ಘಟಕಗಳು

ಗುರು ಸಂದೇಶ ಪರಿಪಾಲನೆಯಿಂದ ಸಾರ್ಥಕ್ಯ: ಪ್ರೊ.ಹಿಲ್ಡಾ ರಾಯಪ್ಪನ್.

ಮಂಗಳೂರು : ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಂದೇಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಮುನ್ನಡೆದಾಗ ಸಾರ್ಥಕತೆ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಮಂಗಳೂರು ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್ ನ ನಿರ್ದೇಶಕಿ ಪ್ರೊ.ಹಿಲ್ಡಾ ರಾಯಪ್ಪನ್ ಹೇಳಿದರು. ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ ಹಾಗೂ ಯುವವಾಹಿನಿ(ರಿ) ಕೇಂದ್ರ ಸಮಿತಿ ಮತ್ತು ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರು ಪುರಭವನದಲ್ಲಿ ದಿನಾಂಕ 14. 2.2019 ರಂದು ಮಂಗಳೂರು ವಿ.ವಿ  ವ್ಯಾಪ್ತಿಯ ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜೀವನ […]

Read More

ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ

ಯುವವಾಹಿನಿ ಸಂಸ್ಥೆಯು ಉದಯೋನ್ಮುಖ ಯುವ ಸಾಹಿತಿಗಳಿಗಾಗಿ ಕೊಡಮಾಡುವ ಪ್ರಭಾಕರ ನೀರುಮಾರ್ಗ ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ ಗೆ ತುಳುನಾಡ ಸ್ವರ ಮಾಣಿಕ್ಯ, ಕಂಚಿನ ಕಂಠದ ನಿರೂಪಕ, ತುಳು ಭಾಷಾ ಪರಿಪಕ್ವ ಬರಹಗಾರ ದಿನೇಶ್ ಸುವರ್ಣ ರಾಯಿ ಆಯ್ಕೆಯಾಗಿದ್ದಾರೆ. ನಟನೆ, ನಿರ್ದೇಶನ, ನಿರೂಪಣೆ, ಪರಿಕಲ್ಪನೆ, ವಿನ್ಯಾಸ, ಬರವಣಿಗೆ, ಕಲಾ ನಿರ್ದೇಶನ ಹೀಗೆ ಬಹುಮುಖ ವ್ಯಕ್ತಿತ್ವದಿಂದ ಗುರುತಿಸಿಕೊಂಡಿರುವ ದಿನೇಶ್ ಸುವರ್ಣ ರಾಯಿ, ಬಂಟ್ವಾಳ ಕುದ್ಕೋಳಿ ರಾಯಿ ಗ್ರಾಮದ ಮೋನಪ್ಪ ಪೂಜಾರಿ ಹಾಗು ಕುಸುಮಾವತಿ ದಂಪತಿ ಪುತ್ರನಾಗಿದ್ದು, ,ಎಲೆಕ್ಟ್ರಿಕಲ್ಸ್ ನಲ್ಲಿ ಡಿಪ್ಲೊಮಾ […]

Read More

ವ್ಯಕ್ತಿತ್ವ ರೂಪಿಸುವ ಶಕ್ತಿಗಳಿಗೆ ಪ್ರೇರಣೆ : ಲಯನ್ ದೇವದಾಸ್ ಭಂಡಾರಿ

ಮಂಗಳೂರು : ವ್ಯಕ್ತಿತ್ವ ಎಂಬುದು ಅನೇಕ ಶಕ್ತಿಗಳ ಸಂಗಮ. ಆದರ್ಶ,ಸದಾಚಾರ, ಶ್ರದ್ಧೆ, ನಿಷ್ಠೆ, ದಕ್ಷತೆ, ಎಚ್ಚರ-ಸನ್ನಿವೇಶಗಳೊಡನೆ ಹೊಂದಿಕೊಳ್ಳುವ ಸಾಮರ್ಥ್ಯ, ವೃತ್ತಿ ಪ್ರೀಯತೆ , ಪರೋಪಕಾರ ಬುದ್ಧಿ, ಪ್ರಾಮಾಣಿಕತೆಗಳು ವ್ಯಕ್ತಿತ್ವ ನಿರ್ಮಿಸುವ ಶಕ್ತಿಗಳು. ಈ ನಿಟ್ಟಿನಲ್ಲಿ ನೋಡಿದಾಗ ನಮಗೆ ವ್ಯಕ್ತಿ ಮುಖ್ಯವಲ್ಲ ವ್ಯಕ್ತಿತ್ವ ಮುಖ್ಯ ಎಂಬುದು ಅರ್ಥವಾಗುತ್ತದೆ. ಹೂವಿಗೆ ಪರಿಮಳವಿದ್ದಂತೆ, ಮಾನವರಿಗೆ ವ್ಯಕ್ತಿತ್ವ ಅಷ್ಟೇ ಮುಖ್ಯ. ಪ್ರತಿಯೊಬ್ಬರ ಜೀವನದ ಒಳಿತು ಕೆಡಕುಗಳಿಗೆ ಅವರೇ ಶಿಲ್ಪಿಗಳಾಗಿರುತ್ತಾರೆ. ಮನುಷ್ಯ ತನ್ನ ಜೀವನವನ್ನು ತನ್ನಿಷ್ಟದಂತೆ ರೂಪಿಸಿಕೊಳ್ಳುತ್ತಾನೆ, ಅಂದರೆ ತನ್ನೆಲ್ಲ ಆಲೋಚನೆಗಳ ವಸ್ತುರೂಪವೇ ಮಾನವನಾಗಿರುತ್ತಾನೆ. […]

Read More

ವಿದ್ಯಾರ್ಥಿಗಳಿಗೆ ಸಾಹಿತ್ಯ ಲೋಕ ಪರಿಚಯಿಸುವ ಕಾರ್ಯ ಶ್ಲಾಘನೀಯ : ಶಸಿಕಲಾ ಕೆ.

ಬಂಟ್ವಾಳ : ಭಾಷಣ ಸ್ಪರ್ಧೆಯ ಮೂಲಕ ವಿದ್ಯಾರ್ಥಿಗಳಿಗೆ ಸಾಹಿತ್ಯಲೋಕವನ್ನು ಪರಿಚಯಿಸಿ ಅವರನ್ನು ಸಾಹಿತ್ಯಲೋಕಕ್ಕೆ ದುಮುಕಿಸಿಕೊಳ್ಳಲು ಅವಕಾಶ ಮಾಡಿ ಕೋಡುವ ಯುವವಾಹಿನಿ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಬಂಟ್ವಾಳ ಎಸ್.ವಿ.ಎಸ್ ಕಾಲೇಜಿನ ಪ್ರಾಂಶುಪಾಲರಾದ ಶಶಿಕಲಾ ಕೆ ತಿಳಿಸಿದರು. ಅವರು ದಿನಾಂಕ 11.02.2019 ರಂದು ಬಂಟ್ವಾಳ ಎಸ್.ವಿ.ಎಸ್ ಪದವಿಪೂರ್ವ ಕಾಲೇಜಿನಲ್ಲಿ ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ(ರಿ.) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಹಾಗೂ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಹಯೋಗದಲ್ಲಿ ವಿಶುಕುಮಾರ್ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ಬಂಟ್ವಾಳ ವಲಯದ […]

Read More

ಯುವವಾಹಿನಿ(ರಿ) ಕುಪ್ಪೆಪದವು ಘಟಕದ ವತಿಯಿಂದ ವೈದ್ಯಕೀಯ ಶಿಬಿರ

ಕುಪ್ಪೆಪದವು : ಯುವವಾಹಿನಿ(ರಿ) ಕುಪ್ಪೆಪದವು ಘಟಕದ ವತಿಯಿಂದ ದಿನಾಂಕ 10.02.2019 ರಂದು ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಮುಕ್ಕ ಶ್ರೀನಿವಾಸ ದಂತ ವೈದ್ಯಕೀಯ ಕಾಲೇಜಿನ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಯಿತು. ಯುವವಾಹಿನಿ (ರಿ)ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುಪ್ಪೆಪದವು ಘಟಕದ ಕೃಷಿ ಚಟುವಟಿಕೆಯ ಬಗ್ಗೆ ಶ್ಲಾಘಿಸಿದರು ಹಾಗೂ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಯುವವಾಹಿನಿ(ರಿ) ಕುಪ್ಪೆಪದವು ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ಅಂಬೆಲೊಟ್ಟು ಸಭೆಯ ಅಧ್ಯಕ್ಷತೆ […]

Read More

ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮ ಮಾಲಿಕೆ – 27

ಅಡ್ವೆ : ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು, ವಿಶು ಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಆಶ್ರಯದಲ್ಲಿ ಯುವವಾಹಿನಿ (ರಿ.), ಅಡ್ವೆ ಘಟಕದ ಆತಿಥ್ಯದಲ್ಲಿ ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮ ಮಾಲಿಕೆ – 27 ನಡೆಯಿತು. ಯುವವಾಹಿನಿ (ರಿ‌.) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಮಾಜಿ ಸಂಚಾಲಕರಾದ  ಟಿ.ಶಂಕರ್ ಸುವರ್ಣರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಾಹಿತ್ಯ ಲೋಕದ ದಿಗ್ಗಜ ವಿಶುಕುಮಾರ್ ಅವರ ಸಾಹಿತ್ಯ ಕ್ಷೇತ್ರ, ರಾಜಕೀಯ ಕ್ಷೇತ್ರ, ಧಾರ್ಮಿಕ ಕ್ಷೇತ್ರ, ಸಾಂಸ್ಕ್ರತಿಕ […]

Read More

ಕಿಡ್ನಿ ವೈಫಲ್ಯ ಚಿಕಿತ್ಸೆಗೆ ನೆರವು

ಮಾಣಿ : ಕಳೆದೆರಡು ವರ್ಷಗಳಿಂದ ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಹಾಕಾಳಿ ಬೆಟ್ಟು , ಬರಿಮಾರು ಗ್ರಾಮದ ನಿವಾಸಿ ದಯಾನಂದ ಪೂಜಾರಿ ಇವರ ಚಿಕಿತ್ಸೆಗಾಗಿ ನಾರಾಯಣ ಗುರು ಸೇವಾ ಸಂಘ ಮಾಣಿ ಮತ್ತು ಯುವವಾಹಿನಿ (ರಿ.)ಮಾಣಿ ಘಟಕದ ಸ್ಪಂದನ ಯೋಜನೆಯ ವತಿಯಿಂದ ಜಂಟಿಯಾಗಿ ಹತ್ತು ಸಾವಿರ ಮೊತ್ತದ ಚೆಕ್ ನೀಡಲಾಯಿತು.ನಾರಾಯಣಗುರು ಸೇವಾ ಮಾಣಿ ಇದರ ಅಧ್ಯಕ್ಷರಾದ ನಾರಾಯಣ್ ಸಾಲ್ಯಾನ್, ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ, ಉಪಾಧ್ಯಕ್ಷರು ರಮೇಶ್ ಮುಜಲ, ಬರಿಮಾರು ಗಾಂ.ಪಂ ಅಧ್ಯಕ್ಷರಾದ […]

Read More

ವಿಶುಕುಮಾರ್ ಪರಿಚಯ -ಸರಣಿ ಕಾರ್ಯಕ್ರಮ

ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಆಶ್ರಯದಲ್ಲಿ ಯುವವಾಹಿನಿ (ರಿ) ಸುರತ್ಕಲ್ ಘಟಕದ ಆತಿಥ್ಯದಲ್ಲಿ -ವಿಶುಕುಮಾರ್ ಪರಿಚಯ -ಸರಣಿ ಕಾರ್ಯಕ್ರಮವು ಪೆಬ್ರವರಿ 9ರಂದು ಯುವವಾಹಿನಿ ಸುರತ್ಕಲ್ ಘಟಕದ ವಾರದ ಸಭೆಯಲ್ಲಿ ನಡೆಯಿತು. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಟಿ.ಶಂಕರ್ ಸುವರ್ಣ ಮತ್ತು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಸಂಚಾಲಕರಾದ ಪ್ರದೀಪ್.ಎಸ್ .ಆರ್ ಸಸಿಹಿತ್ಲು ಭಾಗವಹಿಸಿದರು. ಟಿ. ಶಂಕರ್ ಸುವರ್ಣರವರು ,ವಿಶುಕುಮಾರವರ ಬರಹ, ಚಲನಚಿತ್ರ, ನಿರ್ದೇಶನ ಮತ್ತು ಅವರ ಜೀವನದ ಸಮಗ್ರ ಮಾಹಿತಿಯನ್ನುಸಭೆಗಿತ್ತರು. […]

Read More

ಯುವವಾಹಿನಿಯ ಸಾಂಸ್ಕ್ರತಿಕ ಲೋಕ ಅನಾವರಣ

ಮೂಡುಬಿದಿರೆ, ಫೆ. 3: ಯುವ ಸಂಪತ್ತು ಈ ದೇಶದ ಸಂಪತ್ತು. ಯುವ ಸಮುದಾಯವನ್ನು ಕ್ರೀಡೆ, ಸಾಂಸ್ಕೃತಿಕ ರಂಗಗಳಲ್ಲಿ ಸದೃಢಗೊಳಿಸಬೇಕಾಗಿದೆ. ಅದರಲ್ಲೂ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತಣ್ತೀವನ್ನು ಸಾರಿದ ಶ್ರೀ ನಾರಾಯಣ ಗುರುಗಳ ಆಶಯ, ತುಳುನಾಡಿನ ವೀರಪುರುಷರಾದ ಕೋಟಿ- ಚೆನ್ನಯರ ಸತ್ಯಧರ್ಮ ಧೈರ್ಯದ ನಡೆನುಡಿ ಯುವಜನಾಂಗಕ್ಕೆ ಆದರ್ಶವಾಗಲಿ ಎಂದು ಡಾ| ಎಂ. ಮೋಹನ ಆಳ್ವ ಹೇಳಿದರು. ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆ ಯಲ್ಲಿ ರವಿವಾರ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಮೂಡುಬಿದಿರೆ ಘಟಕದ […]

Read More

ಯುವವಾಹಿನಿ(ರಿ.) ಬಜ್ಪೆ ಘಟಕದ ವತಿಯಿಂದ ಬಜ್ಪೆ ವಲಯದ ವಿಶುಕುಮಾರ್ ಭಾಷಣ ಸ್ಪರ್ಧೆ

ಬಜ್ಪೆ : ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ(ರಿ.) ಬಜ್ಪೆ ಘಟಕದ ಆತಿಥ್ಯದಲ್ಲಿ ಹಾಗೂ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಹಯೋಗದಲ್ಲಿ ಬಜ್ಪೆ ವಲಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಲಯ ಮಟ್ಟದ ವಿಶುಕುಮಾರ್ ಭಾಷಣ ಸ್ಪರ್ಧೆ ತಾ. 30.01.2019 ಬುಧವಾರ ಶ್ರೀ ನಾರಾಯಣಗುರು ಸಮುದಾಯ ಭವನ ಬಜ್ಪೆ ಇಲ್ಲಿ ನೆರವೇರಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ರವೀಂದ್ರ ಪೂಜಾರಿ ಮಾಜಿ ಅಧ್ಯಕ್ಷರು, ಯುವವಾಹಿನಿ(ರಿ.) ಬಜ್ಪೆ ಘಟಕ ಈ ಕಾರ್ಯಕ್ರಮವನ್ನು‌ ಉದ್ಘಾಟಿಸಿ, ಕಲಾಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ ವಿಶುಕುಮಾರ್ ಬಗ್ಗೆ ಮಾತನಾಡಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!