27-08-2018, 9:18 AM
ಪುತ್ತೂರು : ಯುವವಾಹಿನಿ (ರಿ) ಪುತ್ತೂರು ಘಟಕ ಇದರ ವತಿಯಿಂದ 27/08/2018 ರಂದು ಪ್ರಜ್ಞಾ ಸಲಹಾ ಆಶ್ರಮ ಬನ್ನೂರು ಪುತ್ತೂರು ಇಲ್ಲಿ ಬ್ರಹ್ಮಶ್ರಿ ನಾರಾಯಣ ಗುರುಗಳ 164ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ವಿಶೇಷ ಚೇತನ ಮಕ್ಕಳ ಆಶ್ರಮಕ್ಕೆ ಘಟಕದ ವತಿಯಿಂದ ಎರಡು ಟೇಬಲ್ ಮತ್ತು 25 kg ಅಕ್ಕಿಯನ್ನು ಘಟಕದ ಅಧ್ಯಕ್ಷರಾದ ಹರೀಶ ಶಾಂತಿ ಪುತ್ತೂರು ಇವರ ನೇತ್ರತ್ವದಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲು ವಿತರಿಸಿದರು. ಕಾರ್ಯಕ್ರಮ ನೆರವೇರಿಸಿ ಜಯಂತ ನಡುಬೈಲು ಮಾತನಾಡಿ ಅಸ್ಪ್ರಶ್ಯತೆ ಶೋಷಣೆಯ […]
Read More
27-08-2018, 9:15 AM
ವೇಣೂರು : ಯುವವಾಹಿನಿ (ರಿ) ವೇಣೂರು ಘಟಕದ ಆಶ್ರಯದಲ್ಲಿ ದಿನಾಂಕ 27.08.2018 ರಂದು ಯವವಾಹಿನಿ ಸಂಚಾಲನ ಸಮಿತಿ ವೇಣೂರು ಹಾಗು ಗುಂಡೂರಿ ಇದರ ವತಿಯಿಂದ ಹೊಸಪಟ್ನ ಭಜನಾ ಮಂದಿರದ ಸಭಾಂಗಣದಲ್ಲಿ ಶ್ರೀ ನಾರಾಯಣ ಗುರುಗಳ 164ನೇ ಜನ್ಮಜಯಂತಿ ಹಾಗು ವಿದ್ಯಾರ್ಥಿವೇತನ ವಿತರಣಾ ಸಮಾರಂಭ ನಡೆಯಿತು .ವಲಯ ಬಿಲ್ಲವ ಸಂಘದ ಅಧ್ಯಕ್ಷರಾದ ಪೂವಪ್ಪ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಡಿಂಜೆ ಸರಕಾರಿ ಶಾಲೆಯ ಅಧ್ಯಾಪಕರಾದ ಶಶಿಧರ ಪೂಜಾರಿ ಉಪನ್ಯಾಸಕರಾಗಿ ಆಗಮಿಸಿದ್ದರು, ಸಮಾರಂಭದಲ್ಲಿ 5 ಜನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ […]
Read More
27-08-2018, 8:56 AM
ಬಜಪೆ : ಬ್ರಹ್ಮ ಶ್ರೀ ನಾರಾಯಣ ಸಮಾಜ ಸೇವಾ ಸಂಘ ಬಜಪೆ -ಕರಂಬಾರು ,ಯುವವಾಹಿನಿ (ರಿ) ಬಜಪೆ ಘಟಕ ,ಯುವವಾಹಿನಿ (ರಿ) ಕರಂಬಾರು -ಕೆಂಜಾರು ಘಟಕ ಹಾಗೂ ಬಿರುವೆರ್ ಕುಡ್ಲ (ರಿ) ಬಜಪೆ ಘಟಕದ ಸಹಯೋಗದಲ್ಲಿ ದಿನಾಂಕ 27.08.2018 ರಂದು ಸುಂಕದಕಟ್ಟೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಿಂದ ಬಜಪೆ ನಾರಾಯಣ ಗುರು ಮಂದಿರದ ವರೆಗೆ ಶ್ರೀ ನಾರಾಯಣ ಗುರು ಸಂದೇಶ ಕಾಲ್ನಡಿಗೆ ಜಾಥಾ ಬಹಳ ವಿಜೃಂಭಣೆಯಿಂದ ನಡೆಯಿತು. ಸುಂಕದಕಟ್ಟೆ ಅನ್ನಪೂರ್ಣೆಶ್ವರಿ ದೇವಸ್ಥಾನದ ಮೊಕ್ತೇಸರರು ಹಾಗೂ ಮುಲ್ಕಿ ಮೂಡಬಿದ್ರಿ ಕ್ಷೇತ್ರದ […]
Read More
27-08-2018, 4:16 AM
ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 27/08/2018 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯ ಪ್ರಯುಕ್ತ 32 ಸದಸ್ಯರನ್ನೊಳಗೊಂಡ ತಂಡವು ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಮಂಗಳೂರು ನಗರ ಪ್ರದೇಶದಲ್ಲಿರುವ ‘ವಾತ್ಸಲ್ಯಧಾಮ’ ವೃದ್ಧಾಶ್ರಮಕ್ಕೆ ಭೇಟಿ ನೀಡಲಾಯಿತು. ಆಶ್ರಮದಲ್ಲಿದ್ದ ೩೫ ವೃದ್ದರ ಜತೆ ಸೇರಿ ಯುವವಾಹಿನಿ ಕೂಳೂರು ಘಟಕದ ಸದಸ್ಯರು ಹಾಡು, ಆಟೋಟ, ಮನರಂಜನಾ ಕಾರ್ಯಕ್ರಮಗಳ ಮೂಲಕ ಆಶ್ರಮವಾಸಿಗಳಿಗೆ ಸ್ಪೂರ್ತಿ ತುಂಬಿದರು. ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಜನ್ಮದಿನದಂದು ಅವರ ಮುಖ್ಯ ತತ್ತ್ವವಾದ ‘ಒಂದೇ ಜಾತಿ ಒಂದೇ […]
Read More
26-08-2018, 6:38 PM
ಕಂಕನಾಡಿ : ದಿನಾಂಕ 26-08-2018ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 164ನೇ ಜಯಂತಿ ಪ್ರಯುಕ್ತ ಸ್ಥಳೀಯ ಶಾಲಾ ಕಾಲೇಜು ಮಕ್ಕಳಿಗೆ ರಂಗೋಲಿ ಸ್ಪರ್ಧೆ,ಕಸದಿಂದ ರಸ ಎಂಬ ಸ್ಪರ್ಧೆ ಹಾಗೂ ಘಟಕದ ಸದಸ್ಯರಿಗೆ ಆಟೋಟ ಸ್ಪರ್ಧೆ ಯನ್ನು ಶ್ರೀ ಬ್ರಹ್ಮ ಮುಗೇರ ಮಹಾಂಕಾಳಿ ದೈವಸ್ಥಾನದ ವಠಾರದಲ್ಲಿ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಸುಮಾರು 40 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧಾ ಕಾರ್ಯಕ್ರಮಕ್ಕೆ ಘಟಕದ ಸಲಹೆಗಾರರಾದ ಶ್ರೀಯುತ ಜಿತೇಂದ್ರ.ಜೆ. ಸುವರ್ಣರವರು ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದ ಸಮಾರೋಪ ಸಮಾರಂಭವು […]
Read More
26-08-2018, 3:03 PM
ಉಡುಪಿ: ದಿನಾಂಕ 27/8/2018 ಬೆಳಿಗ್ಗೆ 9.00 ಗಂಟೆಗೆ ಉಡುಪಿ ಘಟಕ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 164 ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಘಟಕದ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್ , ಕಾರ್ಯದರ್ಶಿ ಪ್ರವೀಣ್ ಡಿ ಪೂಜಾರಿ , ನಿಕಟಪೂರ್ವ ಅಧ್ಯಕ್ಷರಾದ ರಮೇಶ್ ಕುಮಾರ್ , ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಸಂತೋಷ್ ಕುಮಾರ್, ನಾರಾಯಣ ಗುರುಗಳ ತತ್ವ ಪ್ರಚಾರದ ನಿರ್ದೇಶಕರಾದ ದಯಾನಂದ ಉಪ್ಪೂರು, ಹಾಗೂ ಘಟಕದ ಮಾಜಿ ಅಧ್ಯಕ್ಷರಾದ, ರಘುನಾಥ್ ಮಾಬಿಯಾನ್, ಶಂಕರ್ ಪೂಜಾರಿ, ಘಟಕದ ಸದಸ್ಯರು, ಪದಾಧಿಕಾರಿಗಳು, ಉಪಸ್ಥಿತರಿದ್ದರು, […]
Read More
26-08-2018, 2:56 PM
ವೇಣೂರು: ಯುವವಾಹಿನಿ (ರಿ.) ವೇಣೂರು ಘಟಕದ ವತಿಯಿಂದ ರಕ್ಷಾ ಬಂಧನ ,ಗುರುನಮನ, ವಿದ್ಯಾರ್ಥಿವೇತನ ವಿತರಣಾ ಸಮಾರಂಭವು ದಿನಾಂಕ 26.08.2018 ರಂದು ಮೂಡುಕೋಡಿ ಯೋಗೀಶ್ ಪೂಜಾರಿಯವರ ಮನೆಯಲ್ಲಿ ಜರಗಿತು ಅಧ್ಯಕ್ಷತೆಯನ್ನು ಘಟಕ ಅಧ್ಯಕ್ಷರಾದ ನಿತೀಶ್ ಎಚ್ ವಹಿಸಿದ್ದರು , ಪ್ರಧಾನ ಭಾಷಣಕಾರರಾಗಿ ಆಗಮಿಸಿದ ಜಯ ಪೂಜಾರಿ ನಾರಾವಿ ಮಾತನಾಡುತ್ತಾ ರಕ್ಷಾ ಬಂಧನದ ಮೂಲಕ ಯುವಕರಲ್ಲಿ ಸಹೋರತೆ ಗಟ್ಟಿಯಾಗುತ್ತದೆ, ವಿದ್ಯಾರ್ಥಿವೇತನ ನೀಡುವ ಮೂಲಕ ಗುರುನಮನ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ನಿತೀಶ್ ಎಚ್ ಮಾತನಾಡುತ್ತಾ ನಮ್ಮ ಘಟಕವು ಹಲವಾರು […]
Read More
25-08-2018, 9:31 AM
ಪುತ್ತೂರು : ಯುವವಾಹಿನಿ(ರಿ.) ಪುತ್ತೂರು ಘಟಕ ಇದರ ಆಶ್ರಯದಲ್ಲಿ ಯುವವಾಹಿನಿ ಸಂಚಲನ ಸಮಿತಿ ನರಿಮೊಗರು ಮತ್ತು ಬಿಲ್ಲವ ಗ್ರಾಮ ಸಮಿತಿ ನರಿಮೊಗರು ಇದರ ವತಿಯಿಂದ ದಿನಾಂಕ 25/8/2018 ಶನಿವಾರದಂದು ನಡೆದ ಕಾರ್ಯಕ್ರಮದಲ್ಲಿ ಎಂಡೋ ಪೀಡಿತರ ಪಾಲನ ಕೇಂದ್ರ ಕ್ಯೊಲ, ಇಲ್ಲಿನ ಎಂಡೊ ಪೀಡಿತ ಮಕ್ಕಳಿಗೆ ಬಟ್ಟೆಬರೆ ಕೊಡುಗೆಯಾಗಿ ನೀಡಲಾಯಿತು. . ಘಟಕದ ಅಧ್ಯಕ್ಷರಾದ ಹರೀಶ ಶಾಂತಿ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ SSLCಯಲ್ಲಿ 77% ಅಂಕ ಪಡೆದು ವಿಶಿಷ್ಟ ಸಾದನೆ ಮಾಡಿದ ನಮ್ಮ ಸಮುದಾಯದ ಎಂಡೋ ಪೀಡಿತ […]
Read More
19-08-2018, 3:12 PM
ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕದ ಸದಸ್ಯರಾದ ಮಹೇಶ್ ಕನೀರುತೋಟ ಇವರ ಸಹೋದರಿಯ ಶುಭವಿವಾಹವು ದಿನಾಂಕ 19.08.2018 ರಂದು ಅಡ್ಕ ಶ್ರೀ ಭಗವತಿ ಸಭಾಭವನದಲ್ಲಿ ಜರಗಿತು. ಈ ಶುಭವಿವಾಹದ ಶುಭಸಮಾರಂಭದಲ್ಲಿ ವಧೂ-ವರರ ಕುಟುಂಬಸ್ಥರ ಹಾಗೂ ಯುವವಾಹಿನಿ (ರಿ) ಕೊಲ್ಯ ಘಟಕದ ಸರ್ವ ಸದಸ್ಯರ ಸಹಕಾರದಲ್ಲಿ ಪ್ರಕೃತಿ ವಿಕೋಪದಿಂದ ಸಂಭವಿಸಿದ ನೆರೆ ಸಂತ್ರಸ್ತರಿಗಾಗಿ ದೇಣಿಗೆ ಸಂಗ್ರಹ ಕಾರ್ಯಕ್ರಮವನ್ನು ಶುಭವಿವಾಹದ ಸಭಾಂಗಣದಲ್ಲಿ ಆಯೋಜಿಸಿದ್ದು ,ನೂತನ ವಧು ವರರಿಗೆ ಶುಭಹಾರೈಸಲು ಬಂದಂತಹ ನೆಂಟರಿಷ್ಟರೆಲ್ಲರೂ ಈ ನಿಧಿಸಂಗ್ರಹಣಾ ಕಾರ್ಯಕ್ರಮಕ್ಕೆ ಸ್ಪಂದಿಸಿ ತಮ್ಮ […]
Read More
19-08-2018, 2:49 PM
ಕೆಂಜಾರು- ಕರಂಬಾರು : ಯುವವಾಹಿನಿ(ರಿ.) ಕೆಂಜಾರು- ಕರಂಬಾರು ಘಟಕ ಹಾಗೂ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸಾಯನ್ಸ್ ಮುಕ್ಕ ಇವರ ಜಂಟಿ ಆಶ್ರಯದಲ್ಲಿ ಶ್ರೀ ದೇವಿ ಭಜನಾ ಮಂದಿರ ಕೆಂಜಾರು-ಕರಂಬಾರು ಇದರ ಸಭಾಭವನದಲ್ಲಿ ದಿನಾಂಕ 19.08.2018 ರಂದು ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಿತು. ಶ್ರೀ ದೇವಿ ಭಜನಾ ಮಂದಿರದ ಅಧ್ಯಕ್ಷರಾದ ಶ್ರೀಯುತ ಸೇಸಪ್ಪ ಅಮೀನ್ ರವರು ಶಿಬಿರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಂದಿರದ ಗೌರವ ಅಧ್ಯಕ್ಷ ರಾದ ವಿಶ್ವಾನಂದ ಶೆಟ್ಟಿ,ಗೌರವ ಸಲಹೆಗಾರರಾದ ಜಗನ್ನಾಥ ಸಾಲ್ಯಾನ್ ,ಶ್ರೀನಿವಾಸ್ […]
Read More