ಘಟಕಗಳು

ಯುವವಾಹಿನಿ ಯುವಕರ ಪ್ರೇರಕ ಶಕ್ತಿ: ವಸಂತ ಬಂಗೇರ

ವೇಣೂರು : ಸಂಘಟನೆಗಳು ಉದ್ಯೋಗ, ಶಿಕ್ಷಣದ ಜತೆಗೆ ಸಮು ದಾಯದ ಅಭಿವೃದ್ಧಿಗೆ ಶ್ರಮಿಸಬೇಕು. ಅದುವೇ ಮೂಲ ಉದ್ದೇಶವಾಗಬೇಕು. ಸಮುದಾಯದ ಅಭಿವೃದ್ಧಿಯ ವಿಷಯ ದಲ್ಲಿ ಹಸ್ತಕ್ಷೇಪ ಸಲ್ಲದು. ಸಾಮಾಜಿಕ ಸೇವೆಯಲ್ಲಿ ಯುವವಾಹಿನಿ ಯುವಕರ ಪ್ರೇರಕ ಶಕ್ತಿ ಆಗಿದೆ ಎಂದು ಹೇಳಿದರು.ಅಲ್ಲದೆ ಜಿಲ್ಲೆಯಲ್ಲಿ ಯುವವಾಹಿನಿ ಉತ್ತಮ ಕಾರ್ಯಸಾಧನೆ ಮಾಡಿದೆ. ಅದಕ್ಕಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಗಳಿಸಿರುವುದು ನಮಗೆಲ್ಲ ಹೆಮ್ಮೆ. ಸಮಾಜದ ಅಭಿವೃದ್ಧಿಗೆ ಪೂರಕವಾಗಿರುವ ಈ ಸಂಘಟನೆಗೆ ಎಲ್ಲರೂ ಬೆಂಬಲ ನೀಡಬೇಕಿದೆ.ಅವಿಭಜಿತ ಜಿಲ್ಲೆ ಯಲ್ಲಿ ಬಿಲ್ಲವರೇ ಬಹುಸಂಖ್ಯಾಕರಾಗಿ ದ್ದಾರೆ. ಆದರೆ ನಮ್ಮಲ್ಲಿ […]

Read More

ಪದಗ್ರಹಣ – ಸಾರಥ್ಯ 2019

ಸುರತ್ಕಲ್ : ಯುವವಾಹಿನಿ(ರಿ) ಸುರತ್ಕಲ್ ಘಟಕವು ಅತ್ಯಂತ ಹಿರಿಯ ಘಟಕಗಳಲ್ಲಿ ಒಂದಾಗಿದ್ದು ಬಹಳಷ್ಟು ಸಮಾಜ ಮುಖಿಯಾಗಿ ಮಾಡುತ್ತಿರುವ ಸೇವೆಯನ್ನು ಖ್ಯಾತ ಉದ್ಯಮಿ ಮ್ಯಾನೇಜಿಂಗ್ ಡ್ಯೆರೆಕ್ಟರ್ ಫಾಟ್ಗೆ ಗ್ರೂಫ್ ಆಪ್ ಕಂಪೆನಿಯ ಅಧ್ಯಕ್ಷ ಶೇಖರ್ ಕೆ.ಕರ್ಕೇರ ತಿಳಿಸಿದರು. ಇವರು ದಿನಾಂಕ 27/01/2019 ಅದಿತ್ಯವಾರದಂದು ಸುರತ್ಕಲ್ ಲಲಿತ್ ಹೊಟೇಲ್ ಇಂಟರ್ ನ್ಯಾಶನಲ್ ನಲ್ಲಿ ಜರಗಿದ ಯುವವಾಹಿನಿ(ರಿ) ಸುರತ್ಕಲ್ ಘಟಕದ 2019-2020ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ – ಸಾರಥ್ಯ 2019 ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ(ರಿ) ಸುರತ್ಕಲ್ ಘಟಕದ ಅಧ್ಯಕ್ಷ […]

Read More

ಯುವವಾಹಿನಿ(ರಿ) ಕೆಂಜಾರು ಕರಂಬಾರು ಘಟಕದಿಂದ ಅರಿವು ಜಾಗ್ರತಿ

ಕೆಂಜಾರು ಕರಂಬಾರು : ಯುವವಾಹಿನಿ(ರಿ) ಕೆಂಜಾರು ಕರಂಬಾರು ಘಟಕದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಅರಿವು ಜಾಗ್ರತಿ ತರಬೇತಿ ಕಾರ್ಯಾಗಾರವು ದಿನಾಂಕ 26-01-2019 ರಂದು ಕೆಂಜಾರು ಕರಂಬಾರು ಶ್ರೀ ದೇವಿ ಭಜನಾ ಮಂದಿರದಲ್ಲಿ ಜರುಗಿತು. ಕಾರ್ಯಾಗಾರವನ್ನು ಕೆಂಜಾರು ಕರಂಬಾರು ಘಟಕದ ನಿಕಟಪೂರ್ವ ಅಧ್ಯಕ್ಷರು ಹಾಗೂ ಗ್ರಾಮ ಪಂಚಾತ್ ಮಳವೂರು ಅಧ್ಯಕರಾದ ಗಣೇಶ್ ಅರ್ಬಿಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಕೆಂಜಾರು ಕರಂಬಾರು ಘಟಕದ ಅಧ್ಯಕ್ಷರಾದ ಯಶವಂತ ಬೆಲ್ಚದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಹಿರಿಯಡ್ಕ ಸರಕಾರೀ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ಸುಮನ […]

Read More

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ 2019-20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ದಿನಾಂಕ 22-1-2019 ರಂದು ಯುವವಾಹಿನಿ ಸಭಾಂಗಣ ಮಂಗಳೂರು ಇಲ್ಲಿ ಜರಗಿತು. ಕಾರ್ಯಕ್ರಮವನ್ನು ಶ್ರೀ ಜಾರಂದಾಯ ದೈವಸ್ಥಾನ ಬೋಳೂರು ಇಲ್ಲಿಯ ಆಂತರಿಕ ಲೆಕ್ಕಪರಿಶೋಧಕರಾದ ವೆಂಕಟೇಶ್ ದಾಸ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಯುವವಾಹಿನಿ (ರಿ) ಮಂಗಳೂರು ಘಟಕದ ಅಧ್ಯಕ್ಷ ನವೀನ ಚಂದ್ರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸುನಿಲ್ ಪಾಲ್ದಡಿ, ಮಾಲಕರು ಶ್ರೀನಿಧಿ ಕನ್ ಸ್ಟ್ರಕ್ಷನ್ ಕೊಟ್ಟಾರ ಮತ್ತು ಕಿರಣ್ ಕುಮಾರ್ ಕೋಡಿಕಲ್ […]

Read More

ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮ ಮಾಲಿಕೆ 19

ಎಕ್ಕಾರು ಪೆರ್ಮುದೆ : ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ಪ್ರಶಸ್ತಿ ಪ್ರಧಾನ ಸಮಿತಿ ಆಶ್ರಯದಲ್ಲಿ ಯುವವಾಹಿನಿ (ರಿ.), ಎಕ್ಕಾರು ಪೆರ್ಮುದೆ ಘಟಕದ ಆತಿಥ್ಯದಲ್ಲಿ ವಿಶು ಕುಮಾರ್ ಪರಿಚಯ ಸರಣಿ ಕಾರ್ಯಕ್ರಮ ಮಾಲಿಕೆ 19 ನಡೆಯಿತು. ಯುವವಾಹಿನಿ ರಿ‌. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ, ವಿಶುಕುಮಾರ್ ಪ್ರಶಸ್ತಿ ಪ್ರಧಾನ ಸಮಿತಿಯ ಮಾಜಿ ಸಂಚಾಲಕರಾದ ಕಿಶೋರ್ ಬಿಜೈ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಾಹಿತ್ಯ ಲೋಕದ ದಿಗ್ಗಜ ವಿಶುಕುಮಾರ್ ಅವರ ಸಾಹಿತ್ಯ ಕ್ಷೇತ್ರ, ರಾಜಕೀಯ ಕ್ಷೇತ್ರ, ಧಾರ್ಮಿಕ ಕ್ಷೇತ್ರ, […]

Read More

ಬಾಂಧವ್ಯ ಬೆಸುಗೆ -2019

ಯುವವಾಹಿನಿ(ರಿ)ಕೂಳೂರು ಘಟಕದ ವತಿಯಿಂದ ಯುವವಾಹಿನಿ ಸದಸ್ಯರ ಬಾಂಧವ್ಯಗಳ ಕೊಂಡಿ ಮತ್ತಷ್ಟು ಭದ್ರವಾಗಲಿ ಎಂಬ ಆಶಯದೊಂದಿಗೆ  ಬಾಂಧವ್ಯ ಬೆಸುಗೆ-2019 ಯುವವಾಹಿನಿ ಕುಟುಂಬ ಸಮ್ಮಿಲನ ಕಾರ್ಯಕ್ರಮವು ದಿನಾಂಕ 20/01/2019 ರವಿವಾರದಂದು ಮುಂಜಾನೆಯಿಂದ ಮುಸ್ಸಂಜೆವರೆಗೆ ‘ಕೆರೆಬಿಯನ್ ರೆಸಾರ್ಟ್ ‘ಮೂಲ್ಕಿ ಇಲ್ಲಿ ನಡೆಯಿತು .ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು .ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ,ಸಂಚಾಲಕರಾದ ವಿಮಲಾ ರಾಜೇಶ್ , ಘಟಕದ ಮಾರ್ಗದರ್ಶಕರಾದ ಗಿರಿಧರ್ ಸನಿಲ್ ಉಪಸ್ಥಿತರಿದ್ದರು .ಅಧ್ಯಕ್ಷರು ಎಲ್ಲರನ್ನು ಸ್ವಾಗತಿಸಿದರು .ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ […]

Read More

ಒಂದಿಷ್ಟು ಸಂಘಟನೆಗಾಗಿ, ಒಂದಿಷ್ಟು ವಿಶುಕುಮಾರ್ ನೆನಪಿಗಾಗಿ

ಯಡ್ತಾಡಿ : ಸಂಘಟನೆಯನ್ನು ಬಲಪಡಿಸುವ ಸಲುವಾಗಿ ಆರಂಭಿಸಿದ ‘ನಮ್ಮ ನಡೆ’ಯ ಮೂರನೇ ಕಾರ್ಯಕ್ರಮವನ್ನು, ‘ವಿಶುಕುಮಾರ್ ನೆನಪಿಗಾಗಿ’ ಸೈಬ್ರಕಟ್ಟೆ ದಾಳಾಡಿಮನೆ ನರಸಿಂಹ ಪೂಜಾರಿಯವರ ಮನೆಯಲ್ಲಿ 20-1-2019 ರಂದು ನಡೆಸಲಾಯಿತು. ನರಸಿಂಹ ಪೂಜಾರಿಯವರು ನಾರಾಯಣ ಗುರುಗಳಿಗೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ ರಾಜ್ಯ ವಿಪಕ್ಷ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿಯವರು ನೆರೆದ ಜನರಿಗೆ ಅರ್ಥವಾಗುವ ರೀತಿಯಲ್ಲಿ ಫೆಬ್ರುವರಿ ೩ನೇ ತಾರೀಕಿನಂದು ನಡೆಯಲಿರುವ ಬಿಲ್ಲವ ಸಮಾವೇಶದ ಅಗತ್ಯ ಹಾಗೂ ಔಚಿತ್ಯದ ಬಗ್ಗೆ ವಿವರವಾಗಿ ಮನವರಿಕೆ ಮಾಡಿದರು. ಅವರನ್ನು ಯುವವಾಹಿನಿ(ರಿ) […]

Read More

ವಿಶುಕುಮಾರ್ ಪರಿಚಯ- ಸರಣಿ ಕಾರ್ಯಕ್ರಮ ಮಾಲಿಕೆ 23

ಬಜ್ಪೆ : ದಿನಾಂಕ 20.01.2019 ಆದಿತ್ಯವಾರ ಸಂಜೆ 05.00 ಕ್ಕೆ ಸರಿಯಾಗಿ ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮವನ್ನು ಯುವವಾಹಿನಿ(ರಿ.) ಬಜ್ಪೆ ಘಟಕದ ಆತಿಥ್ಯದಲ್ಲಿ ನಡೆಸಲಾಯಿತು. ವಿಶುಕುಮಾರ್ ಪರಿಚಯ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಕಿಶೋರ್ ಬಿಜೈ ಇವರು ಆಗಮಿಸಿ, ವಿಶು ಕುಮಾರ್‌ರವರ ಸಂಪೂರ್ಣ ಪರಿಚಯವನ್ನು ಸಭೆಯ ಮುಂದಿಟ್ಟರು. ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಕಾರ್ಯದರ್ಶಿಯಾದ ದಿನೇಶ್ ಸುವರ್ಣ ರಾಯಿ ಇವರು ಫೆಬ್ರವರಿ ತಿಂಗಳಲ್ಲಿ ನಡೆಯುವ ವಿಶುಕುಮಾರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ವಿವರ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!