30-09-2018, 4:19 PM
ಶಕ್ತಿನಗರ : ಯುವವಾಹಿನಿ(ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 30/09/2018 ರಂದು ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮದಿನಾಚರಣೆ ಪ್ರಯುಕ್ತ ಭಜನಾ ಕಾರ್ಯಕ್ರಮ ಜರುಗಿತು. ಯುವವಾಹಿನಿ(ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಕಿಶೋರ್ ಕೆ ಬಿಜೈ ಇವರಿಂದ ಭಜನಾ ಕಾರ್ಯಕ್ರಮವು ಉದ್ಘಾಟನೆಗೊಂಡು ನಂತರ ಘಟಕದ ಸದಸ್ಯರಿಂದ ಭಜನಾ ಕಾರ್ಯಕ್ರಮವು ನಡೆಯಿತು. ಸತ್ಯಜಿತ್ ಸುರತ್ಕಲ್ (ಅಧ್ಯಕ್ಷರು,ಯುವಮೋರ್ಚ ಬಿಜೆಪಿ) , ಸೂರಜ್ ಕುಮಾರ್ ಕಲ್ಯ(ಟ್ರಸ್ಟಿ ವಿಕಾಸ್ ಪಿಯು ಕಾಲೇಜ್), ಯುವವಾಹಿನಿ(ರಿ.)ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಕೆ ರಾಜೀವ ಪೂಜಾರಿ, ಕೇಂದ್ರ ಸಮಿತಿಯ ಮಾಜಿ […]
Read More
30-09-2018, 4:12 PM
ಉಪ್ಪಿನಂಗಡಿ : ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ಆಶ್ರಯದಲ್ಲಿ ಘಟಕದ ಸದಸ್ಯರಿಗೆ ಯುವದರ್ಪಣ ಮಾಹಿತಿ ಕಾರ್ಯಾಗಾರವು ರೋಟರಿ ಭವನ ರಾಮನಗರ ಉಪ್ಪಿನಂಗಡಿ ಇಲ್ಲಿ ದಿನಾಂಕ :30/09/18 ರಂದು ಆದಿತ್ಯವಾರ ನಡೆಯಿತು.ಯುವದರ್ಪಣ ಕಾರ್ಯಕ್ರಮದ ಮೂಲಕ ಹೊಸ ಮುಖಗಳನ್ನು ಪರಿಚಯಿಸುವ ಈ ಪ್ರಯತ್ನ ಶ್ಲಾಘನೀಯ ಎಂದು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲ್ ತಿಳಿಸಿದರು. ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ಅದ್ಯಕ್ಷ ಅಜಿತ್ ಕುಮಾರ್ ಪಾಲೇರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ(ರಿ) ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷ […]
Read More
29-09-2018, 4:06 PM
ಮಂಗಳೂರು : ವಿಶ್ವ ಹೃದ್ರೋಗ ದಿನಾಚರಣೆಯ ಅಂಗವಾಗಿ ಒಮೇಗಾ ಅಸ್ಪತ್ರೆ ಮಂಗಳೂರು, ಯುವವಾಹಿನಿ (ರಿ) ಮಂಗಳೂರು ಘಟಕ, ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ, ಅಶೋಕನಗರ ಲಯನ್ಸ್ ಕ್ಲಬ್, ಲಯನ್ಸ್ ಕ್ಲಬ್ ಕುಡ್ಲ. ಇವರ ಸಂಯುಕ್ತ ಆಶ್ರಯದಲ್ಲಿ ಖ್ಯಾತ ಹೃದ್ರೋಗ ತಜ್ಞರಾದ ಡಾ. ಕೆ.ಮುಕುಂದ್ ಇವರ ನೇತೃತ್ವದಲ್ಲಿ “ಉಚಿತ ಹೃದಯರೋಗ ಮತ್ತು ಮಧುಮೇಹ ತಪಾಸಣಾ ಶಿಬಿರ” ದಿನಾಂಕ 29.09.2018 ರಂದು ಯುವವಾಹಿನಿ ಸಭಾಂಗಣ ಉರ್ವಸ್ಟೋರ್ ಇಲ್ಲಿ ನಡೆಯಿತು. ಶಿಬಿರಾರ್ಥಿಗಳ ವೈದ್ಯಕೀಯ ತಪಾಸಣೆಯ ಪೂರ್ವದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು […]
Read More
23-09-2018, 5:45 PM
ಮಂಗಳೂರು : ದಿನಾಂಕ 23.09.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಇದರ ಸಹಯೋಗದೊಂದಿಗೆ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ಯುವವಾಹಿನಿ ಅಂತರ್ ಘಟಕ ಕುಣಿತ ಭಜನಾ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಯುವವಾಹಿನಿ ಬಜಪೆ ಘಟಕ ಪ್ರಥಮ,(ರೂ. 10,000/- ನಗದು ಹಾಗೂ ಸ್ಮರಣಿಕೆ) ಯುವವಾಹಿನಿ ಉಡುಪಿ ಘಟಕ ದ್ವಿತೀಯ (ರೂ 7,000/- ನಗದು ಹಾಗೂ ಸ್ಮರಣಿಕೆ) ಯುವವಾಹಿನಿ […]
Read More
23-09-2018, 4:58 PM
ಬೆಳುವಾಯಿ : ಬಿಲ್ಲವ ಸಮಾಜದ ಶ್ರೀಮಂತ ಇತಿಹಾಸದಲ್ಲಿ ಅದೆಷ್ಟೋ ಮಹಿಳೆಯರು ಮತ್ತು ಮಹನೀಯರು ದಳವಾಯಿಗಳಾಗಿ ಯೋಧರಾಗಿ ನಾಡು ಕಟ್ಟಿದವರು ಇದ್ದಾರೆ ಆದರೆ ಇತಿಹಾಸಕಾರರು ಅವರ ಬದುಕಿನ ಮೇಲೆ ಬೆಳಕು ಚೆಲ್ಲದ್ದು ವಿಷಾದನೀಯ. ಬಿಲ್ಲವರಲ್ಲಿ ಏನು ಇದೆ ಎಂದು ಕೇಳುವುದಕ್ಕಿಂತ ಏನು ಇಲ್ಲ ಎಂದು ಕೇಳುವುದೇ ಉತ್ತಮ. ಎಲ್ಲವು ಇದ್ದಂತಹ ಸಮಾಜ ಎಂದರೆ ಅದು ಬಿಲ್ಲವ ಸಮಾಜ ಮಾತ್ರ. ನಾಯಕರಾಗಿ, ಬಿಲ್ವಿದ್ದೆ ಪ್ರವೀಣರಾಗಿ, ದೈವಗಳ ಅರ್ಚಕಾಗಿ, ವೈದ್ಯರಾಗಿ, ಕೃಷಿ ಮಾಡುವ ಪ್ರತಿಷ್ಟಿತ ಮನೆಗಳಾಗಿ, ಯೋಧರಾಗಿ, ಬೇಟಗಾರರಾಗಿ ಜನಾನುರಾಗಿಯಾಗಿದ್ದವರು ಇದೇ […]
Read More
23-09-2018, 4:38 PM
ವೇಣೂರು : ಪ್ರತೀ ತಿಂಗಳು ಅಶಕ್ತ ಕುಟುಂಬದ ನೆರವಿಗಾಗಿ ರೂಪಿಸಿರುವ ಘಟಕದ ಕನಸಿನ ಯೋಜನೆಯಾದ ಯುವವಾಹಿನಿ ಸೇವಾ ಯೋಜನೆ ವೇಣೂರು ಇದರ ಚಾಲನೆಯು ದಿನಾಂಕ 23-09-18 ನೇ ಆದಿತ್ಯವಾರದಂದು ವೇಣೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯಿತು. ಕ್ಷೇತ್ರದ ದೇವರಿಗೆ ಯೋಜನೆ ಯಶಸ್ವಿಗಾಗಿ ಪ್ರಾರ್ಥನೆ ಸಲ್ಲಿಸಿ ,ನಂತರ ದೇವಾಲಯದ ಸಭಾಂಗಣದಲ್ಲಿ ಘಟಕದ ಮಾಸಿಕ ಸಭೆಯನ್ನು ಘಟಕದ ಅಧ್ಯಕ್ಷರಾದ ನಿತೀಶ್ ಎಚ್ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು, ಘಟಕದ ಕಾರ್ಯದರ್ಶಿ ಸತೀಶ್ ಪಿ ಎನ್ ಸ್ವಾಗತಿಸಿದರು, ಅಧ್ಯಕ್ಷತೆ ವಹಿಸಿದ್ದ ನಿತೀಶ್ ಎಚ್ ಸೇವಾ […]
Read More
23-09-2018, 4:30 PM
ಮಾಣಿ : ಯುವವಾಹಿನಿ (ರಿ.) ಮಾಣಿ ಘಟಕದ 2018-19ರ ಅಧ್ಯಕ್ಷರಾಗಿ ಹರೀಶ್ ಬಾಕಿಲ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು – ಹರೀಶ್ ಪೂಜಾರಿ ಬಾಕಿಲ ಉಪಾಧ್ಯಕ್ಷರು – ರಮೇಶ್ ಮುಜಲ ಪ್ರಶಾಂತ್ ಪುಂಜಾವು ಕಾರ್ಯದರ್ಶಿ- ಸುಜಿತ್ ಅಂಚನ್ ಮಾಣಿ ಜೊತೆ ಕಾರ್ಯದರ್ಶಿ- ಜನಾರ್ದನ ಕೊಡಂಗೆ ಕೋಶಾಧಿಕಾರಿ- ಶಿವರಾಜ್ ಅನಂತಡಿ ನಿರ್ದೇಶಕರು : ಸಮಾಜಸೇವೆ – ದಯಾನಂದ ಕಾಪಿಕಾಡು ಕ್ರೀಡೆ- ರವಿಚಂದ್ರ ಬಾಬನಕಟ್ಟೆ ಪ್ರಚಾರ- ಪವನ್ ಅನಂತಾಡಿ ಉದ್ಯೋಗ ಮತ್ತು ಭವಿಷ್ಯನಿರ್ಮಾಣ- ಅಮರನಾಥ ಮುಜಲ ವ್ಯಕ್ತಿತ್ವ ವಿಕಸನ- ನಾಗೇಶ್ ಕೊಂಕಣಪದವು ನಾರಾಯಣ ಗುರು […]
Read More
23-09-2018, 3:59 PM
ಬೆಳುವಾಯಿ : ಯುವವಾಹಿನಿ (ರಿ) ಬೆಳುವಾಯಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಶರತ್ ಪೂಜಾರಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಶರತ್ ಪೂಜಾರಿ ಕಾರ್ಯದರ್ಶಿ : ನವೀನ್.ಎಸ್.ಸಾಲ್ಯಾನ್ ಕಾಂತಾವರ ಉಪಾಧ್ಯಕ್ಷರು : ಮಮತಾ ಜಯಂತ್ ಜೊತೆ ಕಾರ್ಯದರ್ಶಿ : ಸೂರಜ್ ಬೆಳುವಾಯಿ ಕೋಶಾಧಿಕಾರಿ : ಅಶೋಕ್ ಕುಮಾರ್ ನಿರ್ದೇಶಕರು : ಕಲೆ ಮತ್ತು ಸಾಹಿತ್ಯ : ನಿತಿನ್ ಬೆಳುವಾಯಿ, ವೀಕ್ಷಿತಾ ಸಮಾಜ ಸೇವೆ : ವೀರೇಂದ್ರ ಕೋಟ್ಯಾನ್, ಸುರೇಖಾ ಚಂದ್ರಶೇಖರ್ ವ್ಯಕ್ತಿತ್ವ ವಿಕಸನ : ಪ್ರವೀಣ್ ಸುವರ್ಣ, […]
Read More
23-09-2018, 3:26 PM
ಪಣಂಬೂರು : ಬ್ರಹ್ಮಶ್ರೀ ನಾರಾಯಣಗುರುವರ್ಯರ ಸಂದೇಶ ಜಗತ್ತಿನ ಕತ್ತಲೆಯನ್ನು ದೂರವಾಗಿಸುವ ಬೆಳಕಾಗಿದೆ. ಆದ್ದರಿಂದ ಅವರ ಸಂದೇಶಗಳನ್ನು ದೇಶದೆಲ್ಲೆಡೆ ಸಾರುವ ಕೆಲಸವಾಗಬೇಕಾಗಿದೆ. ಒಂದೇ ಜಾತಿ, ಒಂದೇ ಮತ, ಒಬ್ಬನೇ ದೇವರು ಎಂಬ ಬೀಜಮಂತ್ರದಿಂದ ಎಲ್ಲಾ ಮತದ ಜನಮನವನ್ನು ಗೆದ್ದು ಆಧ್ಯಾತ್ಮಿಕ ಆಂದೋಲನಕ್ಕೆ ವೇದಿಕೆ ನಿರ್ವಿುಸಿದ ನಾರಾಯಣಗುರುಗಳು ವಿಶ್ವಮಾನವರಾಗಿ ಬೆಳಗುತ್ತಿದ್ದಾರೆ.ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ರಾಜೀವ ಪೂಜಾರಿ ತಿಳಿಸಿದರು. ದಿನಾಂಕ 23.09.2018 ರಂದು ಯುವವಾಹಿನಿ (ರಿ) ಪಣಂಬೂರು ಘಟಕದ ಆಶ್ರಯದಲ್ಲಿ ದಿ.ಲಿಂಗಪ್ಪ ಕರ್ಕೇರ ಸುಬ್ಬ ಮನೆ […]
Read More
23-09-2018, 2:39 PM
ಕುಪ್ಪೆಪದವು : ಯುವವಾಹಿನಿ(ರಿ) ಕುಪ್ಪೆಪದವು ಘಟಕದ ವತಿಯಿಂದ ತಾ23.09.2018 ರಂದು ಬೆಳಿಗ್ಗೆ 8.ರಿಂದ 10 ರ ತನಕ ಬ್ರಹ್ಮಶ್ರೀ ನಾರಾಯಣಗುರು ಮಂದಿರದಿಂದ ಕಾಡಕೇರಿ ಕ್ರಾಸ್ ತನಕ ಸ್ವಚ್ಛತಾ ಕಾರ್ಯಕ್ರಮವು .ಘಟಕ ಅಧ್ಯಕ್ಷರಾದ ಅರುಣ್ ಕುಮಾರ್ ನೇತೃತ್ವದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಪದಾಧಿಕಾರಿಗಳು ಸೇರಿದಂತೆ ಒಟ್ಟು 52 ಸದಸ್ಯರು ಕೈಜೋಡಿಸಿ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ಸುಗೊಳಿಸಿದರು…
Read More