ಘಟಕಗಳು

ಯುವವಾಹಿನಿ ಯಡ್ತಾಡಿ ಘಟಕದಿಂದ ನಮ್ಮ ನಡೆ

ಯಡ್ತಾಡಿ : ಯುವವಾಹಿನಿ ಯಡ್ತಾಡಿ ಘಟಕದಿಂದ ನಮ್ಮ ನಡೆ ಕಾರ್ಯಕ್ರಮ ದಿನಾಂಕ 25/05/2019 ರ ಶನಿವಾರ ಕಂಬಳಕಟ್ಟು ಸತೀಶ ಪೂಜಾರಿಯವರ ಮನೆಯಲ್ಲಿ ￰ಜರಗಿತು…ಈ ಕಾರ್ಯಕ್ರಮ ಈ ಹಿಂದೆ ನಡೆದ ನಮ್ಮ ನಡೆ ಕಾರ್ಯಕ್ರಮಗಳಿಗಿಂತ ವಿಭಿನ್ನ ವಾಗಿ ಮೂಡಿ ಬಂದಿತ್ತು ….ನಮ್ಮ ಯುವವಾಹಿನಿ ಸದಸ್ಯರ ಪುಟಾಣಿ ಮಕ್ಕಳೇ ನಿರೂಪಣೆ ಮಾಡಿ ಆಯೋಜಿಸಿದ್ದು ಮಕ್ಕಳೇ ಕಾರ್ಯಕ್ರಮವನ್ನು ನಡೆಸಿ ಕೊಟ್ಟಿದ್ದು ವಿಶೇಷವಾಗಿತ್ತು..ಯುವವಾಹಿನಿ ಸದಸ್ಯರೆಲ್ಲರೂ ಆಟೋಟ ಕಾರ್ಯಕ್ರಮ ಹಾಗು ಮನೋರಂಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರೂ ಮಕ್ಕಳೊಂದಿಗೆ ಬೆರೆತು ಹಿರಿಯರು ಕಿರಿಯರು ಎಲ್ಲರೂ ಖುಷಿಯಿಂದ […]

Read More

ಯುವವಾಹಿನಿ ಬಂಟ್ವಾಳ ಘಟಕದಿಂದ ಶುಭಹಾರೈಕೆಯ ಬಿಳ್ಕೊಡುಗೆ

ಬಂಟ್ವಾಳ : ಬಂಟ್ವಾಳ ತಾಲೂಕಿನ‌ ಮಣಿನಾಲ್ಕೂರು ಸರಕಾರಿ ಪ್ರೌಡಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಪ್ರೌಡ ಶಿಕ್ಷಣವನ್ನು ಮುಗಿಸಿದ ಕೌಶಿಕ್ ಬತ್ತನಾಡಿ ಅವರು ಕೃಷ್ಣಪ್ಪ ಪೂಜಾರಿ, ಹರಿಣಾಕ್ಷಿ ದಂಪತಿಗಳ ಸುಪುತ್ರ. ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ಭಾಗವಹಿಸಿ ಇದೀಗ ಅಂತರಾಷ್ಟ್ರೀಯ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾದ ಕೌಶಿಕ್ ಜಪಾನ್ ದೇಶಕ್ಕೆ ತೆರಳುವ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕವು ಶಾಲು ಹೊದಿಸಿ, ಅಭಿನಂದಿಸಿ, ಶುಭಹಾರೈಸಿ ಬಿಳ್ಕೊಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ ಶಿವಾನಂದ ಎಮ್, […]

Read More

ಸುಂದರ ಭವಿಷ್ಯಕ್ಕಾಗಿ ಶಿಕ್ಷಣಕ್ಕೆ ಪ್ರೊತ್ಸಾಹ ಅಗತ್ಯ- ಪ್ರಭಾಕರ ನೀರುಮಾರ್ಗ

ಪಣಂಬೂರು : ನಾಳಿನ ಸುಂದರ ಭವಿಷ್ಯಕ್ಕಾಗಿ ವಿದ್ಯೆಗೆ ಪ್ರೊತ್ಸಾಹ ಅಗತ್ಯ. ಈ ಮೂಲಕ ಯುವವಾಹಿನಿ ಬ್ರಹತ್ ಶಕ್ತಿಯಾಗಿ ರೂಪುಗೊಂಡಿದೆ. ಯುವವಾಹಿನಿ (ರಿ) ಪಣಂಬೂರು- ಕುಳಾಯಿ ಘಟಕವು ಈ ನಿಟ್ಟಿನಲ್ಲಿ ಚೆನ್ನಾಗಿ ಕೆಲಸ ಮಾಡಿದೆ ಎಂದು ಮಂಗಳೂರು ವಿಶ್ವವಿಧ್ಯಾನಿಲಯದ ನಿವೃತ್ತ ಉಪಕುಲಸಚಿವ ಪ್ರಭಾಕರ ನೀರುಮಾರ್ಗ ಹೇಳಿದರು. ದಿನಾಂಕ 12.05.2019ರಂದು ನವ ಮಂಗಳೂರು ಬಂದರು ಮಂಡಳಿ, ಪಣಂಬೂರು ಇದರ ಸಭಾಂಗಣದಲ್ಲಿ ಯುವವಾಹಿನಿ (ರಿ) ಪಣಂಬೂರು – ಕುಳಾಯಿ ಘಟಕದ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ […]

Read More

ಯುವವಾಹಿನಿ ಉಡುಪಿ ಘಟಕ ಪದಗ್ರಹಣ ಸಮಾರಂಭ

ಉಡುಪಿ : ಯುವವಾಹಿನಿ ಉಡುಪಿ ಘಟಕ ಪದಗ್ರಹಣ ಸಮಾರಂಭವು ದಿನಾಂಕ 12/05/2019 ರಂದು ಘಟಕದ ಸಭಾಂಗಣದಲ್ಲಿ ನಡೆಯಿತು. ಘಟಕದ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿತು. ಮುಖ್ಯ ಅತಿಥಿಯಾಗಿ ಸಂಜೀವ ಟಿ ಕರ್ಕೇರಾ ( ನಿವ್ರೃತ್ತ ಮಹಾಪ್ರಬಂಧಕರು ಮತ್ತು ಸಲಹೆಗಾರರು , ಮಂಗಳೂರು ವಿಶೇಷ ಆರ್ಥಿಕ ವಲಯ, ಮಂಗಳೂರು ). ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು , ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರೂ , ಘಟಕದ ಸಲಹೆಗಾರರೂ ಅದ ರವಿರಾಜ್ ಹಾಗೂ ಸಂತೋಷ್ […]

Read More

ಯುವವಾಹಿನಿ (ರಿ) ಕೂಳೂರು ಘಟಕದ ಸ್ವಚ್ಛತಾ ಅಭಿಯಾನ

ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ ಸ್ವಚ್ಛತಾ ಅಭಿಯಾನದ 10ನೇ ಕಾರ್ಯಕ್ರಮವು ದಿನಾಂಕ 12.05.2019 ರಂದು ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಪಂಜಿಮೊಗರಿನಿಂದ ಉರುಂದಾಡಿ ಸಂಪರ್ಕಿಸುವ ರಸ್ತೆಯಿಂದ ಪ್ರಾರಂಭಗೊಂಡು ಗೋಪಾಲಕೃಷ್ಣ ಭಜನಾ ಮಂದಿರದ ವರೆಗೆ ನಡೆಯಿತು. ಘಟಕದ ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಅಭಿಯಾನದಲ್ಲಿ ಘಟಕದ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ಉಪಾಧ್ಯಕ್ಷರಾದ ಪವಿತ್ರ ಯು. ಅಮೀನ್, ನಿಕಟ ಪೂರ್ವ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಸಂಘಟನಾ ಕಾರ್ಯದರ್ಶಿ ನಿಶಿತ್ ಹಾಗೂ ಘಟಕದ […]

Read More

ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಆಯ್ಕೆ

ಪಣಂಬೂರು ಕುಲಾಯಿ : ಯುವವಾಹಿನಿ (ರಿ) ಪಣಂಬೂರು ಕುಲಾಯಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹಾಗೂ ಕಾರ್ಯದರ್ಶಿಯಾಗಿ ರಂಜನ್ ಕೆ.ಕೋಟ್ಯಾನ್ ಆಯ್ಕೆಯಾಗಿದ್ದಾರೆ

Read More

ಜೀವ ಉಳಿಸೋಣ – ಪ್ರಥಮ ಚಿಕಿತ್ಸೆಯ ಬಗ್ಗೆ ತರಬೇತಿ

ಬೆಂಗಳೂರು :ಯುವವಾಹಿನಿ (ರಿ.) ಬೆಂಗಳೂರು ಘಟಕದ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆಯ ಬಗ್ಗೆ ತರಬೇತಿ ಕಾರ್ಯಾಗಾರ ದಿನಾಂಕ 19-05-2019 ರಂದು ಬೆಂಗಳೂರು ಗಾಯತ್ರಿ ಮಿನಿ ಹಾಲ್ ಮಲ್ಲೇಶ್ವರಂ ನಲ್ಲಿ ಆರೋಗ್ಯವೇ ಭಾಗ್ಯ -2019 ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಸುಧೀರ್ ಎಸ್ ಪೂಜಾರಿ ವಹಿಸಿದ್ದರು ಹಾಗೂ ಕಾರ್ಯಕ್ರಮದ ಮುಂದಾಳತ್ವವನ್ನು ಆರೋಗ್ಯ ನಿರ್ದೇಶಕರಾದ ಮಿತೇಶ್ ಪೂಜಾರಿ ನಿರ್ವಹಿಸಿದರು.ಈ ಸಂದರ್ಬದಲ್ಲಿ ಘಟಕದ ಕಾರ್ಯದರ್ಶಿಯವರಾದ ರಾಘವೇಂದ್ರ ಪೂಜಾರಿ , ಉಪಾಧ್ಯಕ್ಷರಾದ ಕಿಶನ್ ಪೂಜಾರಿ, ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡಿದ್ದರು. […]

Read More

ಸಮ ಸಮಾಜದ ಸರ್ವ ಸಮಾನತೆಯ ಜ್ಞಾನ ಜ್ಯೋತಿ ಬಸವಣ್ಣ ಜಯಂತಿ

ಮಂಗಳೂರು : ಯುವವಾಹಿನಿ(ರಿ) ಮಂಗಳೂರು ಘಟಕದ ಆಶ್ರಯದಲ್ಲಿ ಸಮ ಸಮಾಜದ ಸರ್ವ ಸಮಾನತೆಯ ಜ್ಞಾನ ಜ್ಯೋತಿ ಬಸವಣ್ಣ ಜಯಂತಿ ಯುವವಾಹಿನಿಯ ಸಭಾಂಗಣ ದಲ್ಲಿ ಆಚರಿಸಲಾಯಿತು. ಸಾಹಿತಿ ಚಿಂತಕಿ ಶ್ರೀಮತಿ ಜ್ಯೋತಿ ಇರ್ವತ್ತೂರು ಇವರು ಬಸವಣ್ಣ ಜಯಂತಿ ಬಗ್ಗೆ ವಿಶೇಷ ಉಪನ್ಯಾಸ ನೀಡಿ ಯುವವಾಹಿನಿಯಂತಹ ಬಿಲ್ಲವ ಸಂಘಟನೆ ಯೊಂದು ಬಸವಣ್ಣ ಜಯಂತಿಯನ್ನು ಆಚರಿಸುತ್ತಿರುವುದು ಬಹಳ ಸಂತೋಷದ ವಿಷಯ. ಸಮ ಸಮಾಜದ ಸಮಾನತೆಯ ತಳಹದಿಯಲ್ಲಿ ಕೆಲಸಮಾಡಿದ ನಾರಾಯಣ ಗುರು, ಬಸವಣ್ಣ, ಪೆರಿಯಾರ್, ಕಾರ್ಲ್ ಮಾರ್ಕ್ಸ್ ಮುಂತಾದವರು ನಮಗೆಲ್ಲ ಆದರ್ಶ ಎಂದರು. […]

Read More

ಅಗ್ನಿ ಸುರಕ್ಷತೆ ಮತ್ತು ಮುಂಜಾಗ್ರತೆ ಬಗ್ಗೆ ಮಾಹಿತಿ ಮತ್ತೆ ಪ್ರಾತ್ಯಕ್ಷಿಕೆ

ಯಡ್ತಾಡಿ : ಯುವವಾಹಿನಿ (ರಿ) ಯಡ್ತಾಡಿ ಘಟಕದ ಬೇಸಿಗೆ ಶಿಬಿರ, ‘ವಿಕಸನ-2019’ ರ ಅಂಗವಾಗಿ ನಾಲ್ಕನೇ ದಿನ ಮಕ್ಕಳಿಗೆ ‘ಅಗ್ನಿ ಸುರಕ್ಷತೆಯ’ ಬಗ್ಗೆ ಅರಿವು ಮೂಡಿಸಲಾಯಿತು. ಅಂಕಿ ಅಂಶಗಳ ಪ್ರಕಾರ ಹಲವಾರು ಬೆಂಕಿ ಅವಘಢಗಳು ಅರಿವಿನ ಕೊರತೆಯಿಂದ ಉಂಟಾಗುವಂತಹದು. ಬಿಸಿಲಿನ ಬೇಗೆಯ ಈ ದಿನಗಳಲ್ಲಿ ಅಗ್ನಿ ಅನಾಹುತಗಳ ಸಾಧ್ಯತೆ ಇನ್ನೂ ಹೆಚ್ಚು. ‘ಅರಿವಿನ ತಂಗಾಳಿ’ ಹೆಸರಿನಲ್ಲಿ ನಡೆಯುತ್ತಿರುವ ಈ ಶಿಬಿರದಲ್ಲಿ ಅಗ್ನಿ ಅನಾಹುತಗಳನ್ನು ಸರಿಯಾದ ಮಾಹಿತಿಯ ಮೂಲಕ ಆದಷ್ಟು ಕಡಿಮೆ ಮಾಡುವ ಮೂಲಕ ಉದ್ದೇಶದಿಂದ ‘ಅಗ್ನಿ ಸುರಕ್ಷತೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!