ಪಣಂಬೂರು-ಕುಳಾಯಿ

ಯುವ ಸಮುದಾಯವನ್ನು ಸುದೃಢವಾಗಿಸುವಲ್ಲಿ ಯುವವಾಹಿನಿಯ ಪಾತ್ರ ಅಪಾರ -ಬಹುಭಾಷಾ ಸಾಹಿತಿ ಶ್ರೀ ಮುದ್ದು ಮೂಡುಬೆಳ್ಳೆ

ಪಣಂಬೂರು – ಕುಳಾಯಿ: ಯುವವಾಹಿನಿ (ರಿ) ಪಣಂಬೂರು- ಕುಳಾಯಿ ಘಟಕದ ನೂತನ ಕಾರ್ಯಕಾರಿ ಸಮಿತಿಯಪದಗ್ರಹಣ ಸಮಾರಂಭ 2024-25 ಮತ್ತು ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ವಿತರಣಾ ಕಾರ್ಯಕ್ರಮವು ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಕುಳಾಯಿಯಲ್ಲಿ ಭಾನುವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಪಣಂಬೂರು – ಕುಳಾಯಿ ಘಟಕದ ಅಧ್ಯಕ್ಷೆಶ್ರೀಮತಿ ಮನೀಷಾರೂಪೇಶ್ವಹಿಸಿದ್ದರು. ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಕುಳಾಯಿ ಇದರ ಅಧ್ಯಕ್ಷರಾದ ಶ್ರೀ ಕೇಶವ ಸುವರ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ, ಕರ್ನಾಟಕ […]

Read More

ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ – 2024

ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾ‌ರ್ ದತ್ತಿನಿಧಿ ಸಮಿತಿ ವತಿಯಿಂದ ಹಾಗೂ ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕದ ಅತಿಥ್ಯದಲ್ಲಿ ಉರ್ವಾಸ್ಟೋರ್ ತುಳು ಭವನದ ‘ಅಮೃತ ಸೋಮೇಶ್ವರ ಸಭಾಂಗಣ’ ದಲ್ಲಿ 10-11-2024 ರಂದು ಭಾನುವಾರ 2024 ನೇ ಸಾಲಿನ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭವು ಜರಗಿತು. ಸಾಹಿತ್ಯ, ನಾಟಕ ಕ್ಷೇತ್ರದ ಧೀಮಂತರಾಗಿ, ಮಿನುಗು ನಕ್ಷತ್ರರಾಗಿ, ದಂತ ಕತೆಯಾಗಿದ್ದ ವಿಶುಕುಮಾ‌ರ್ ಅನೇಕ ಪ್ರತಿಭಾವಂತರನ್ನು ಸೃಷ್ಟಿಸಿದ ಮಾನವ ಶಿಲ್ಪಿ. ತಮ್ಮ ಜೀವಿತಾವಧಿಯಲ್ಲಿ ಅವರು ತಮ್ಮ ನಾಟಕಗಳ ಮೂಲಕ […]

Read More

ಡಾಕ್ ಚೌಪಾಲ್-ಅಂಚೆ ಜನ ಸಂಪರ್ಕ ಅಭಿಯಾನ ಮೂಲಕ ಅಂಚೆ ಯೋಜನೆಗಳು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯ ಶ್ಲಾಘನೀಯ : ಹರೀಶ್ ಕೆ ಪೂಜಾರಿ

ಕುಳಾಯಿ : ಮಹಿಳಾ ಮಂಡಲ (ರಿ) ಕುಳಾಯಿ ಮತ್ತು ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕದ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಮಂಗಳೂರು ವಿಭಾಗ ಇದರ ಸಹಯೋಗದಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಪ್ರಯುಕ್ತ ಡಾಕ್ ಚೌಪಾಲ್-ಅಂಚೆ ಜನ ಸಂಪರ್ಕ ಅಭಿಯಾನ ಮೂಲಕ ಆಧಾರ್ ನೋಂದಣಿ ಹಾಗೂ ತಿದ್ದುಪಡಿ, ಪಾನ್ ಕಾರ್ಡ್, ಪಾಸ್ ಪೋರ್ಟ್, ಅಪಘಾತ ವಿಮಾ ಹಾಗೂ ಅಂಚೆ ಉಳಿತಾಯ ಯೋಜನೆಯ ಶಿಬಿರವು ಮಹಿಳಾ ಮಂಡಲ ಕುಳಾಯಿ ಸಭಾಂಗಣದಲ್ಲಿ 02-10-2024ರಂದು ಬುಧವಾರ ಜರಗಿತು. […]

Read More

ಮಾಧವ ಕೀರ್ತನೋತ್ಸವ – 2024

ಕುಳಾಯಿ : ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕದ ವತಿಯಿಂದ ಮಾಧವ ಕೀರ್ತನೋತ್ಸವ – 2024 ಭಜನಾ ಕಾರ್ಯಕ್ರಮವು 15-09-2024 ರಂದು ಭಾನುವಾರ ಕುಳಾಯಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಿತು. ಭಜನಾ ಕ್ಷೇತ್ರದ ಹಿರಿಯರು ಮಾಧವ ಅಂಚನ್ ಇಡ್ಯಾರವರು ದೀಪ ಬೆಳಗಿಸುವುದರ ಮೂಲಕ ಭಜನಾ ಸಂಕೀರ್ತನಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಭಜನಾ ಸಂಕೀರ್ತನೆಯಲ್ಲಿ ಸ್ಥಳೀಯ ಭಜನಾ ತಂಡದ ಭಜಕರು ಭಾಗವಹಿಸಿದ್ದರು. ಭಜನಾ ಮಂಗಲೋತ್ಸವದ ನಂತರ ಭಜನಾ ಕ್ಷೇತ್ರದ ಸಾಧಕರನ್ನು ಗೌರವಿಸುವ ಕಾರ್ಯಕ್ರಮವು ಜರಗಿತು. ಅಧ್ಯಕ್ಷತೆಯನ್ನು ಯುವವಾಹಿನಿ(ರಿ.) […]

Read More

ಯುವ ಕೂಡು-ಕೂಟ-ಕುಟುಂಬ ಮಿನದನ

ಕುಳಾಯಿ: ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕದ ವತಿಯಿಂದ ಯುವ ಕೂಡು-ಕೂಟ ಕುಟುಂಬ ಮಿನದನ ಎಂಬ ವಿನೂತನ ಕಾರ್ಯಕ್ರಮ ದಿ.  21-07-2024 ರಂದು ಭಾನುವಾರ ಕುಳಾಯಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಿತು. ಯುವವಾಹಿನಿ (ರಿ) ಪಣಂಬೂರು – ಕುಳಾಯಿ ಘಟಕದ ಅಧ್ಯಕ್ಷೆ ಮನಿಷಾ ರೂಪೇಶ್ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಅಧ್ಯಕ್ಷರು ಕೇಶವ ಸುವರ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯಅತಿಥಿ ಮುಡಿಪು ಸರಕಾರಿ ಪ್ರಥಮ ದರ್ಜೆ […]

Read More

ಭಜನಾ ತಂಡದ ಸಾಧನೆ

ಮಂಗಳೂರು: ಸಮಾಜದ ಯುವ ಸಮುದಾಯವನ್ನು ಯಾವುದೇ ದುಶ್ಚಟಗಳಿಂದ ದೂರವಿರಿಸುವ ಜಾಗೃತಿಯ ದೃಷ್ಟಿಯಲ್ಲಿ ಈಗಾಗಲೇ ಹೆಚ್ಚಿನ ಘಟಕಗಳು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದರಂತೆ ಯುವವಾಹಿನಿ(ರಿ.) ಪಣಂಬೂರು-ಕುಳಾಯಿ ಘಟಕವು ಯುವ ಸಮುದಾಯವನ್ನು ಸಂಸ್ಕಾರದ ಪ್ರಮುಖ ಭಾಗವಾಗಿಸುವ ಭಜನೆಯಲ್ಲಿ ಉತ್ಸುಕರನ್ನಾಗಿಸಿದೆ. ಘಟಕದ ಸದಸ್ಯರು ಹಾಗೂ ಸದಸ್ಯರ ಮಕ್ಕಳನ್ನೊಳಗೊಂಡ ಯುವ ಭಜನಾ ತಂಡ ದಿನಾಂಕ 19-05-2024 ಆದಿತ್ಯವಾರ ಶ್ರೀ ಸಾಯಿ ಪರಿವಾರ್ ಟ್ರಸ್ಟ್(ರಿ.) ತೊಕ್ಕೊಟ್ಟು ಇದರ ಆಶ್ರಯದಲ್ಲಿ ನಡೆದ ತ್ರಿವಳಿ ಜಿಲ್ಲಾ‌ ಮಟ್ಟದ ಕುಣಿತ ಭಜನಾ ಸ್ಪರ್ಧೆ ಸುಗಿತ್ ನಲಿಪುಗ 2024 ದಲ್ಲಿ ದ್ವಿತೀಯ ಬಹುಮಾನವನ್ನು ಪಡೆಯುವುದರಲ್ಲಿ […]

Read More

ಮನೆ ಮನೆ ಭಜನೆ

ಮಂಗಳೂರು: ಪಣಂಬೂರು- ಕುಳಾಯಿ ಘಟಕದ ಸದಸ್ಯರೊಳಗೆ ಆರೋಗ್ಯಕರ ಬಾಂಧವ್ಯ ವೃದ್ಧಿಸಲು ಹಾಗೂ ಘಟಕದ ಸದಸ್ಯರ ಕುಟುಂಬದೊಂದಿಗೆ ಬೆರೆಯಲು ನಾವು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪ್ರಮುಖ ವಾಗಿ ಮನೆ ಮನೆ ಭಜನೆ ಕಾರ್ಯಕ್ರಮವೂ ಒಂದು. ದಿನಾಂಕ 12-05-2024 ಭಾನುವಾರ ಸಂಜೆ ಘಟಕದ ಒಂದನೇ ಉಪಾಧ್ಯಕ್ಷ ಶ್ರೀ ಧನಿಶ್ ಕೆ ರವರ ಮನೆಯಲ್ಲಿ ಅವರ 20 ನೇ ವಿವಾಹ ವಾರ್ಷಿಕೋತ್ಸವದ ದಿನದಂದು ಭಜನಾ ಸಂಕೀರ್ತನೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಜನಾ ತಂಡದೊಂದಿಗೆ, ಅಧ್ಯಕ್ಷರು ಮನಿಷಾ ರೂಪೇಶ್ ಹಾಗೂ ಮಾಜಿ ಅಧ್ಯಕ್ಷರುಗಳು, ಸದಸ್ಯರು ಹಾಗೂ […]

Read More

ಮನೆ‌ ಮನೆ ಭಜನೆ

ಯುವವಾಹಿನಿ(ರಿ.) ಪಣಂಬೂರು-ಕುಳಾಯಿ ಘಟಕದ ಸದಸ್ಯರೊಳಗೆ ಆರೋಗ್ಯಕರ ಬಾಂಧವ್ಯ ವೃದ್ಧಿಸಲು ಹಾಗೂ ಘಟಕದ ಸದಸ್ಯರ ಕುಟುಂಬದೊಂದಿಗೆ ಬೆರೆಯಲು ನಾವು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಮನೆ ಮನೆ ಭಜನೆ ಕಾರ್ಯಕ್ರಮವೂ ಒಂದು. ದಿನಾಂಕ 03-05-2024 ಶುಕ್ರವಾರ ಸಂಜೆ ನಮ್ಮ ಘಟಕದ ಸದಸ್ಯೆ ಸುಧಾ ಅಮೀನ್ ರವರ ಮನೆಯಲ್ಲಿ ಭಜನಾ ಸಂಕೀರ್ತನೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಜನಾ ತಂಡದೊಂದಿಗೆ, ಉಪಾಧ್ಯಕ್ಷರಾದ ಧನಿಶ್ ಕೆ. ಹಾಗೂ ಸುನಿಲ್ ಮತ್ತು ಮಾಜಿ ಅಧ್ಯಕ್ಷರುಗಳು, ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ಸದಾನಂದ ಪೂಜಾರಿಯವರು ಸರಳವಾಗಿ ಗುರು […]

Read More

ಶಿವಗಿರಿ ಯಾತ್ರೆ

ಮಂಗಳೂರು: ಪಣಂಬೂರು-ಕುಳಾಯಿ ಘಟಕದ ವತಿಯಿಂದ ಶಿವಗಿರಿ ಯಾತ್ರೆಯು ದಿನಾಂಕ 27-04-2024 ರಿಂದ 30-04-2024 ವರೆಗೆ ನಡೆಯಿತು. 27-04-2024 ಶನಿವಾರ ಸಂಜೆ 6 ಗಂಟೆಗೆ 46 ಯಾತ್ರಾರ್ಥಿಗಳು ಮಾವೇಲಿ ರೈಲಿನ ಮೂಲಕ ಪ್ರಯಾಣ ಬೆಳೆಸಿ, 28 ರಂದು ಬೆಳಗ್ಗೆ ವರ್ಕಳ ಶಿವಗಿರಿಗೆ ತಲುಪಿದರು. ಬ್ರಹ್ಮ ಶ್ರೀ ನಾರಾಯಣ ಗುರುಗಳು ಸ್ಥಾಪಿಸಿದ ಶಾರದಾ ಮಾತೆಯ ದರ್ಶನ ಪಡೆದು ಪೂಜೆಯನ್ನು ನೆರವೇರಿಸಿ, ಕ್ಷೇತ್ರದಲ್ಲಿ, ಜರಗುತ್ತಿರುವ ಅಕ್ಷರಾಭ್ಯಾಸ, ಸರಳ ವಿವಾಹ ಪದ್ದತಿಯ ವಿಚಾರವನ್ನು ತಿಳಿದುಕೊಂಡೆವು. ನಂತರ ಗುರುಗಳು ವಾಸಿಸಿದ ಮನೆಯನ್ನು ಸಂದರ್ಶಸಿ ಅವರು ಉಪಯೋಗಿಸುತಿದ್ದ […]

Read More

ಮನೆ ಮನೆ ಭಜನೆ

ಮಂಗಳೂರು: ಪಣಂಬೂರು-ಕುಳಾಯಿ ಘಟಕದ ಸದಸ್ಯರೊಳಗೆ ಆರೋಗ್ಯಕರ ಬಾಂಧವ್ಯ ವೃದ್ಧಿಸಲು ಹಾಗೂ ಘಟಕದ ಸದಸ್ಯರ ಕುಟುಂಬದೊಂದಿಗೆ ಬೆರೆಯಲು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಮನೆ ಮನೆ ಭಜನೆ ಕಾರ್ಯಕ್ರಮವೂ ಒಂದು. ದಿನಾಂಕ 12-04-2024 ಶುಕ್ರವಾರ ಸಂಜೆ ಘಟಕದ ಹಾಗೂ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರಾಜೀವ್ ಪೂಜಾರಿರವರು ದೇರೆಬೈಲ್ ನಲ್ಲಿ ನೂತನವಾಗಿ ನಿರ್ಮಿಸಿದ ಮನೆಯ ಗೃಹಪ್ರವೇಶ ದಂದು ಭಜನಾ ಸಂಕೀರ್ತನೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಜನಾ ತಂಡದೊಂದಿಗೆ, ಅಧ್ಯಕ್ಷರಾದ ಮನಿಷಾ ರೋಪೇಶ್, ಮಾಜಿ ಅಧ್ಯಕ್ಷರುಗಳು, ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ಸದಾನಂದ ಪೂಜಾರಿಯವರು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!