ಕೊಡಂಗಲ್ಲು ಇವರು ಈಗಾಗಲೇ ಡಿಗ್ರಿ ಮುಗಿಸಿ ಪ್ರಥಮ ವರ್ಷದ ಎಂ.ಕಾಂ ಅನ್ನು ಆಳ್ವಾಸ್ ಕಾಲೇಜಿನಲ್ಲಿ ಪೂರ್ಣಗೊಳಿಸಿದ್ದು ಈಗ ದ್ವಿತೀಯ ವರ್ಷದ ಎಂ.ಕಾಂ ನ್ನು ಮುಂದುವರಿಸಲು ಅಸಾಧ್ಯವಾಗಿದೆ ಕಾರಣ ಆರ್ಥಿಕ ಸಮಸ್ಯೆಯಾಗಿದ್ದು.ತಾಯಿ ಅಕ್ಷರದಾಸೋಹದ ಕೆಲಸಕ್ಕೆ ಹೋಗುತ್ತಿದ್ದು..ಆದ್ದರಿಂದ […]
Read More