13-07-2019, 8:53 AM
ಮೂಡುಬಿದಿರೆ : ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ ಆರಂಭಿಸಲ್ಪಟ್ಟ “ಯುವಸ್ಪಂದನ” ಸೇವಾ ಯೋಜನೆಗೆ ಆರ್ಥಿಕ ನೆರವಿಗಾಗಿ ಹಲವಾರು ಸಮಾಜದ ಬಡ ವಿಧ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಿದ್ದರು ಆ ಮನವಿಯನ್ನು ಪರಿಶೀಲಿಸಿ. ಯುವವಾಹಿನಿ ರಿ .ಮೂಡುಬಿದಿರೆ ಘಟಕದ ಜುಲೈ ತಿಂಗಳ ಸದಸ್ಯರ ಸಭೆಯು ದಿನಾಂಕ13-7-2019 ಶನಿವಾರ “ಬ್ರಹ್ಮಶ್ರೀ ಗುರುನಾರಯಣ ಸೇವಾ ಸಂಘ ಮೂಡುಬಿದಿರೆಲ್ಲಿ ನಡೆದಿದ್ದು ಈ ಸಭೆಯಲ್ಲಿ ಬೆಳುವಾಯಿ ಗೊಲಾರ ಮನೆ ಕೆಸರುಗದ್ದೆ ನಿವಾಸಿ ಲಕ್ಷ್ಮಣ್ ಪೂಜಾರಿ ಇವರ ಸುಪುತ್ರಿ ರಕ್ಷಿತಾ ಇವರು ಪ್ರಥಮ ವರ್ಷದ ಬಿ.ಎ ಪದವಿಯನ್ನು […]
Read More
13-07-2019, 8:26 AM
ಕೂಳೂರು : ಯುವವಾಹಿನಿ ಕೂಳೂರು ಘಟಕದ ವತಿಯಿಂದ ದಿನಾಂಕ 13.07.19 ರಂದು ಐ. ಎ. ಎಸ್, ಕೆ. ಎ. ಎಸ್ ಪ್ರೇರಣಾ ಶಿಬಿರ ಕಾರ್ಯಕ್ರಮವು ಸರ್ಕಾರಿ ಪದವಿ ಪೂರ್ವ ಕಾಲೇಜು, ಕಾವೂರು ಇಲ್ಲಿ ನಡೆಯಿತು. ಕಾರ್ಯಕ್ರಮವನ್ನು ನಡೆಸಿಕೊಡಲು ಸರ್ವಜ್ಞ ಐ. ಎ. ಎಸ್ ಅಕಾಡೆಮಿಯ ತರಬೇತುದಾರರಾದ ಸುರೇಶ್.ಎಮ್.ಎಸ್ ರವರು ಆಗಮಿಸಿದ್ದರು. ಕಾರ್ಯಕ್ರಮವು ದೀಪ ಬೆಳಗಿಸುವುದರ ಮೂಲಕ ಪ್ರಾರಂಭಗೊಂಡಿತು. ಕಾಲೇಜಿನ ಪ್ರಾಂಶುಪಾಲರಾದ ತಾರಾ. ಯು. ರಾವ್ ರವರು ಮಾತನಾಡಿ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ಆಶಿಸಿದರು. […]
Read More
09-07-2019, 1:35 PM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದಿಂದ ಶೈಕ್ಷಣಿಕ ದತ್ತು ಸ್ವೀಕಾರ ನಿಧಿಯ ವತಿಯಿಂದ, ದತ್ತು ವಿದ್ಯಾರ್ಥಿಗಳಿಗೆ, 2019 – 20 ನೇ ಸಾಲಿನ ಶೈಕ್ಷಣಿಕ ವೆಚ್ಚವನ್ನು ದಿನಾಂಕ 09/07/2019ರ ಸಾಪ್ತಾಹಿಕ ಸಭೆಯಲ್ಲಿ ದತ್ತುನಿಧಿಯ ದಾನಿಗಳ ಮೂಲಕ ವಿತರಿಸಲಾಯಿತು. ಕೆಪಿಟಿಯಲ್ಲಿ ಸಿವಿಲ್ ಇಂಜಿನಿಯರಿಂಗ್ 5th ಸೆಮಿಸ್ಟರ್ ನಲ್ಲಿರುವ ನಿಖಿಲ್, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಎರಡನೇ ವರ್ಷದ ವಿದ್ಯಾರ್ಥಿನಿ ಕುಮಾರಿ ಪೂಜಾ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲಿಯುತ್ತಿರುವ ಕುಮಾರಿ ಜಯಲಕ್ಷ್ಮಿ, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ದ್ವಿತಿಯ ವರ್ಷದ […]
Read More
09-07-2019, 1:32 PM
ವೇಣೂರು: ಹುಟ್ಟಿನಿಂದ ಸಾವಿನವರೆಗೂ ಕಾನೂನಿನ ಚೌಕಟ್ಟಿನಲ್ಲಿ ಬದುಕಬೇಕು. ಈಗಾಗಿ ಕಾನೂನಿನ ಸಾಮಾನ್ಯ ಜ್ಞಾನ ಎಲ್ಲರಿಗೂ ಅವಶ್ಯಕವಾಗಿದೆ. ನಿತ್ಯ ಜೀವನದಲ್ಲಿ ಕಾನೂನನ್ನು ಪಾಲಿಸುತ್ತಾ ಪ್ರಜ್ಞಾವಂತ ನಾಗರಿಕರಾಗೋಣ ಎಂದು ಬೆಳ್ತಂಗಡಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ಬಿ.ಕೆ. ನಾಗೇಶ್ಮೂರ್ತಿ ಹೇಳಿದರು. ತಾಲೂಕು ಕಾನೂನು ಸೇವಾ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ, ಯುವವಾಹಿನಿ ಘಟಕ ವೇಣೂರು ಹಾಗೂ ವೇಣೂರು ಸ.ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಜು. 09 ರಂದು ವೇಣೂರು ಸ.ಪ.ಪೂ. ಕಾಲೇಜಿನ ಸಭಾಂಗಣದಲ್ಲಿ ಜರಗಿದ ಕಾನೂನು […]
Read More
07-07-2019, 2:19 PM
ಸುರತ್ಕಲ್ : ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಸುರತ್ಕಲ್ ಘಟಕದ ಅತಿಥ್ಯದಲ್ಲಿ ಫಾದರ್ಸ್ ಡೇ ಯ ಪ್ರಯುಕ್ತ ಯುವವಾಹಿನಿ ಅಂತರ್ ಘಟಕ ಪುರುಷರಿಗಾಗಿ ” ಏರ್ ಬಿರ್ಸೆರ್ ನಳ ಪಾರಿವಾರೊಡು” ಅಡುಗೆ ಸ್ಪರ್ಧೆಯನ್ನು ಹಾಗೂ ವಿವಿಧ ಘಟಕಗಳ ಮಹಿಳೆಯರಿಗಾಗಿ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಸೀರೆ ಮತ್ತು ಕೇಶವಿನ್ಯಾಸ ಸೌಂದರ್ಯ ಸ್ಪರ್ಧೆಯನ್ನು ಸುರತ್ಕಲ್ ತಾರಾ ಟವರ್ಸ್ ಸಭಾಂಗಣದಲ್ಲಿ ದಿನಾಂಕ 07.07.2019 ರಂದು ಅಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ಪಡುಬಿದ್ರಿಯ ಹೋಟೆಲ್ ಉದ್ಯಮಿ ವೈ.ಸುಕುಮಾರ್ ಉದ್ಘಾಟಿಸಿದರು. […]
Read More
07-07-2019, 8:27 AM
ಮಾಣಿ : ದಿನಾಂಕ 07-07-19ರಂದು ಬೆಳಿಗ್ಗೆ 8.30ರಿಂದ ಬಾಕಿಲ ಕೋಟಿ-ಚೆನ್ನಯ ಗರಡಿ ಅವರಣದಲ್ಲಿ ಮಾಣಿ ಘಟಕದ ವತಿಯಿಂದ ವನಮೋಹತ್ಸವ ಕಾರ್ಯಕ್ರಮ ನಡೆಯಿತು. ಮುಖ್ಯ ಅಥಿತಿಯಾಗಿ ಉಪವಲಯ ಅರಣ್ಯಾಧಿಕಾರಿ ಯಶೋಧರ ಪೂಜಾರಿ,ಅನಂತಾಡಿ ಸಾಮಾಜಿಕ ಉಪವಲಯ ಅರಣ್ಯಾಧಿಕಾರಿ ರಂಜಿತ,ಅನಂತಾಡಿ ಅರಣ್ಯ ರಕ್ಷಕ ಖ್ಯಾತಲಿಂಗ ಆಗಮಿಸಿದರು. ಘಟಕದ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ,ಬಾಕಿಲಗುತ್ತಿನ ಪ್ರಮುಖರಾದ ಜನಾರ್ದನ ಪೂಜಾರಿ ಮತ್ತು ಮೊನಪ್ಪ ಪೂಜಾರಿ ಉಪಸ್ಥಿತರಿದ್ದರು. ಇಂದು ಕಾಡು ನಾಶದ ಪರಿಣಾಮ ಮಳೆಯ ಪ್ರಮಾಣ ವಿಪರೀತ ಕುಸಿತ ಕಂಡಿದೆ,ಅರಣ್ಯ ಉಳಿಸುವ ನಿಟ್ಟಿನಲ್ಲಿ ನಾಗರಿಕರಾದ ನಾವೆಲ್ಲರೂ […]
Read More
07-07-2019, 8:24 AM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ಹಳೇ ಬೇರು ಹೊಸ ಚಿಗುರು : ಬಾಂಧವ್ಯ ಬೆಸುಗೆ ಕಾರ್ಯಕ್ರಮ ದಿನಾಂಕ 07/07/2019ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಹಳೆ ಬೇರು ಹೊಸ ಚಿಗುರು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜಯಶ್ರೀ ನಾನಿಲ್ ನೆರವೇರಿಸಿದರು.ಮುಖ್ಯ ಅತಿಥಿಗಳಾಗಿ ಕಲಾವತಿ ಜಯಂತ್ ನಡುಬೈಲ್, ಪಿ ವಿ ಸ್ ಎಸ್ ಗುಂಪಿನ ಕಾನೂನು ಸಲಹೆಗಾರರಾದ ಕುಮಾರಿ ಶ್ರೀದೇವಿ, ಘಟಕದ ಸಲಹೆಗಾರರಾದ ಜಿತ್ಹೇಂದ್ರ ಸುವರ್ಣ, ಕೇಂದ್ರಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕರಾದ ಪಾರ್ವತಿ ಅಮೀನ್, ಘಟಕದ […]
Read More
07-07-2019, 8:10 AM
ಉಡುಪಿ : ಯುವವಾಹಿನಿ ಉಡುಪಿ ಘಟಕದ ವತಿಯಿಂದ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ ದಿನಾಂಕ 7/7/2019 ರಂದು ಘಟಕದ ಸಭಾಂಗಣದಲ್ಲಿ ಘಟಕದ ಅಧ್ಯಕ್ಷರಾದ ನಾರಾಯಣ್ ಬಿ. ಎಸ್. ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಘಟಕದ ಸಲಹೆಗಾರರು, ಕೆಂದ್ರ ಸಮಿತಿಯ ಮಾಜಿಅಧ್ಯಕ್ಷರಾದ ಸಂತೋಷ್ ಕುಮಾರ್ ಸ್ವಾಗತಿಸಿದರು, ಮಾಜಿ ಅಧ್ಯಕ್ಷ ರಾದ ಶಂಕರ್ ಪೂಜಾರಿ ಪ್ರಸ್ತಾವನೆ ಮಾಡಿದರು. ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ ಪ್ರವೀಣ್.ಎಂ. ಪೂಜಾರಿ, ವಕೀಲರು ಹಾಗೂ ಜಿಲ್ಲಾಧ್ಯಕ್ಷರು ಉಡುಪಿ ಬಿಲ್ಲವ ಯುವ ವೇದಿಕೆ(ರಿ) ಉಡುಪಿ ಜಿಲ್ಲೆ ಇವರು ದೀಪ ಬೆಳಗಿಸಿ […]
Read More
07-07-2019, 8:01 AM
ಮಂಗಳೂರು : ಯುವವಾಹಿನಿ (ರಿ) ಸುರತ್ಕಲ್ ಘಟಕವು ದಿನಾಂಕ 07.07.2019 ರಂದು ಆಯೋಜಿಸಿರುವ ಯುವವಾಹಿನಿ ಅಂತರ್ ಘಟಕ ಏರ್ ಬಿರ್ಸೆರ್ ನಳ ಪರಿವಾರೊಡ್ ಅಡುಗೆ ಸ್ಪರ್ಧಾ ಕಾರ್ಯಕ್ರಮದಲ್ಲಿ ಯುವವಾಹಿನಿ ( ರಿ) ಮಂಗಳೂರು ಘಟಕವು ಪ್ರಥಮ ಸ್ಥಾನ ಪಡೆದಿರುತ್ತದೆ. ಘಟಕದ ತಂಡದಲ್ಲಿ 8 ಜನರಿದ್ದು, ಉತ್ತಮ ವಸ್ತ್ರವಿನ್ಯಾಸದೊಂದಿಗೆ ಎಲ್ಲಾರ ಮನಸೂರೆಗೊಂಡಿತ್ತು. ಸುಮಾರು 50 ವಿವಿಧ ರೀತಿಯ ತಿಂಡಿಗಳನ್ನು ತಯಾರಿಸಿದ್ದು, ಅಧ್ಯಕ್ಷರಾದ ಕೆ. ಆರ್. ಲಕ್ಷ್ಮೀ ನಾರಾಯಣ ಎಲ್ಲಾ ತಿಂಡಿಗಳ ಬಗ್ಗೆ ಸೂಕ್ತ ವಿವರ ನೀಡಿದರು. ಸಹಕಾರ ನೀಡಿದ […]
Read More
07-07-2019, 3:27 AM
ಕೂಳೂರು : ಮಾನವನ ದೇಹದಲ್ಲಿ ಸಮತೋಲನ ಎಷ್ಟು ಮುಖ್ಯವೋ ಅದೇ ರೀತಿ ಭೂಮಿಯ ಸಮತೋಲನವೂ ತುಂಬಾ ಮುಖ್ಯ ಎಂದು ಮಂಗಳೂರು ಸರ್ಕಾರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಪ್ರೊಫೆಸರ್ ರಾಧಾಕೃಷ್ಣ ತಿಳಿಸಿದರು ಇವರು ದಿನಾಂಕ 07.07.19 ರಂದು ಯುವವಾಹಿನಿ ಕೂಳೂರು ಘಟಕದ ವತಿಯಿಂದ ಗಿಡ ಬೆಳೆಸಿ ಮರ ಉಳಿಸೋಣ-ವನಮಹೋತ್ಸವ ನಾಡಿನ ಜೀವೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಭಾಸ್ಕರ ಕೋಟ್ಯಾನ್ ರವರು ವಹಿಸಿದ್ದರು. ಕಾರ್ಯಕ್ರಮವನ್ನು ಅತಿಥಿಗಳು ಸೇರಿ ಗಿಡಗಳಿಗೆ […]
Read More