05-09-2018, 4:55 PM
ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಕೊಲ್ಯ ಬಿಲ್ಲವ ಸೇವಾ ಸಮಾಜ ಸಭಾಭವನದಲ್ಲಿ ದಿನಾಂಕ 05-09-2018 ರಂದು, ಬಿಲ್ಲವ ಸೇವಾ ಸಮಾಜ (ರಿ) ಕೊಲ್ಯ ಸೋಮೇಶ್ವರ , ಶ್ರೀ ನಾರಾಯಣ ಗುರು ಮಹಿಳಾ ಮಂಡಳಿ, ಯುವವಾಹಿನಿ (ರಿ) ಕೊಲ್ಯ ಘಟಕ ಸಂಸ್ಥೆಗಳಲ್ಲಿನ ಒಟ್ಟು ಹದಿಮೂರು ಜನ ಶಿಕ್ಷಕರನ್ನು ಈ ಸಂದರ್ಭದಲ್ಲಿ ಗೌರವಿಸಿ, ಸನ್ಮಾನಿಸಲಾಯಿತು ಯುವವಾಹಿನಿ (ರಿ) ಕೊಲ್ಯ ಘಟಕದ ವಿದ್ಯಾರ್ಥಿ ಸಂಘಟನಾ ಕಾರ್ಯದರ್ಶಿಯಾದ ಸೌಜನ್ಯ ರವರು ಗುರು-ಶಿಷ್ಯರ ಸಂಬಂಧದ ಕುರಿತು ಸಿದ್ಧಪಡಿಸಿದ […]
Read More
05-09-2018, 4:37 PM
ಮುಲ್ಕಿ : ಶಿಕ್ಷಕನಿಗೂ ವಿದ್ಯಾರ್ಥಿಗೂ ಅವಿನಾಭಾವ ಸಂಬಂಧವಿದೆ. ಮಗು ಮೊದಲು ಶಾಲೆಗೆ ಹೋದಾಗ ಶಿಕ್ಷಕ ಹೇಳಿದ್ದನೆಲ್ಲ ನಂಬುತ್ತದೆ. ಮಗುವಿನ ಜಗತ್ತಿನಲ್ಲಿ ಶಿಕ್ಷಕನೇ “ರೋಲ್ ಮಾಡೆಲ್”, ಅವರೇ “ಸೂಪರ್ ಮ್ಯಾನ್”. ತನ್ನ ಗುರುಗಳಿಗೆ ತಿಳಿಯದ ವಿಷಯವೇ ಇಲ್ಲ ಎಂದು ಭಾವಿಸಿಕೊಳ್ಳುತ್ತದೆ. ಇಂಥ ಕಾಲದಲ್ಲಂತೂ ಶಿಕ್ಷಕನ ಜವಾಬ್ದಾರಿ ನಿಜವಾಗಿಯೂ ಮಹತ್ವದ್ದಾಗಿರುತ್ತದೆ. ಎಲ್ಲ ವಿಷಯಗಳಲ್ಲೂ ಸಮಾನತೆ ಕಾಯ್ದುಕೊಂಡು ಆರೋಗ್ಯಪೂರ್ಣ ಸಮಾಜಕ್ಕಾಗಿ ಆರೋಗ್ಯ ಪೂರ್ಣ ಪ್ರಜೆಯನ್ನು ರೂಪಿಸುವ ಜವಾಬ್ದಾರಿ ಗುರುವಿನದು. ಈ ಹಂತದಲ್ಲಿ ನೀಡಿದ ಶಿಕ್ಷಣವೇ ಮಗುವನ್ನು ಜವಾಬ್ದಾರಿಯುತ ಪ್ರಜೆಯಾಗಿ ಬೆಳೆಸುತ್ತದೆ. ನಮ್ಮ […]
Read More
05-09-2018, 3:57 PM
ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 05/09/2018 ರಂದು ಬುಧವಾರ ಸಂಜೆ 7 ಗಂಟೆಗೆ ಸಭೆಯ ನಂತರ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಅವರು ವಹಿಸಿದ್ದರು . ವೇದಿಕೆಯಲ್ಲಿ ಮುಖ್ಯ ಅತಿಥಿಯಾದ ಕೂಳೂರು ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಸೆಲಿನ್ ರಾಡ್ರಿಗಸ್ , ಯುವವಾಹಿನಿ(ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಸಾಧು ಪೂಜಾರಿ ,ನಮ್ಮ ಘಟಕದ ಗೌರವ ಸಲಹೆಗಾರರಾದ ನೇಮಿರಾಜ್, ಕಾರ್ಯದರ್ಶಿ ಪವಿತ್ರ ಅಂಚನ್ ಹಾಗೂ ಸಂಚಾಲಕರಾದ […]
Read More
04-09-2018, 5:09 PM
ಮಂಗಳೂರು : ಯುವವಾಹಿನಿಯು ಶಿಕ್ಷಕರನ್ನು ಗೌರವಿಸುವ ಮೂಲಕ ಮಾತೆಗೆ ಗೌರವ ಸಲ್ಲಿಸಿದಂತೆ, ಸಂಘಟನೆಯನ್ನು ಕಟ್ಟುವುದಕ್ಕಿಂದ ಸಂಘಟನೆಯನ್ನು ಉಳಿಸಿ ಬೆಳೆಸುವುದು ಮುಖ್ಯ, ಶಿಕ್ಷಕರು ನಿರಂತರವಾಗಿ ಕಲಿಕೆಯ ಮೂಲಕ ಶಿಕ್ಷಕರೂ ವಿದ್ಯಾರ್ಥಿ ಆದಾಗ ಮಾತ್ರ ಸಮಾಜದ ಶ್ರೇಷ್ಠ ಶಿಕ್ಷಕನಾಗಲು ಸಾಧ್ಯ. ಈ ಮೂಲಕ ಶಿಕ್ಷಕರಿಂದ ಸ್ವಸ್ಥ ಸಮಾಹದ ನಿರ್ಮಾಣವಾಗಿದೆ. ಎಂದು ಮಂಗಳೂರಿನ ಶಾರದಾ ಶಿಕ್ಷಣ ಸಮೂಹ ಸಂಸ್ಥೆಯ ಉಪ ಪ್ರಾಂಶುಪಾಲರಾದ ದಯಾನಂದ ಕಟೀಲ್ ತಿಳಿಸಿದರು. ಅವರು ದಿನಾಂಕ 04.09.2018 ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ […]
Read More
02-09-2018, 3:45 PM
ಹಳೆಯಂಗಡಿ : ಯುವವಾಹಿನಿ(ರಿ) ಹಳೆಯಂಗಡಿ ಘಟಕದ ಸದಸ್ಯರಿಗೆ 15 ದಿನಗಳ ಉಚಿತ ನಾಸಿಕ್ ಬ್ಯಾಂಡ್ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವು ದಿನಾಂಕ 02.09.2018 ರಂದು ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆಯಿತು. ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ನಾಣಿಲ್ ರವರು ನಾಸಿಕ್ ಬ್ಯಾಂಡ್ ಬಾರಿಸುವ ಮೂಲಕ ತರಬೇತಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಹೇಮನಾಥ ಬಿ ಕರ್ಕೆರ, ಕಾರ್ಯದರ್ಶಿ ಚಂದ್ರಿಕಾ ಪ್ರವೀಣ್ ಕೋಟ್ಯಾನ್, ಭಾಸ್ಕರ್ ಸಾಲಿಯಾನ, ಮೋಹನ್ ಎಸ್ […]
Read More
01-09-2018, 4:30 PM
ಸಸಿಹಿತ್ಲು : ಕ್ರೀಯಾಶೀಲ ಮನಸುಗಳು ಇದ್ದಾಗ ಕ್ರೀಯಾತ್ಮಕ ಕಲ್ಪನೆಗಳು ಹುಟ್ಟಿಕೊಳ್ಳುತ್ತದೆ, ಮಾಡುವ ಕೆಲಸದಲ್ಲಿ ಬದ್ದತೆ ಇದ್ದಾಗ ಲಭಿಸುವ ಫಲಿತಾಂಶವೂ ಫಲಪ್ರದವಾಗಿರುತ್ತದೆ ಇದಕ್ಕೆ ಯುವವಾಹಿನಿ ಸಸಿಹಿತ್ಲು ಘಟಕ ಹಮ್ಮಿಕೊಂಡಿರುವ ಶ್ರೀಕೃಷ್ಣ ವೇಷ ಸ್ಪರ್ಧೆಯೇ ಸಾಕ್ಷಿ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲ್ ತಿಳಿಸಿದರು. ಅವರು, ಯುವವಾಹಿನಿ (ರಿ) ಸಸಿಹಿತ್ಲು ಘಟಕದ ಆಶ್ರಯದಲ್ಲಿ ದಿನಾಂಕ 01.09.2018 ರಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಅಗ್ಗಿದಕಳಿಯ ಸಸಿಹಿತ್ಲು ಮತ್ತು ಲಯನ್ಸ್-ಲಯನೆಸ್ ಕ್ಲಬ್ […]
Read More
01-09-2018, 3:51 PM
ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕ, ರೋಟರಿ ಕ್ಲಬ್ ಮಂಗಳೂರು ಪೂರ್ವ, ರೋಟರಿ ಸಮುದಾಯ ದಳ ಕೊಲ್ಯ,ಸೋಮೇಶ್ವರ,ಬಿಲ್ಲವ ಸೇವಾ ಸಮಾಜ(ರಿ) ಕೊಲ್ಯಇದರ ಸಹಭಾಗಿತ್ವದಲ್ಲಿ “ಯಕ್ಷ ಸಂಭ್ರಮ -2018″ಯಕ್ಷಗಾನ ಪ್ರದರ್ಶನ ಹಾಗೂ ಅಭಿನಂದನಾ ಕಾರ್ಯಕ್ರಮವು ದಿನಾಂಕ 01/09/2018 ನೇ ಶನಿವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ , ಕೊಲ್ಯದಲ್ಲಿ ಜರಗಿತು. ಯಕ್ಷ ಸಂಭ್ರಮ – 2018 ಇದರ ಸಭಾ ಕಾರ್ಯಕ್ರಮವನ್ನು ಬಂಟರ ಸಂಘ ಕಾವೂರು ಇದರ ಅಧ್ಯಕ್ಷರಾದ ರೋ| ಆನಂದಶೆಟ್ಟಿಯವರು ಬೆಳಗಿಸಿ ಉಧ್ಘಾಟಿಸಿ ಶುಭ ಹಾರೖೆಸಿದರು. ಯಕ್ಷಗುರುಗಳಾದ […]
Read More
29-08-2018, 3:04 PM
ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 29/08/2018 ರಂದು ಕಣ್ಣಿನ ಆರೋಗ್ಯದ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು ಸಂಪನ್ಮೂಲ ವ್ಯಕ್ತಿಯಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ನೇತ್ರ ತಜ್ಞರಾದ ಡಾ। ಸೌಮ್ಯಾ ಇವರು ಕಣ್ಣಿನ ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಿದರು . ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಸಲಹೆಗಾರರಾದ ನೇಮಿರಾಜ್, ಯುವವಾಹಿನಿ(ರಿ) ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷರಾದ ಸಂಜೀವ ಪೂಜಾರಿ, ನಿಕಟ ಪೂರ್ವ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ , ಬ್ರಹ್ಮಶ್ರೀ ನಾರಾಯಣ ಗುರು […]
Read More
27-08-2018, 6:49 PM
ಪಡುಬಿದ್ರಿ : ಬ್ರಹ್ಮಶ್ರೀ ನಾರಾಯಣ ಗುರುವರ್ಯರ 164ನೇ ಜನ್ಮದಿನೋತ್ಸವವು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ 27-08-2018 ರಂದು ನಡೆಯಿತು. ಶ್ರೀ ನಾರಾಯಣ ಗುರುಮೂರ್ತಿಯ ಶೋಭಾಯಾತ್ರೆಯು ಯುವವಾಹಿನಿ (ರಿ) ಘಟಕದ ಮಾಜಿ ಕಾರ್ಯದರ್ಶಿ ಹಾಗೂ ಪ್ರಸ್ತುತ ಮಹಿಳಾ ಸಂಘಟನಾ ನಿರ್ದೇಶಕರಾದ ಶ್ರೀಮತಿ ಚಿತ್ರಾಕ್ಷಿ ಕೆ ಕೋಟ್ಯಾನ್ ಇವರ ಮನೆಯಿಂದ ಹೊರಡಿತು. ಮಹಾಪೂಜೆಯ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಪಡುಬಿದ್ರಿ ಘಟಕದ ಸದಸ್ಯೆ ರಾಷ್ಟ್ರ ಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ ಕುಮಾರಿ ಶ್ರಾವ್ಯ ರವಿರಾಜ್ ಇವರನ್ನು ಸನ್ಮಾನಿಸಲಾಯಿತು. ಈ […]
Read More
27-08-2018, 6:45 PM
ಮಾಣಿ : ಯುವವಾಹಿನಿ (ರಿ.)ಮಾಣಿ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 164 ನೇ ಜನ್ಮ ದಿನಾಚರಣೆಯನ್ನು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು.ಇದರ ಉಧ್ಘಾಟನೆಯನ್ನು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಮತ ಶೆಟ್ಟಿÀ ಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಯುವವಾಹಿನಿ(ರಿ.) ಮಾಣಿ ಘಟಕದ ಅಧ್ಯಕ್ಷರಾದ ರಾಜೇಶ್ ಪೂಜಾರಿ ಬಾಬನಕಟ್ಟೆ ಯವರು ವಹಿಸಿಕೊಂಡು ಎಲ್ಲಾ ಅತಿಥಿಗಳನ್ನು ಸ್ವಾಗತಿಸಿದರು . ಬ್ರಹ್ಮಶ್ರೀ ನಾರಾಯಣ ಗುರುಗಳ 164 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಯುವವಾಹಿನಿ(ರಿ.) ಮಾಣಿ […]
Read More