15-09-2018, 2:31 AM
ಮಂಗಳೂರು : ಯುವವಾಹಿನಿಯ ಮುಖವಾಣಿ ಯುವಸಿಂಚನ ಸೆಪ್ಟೆಂಬರ್ ಮಾಸಿಕ ಪತ್ರಿಕೆಯನ್ನು ದಿನಾಂಕ 15.09.2018 ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ನಡೆದ ಸೋಣ ಸಂಭ್ರಮ ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ಉಪನ್ಯಾಸಕಿ ಮಧುಮಾಲ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಯುವಸಿಂಚನ ಪತ್ರಿಕೆಯ ಗೌರವ ಸಂಪಾದಕ ಜಯಂತ್ ನಡುಬೈಲು, ಸಂಪಾದಕ ರಾಜೇಶ್ ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು, ಪ್ರಧಾನ ಕಾರ್ಯದರ್ಶಿ ಸುನೀಲ್.ಕೆ.ಅಂಚನ್, ಮಾಜಿ ಅಧ್ಯಕ್ಷರಾದ ಪರಮೇಶ್ವರ ಪೂಜಾರಿ, ಜಿತೇಂದ್ರ ಜೆ.ಸುವರ್ಣ. ಮಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ರಶ್ಮೀ.ಸಿ.ಕರ್ಕೇರ, […]
Read More
15-09-2018, 2:28 AM
ಮಂಗಳೂರು : ಜಾಗತೀಕರಣದ ಪ್ರಭಾವ ಇಂದು ಎಲ್ಲೆಡೆ ವ್ಯಾಪಿಸುತ್ತಿದೆ. ಬದಲಾವಣೆ ಎಂಬುದು ಜೀವಂತ ಸಮಾಜದ ಲಕ್ಷಣ ಎಂಬುದನ್ನು ನಾವೆಲ್ಲಾ ಒಪ್ಪಿಕೊಳ್ಳಬೇಕು ಆದರೆ ಈ ಬದಲಾವಣೆಯ ಗತಿ ನಮ್ಮ ದೇಸಿ ನುಡಿ-ಸಂಸ್ಕೃತಿಯ ಬುಡ ಅಲುಗಾಡಿಸುವಂತಾಗಬಾರದು ಹೊಸತನ್ನು ಸ್ವೀಕರಿಸುತ್ತಲೇ ಈ ನೆಲದ ಜೀವನಮೌಲ್ಯ-ಕಲಾಮೌಲ್ಯಗಳು ಉಳಿಯುವಂತಾಗಬೇಕು. ತುಳುನಾಡಿನ ಹಬ್ಬ, ಆಚರಣೆ ಆರಾಧನೆಗಳಲ್ಲಿ ಮನುಷ್ಯ ಸಂಬಂಧವನ್ನು ಕಾಪಾಡುವ, ನಿಸರ್ಗವನ್ನು ಗೌರವಿಸುವ ಜೀವನಾದರ್ಶಗಳಿವೆ. ಎಂದು ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಉಪನ್ಯಾಸಕಿ ಮಧುಮಾಲ ತಿಳಿಸಿದರು. ಅವರು ದಿನಾಂಕ 15.09.2018 ರಂದು ಯುವವಾಹಿನಿ (ರಿ) ಮಂಗಳೂರು ಮಹಿಳಾ […]
Read More
13-09-2018, 1:47 PM
ಕುಪ್ಪೆಪದವು :ಯುವವಾಹಿನಿ (ರಿ) ಕುಪ್ಪೆಪದವು ಘಟಕದಿಂದ ಇಲ್ಲಿನ ಸ್ಥಳೀಯ ನಿವಾಸಿ ಬಡ ಕುಟುಂಬದ ಶೇಖರ್ ಪೂಜಾರಿ ದುರ್ಗಕೊಡಿ ಇವರ ಮಗುವಿನ ಅನಾರೋಗ್ಯದ ನಿಮಿತ್ತ ದಿನಾಂಕ 13/09/2018 ರಂದು ವೈದ್ಯಕೀಯ ನೆರವು ನೀಡಲಾಯಿತು . ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ,ಉಪಾಧ್ಯಕ್ಷರಾದ ಅಜಯ್ ಅಮೀನ್.ಕಾರ್ಯದರ್ಶಿ ರಿತೇಶ್ ನೆಲ್ಲಚಿಲ್ ಹಾಗೂ ಘಟಕದ ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು
Read More
13-09-2018, 1:42 PM
ಅಡ್ವೆ: ಶ್ರೀ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ದಿನಾಂಕ13-09-2018 ರಂದು ಯುವವಾಹಿನಿ ಅಡ್ವೆ ಘಟಕದ ವತಿಯಿಂದ ಸದಸ್ಯರಿಗೆ ಹಾಗೂ ಗ್ರಾಮಸ್ಥರಿಗೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ನಂತರ ನಡೆದ ಸರಳ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಜಿತೇಶ್ ಜೆ. ಕರ್ಕೇರ ವಹಿಸಿದ್ದರು. ಕಾರ್ಯಕ್ರಮದ ಅತಿಥಿಗಳಾಗಿ ಶ್ರೀ ಬ್ರಹ್ಮ ಬೈದರ್ಕಳ ಸೇವಾ ಸಮಿತಿ ಇದರ ಕಾರ್ಯದರ್ಶಿ ನವೀನ್ ಚಂದ್ರ ಸುವರ್ಣ, ಅರ್ಚಕರಾದ ರಾಮ ಪೂಜಾರಿ, ಹಿರಿಯರಾದ ಶೇಖರ ಪೂಜಾರಿ, ಮನೋಜ್ ಜಾನು […]
Read More
09-09-2018, 4:05 PM
ಉಡುಪಿ : ಯುವವಾಹಿನಿ(ರಿ) ಉಡುಪಿ ಘಟಕದ ಆಶ್ರಯದಲ್ಲಿ ದಿನಾಂಕ 9.9.18 ರಂದು ಗುರುಭ್ಯೋ ನಮಃ ಎಂಬ ವಿಶಿಷ್ಟ ಕಾರ್ಯಕ್ರಮ ನಡೆಯಿತು. ಘಟಕದ ಸದಸ್ಯ ಶಿಕ್ಷಕರಿಗೆ ಅಭಿನಂದನೆ ಹಾಗೂ ಭಗವದ್ಗೀತೆಯ ಪ್ರತಿ ನೀಡಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ನಿವೖತ್ತ ಶಿಕ್ಷಕರಾದ ಶ್ರೀ ಕೃಷ್ಣ ಪೂಜಾರಿಯವರು ಮಾತನಾಡುತ್ತಾ ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಶ್ಲಾಘನೀಯ ಎಂದರು. ಸಭಾಧ್ಯಕ್ಷರಾದ ಯುವವಾಹಿನಿ(ರಿ) ಉಡುಪಿ ಘಟಕದ ಅಧ್ಯಕ್ಷ ಅಶೋಕ್ ಕೋಟ್ಯಾನ್ “ಇದು ನಮ್ಮ ಕರ್ತವ್ಯ ಆದುದರಿಂದ ನಮ್ಮವರೇ ಆದ ಈ ಶಿಕ್ಷಕರಿಗೆ […]
Read More
09-09-2018, 3:54 PM
ಕಡಬ : ಯುವವಾಹಿನಿ (ರಿ) ಕಡಬ ಘಟಕದ ವತಿಯಿಂದ ದಿನಾಂಕ 09/09/2018 ನೇ ಆದಿತ್ಯವಾರದಂದು ಗ್ರಾಮ ಸಂಘಟನಾ ಸರಣಿ ಕಾರ್ಯಕ್ರಮ ‘ಗುರುಸ್ಪೂರ್ತಿ’ ಘಟಕದ ಸಂಘಟನಾ ಕಾರ್ಯದರ್ಶಿಯಾದ ಜಯಪ್ರಕಾಶ್ ದೋಳ ಇವರ ಮನೆಯಲ್ಲಿ ನಡೆಯಿತು. ಮನೆಯ ಯಜಮಾನಿ ಶ್ರೀಮತಿ ಕುಂಞಕ್ಕ ರವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಮಾಜಿ ಅಧ್ಯಕ್ಷರು ಹಾಗು ಕಡಬ ಘಟಕದ ಸಲಹೆಗಾರರಾದ ಡಾ. ಸದಾನಂದ ಕುಂದರ್ ರವರು,ಬಿಲ್ಲವರು ಸಂಘಟಿತರಾಗಿ ಭಾಗವಹಿಸಿ ಮೊದಲು ಗ್ರಾಮ ಮಟ್ಟದಲ್ಲಿ […]
Read More
09-09-2018, 9:02 AM
ಬೆಂಗಳೂರು : ಯುವವಾಹಿನಿ ಸಮಾಜದ ಭೂತ, ವರ್ತಮಾನ ಹಾಗೂ ಭವಿಷ್ಯದ ನಂದಾದೀಪವಾಗಲಿದೆ. ಯುವವಾಹಿನಿ ಶಬ್ದದಲ್ಲಿ ಒಂದು ಆಕರ್ಷಣೆ ಇದೆ, ಶಕ್ತಿ ಇದೆ, ಭರವಸೆ ಇದೆ. ಆರೋಗ್ಯಕರವಾದ ಸಂಪರ್ಕವೇ ಸಂಘಟನೆಯ ಸಾಧನ , ವಾಹಿನಿ ಅಂದರೆ ನಿರಂತರವಾದ ಹರಿವು, ಯುವವಾಹಿನಿಯ ನಿಸ್ವಾರ್ಥವಾದ ಸಾಮಾಜಿಕ ಕಾಳಜಿಯಿಂದ ಈ ಹರಿವಿನ ಶಕ್ತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹಿರಿಯ ಸಾಹಿತಿ ನೆಕ್ಕಿತಪುಣಿ ಗೋಪಾಲಕೃಷ್ಣ ಅಭಿಪ್ರಾಯ ಪಟ್ಟರು. ಅವರು ದಿನಾಂಕ 09.09.2018 ರಂದು ಬೆಂಗಳೂರು ಮಲ್ಲೇಶ್ವರಂ ಸೇವಾ ಸದನ ಆಡಿಟೋರಿಯಂ ನಲ್ಲಿ ಯುವವಾಹಿನಿಯ […]
Read More
09-09-2018, 8:20 AM
ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುವರ್ಯರ 164 ನೇ ಜನ್ಮದಿನಾಚರಣೆ ಪ್ರಯುಕ್ತ ದಿನಾಂಕ 09.09.2018 ರಂದು ನಾರಾಯಣರು ಸಭಾಭವನ ಗಾಣದಪಡ್ಪು ಬಿ.ಸಿ.ರೋಡ್ ಇಲ್ಲಿ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಸದಸ್ಯರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಪ್ರಥಮ ಪ್ರಶಸ್ತಿ ವಿಜೇತ CPL ಖ್ಯಾತಿಯ ವೈಷ್ಣವಿ ಕಲಾವಿದೆರ್ ಕೊಯಿಲ ಇವರಿಂದ “ಕುಸಲ್ದ ಗೌಜಿ” ಎಲ್ಲರನ್ನೂ ನಗೆಕಡಲಲ್ಲಿ ಮುಳುಗಿಸಿತು. ಸಂಚಾಲಕರಾದ ಸುಂದರ ಪೂಜಾರಿ ಬೋಳಂಗಡಿ ಮತ್ತು ಮಲ್ಲಿಕಾ ಪಚ್ಚಿನಡ್ಕ ಕಾರ್ಯಕ್ರಮದ […]
Read More
09-09-2018, 8:20 AM
ಬೆಂಗಳೂರು : ಯುವವಾಹಿನಿ (ರಿ) ಬೆಂಗಳೂರು ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಸುಧೀರ್ ಪೂಜಾರಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಸುಧೀರ್ ಎಸ್ ಪೂಜಾರಿ ಕಾರ್ಯದರ್ಶಿ : ರಾಘವೇಂದ್ರ ಎಸ್ ಪೂಜಾರಿ ಉಪಾಧ್ಯಕ್ಷರು : ಕಿಶನ್ ಪೂಜಾರಿ ಜೊತೆ ಕಾರ್ಯದರ್ಶಿ : ಜಯಂತ್ ಸಾಲ್ಯಾನ್ ಕೋಶಾಧಿಕಾರಿ : ಶ್ರೀಧರ್ ಡಿ ನಿರ್ದೇಶಕರು : ಕಲೆ ಮತ್ತು ಸಾಹಿತ್ಯ ನಿರ್ದೇಶಕರು : ರಂಜು ತುಳುರಂಗ ಪ್ರೇಮಿ ಸಮಾಜ ಸೇವೆ : ರಘು ಮಟ್ಟು ವ್ಯಕ್ತಿತ್ವ ವಿಕಸನ : ನಿತೇಶ್ […]
Read More
09-09-2018, 2:36 AM
ಕೆಂಜಾರು- ಕರಂಬಾರು : ಯುವವಾಹಿನಿ(ರಿ.) ಕೆಂಜಾರು- ಕರಂಬಾರು ಘಟಕದ ವತಿಯಿಂದ ದಿನಾಂಕ 09/09/2018 ರಂದು ಕ್ಷೇತ್ರ ದರ್ಶನ ವನ್ನು ಹಮ್ಮಿಕೊಳ್ಳಲಾಗಿತ್ತು. ಘಟಕದ ಅಧ್ಯಕ್ಷ ಗಣೇಶ್ ಅರ್ಬಿ ಪ್ರವಾಸಕ್ಕೆ ಚಾಲನೆ ನೀಡಿದರು.60 ಜನ ಸದಸ್ಯ ರನ್ನು ಒಳಗೊಂಡ ತಂಡವು ಬೆಳಿಗ್ಗೆ 6 ಗಂಟೆಗೆ ಗುರುಸ್ಮರಣೆ ಯೊಂದಿಗೆ ಶ್ರೀ ದೇವಿ ಭಜನಾ ಮಂದಿರ ಕೆಂಜಾರು-ಕರಂಬಾರು ಇಲ್ಲಿಂದ ಹೊರಟಿತು.6:45 ಕ್ಕೆ ಮುಲ್ಕಿ ತಲುಪಿ, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವರ ದರ್ಶನ ಪಡೆದು, ಬೆಳಿಗ್ಗಿನ ಉಪಹಾರವನ್ನು ಮುಗಿಸಿ 8:45 ಕ್ಕೆ ಉಡುಪಿ ತಲುಪಿದೆವು. […]
Read More