ಘಟಕಗಳು

ವಿಶೇಷ ಚೇತನ ಮಕ್ಕಳ ಜತೆ ಗುರುಜಯಂತಿ ಆಚರಣೆ

ಪುತ್ತೂರು : ಯುವವಾಹಿನಿ (ರಿ) ಪುತ್ತೂರು ಘಟಕ ಇದರ ವತಿಯಿಂದ 27/08/2018 ರಂದು ಪ್ರಜ್ಞಾ ಸಲಹಾ ಆಶ್ರಮ ಬನ್ನೂರು ಪುತ್ತೂರು ಇಲ್ಲಿ ಬ್ರಹ್ಮಶ್ರಿ ನಾರಾಯಣ ಗುರುಗಳ 164ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ವಿಶೇಷ ಚೇತನ ಮಕ್ಕಳ ಆಶ್ರಮಕ್ಕೆ ಘಟಕದ ವತಿಯಿಂದ ಎರಡು ಟೇಬಲ್ ಮತ್ತು 25 kg ಅಕ್ಕಿಯನ್ನು ಘಟಕದ ಅಧ್ಯಕ್ಷರಾದ ಹರೀಶ ಶಾಂತಿ ಪುತ್ತೂರು ಇವರ ನೇತ್ರತ್ವದಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲು ವಿತರಿಸಿದರು. ಕಾರ್ಯಕ್ರಮ ನೆರವೇರಿಸಿ ಜಯಂತ ನಡುಬೈಲು ಮಾತನಾಡಿ ಅಸ್ಪ್ರಶ್ಯತೆ ಶೋಷಣೆಯ […]

Read More

error: Content is protected !!