19-08-2018, 2:19 PM
ಬೆಳ್ತಂಗಡಿ : ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ ಓಡಿಲ್ನಾಳದ ಸಂಚಾಲನ ಸಮಿತಿ ಸದಸ್ಯರಿಂದ ದಿನಾಂಕ 19.08.2018 ರಂದು ಮಳೆಯಿಂದ. ಸಂಪೂರ್ಣವಾಗಿ ಹದಗೆಟ್ಟ ಪಣೆಜಾಲು ಅದೇಲು ಸಂಪರ್ಕ ರಸ್ತೆಯನ್ನು ಗ್ರಾಮ ಪಂಚಾಯತ್ ಕುವೆಟ್ಟು ಇವರ ಸಹಕಾರದೊಂದಿಗೆ ದುರಸ್ತಿಗೋಳಿಸಿದರು.ಈ ಸಂದರ್ಭದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಸಂಘಟನಾ ಕಾರ್ಯದರ್ಶಿ ಶಶಿದರ್ ಅದೇಲು ಸಲಹೆಗಾರದ ರವಿ ಪೂಜಾರಿ ಅದೇಲು ಸಮಿತಿಯ ಕಾರ್ಯದರ್ಶಿ ನಾಗೇಶ್ ಪೂಜಾರಿ ಅದೇಲು ಸದಸ್ಯರಾದ ಬಾಬು ಪೂಜಾರಿ ಅದೇಲು ನವೀನ್ ಅದೇಲು ರಮೇಶ್ ಅದೇಲು ನೀತೇಶ್ ಅದೇಲು ರಕ್ಷಿತ್ ಅದೇಲು ವಿಶ್ವನಾಥ್ ಪೂಜಾರಿ […]
Read More
19-08-2018, 1:27 PM
ಹಳೆಯಂಗಡಿ : ಬ್ರಹ್ಮಶ್ರೀ ನಾರಾಯಣ ಗುರುಗಳ164ನೇ ಜನ್ಮ ದಿನದ ಪ್ರಯುಕ್ತ ಜರಗಿಸಲಾದ ವಾರ್ಷಿಕ ಕ್ರೀಡಾಕೂಟವನ್ನು ದಿನಾಂಕ 19-08-2018 ರಂದು ಬಿಲ್ಲವ ಸಮಾಜ ಸೇವಾ ಸಂಘ ಹಳೆಯಂಗಡಿ ಮತ್ತು ಯುವವಾಹಿನಿ (ರಿ) ಹಳೆಯಂಗಡಿಯ ಸಂಯುಕ್ತ ಆಶ್ರಯದಲ್ಲಿ ಸಂಘದ ವಠಾರದಲ್ಲಿ ಉದ್ಯಮಿ ಸದಾಶಿವ ಎನ್.ಎಸ್ ಕೋಡಿ ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಘದ ಗೌರವಾಧ್ಯಕ್ಷ ಗಣೇಶ್ ಬಂಗೇರ, ಅಧ್ಯಕ್ಷರಾದ ಚಂದ್ರಶೇಖರ ನಾನಿಲ್,ಯುವವಾಹಿನಿ ಅಧ್ಯಕ್ಷ ಹೇಮನಾಥ ಬಿ.ಕರ್ಕೇರ ನಿಕಟಪೂರ್ವ ಅಧ್ಯಕ್ಷ ಶರತ್ ಕುಮಾರ್, ಕಟ್ಟಡ ಸಮಿತಿಯ ಅಧ್ಯಕ್ಷ ಮೋಹನ್ ಸುವರ್ಣ ಪ್ರಧಾನ ಕಾರ್ಯದರ್ಶಿ […]
Read More
19-08-2018, 1:16 PM
ಹೆಜಮಾಡಿ : ಯುವವಾಹಿನಿ (ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ಬೃಹ್ಮಶ್ರಿ ನಾರಾಯಣ ಗುರುಗಳ 164ನೇ ಜಯಂತಿಯ ಅಂಗವಾಗಿ ದಿನಾಂಕ 19/08/2018 ರ ಆದಿತ್ಯವಾರದಂದು ಹೆಜಮಾಡಿ ಬಿಲ್ಲವರ ನಾಲ್ಕು ಕರೆಯ ಹತ್ತು ಸಮಸ್ತರಿಗೆ ಹಾಗೂ ಸಾರ್ವಜನಿಕರಿಗೆ ದಿ. ಸೋಮಪ್ಪ ಪೂಜಾರಿಯವರ ಗದ್ದೆಯಲ್ಲಿ ಜರಗಿದ ಕೆಸರು ಗದ್ದೆ ಕ್ರೀಡಾಕೂಟವನ್ನು ಯುವವಾಹಿನಿ ಹಳೆಯಂಗಡಿ ಘಟಕದ ಅಧ್ಯಕ್ಷ ದಿನೇಶ್ ಹೆಜಮಾಡಿ ಇವರ ಅಧ್ಯಕ್ಷತೆಯಲ್ಲಿ ಶ್ರೀ ಬ್ರಹ್ಮ ಬೈದರ್ಕಲ ಗರಡಿ ಹೆಜಮಾಡಿಯ ಪ್ರಧಾನ ಅರ್ಚಕರಾದ ಶೀ ಗುರುರಾಜ್ ಅಮೀನ್ ರವರು ಜ್ಯೋತಿ ಬೆಳಗಿಸಿ […]
Read More
19-08-2018, 8:24 AM
ಕಟಪಾಡಿ : ಯುವವಾಹಿನಿ (ರಿ) ಕಟಪಾಡಿ ಘಟಕದ 2018-19 ನೇ ಸಾಲಿನ ನೂತನ ಪದಾಧಿಕಾರಿಗಳು ಪದಗ್ರಹಣ ಸಮಾರಂಭವು ದಿನಾಂಕ 19.08.2018 ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಭಾಭವನದಲ್ಲಿ ನಡೆಯಿತು. ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಅಶೋಕ್ ಎಮ್.ಸುವರ್ಣ ಸಮಾರಂಭ ಉದ್ಘಾಟಿಸಿದರು. 2018-19 ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದ ಯುವವಾಹಿನಿ ಕೇಂದ್ರ ಅಧ್ಯಕ್ಷ ಜಯಂತ ನಡುಬೈಲು ಮಾತನಾಡಿ ಮನುಷ್ಯರಲ್ಲಿ ಸಂಸ್ಕೃತಿ, ಸಂಸ್ಕಾರ, ಆಚಾರ, ವಿಚಾರ ಸಮಯ ಪ್ರಜ್ಞೆ ,ಪರೋಪಕಾರ ದಂತಹ ಗುಣಗಳು ಮೇಳೈಸಿದಾಗ ಸ್ವಸ್ಥ ಸಮಾಜದ ನಿರ್ಮಾಣ […]
Read More
19-08-2018, 7:07 AM
ಕಟಪಾಡಿ : ಯುವವಾಹಿನಿ (ರಿ) ಕಟಪಾಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ರಿತೇಶ್.ಬಿ.ಕೋಟ್ಯಾನ್ ಹಾಗೂ ಕಾರ್ಯದರ್ಶಿಯಾಗಿ ಕಾರ್ತಿಕ್.ಡಿ.ಕೆ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳು : ಅಧ್ಯಕ್ಷರು : ರಿತೇಶ್ ಬಿ ಕೋಟ್ಯಾನ್ ಉಪಾಧ್ಯಕ್ಷರು : ಮಧುಕರ್ ಅಂಚನ್ ಕಾರ್ಯದರ್ಶಿ : ಕಾರ್ತಿಕ್ ಡಿ.ಕೆ ಜೊತೆ ಕಾರ್ಯದರ್ಶಿ : ಜೀವನ್ ವಿ.ಎಸ್ ಕೋಶಾಧಿಕಾರಿ : ಕಮಲಾಕ್ಷ ಅಂಬಾಡಿ ಜೊತೆ ಕೋಶಾಧಿಕಾರಿ : ಭಾಸ್ಕರ್ ಪೂಜಾರಿ ನಿರ್ದೇಶಕರು ಕ್ರೀಡೆ : ನಿತಿನ್ ಸುವರ್ಣ ನಾರಾಯಣಗುರು ತತ್ವಪ್ರಚಾರ ಅನುಷ್ಠಾನ : […]
Read More
18-08-2018, 4:39 PM
ಮಂಗಳೂರು : ಭಾರತೀಯ ಸೇನೆಗೆ ಸೇರುವಂತೆ ಇಂದಿನ ಯುವಜನಾಂಗಕ್ಕೆ ಪ್ರೇರಣೆ ನೀಡುವ ಕಾರ್ಯ ನಡೆಯಬೇಕಾಗಿದೆ. ಎಂದು ಅಭಿನಂದನೆ ಸ್ವೀಕರಿಸಿದ ಮಹಂತೇಶ್ ಗಡದ್ ತಿಳಿಸಿದರು ಮತ್ತು ಯುವವಾಹಿನಿಗೆ ಕೃತಜ್ಞತೆ ತಿಳಿಸಿದರು. ದಿನಾಂಕ 18.08.2018 ರಂದು ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಯುವವಾಹಿನಿ ಸಭಾಂಗಣದಲ್ಲಿ ಭಾರತೀಯ ಯೋಧರಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಭಾರತೀಯ ಭೂಸೇನೆಯಲ್ಲಿ 17 ವರ್ಷಗಳ ಅಮೂಲ್ಯ ಸೇವೆ ಸಲ್ಲಿಸಿದ ಹವಾಲ್ದಾರ್ ಮಹಂತೇಶ್ ಗಡದ್ ಇವರ […]
Read More
18-08-2018, 12:58 PM
ಸಸಿಹಿತ್ಲು : ದಿನಾಂಕ 17.08.2018 ರಂದು ಸುರತ್ಕಲ್ ಎನ್.ಐ,ಟಿ,ಕೆ, ಕನ್ನಡ ಮಾಧ್ಯಮ ಫ್ರೌಡ ಶಾಲೆಗೆ ಯುವವಾಹಿನಿ (ರಿ) ಸಸಿಹಿತ್ಲು ಘಟಕದ ವತಿಯಿಂದ ಕಂಪ್ಯೂಟರನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು , ನಿಕಟಪೂರ್ವ ಅಧ್ಯಕ್ಷರಾದ ಯಶವಂತ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
Read More
17-08-2018, 2:51 PM
ಬಜ್ಪೆಯಲ್ಲಿ ವಾಸವಾಗಿರುವ ದಿ| ಮನೋಜ್ ಕುಮಾರ್ ಮತ್ತು ಶ್ರೀಮತಿ ಶಾಲಿನಿಯವರ ಪುತ್ರಿ ಕುಮಾರಿ ದಿವ್ಯ ಇವರ ಮದುವೆ ಖರ್ಚಿನ ಸಹಾಯಾರ್ಥವಾಗಿ ದಿನಾಂಕ 17.08.2017ರಂದು ಯುವವಾಹಿನಿ (ರಿ) ಬಜ್ಪೆ ಘಟಕದ ವತಿಯಿಂದ ಧನ ಸಹಾಯ ಹಸ್ತಾಂತರಿಸಲಾಯಿತು . ಈ ಸಂದರ್ಭದಲ್ಲಿ ಸಂತೋಷ್ ಕುಮಾರ್ ಜೋಕಟ್ಟೆ, ಯುವವಾಹಿನಿ ಬಜ್ಪೆ ಘಟಕದ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
Read More
15-08-2018, 2:11 PM
ಯಡ್ತಾಡಿ : ಸ್ವಾತಂತ್ರ್ಯ ದಿನದಂದು ಕೇವಲ ಧ್ವಜ ಹಾರಿಸಿ ಸಿಹಿ ತಿಂಡಿ ತಿಂದು ಮನೆಗೆ ಮರಳುವ ಬದಲು, ನಾಲ್ಕು ಜನರಿಗೆ ಉಪಯೋಗವಾಗುವ ಅರ್ಥಪೂರ್ಣ ಕಾರ್ಯಕ್ರಮವನ್ನು ಮಾಡುವುದು, ಯುವವಾಹಿನಿ (ರಿ) ಯಡ್ತಾಡಿ ಘಟಕದ ಪ್ರತಿ ವರುಷದ ಕಾರ್ಯಕ್ರಮ. ಈ ಬಾರಿ ಮಾಡಲೇ ಬೇಕಾದ ಕೆಲಸ ಎಲ್ಲರ ಕಣ್ಣೆದುರೇ ಇದ್ದರೂ, ಯಾರಿಗೂ ಈ ಮೊದಲು ಅನುಕೂಲಕರ ಸಮಯ ಒದಗಿ ಬಂದಿರಲಿಲ್ಲ. ಯಡ್ತಾಡಿಯಿಂದ ಕಂಬಳಗದ್ದೆಗೆ ಹೋಗುವ ಕಾಂಕ್ರೀಟ್ ರೋಡಿನ ಎರಡು ಬದಿಗಳಲ್ಲಿ ಹಬ್ಬಿದ ಗಿಡ ಮರ ಹಾಗು ಕಸ ಕಡ್ಡಿಗಳು, ಅದಾಗಲೇ […]
Read More
13-08-2018, 4:25 PM
ಪಡುಬಿದ್ರಿ : ಆರ್ಥಿಕವಾಗಿ ಸಂಕಷ್ಟದಲ್ಲಿದ್ದು ಅನಾರೋಗ್ಯದಿಂದ ಬಳಲುತ್ತಿರುವ, ನಮ್ಮ ಘಟಕದ ಸದಸ್ಯರಾದ ನಂದಿಕೂರಿನ ಹೇಮಂತ್ ರವರ ತಾಯಿ ಜಯಂತಿಯವರಿಗೆ ಯುವವಾಹಿನಿ (ರಿ.) ಪಡುಬಿದ್ರಿ ಘಟಕದಿಂದದಿನಾಂಕ 13.08.2018 ರಂದು ರೂ.10,600 ಧನಸಹಾಯ ಮಾಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿಯ ಅಧ್ಯಕ್ಷರಾದ ದೀಪಕ್ ಕೆ. ಬೀರ, ನಿಕಟಪೂರ್ವ ಅಧ್ಯಕ್ಷರಾದ ಸಂತೋಷ್ ಎಸ್. ಪೂಜಾರಿ, ಮಾಜಿ ಅಧ್ಯಕ್ಷರಾದ ಅಶೋಕ್ ಪಾದೆಬೆಟ್ಟು, ಕಾರ್ಯದರ್ಶಿ ಶೈಲಜ, ಪಡುಬಿದ್ರಿ ಘಟಕದ ಸಮಾಜ ಸೇವಾ ನಿರ್ದೇಶಕರಾದ ಅಕ್ಷಯ್ ನಂದಿಕೂರು, ಅರುಣ್ ನಂದಿಕೂರು ಉಪಸ್ಥಿತರಿದ್ದರು.
Read More