19-10-2018, 3:12 PM
ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]
Read More
10-10-2018, 4:30 PM
ಯುವವಾಹಿನಿ ಪುತ್ತೂರು ಘಟಕ ಇದರ ಪ್ರಾಯೋಜಕತ್ವದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಮಂಗಳೂರು ದಸರಾ ಪ್ರಯುಕ್ತ ದಿನಾಂಕ 15.10.2018 ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರವಿಚಂದ್ರ ಕನ್ನಡಿಕಟ್ಟೆ ಇವರ ಸಾರಥ್ಯದಲ್ಲಿ ಯಕ್ಷಗಾನ ನಾಟ್ಯ ವೈಭವ ಕಾರ್ಯಕ್ರಮ ಸಂಜೆ 7 ಗಂಟೆಗೆ ನಡೆಯಿತು. ಕ್ಷೇತ್ರಾಡಳಿತದ ಕೋಶಾಧಿಕಾರಿ ಪದ್ಮರಾಜ್, ದೇವೆಂದ್ರ ಪೂಜಾರಿ ಶ್ರೀ ಕ್ಷೇತ್ರ ಕಂಕನಾಡಿ ಗರಡಿಯ ಚಿತ್ತರಂಜನ್, ಯುವವಾಹಿನಿ ( ರಿ ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲ್, ಮಾಜಿ ಅಧ್ಯಕ್ಷ ಪರಮೇಶ್ವರ ಪೂಜಾರಿ ಇವರುಗಳು ಪ್ರಧಾನ ಭಾಗವತರಾದ […]
Read More
10-10-2018, 3:45 PM
ಪಣಂಬೂರು : ದೇವಸ್ಥಾನವನ್ನು ನಿರ್ಮಿಸಿ, ದೇವರನ್ನು ಪ್ರತಿಷ್ಟೆ ಮಾಡಿ ಶೋಷಿತ ಸಮಾಜಕ್ಕೆ ದೇವರನ್ನು ಕಾಣುವ ಭಾಗ್ಯವನ್ನು ಕರುಣಿಸಿ, ತಾನು ಗಳಿಸಿದ ಜ್ಞಾನದಿಂದ ಸಮಾಜ ಪರಿವರ್ತನೆಯನ್ನು ಮಾಡಿದ ಸಮಾಜ ಸುದಾರಕ, ದಾರ್ಶನಿಕ ಬ್ರಹ್ಮಶ್ರೀ ನಾರಾಯಣಗುರುಗಳು. ಅವರ ತತ್ವಾದರ್ಶಗಳು ಅಂದಿಗೂ, ಇಂದಿಗೂ, ಮುಂದೆಯೂ ಅಳಿಯದ ಸಂದೇಶವಾಗಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ರಾಜೀವ ಪೂಜಾರಿ ತಿಳಿಸಿದರು. ದಿನಾಂಕ 21.10.2018 ರಂದು ಯುವವಾಹಿನಿ (ರಿ) ಪಣಂಬೂರು ಘಟಕದ ಆಶ್ರಯದಲ್ಲಿ ಕುಳಾಯಿ ಮೂಡುಬೆಟ್ಟು ತುಕಾರಾಮ ಕರ್ಕೇರರವರ ಮನೆಯಲ್ಲಿ ಜರಗಿದ ಬಿಲ್ಲವ ಸಮಾಜ […]
Read More
07-10-2018, 4:14 PM
ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 07/10/2018 ರವಿವಾರ ಸoಜೆ 4 ಗoಟೆಗೆ ಮಹಿಳೆ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮವನ್ನು ಕೂಳೂರು ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಸಭಾಭವನದಲ್ಲಿ ಘಟಕದ ಮಹಿಳಾ ಸದಸ್ಯರಿಗಾಗಿ ಹಮ್ಮಿಕೊಳ್ಳಲಾಯಿತು . ಸಂಪನ್ಮೂಲ ವ್ಯಕ್ತಿಯಾಗಿ ಸ್ತ್ರೀರೋಗ ತಜ್ಞೆ ಹಾಗೂ ಪ್ರಸೂತಿ ಶಾಸ್ತ್ರಜ್ಞರಾದ ಡಾ.ಲತಾ ಶರ್ಮಾ ಇವರು ಆಗಮಿಸಿದ್ದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಇವರು ವಹಿಸಿದ್ದರು .ಮುಖ್ಯ ಅತಿಥಿಯಾಗಿ ಘಟಕದ ಸಲಹೆಗಾರರಾದ ನೇಮಿರಾಜ್, ಕೂಳೂರು ಬ್ರಹ್ಮಶ್ರೀ ನಾರಾಯಣಗುರು […]
Read More
07-10-2018, 4:11 PM
ಬೆಂಗಳೂರು : ಯುವವಾಹಿನಿ (ರಿ) ಬೆಂಗಳೂರು ಘಟಕದಿಂದ ದಿನಾಂಕ 07-10-1018 ರಂದು ಒಂದು ದಿನದ ಪ್ರವಾಸ ಅನ್ವಯ ಕೋಟಿಲಿಂಗೇಶ್ವರ ಮತ್ತು ಅಂತರಗಂಗೆಗೆ ಹಮ್ಮಿಕೊಳ್ಳಲಾಗಿತ್ತು, ಒಟ್ಟು 43 ಬೆಂಗಳೂರಿನ ಯುವವಾಹಿನಿ ಬಂಧುಗಳು ಈ ಪ್ರವಾಸದಲ್ಲಿ ಪಾಲ್ಗೊಂಡಿದ್ದರು. ಪ್ರವಾಸ ಬೆಳಿಗ್ಗೆ 7.15 ಗೆ ಹೊರಟು ಹೊಸಕೋಟೆಯಲ್ಲಿ ಬೆಳಗ್ಗಿನ ಉಪಾಹಾರ ಮುಗಿಸಿ 12 ಗಂಟೆಗೆ ಮದ್ಯಾಹ್ನ ಕೋಟಿಲಿಂಗೇಶ್ವರ ಗೆ ತಲುಪಿ 2 ಗಂಟೆ ಹೊತ್ತಿಗೆ ಊಟ ಮುಗಿಸಿ ಅಂತರಗಂಗೆ ಗೆ ಪಯಣ ನಡೆಸಿ 3.30 ಗಂಟೆಗೆ ತಲುಪಿದ್ದೇವೆ, ಅಲ್ಲಿಯ ದರ್ಶನ ಮುಗಿಸಿ […]
Read More
07-10-2018, 3:57 PM
ಕೊಲ್ಯ : ರೋಟರಿ ಕ್ಲಬ್ ಮಂಗಳೂರು ಪೂರ್ವ,ರೋಟರಿ ಸಮುದಾಯ ದಳ ಕೊಲ್ಯ ಸೋಮೇಶ್ವರ,ಎನಿಮಲ್ ಕೇರ್ ಟ್ರಸ್ಟ್ ಮತ್ತು ಯುವವಾಹಿನಿ (ರಿ) ಕೊಲ್ಯ ಘಟಕ ಇದರ ಜಂಟಿ ಸಹಭಾಗಿತ್ವದಲ್ಲಿ ” ಹುಚ್ಚುನಾಯಿ ನಿಯಂತ್ರಣ ಲಸಿಕಾ ಶಿಬಿರ” ವನ್ನು ಕೊಲ್ಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ವಠಾರದಲ್ಲಿ ದಿನಾಂಕ 07/10/2018 ನೇ ಆದಿತ್ಯವಾರದಂದು ಜರಗಿತು. ರೋಟರಿ ಕ್ಲಬ್ ಮಂಗಳೂರು ಪೂರ್ವದ ಅಧ್ಯಕ್ಷರಾದ ರೋ| ಜ?? ಕುಮಾರ್ ಕೊಲ್ಯರವರು ವಿವಿಧ ಸಂಘಟನೆಗಳ ಆಶ್ರಯದೊಂದಿಗೆ ಕಳೆದ ಹದಿನಾಲ್ಕು ವರುಷಗಳೊಂದಿಗೆ ಯಶಸ್ವಿಯಾಗಿ ನಡೆಸಿಕೊಂಡು […]
Read More
07-10-2018, 3:41 PM
ಪಣಂಬೂರು : ಬ್ರಹ್ಮಶ್ರೀ ನಾರಾಯಣಗುರುಗಳು ಸನಾತನ ಪರಂಪರೆ, ಧ್ಯಾನ, ತಪಸ್ಸನ್ನು ಪ್ರತಿಪಾದಿಸಿದ್ದರು. ಈ ಮೂಲಕ ಸಮಾಜದಲ್ಲಿ ಆ ಕಾಲದಲ್ಲಿದ್ದ ಅಸ್ಪ್ರಶ್ಯತೆ, ಅಂಧಶ್ರದ್ಧೆ ಮೊದಲಾದ ಸಮಸ್ಯೆಗಳ ಬಗ್ಗೆ ಕ್ರಾಂತಿಕಾರಿ ಬದಲಾವಣೆ ತರಲು ಯತ್ನಿಸಿದ್ದರು. ತಪಸ್ಸನ್ನು ಆಚರಿಸಿ ಭಗವತ್ ಸಾಕ್ಷಾತ್ಕಾರವನ್ನು ಪಡೆದು ಸಮಾಜ ಪರಿವರ್ತನೆಯನ್ನು ಮಾಡುವ ಮೂಲಕ ಸಮಾಜದಲ್ಲಿ ಜಾಗೃತಿಯನ್ನು ಮೂಡಿಸಿದರು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ರಾಜೀವ ಪೂಜಾರಿ ತಿಳಿಸಿದರು. ದಿನಾಂಕ 07.10.2018 ರಂದು ಯುವವಾಹಿನಿ (ರಿ) ಪಣಂಬೂರು ಘಟಕದ ಆಶ್ರಯದಲ್ಲಿ ಎಂ ಟಿ ಸಾಲ್ಯಾನ್ […]
Read More
03-10-2018, 3:26 PM
ಬಜಪೆ : ದಿನಾಂಕ 03.10.2018 ರಿಂಡ್ 05.10.2018 ರವರೆಗೆ ಯುವವಾಹಿನಿ (ರಿ ) ಬಜಪೆ ಘಟಕದ ವತಿಯಿಂದ ಶಿವಗಿರಿ ಯಾತ್ರೆಯನ್ನು ಹಮ್ಮಿಕೊಳ್ಳಲಾಯಿತು. ಒಟ್ಟು 48 ಸದಸ್ಯರು ಈ ಒಂದು ಯಾತ್ರೆಯಲ್ಲಿ ಭಾಗವಹಿಸಿದ್ದರು. ಶಿವಗಿರಿ ಮಠದ ಪೂಜ್ಯ ಸತ್ಯಾನಂದ ತೀರ್ಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಾರಾಯಣ ಗುರುಗಳ ಮಹಾ ಸಮಾಧಿ, ಕೆಲವು ಐತಿಹಾಸಿಕ ಸ್ಥಳಗಳು, ಗುರುಗಳ ಪೂರ್ವಾಶ್ರಮದ ಮನೆ, ಸುಬ್ರಮಣ್ಯ ದೇವಸ್ಥಾನ, ಅರವಿಪುರಂ ದೇವಸ್ತಾನ, ಕನ್ಯಾಕುಮಾರಿಯ ದೇವಿ ದರ್ಶನ, ಮಾರುತಮಲೈ ಬೆಟ್ಟ, ಕನ್ಯಾಕುಮಾರಿ, ಅನಂತ ಪದ್ಮನಾಭ ದರ್ಶನದೊಂದಿಗೆ ಯಾತ್ರೆ ಸಮಾಪನಗೊಂಡಿತು […]
Read More
02-10-2018, 3:22 PM
ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕ ಮತ್ತು ಕೂಳೂರು ಪ್ರೌಢಶಾಲೆ ಇವರ ಜಂಟಿ ಸಹಯೋಗದಲ್ಲಿ ಗಾಂಧಿ ಜಯಂತಿ ಆಚರಣೆ ಹಾಗೂ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ದಿನಾಂಕ 02/10/2018 ರಂದು ಕೂಳೂರು ಪ್ರೌಢಶಾಲೆ ಇಲ್ಲಿ ಬೆಳಗ್ಗೆ 9.30 ಕ್ಕೆ ಸರಿಯಾಗಿ ಹಮ್ಮಿಕೊಳ್ಳಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಕೂಳೂರು ಚರ್ಚಿನ ಫಾ.ವಿನ್ಸೆಂಟ್ ಡಿಸೋಜಾ ಇವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷ ಲೋಕೇಶ್ ಕೋಟ್ಯಾನ್, ಕೂಳೂರು ಘಟಕದ ಸಲಹೆಗಾರರು ಹಾಗೂ ಯುವವಾಹಿನಿ(ರಿ) ಕೇಂದ್ರ ಸಮಿತಿಯ ಮಾಜಿ […]
Read More
30-09-2018, 4:34 PM
ಸಸಿಹಿತ್ಲು : ಯುವವಾಹಿನಿ(ರಿ) ಸಸಿಹಿತ್ಲು ಘಟಕದ ಆಶ್ರಯದಲ್ಲಿ ದಿನಾಂಕ 30.09.2018ರಂದು ಬೆಳಿಗ್ಗೆ 9ರಿಂದ 12ಗಂಟೆಯವರೆಗೆ ಸ್ವಚ್ಛತಾ ಕಾರ್ಯವು ಬ್ರಹ್ಮಶ್ರೀ ನಾರಯಾಣಗುರು ಸೇವಾ ಸಂಘ ಅಗ್ಗಿದಕಳಿಯ ಸಸಿಹಿತ್ಲು ವಠಾರದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು, ಶೈಲೇಶ್ ಕುಮಾರ್ ಸಸಿಹಿತ್ಲು, ಕಾರ್ಯದರ್ಶಿ ವೀಣಾ ಅಮೀನ್ ಹಾಗೂ ಘಟಕದ ಸದಸ್ಯರು ಭಾಗವಹಿಸಿದ್ದರು.
Read More