ಘಟಕಗಳು

ಕೊಲ್ಯ : ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 164 ನೇ ಜನ್ಮ ಜಯಂತ್ಯುತ್ಸವ ಆಚರಣೆ

ಕೊಲ್ಯ : ಬಿಲ್ಲವ ಸೇವಾ ಸಮಾಜ (ರಿ) ಕೊಲ್ಯ ಸೋಮೇಶ್ವರ, ಯುವವಾಹಿನಿ (ರಿ) ಕೊಲ್ಯ ಘಟಕ ಹಾಗೂ ನಾರಾಯಣ ಗುರು ಮಹಿಳಾ ಮಂಡಳಿ ಕೊಲ್ಯ ಇದರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 164 ನೇ ಜನ್ಮ ಜಯಂತ್ಯುತ್ಸವ ಆಚರಣೆ ಕೇರಳದಲ್ಲಿ ಸಾಕ್ಷರತೆ ಇಂದು ನೆಲೆಯೂರಲು ಬ್ರಹ್ಮ ಶ್ರೀ ನಾರಾಯಣ ಗುರುಗಳು ಜನಸಾಮಾನ್ಯರಿಗೆ ನೀಡಿದ ಜ್ಞಾನವೇ ಕಾರಣವಾಗಿದೆ.ಜನರಲ್ಲಿ ಆಧ್ಯಾತ್ಮದ ಚಿಂತನೆ ಮೂಡಿಸುತ್ತಾ ದೇವರ ಭಯದೊಂದಿಗೆ ಜ್ಞಾನವನ್ನು ಮೂಡಿಸಿದ ಮಹಾತ್ಮರು ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. […]

Read More

ಬ್ರಹ್ಮಶ್ರೀ ನಾರಯಣ ಗುರು ಜಯಂತಿ ಆಚರಣೆ

ಅಡ್ವೆ : ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ದಿನಾಂಕ 27/8/2018 ರಂದು ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಬ್ರಹ್ಮಶ್ರೀ ನಾರಯಣ ಗುರುಗಳ 164 ನೇ ಜಯಂತಿಯನ್ನು ಭಜನಾ ಕಾರ್ಯಕ್ರಮದ ಮೂಲಕ ಆಚರಿಸಲಾಯಿತು. ಈ ಭಜನಾ ಕಾರ್ಯಕ್ರಮವನ್ನು ಘಟಕದ ಸದಸ್ಯರು ಹಾಗೂ ಶ್ರೀ ಅಮೃತವರ್ಷಿಣಿ ಮಹಿಳಾ ವೃಂದದ ಸದಸ್ಯರು ಸೇರಿ ನಡೆಸಿಕೊಟ್ಟರು. ತದನಂತರ ಪ್ರತೀ ವರ್ಷ ಬ್ರಹ್ಮಶ್ರೀ ನಾರಯಣ ಗುರು ಜಯಂತಿಯಂದು ನಡೆಸಿಕೊಂಡು ಬರುತ್ತಿರುವ ಊರಿನ ಹಿರಿಯರೊಬ್ಬರಿಗೆ ಸಮರ್ಪಿಸುವ “ಗುರುವಂದನೆ” ಯನ್ನು ಈ ಬಾರಿ ಸುಮಾರು 50 […]

Read More

ಶ್ರೀ ನಾರಾಯಣಗುರು ಸಂದೇಶಯಾತ್ರೆ’

ಮಂಗಳೂರು : ದ. ಕ. ಜಿಲ್ಲಾಡಳಿತ, ದ. ಕ. ಜಿಲ್ಲಾ ಪಂಚಾಯತು, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ಕುದ್ರೋಳಿ ಶ್ರೀ ಗೋಕರ್ಣಾನಾಥ ಕ್ಷೇತ್ರದ ಸಹಯೋಗದೊಂದಿಗೆ ದಿನಾಂಕ 27 ಅಗೋಸ್ಟ್ 2018 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 164ನೇ ಜನ್ಮ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವಾಹನ ಜಾಥಾ ಮೆರವಣಿಗೆ ವಿಜೃಂಭಣೆಯಿಂದ ಜರುಗಿತು. ‘ಶ್ರೀ ನಾರಾಯಣಗುರು ಸಂದೇಶಯಾತ್ರೆ’ ವಾಹನ ಜಾಥಾ ಮೆರವಣಿಗೆಯನ್ನು ಮಂಗಳೂರಿನ ಉರ್ವಾಸ್ಟೋರ್ ನಲ್ಲಿರುವ ಯುವವಾಹಿನಿ ಕಛೇರಿಯ ಮುಂಭಾಗದಲ್ಲಿ ಕುದ್ರೋಳಿ […]

Read More

ಗುರುಸ್ಮರಣೆ ಹಾಗೂ ಪ್ರತಿಭಾ ಪುರಸ್ಕಾರ,

ಕಂಕನಾಡಿ :  ಅಜ್ಞಾನ ವೆಂಬ ಕತ್ತಲನ್ನು ಹೋಗಲಾಡಿಸಿ ಸುಜ್ಞಾನವನ್ನು ನೀಡುವುದೇ ನಿಜವಾದ ಜ್ಞಾನ. ಅಂತಹ ಜ್ಞಾನವನ್ನು ಜಗತ್ತಿಗೆ ನೀಡಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು. ಅವರ ಸಂದೇಶ, ತತ್ವಗಳು ನಮಗೆ ಸ್ಫೂರ್ತಿ ದಾಯಕ. ಗುರುಗಳ ತತ್ವಾದರ್ಶಗಳನ್ನು ಅನುಷ್ಠಾನಗೊಳಿಸಿ ಮಾನವ ಕುಲವನ್ನು ಉನ್ನತಿ ಯೆಡೆಗೆ ಸಾಗಿಸಬೇಕು. ವಿದ್ಯಾರ್ಥಿಗಳು ವಿದ್ಯಾಭ್ಯಾಸ ದೊಂದಿಗೆ ಮಾನವ ಮೌಲ್ಯ ಹೆಚ್ಚಿಸಿಕೊಳ್ಳಬೇಕು ಎಂದು ಸಾಲಿಗ್ರಾಮ ಡಿವೈನ್ ಪಾರ್ಕ್ ಟ್ರಸ್ಟ್(ರಿ) ಇದರ ಪದಾಧಿಕಾರಿ ಡಿ.ಎಸ್. ಯಶವಂತ್ ತಿಳಿಸಿದರು. ಅವರು ದಿನಾಂಕ 27-08-2018ರ ಸೋಮವಾರ ದಂದು ಯುವವಾಹಿನಿ(ರಿ.) ಕಂಕನಾಡಿ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ […]

Read More

ಸಂಗೀತ ಕ್ಷೇತ್ರದ ಸಾಧಕಿ ಗ್ರೀಷ್ಮಾಇವರಿಗೆ ಅಭಿನಂದನೆ

ಬಜಪೆ : ಯುವವಾಹಿನಿ (ರಿ) ಬಜಪೆ ಘಟಕದ ಸದಸ್ಯರಾದ ಕುಮಾರಿ ಗ್ರೀಷ್ಮ ಇವರ ಸಂಗೀತ ಕ್ಷೇತ್ರದ ಅತ್ಯುತ್ತಮ ಸಾಧನೆಯನ್ನು ಗುರುತಿಸಿ ದಿನಾಂಕ 27.08.2018 ರಂದು ಬ್ರಹ್ಮಶ್ರೀ ನಾರಾಯಣಗುರುವರ್ಯರ ೧೬೪ ನೆೇ ಜನ್ಮ ದಿನಾಚರಣೆಯು ಶುಭ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಪೆರ್ಮುದೆ ಇದರ ಆಶ್ರಯದಲ್ಲಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಪೆರ್ಮುದೆ ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ನಾರಾಯಣ ಗುರುಗಳ ಚಿಂತನೆ ಹಾಗೂ ತತ್ವಾದರ್ಶ ಸಾರ್ವಕಲಿಕ ಸತ್ಯ : ಸಂದೀಪ್

ಬಂಟ್ವಾಳ: ಶೋಷಿತ ಕುಟುಂಬದಲ್ಲಿ ಹುಟ್ಟಿ ತನ್ನ ಪರಿಶ್ರಮದಿಂದಲೇ ಸಂತನಾಗಿ ಬೆಳೆದು ಸಮಾಜzಲ್ಲಿ ಬೇರೂರಿದ್ದ ಎಲ್ಲಾ ಅನಿಷ್ಠ ಪದ್ದತಿಗಳ ವಿರುದ್ದ ಅಹಿಂಸಾ ಮಾರ್ಗದಲ್ಲೇ ಹೋರಾಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆ ಹಾಗೂ ತತ್ವಾದರ್ಶ ಸಾರ್ವಕಲಿಕ ಸತ್ಯ ಎಂದು ಪತ್ರಕರ್ತ ಸಂದೀಪ್ ಸಾಲ್ಯಾನ್ ಹೇಳಿದರು. ಅವರು ದಿನಾಂಕ 27.08.2018 ರಂದು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಬಿ.ಸಿ.ರೋಡಿನ ಸಮಾಜ ಕಲ್ಯಾಣ ಇಲಾಖಾ ವಸತಿ ಶಾಲೆಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣಗುರುವರ್ಯರ 164 ನೇ ಜನ್ಮದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. […]

Read More

ಯುವವಾಹಿನಿ(ರಿ)ಕುಪ್ಪೆಪದವು ಘಟಕದ ವತಿಯಿಂದ ಗುರುವಂದನೆ

ಕುಪ್ಪೆಪದವು: ಯುವವಾಹಿನಿ(ರಿ) ಕುಪ್ಪೆಪದವು ಘಟಕದ ವತಿಯಿ0ದ ಗುರುವಂದನಾ ಕಾರ್ಯಕ್ರಮವು ದಿನಾ0ಕ 27/08/2018 ರ0ದು ನಾರಾಯಣ ಗುರು ಮ0ದಿರದಲ್ಲಿ ನೇರವೇರಿತು. ನಾರಾಯಣ ಗುರು ಪ್ರತಿಮೆಗೆ ಹೂ,ಪುಷ್ಪಗಳಿ0ದ ಅಲ0ಕರಿಸಿ,ಹಣ್ಣು ಹ0ಪಲು ನೈವೇದ್ಯವನ್ನು ಸಮರ್ಪಿಸಿ,ದೀಪವನ್ನು ಬೆಳಗಿಸಿ,ಆರತಿ ಎತ್ತಿ,ಸರಳ ಮ0ತ್ರೋಚ್ಛಾರದಿ0ದ ಅರ್ಚನೆಯನ್ನು ಪುರುಷೋತ್ತಮ್. ಕೆ.ಇವರ ಮಾರ್ಗದರ್ಶನದ ಮೂಲಕ ನೆರವೇರಿತು. ಈ ಕಾರ್ಯಕ್ರಮಕ್ಕೆ ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ,ಉಪಾಧ್ಯಕ್ಷರುರಾದ ಅಜೇಯ್ ಅಮೀನ್ ಇವರು ನೇತೃತ್ವವಹಿಸಿಕೊಂಡರು.ಅಲ್ಲದೆ ಹಿರಿಯರಾದ ಉಮೇಶ್ ಅಮೀನ್ ನಾಗ0ದಡಿ,ಲಿ0ಗಪ್ಪ ಕೋಟ್ಯಾನ್ ಹಾಗೂ ಎಲ್ಲಾ ಪದಾದಿಕಾರಿಗಳು,ಸದಸ್ಯರು, ಊರಿನ ಭಕ್ತಾಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ […]

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 164ನೇ ಜಯತಿ ಆಚರಣೆ

ಸುಳ್ಯ : ಯುವವಾಹಿನಿ ಸುಳ್ಯ ಘಟಕ ಹಾಗೂ ಸುಳ್ಯ ತಾಲೂಕು ಬಿಲ್ಲವ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 164ನೇ ಜಯತಿಯನ್ನು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು. ಅದ್ಯಕ್ಷತೆಯನ್ನು ಸುಳ್ಯ ತಾಲೂಕು ಪಂಚಾಯತ್ ಅದ್ಯಕ್ಷ ಚನಿಯ ಕಲ್ತಡ್ಕ ವಹಿಸಿದ್ದರು.ಬೆಳ್ಳಾರೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ ಕಾಂತಮಂಗಲ ಗುರುಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು,ವೇದಿಕೆಯಲ್ಲಿ ಸುಳ್ಯ ನ.ಪಂ.ಅದ್ಯಕ್ಷೆ ಶೀಲಾವತಿಮಾಧವ,ಸುಳ್ಯ ತಾ ಬಿಲ್ಲವ ಸಂಘದ ಅದ್ಯಕ್ಷ ವಿಠಲದಾಸ್ ಬೆಳ್ಳಾರೆ,ಬಿಲ್ಲವ ಮಹಿಳಾ ಘಟಕದ ಅಧ್ಯಕ್ಷೆ […]

Read More

ಗುರುಗಳು ಸ್ವಾಭಿಮಾನದ ಸಂಕೇತ : ಅತ್ರಾಡಿ ಅಮೃತ ಶೆಟ್ಟಿ

ಬೆಳ್ತಂಗಡಿ: ನಾರಾಯಣ ಗುರುಗಳು ಸಾಮಾಜಿಕವಾಗಿ ಹಿಂದುಳಿದವರ ಸ್ವಾಭಿಮಾನದ ಸಂಕೇತವಾಗಿದ್ದರೆ. ಅವರ ಉದ್ದೇಶ ಸಾಮಾಜಿಕ ಸೇವೆಯಾಗದೆ ಸಾಮಾಜಿಕ ಪರಿವರ್ತನೆಯಾಗಿತ್ತು. ಎಂದು ಚಿಂತಕಿ ಅಮೃತಾ ಶೆಟ್ಟಿ ಹೇಳಿದರು . ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ದಿನಾಂಕ ೨೭. ೦೮. ೨೦೧೮ ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 164ನೇ ಜಯಂತಿಯ ಪ್ರಯುಕ್ತ ಗುರುವಾಯನಕೆರೆ ಶ್ರೀ ಶಾರದಾ ಮಂಟಪದಲ್ಲಿ ಸೋಮವಾರ ನಡೆದ ಗುರು ನಮನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ದೇವಸ್ಥಾನದ ಬದಲು ಗ್ರಂಥಾಲಯ ನಿರ್ಮಿಸಿ ಆ ಮೂಲಕ ತಿಳಿವಳಿಕೆಯುಳ್ಳ ಸಮಾಜವನ್ನು […]

Read More

ಶ್ರೀ ಗುರು ಪ್ರಸಾದಾಲಯ ಲೋಕಾರ್ಪಣೆ

ಹಳೆಯಂಗಡಿ : ಯುವವಾಹಿನಿ (ರಿ.) ಹಳೆಯಂಗಡಿ ಘಟಕವು ಕಳೆದ 2 ದಶಕಗಳಿಂದ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಹಳೆಯಂಗಡಿಯ ಪ್ರಗತಿಯೊಂದಿಗೆ ಹಾಗು ಶೈಕ್ಷಣಿಕ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಸಾಮಾಜಮುಖಿ ಚಿಂತನೆಯೊಂದಿಗೆ ನಾಯಕತ್ವವನ್ನು ರೂಪಿಸಿ ಬೆಳೆಸುವ ಯುವ ಸಂಘಟನೆಯಾಗಿ ಬೆಳೆಯುತ್ತಿದೆ. ಕಳೆದ 20 ವರ್ಷಗಳಿಂದ ಸಂಘದ ಜೊತೆ-ಜೊತೆಯಾಗಿ ಹತ್ತು ಹಲವಾರು ಕಾರ್ಯಕ್ರಮಗಳ ಯಶಸ್ಸಿನ ರೂವಾರಿಯಾಗಿ ಈಗಾಗಲೇ ಸಂಘದ ನೂತನ ಕಟ್ಟಡ ನಿಧಿಗೆ ರೂಪಾಯಿ 7.5 ಲಕ್ಷ ಧನಸಹಾಯದ ಭರವಸೆಯನ್ನು ನೀಡಿದೆ. ಮಾತ್ರವಲ್ಲದೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!