14-11-2018, 2:29 PM
ಬಂಟ್ವಾಳ : ಡಿಸೆಂಬರ್ 7 ಮತ್ತು 8 ರಂದು ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯಲಿರುವ ಬಂಟ್ವಾಳ ತಾಲೂಕು 19 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪ್ರೊ.ತುಕರಾಮ ಪೂಜಾರಿ ಆಯ್ಕೆಯಾದ ಹಿನ್ನೆಲೆಯಲ್ಲಿ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಸದಸ್ಯರು ಪ್ರೊ.ತುಕರಾಮ ಪೂಜಾರಿ ಯವರನ್ನು ಬಿ.ಸಿ.ರೋಡ್ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ದಿನಾಂಕ 14-11-18 ರಂದು ಅಭಿನಂದಿಸಿದರು. ಅಭಿನಂದನೆ ಸ್ವೀಕರಿಸಿ ಮಾತಾನಾಡಿದ ಪ್ರೊ.ತುಕರಾಮ ಪೂಜಾರಿ ಯುವವಾಹಿನಿ ಸದಸ್ಯರು ನೀಡಿದ ಅಭಿನಂದನೆ, ಪ್ರೀತಿ ತನಗೆ ಇನ್ನಷ್ಟು ಸ್ಪೂರ್ತಿ […]
Read More
14-11-2018, 2:14 PM
ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ಮಕ್ಕಳ ದಿನಾಚರಣೆ -ಮುಗ್ಧ ಮನಸ್ಸಿನ ಸಮ್ಮಿಲನ ಕಾರ್ಯಕ್ರಮವನ್ನು ದಿನಾಂಕ 14/11/2018 ಬುಧವಾರ 4 ಗಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರ ಕೂಳೂರು ಇಲ್ಲಿ ಏರ್ಪಡಿಸಲಾಯಿತು.ಮೂರು ಅಂಗನವಾಡಿ ಕೇಂದ್ರದ ಸುಮಾರು 60 ಮಂದಿ ಪುಟ್ಟ ಮಕ್ಕಳು ಹಾಗೂ ಅವರ ಪೋಷಕರು ಇಲ್ಲಿ ಭಾಗಿಯಾಗಿದ್ದು ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಸ್ಪರ್ಧೆಯ ನಂತರ ಮನರಂಜನೆಗಾಗಿ ಮಕ್ಕಳಿಂದ ಅಭಿನಯ ಗೀತೆ, ನೃತ್ಯ ಹಾಗೂ ಮಕ್ಕಳ ಪೋಷಕರಿಗೂ ಕೂಡ ಮಕ್ಕಳ ಜತೆ ನೃತ್ಯ […]
Read More
14-11-2018, 1:20 PM
ಕೊಲ್ಯ : ಚಿಣ್ಣರ ಲೋಕವನ್ನೆ ಸೃಷ್ಟಿಸಿದ ಅರ್ಥಪೂರ್ಣ ಆಚರಣೆ, ಕಾರ್ಯಕ್ರಮದ ಆಯೋಜನೆಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಮುದ್ದುಮಕ್ಕಳ ಮಾಯಾ ಲೋಕವನ್ನೆ ಸೃಷ್ಟಿಸಿದ ಈ ಕಾರ್ಯಕ್ರಮ ಅರ್ಥಪೂರ್ಣ ಆಚರಣೆ ಎಂದು ಯುವವಾಹಿನಿ (ರಿ)ಕೇಂದ್ರ ಸಮಿತಿ ಮಂಗಳೂರು ಇದರ ಮಾಜಿ ಅಧ್ಯಕ್ಷರು ಮತ್ತು ಕೊಲ್ಯ ಘಟಕದ ಸಲಹೆಗಾರರೂ ಆಗಿರುವ ಅಶೋಕ್ ಕುಮಾರ್ ತಿಳಿಸಿದರು. ಅವರು ದಿನಾಂಕ 14/11/2018 ರಂದು ಬ್ರಹ್ಮಶ್ರೀ ನಾರಾಯಣಗುರು ಮಂದಿರ ಕೊಲ್ಯದಲ್ಲಿ ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಜರುಗಿದ ಕೊಂಡಾಟದ ಬಾಲೆ -2018 […]
Read More
11-11-2018, 4:27 PM
ಕಟಪಾಡಿ : ಯುವವಾಹಿನಿ(ರಿ) ಕಟಪಾಡಿ ಘಟಕದಿಂದ ದಿನಾಂಕ 19.11.2018 ರಂದು ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ದೀಪಾವಳಿ ಮತ್ತು ಕ್ಷೇತ್ರದ ಭಜನಾ ಸಪ್ತಾಹದ ಪ್ರಯುಕ್ತ ಗೂಡುದೀಪ ಸ್ಪರ್ಧೆ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ರಿತೇಶ್ ಬಿ. ಕೋಟ್ಯಾನ್ ವಹಿಸಿದರು. ಶ್ರೀ ವಿಶ್ವನಾಥ ಕ್ಷೇತ್ರದ ಆಡಳಿತ ಮಂಡಳಿಯ ಉಪಾಧ್ಯಕ್ಷ ರತ್ನಾಕರ್ ಆಂಚನ್ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ ವಿಶ್ವನಾಥ ಕ್ಷೇತ್ರದ ಅಧ್ಯಕ್ಷರಾದ ಅಶೋಕ್ ಎಮ್. ಸುವರ್, ಗೌರವ ಪ್ರಧಾನ ಕಾರ್ಯದರ್ಶಿ ಹರೀಶ್ಚಂದ್ರ ಅಮೀನ್, ಹಾಗೂ ಸದಸ್ಯರು, […]
Read More
08-11-2018, 4:54 PM
ಕುಪ್ಪೆಪದವು : ಕುಪ್ಪೆಪದವು ಗ್ರಾಮದ ದೊಡ್ಡಳಿಕೆ ಎಂಬ ಜನವಸತಿ ಪ್ರದೇಶದಲ್ಲಿ ವಾಸಿಸುತ್ತಿರುವ ತಮ್ಮೆರಡು ಕಣ್ಣುಗಳನ್ನು ಕಳೆದುಕೊಂಡು ದುಡಿಯಲು ಅಶಕ್ತರಾಗಿರುವ ಅಲ್ಲದೆ ಆರ್ಥಿಕವಾಗಿ ದುರ್ಬಲ ಪರಿಸ್ಥಿತಿಯಲ್ಲಿರುವ ಸೀತಾರಾಮ ಪೂಜಾರಿಯವರ ಮಗಳ ಮದುವೆಗಾಗಿ ಕುಪ್ಪೆಪದವು ಘಟಕದ ಮಹಿಳೆಯರ ವತಿಯಿಂದ ದಿನಾಂಕ 08-11-2018 ರಂದು 50 ಕೆ ಜಿ ಅಕ್ಕಿ, ಉಪಾದ್ಯಕ್ಯರು ಅಜಯ್ ಅಮೀನ್ ರವರು ವೈಯಕ್ತಿಕವಾಗಿ 50 ತೆಂಗಿನಕಾಯಿ ಹಾಗೂ ಇತರ ಪದಾಧಿಕಾರಿಗಳು ಸದಸ್ಯರ ವತಿಯಿಂದ ರೂಪಾಯಿ ಐದು ಸಾವಿರ ನಗದನ್ನು ಅಧ್ಯಕ್ಷರು, ಉಪಾದ್ಯಕ್ಯರು, ಕಾರ್ಯದರ್ಶಿ, ಎಲ್ಲಾ ಸದಸ್ಯರು ಪದಾಧಿಕಾರಿಗಳ […]
Read More
08-11-2018, 4:49 PM
ಕುಪ್ಪೆಪದವು : ಯುವವಾಹಿನಿ (ರಿ) ಕುಪ್ಪೆಪದವು ಘಟಕದಿಂದ ದಿನಾಂಕ 08-11-2018 ರಂದು ಬೆಳಿಗ್ಗೆ 9.00 ಗಂಟೆಗೆ ದೀಪಾವಳಿ ಹಬ್ಬದ ಪ್ರಯುಕ್ತ, ನಮ್ಮ ನಡೆ ಬೇಸಾಯದ ಕಡೆ ಎಂಬ ಚಿಂತನೆಯಲ್ಲಿ ಪ್ರಾರಂಭವಾಗಿ ನಾಗಂಡದಿಯ ಗದ್ದೆಯಲ್ಲಿ ನಿರೀಕ್ಷಿತ ಸಮೃದ್ಧ ಬತ್ತದ ಫಸಲನ್ನು ಪಡೆದು, ದಾನ್ಯಲಕ್ಮಿ ಮತ್ತು ಗೋ ಮಾತೆಯ ಪೂಜೆಯನ್ನು ಷೋಡೋಪಚಾರಿ ವಿದಿ ವಿಧಾನಗಳಿಂದ ಮಹಿಳೆಯರ ನೇತೃತ್ವದಲ್ಲಿ ನೆರವೇರಿತು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡು ಈ ಧಾರ್ಮಿಕ ಸಂಪ್ರದಾಯದ ಮೂಲಕ ಯಶಸ್ವಿಯಾಗಿ ನಡೆಸಿಕೊಟ್ಟರು. ಅಲ್ಲದೆ ಕೃಷಿ […]
Read More
07-11-2018, 2:59 PM
ಉಪ್ಪಿನಂಗಡಿ : ಯುವವಾಹಿನಿ ಉಪ್ಪಿನಂಗಡಿ ಘಟಕದ ಆಶ್ರಯದಲ್ಲಿ ಯುವತುಡರ್ -2018 ಕಾರ್ಯಕ್ರಮವು ಘಟಕದ ಉಪಾಧ್ಯಕ್ಷರಾದ ಚಂದ್ರಶೇಖರ ಕೆ. ಸನಿಲ್ ಇವರ ಮನೆ “ಯಮುನಾ” ಇಲ್ಲಿ ದಿನಾಂಕ ೦೭. ೧೧. ೨೦೧೮ ರಂದು ನಡೆಯಿತು. ಘಟಕದ ಅಧ್ಯಕ್ಷರಾದ ಅಜಿತ್ ಕುಮಾರ್ ಪಾಲೇರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲು ಭಾಗವಹಿಸಿ ಮಾತನಾಡಿ ದೀಪಾವಳಿಯು ತುಳುನಾಡಿನ ವಿಶಿಷ್ಟ ಹಬ್ಬವಾಗಿದ್ದು, ಕತ್ತಲೆಯನ್ನು ಹೋಗಲಾಡಿಸಿ ಬೆಳಕನ್ನು ಪಸರಿಸುವ ಸಂಸ್ಕೃತಿಗಳ ಪ್ರತೀಕವಾದ ದೀಪಾವಳಿಯು ಎಲ್ಲರ ಬದುಕಿನಲ್ಲಿ ದೀಪದಂತೆ ಬೆಳಗಲಿ ಎಂದು ಶುಭ […]
Read More
06-11-2018, 5:05 PM
ಮೂಲ್ಕಿ: ನಾರಾಯಣಗುರುಗಳ ತತ್ವ ಆದರ್ಶದಂತೆ ಇಂದು ಬಿಲ್ಲವ ಸಮಾಜವು ಸಂಘಟನತ್ಮಕವಾಗಿ ಬೆಳೆಯುವುದರೊಂದಿಗೆ ಸಮಾಜದಲ್ಲಿ ಕರಾವಳಿಯ ಸಂಪ್ರದಾಯವನ್ನು ಸಂಸ್ಥೆಯ ಮೂಲಕ ಉಳಿಸುವ ಪ್ರಯತ್ನ ಶ್ಲಾಘನೀಯವಾಗಿದೆ. ಯುವ ಸಮಾಜವನ್ನು ಕಟ್ಟಿ ಬೆಳೆಸುವ ಜವಬ್ದಾರಿಯನ್ನು ನಾರಾಯಣಗುರುಗಳ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿರಿ ಎಂದು ಉಡುಪಿಯ ಕಿರಿಯ ಕಾನೂನು ಅಧಿಕಾರಿ ಮುಮ್ತಾಜ್ ಹೇಳಿದರು. ಅವರು ಮೂಲ್ಕಿ ಯುವವಾಹಿನಿ ಘಟಕದ ವತಿಯಿಂದ ದಿನಾಂಕ 06.11.2018 ರಂದು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆದ 16ನೇ ವರ್ಷದ ತುಳುವೆರೆ ತುಡಾರ ಪರ್ಬವನ್ನು ಉದ್ಘಾಟಿಸಿ ಮಾತನಾಡಿದರು. ಮೂಲ್ಕಿ ಕೊಸೆಸಾಂ […]
Read More
06-11-2018, 3:36 PM
ಕೂಳೂರು : ಕತ್ತಲೆಯನ್ನು ಹೋಗಲಾಡಿಸಿ ಮನೆ ಹಾಗೂ ಮನದ ಕತ್ತಲೆಯನ್ನು ನಿವಾರಿಸಿ ಬೆಳಕನ್ನು ಉಂಟು ಮಾಡುವ ‘ಕತ್ತಲಿನಿಂದ ಬೆಳಕಿನೆಡೆಗೆ- ನಮ್ಮ ಮನೆ ಹಬ್ಬ ದೀಪಾವಳಿ’ ಯನ್ನು ದಿನಾಂಕ 06/11/2018 ರಂದು ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮವು ಘಟಕದ ಕುಟುಂಬ ಸಂಪರ್ಕ ನಿರ್ದೇಶಕರಾದ ರೇಣುಕಾ ತಾರನಾಥ್ ಅವರ ಸಂಚಾಲಕತ್ವದಲ್ಲಿ ಅವರ ಮನೆಯಲ್ಲಿ 90 ಮಂದಿ ಸದಸ್ಯರ ಉಪಸ್ಥಿತಿಯೊಂದಿಗೆ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಅವರು ವಹಿಸಿದ್ದರು .ಮುಖ್ಯ ಅತಿಥಿಯಾಗಿ ಯುವವಾಹಿನಿ(ರಿ) ಕೇಂದ್ರ […]
Read More
05-11-2018, 3:29 PM
ಕೂಳೂರು : ಬೆಳಕಿನ ಒಂದು ಸೆಲೆ ಸಾಕು ಬದುಕಿನಲ್ಲಿ ಜೀವನೋತ್ಸಾಹ ತುಂಬಲು .ಹಣತೆಯ ಬೆಳಕಿನಲ್ಲಿ ಒಬ್ಬರ ಕಷ್ಟ, ನೋವು,ನಲಿವನ್ನು ಕ್ಷಣಕಾಲ ಕಂಡು ಅರ್ಥೈಸಿಕೊಳ್ಳಲು ಇದೊಂದು ಸದಾವಕಾಶ ಎನ್ನುವಂತೆ ಶ್ರೀ ಗುರುವರ್ಯರ ಆಶೀರ್ವಾದದೊಂದಿಗೆ, ಕೂಳೂರು ಘಟಕದ ಆಶಯದಂತೆ ದೀಪಾವಳಿ ಹಬ್ಬದಂದು ಇಡೀ ಜಗತ್ತೇ ಬೆಳಕಿನಲ್ಲಿ ಜಗಮಗಿಸುವಾಗ ಕೆಲವೊಂದು ಮನೆಯಲ್ಲಿ ಹಣತೆ ಹಚ್ಚಲು ಸಾಧ್ಯವೇ ಇಲ್ಲ ಎನ್ನುವ ದಯನೀಯ ಕುಟುಂಬಗಳು ನಮ್ಮ ಸಮಾಜದಲ್ಲಿ ಇರುವುದನ್ನು ಗುರುತಿಸಿ ಅವರಿಗೆ ಒಂದು ತಿಂಗಳ ದಿನಬಳಕೆಯ ಎಲ್ಲ ಸಾಮಗ್ರಿಗಳನ್ನು ಒದಗಿಸಿಕೊಟ್ಟು ದೀಪಾವಳಿಯ ಅರ್ಥಪೂರ್ಣ ಆಚರಣೆಯಲ್ಲಿ […]
Read More