04-04-2025, 10:33 AM
ಪ್ರಸ್ತುತ ಸನ್ನಿವೇಶಗಳಿಗೆ ಅಗತ್ಯವಿರುವಂತೆ ಯುವವಾಹಿನಿ ಜಾಲತಾಣ ಬದಲಾವಣೆಗೊಂಡಿದ್ದು ಈ ಬಗ್ಗೆ ಎಲ್ಲಾ ಘಟಕದ ಅಧ್ಯಕ್ಷ ಮತ್ತು ಕಾರ್ಯದರ್ಶಿ ಗಳಿಗೆ ಮಾಹಿತಿ ನೀಡಲಾಯಿತು… ದಿನಾಂಕ 30/03/2025 ರಂದು ಮದ್ಯಾಹ್ನ 2.15 ಕ್ಕೇ ಯುವವಾಹಿನಿ ಸಭಾಂಗನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಎಲ್ಲರನ್ನೂ ಸ್ವಾಗತಿಸಿದರು…ಕೇಂದ್ರ ಸಮಿತಿ ಜಾಲತಾಣ ಸಂಪಾದಕರಾದ ಉದಯ ಕುಮಾರ್ ಕೋಲಾಡಿ ಬದಲಾವಣೆಯ ಅಗತ್ಯತೆಯನ್ನು ತಿಳಿಸಿ ಮುಂದಿನ ದಿನಗಳಲ್ಲಿ ಸದಸ್ಯತನ,ರಶೀದಿ,ರಕ್ತದಾನ ಮತ್ತು ಉದ್ಯೋಗ ದ ಮಾಹಿತಿಯಿಂದಾಗಿ ಎಲ್ಲಾ ಸದಸ್ಯರಿಗೆ ಜಾಲತಾಣ ಒಂದು ಅವಿಭಾಜ್ಯ ಅಗತ್ಯತೆ […]
Read More
14-12-2024, 2:58 AM
ಪುತ್ತೂರು : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಪುತ್ತೂರು ಘಟಕದ 2024-25 ನೇ ಸಾಲಿನ ಪದಗ್ರಹಣ ಸಮಾರಂಭ ಕಾರ್ಯಕ್ರಮವು ದಿನಾಂಕ 14-12-2024 ನೇ ಶನಿವಾರ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನ ಬಪ್ಪಳಿಗೆ, ಪುತ್ತೂರು ಇಲ್ಲಿ ನಡೆಯಿತು. ಕಾರ್ಯಕ್ರಮವು ನಾರಾಯಣ ಗುರುಗಳ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಸ್ವಾಗತವನ್ನು ಘಟಕದ ಉಪಾಧ್ಯಕ್ಷರಾದ ಅಣ್ಣಿ ಪೂಜಾರಿರವರು ನೆರವೇರಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಕೆಡೆಂಜಿ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಜಯರಾಮ.ಬಿ.ಎನ್ ವಹಿಸಿದ್ದರು. ಮುಖ್ಯ […]
Read More
08-12-2024, 9:17 AM
ಪುತ್ತೂರು : ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕೆಡೆಂಜಿ ದಿನಾಂಕ 08-12-2024 ರಂದು ಅವಿಭಜಿತ ಪುತ್ತೂರು ತಾಲೂಕಿನ ಸಮಾಜ ಬಾಂಧವರಿಗಾಗಿ ನಡೆದ ಕ್ರೀಡಾಕೂಟವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಆಶೀರ್ವಾದದಿಂದ ಹಲವಾರು ವರ್ಷಗಳ ಬಳಿಕ ಯುವವಾಹಿನಿ ಪುತ್ತೂರು ಘಟಕವು ದೊಡ್ಡ ಮಟ್ಟದಲ್ಲಿ ಕ್ರೀಡಾ ಕೂಟವನ್ನು ಯಶಸ್ವಿಯಾಗಿ ಆಯೋಜಿಸುತ್ತಿದೆ. ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ. ಸೋಲು ಗೆಲುವು ಮುಖ್ಯವಲ್ಲ. ಬಿಲ್ಲವ ಸಮಾಜ ಬಾಂಧವರು ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ ಎಂದರು. […]
Read More
25-09-2024, 5:17 PM
ಪುತ್ತೂರು : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಪುತ್ತೂರು ಘಟಕದ ವತಿಯಿಂದ ದಿನಾಂಕ 25-09-2024ನೇ ಬುಧವಾರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುಂಡೂರು ಇಲ್ಲಿಗೆ ಅತೀ ಅಗತ್ಯವುಳ್ಳ ಮೂರು ಮೇಜುಗಳ ಹಸ್ತಾಂತರ ಕಾರ್ಯಕ್ರಮ ನಮ್ಮ ಘಟಕದ ವತಿಯಿಂದ ನಡೆಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಶಾಲೆಯ ಎಸ್.ಡಿ.ಎಂ.ಸಿ ಯ ಅಧ್ಯಕ್ಷರಾದ ರಮೇಶ್ ಪಜಿಮಣ್ಣು, ಶಾಲಾ ಮುಖ್ಯೋಪಾಧ್ಯಾಯರಾದ ವಿಜಯ ಪಿ, ಘಟಕದ ಅಧ್ಯಕ್ಷರಾದ ಜಯರಾಮ ಬಿ ಎನ್, ಕಾರ್ಯದರ್ಶಿ ಸಮಿತ್. ಪಿ ಉಪಸ್ಥಿತರಿದ್ದರು. ಶಾಲೆಯ ಪುಟಾಣಿ ಮಕ್ಕಳು […]
Read More
18-08-2024, 2:51 PM
ಪುತ್ತೂರು: ಕರ್ನಾಟಕ ರಾಜ್ಯ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಪುತ್ತೂರು ಘಟಕದ ವತಿಯಿಂದ 2023-24 ನೇ ಸಾಲಿನಲ್ಲಿ 625ಕ್ಕೆ 600 ಹಾಗೂ ಪಿಯುಸಿಯಲ್ಲಿ 600 ಕ್ಕೆ 570ಕ್ಕಿಂತ ಅಧಿಕ ಅಂಕಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಪುತ್ತೂರು ತಾಲೂಕಿನ ಬಿಲ್ಲವ ಗ್ರಾಮ ಸಮಿತಿಗಳ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮವು ದಿನಾಂಕ 18-08-2024 ರಂದು ಆಯಾಯ ವಿದ್ಯಾರ್ಥಿಗಳ ಮನೆಗಳಿಗೆ ತೆರಳಿ ಅಭಿನಂದನೆ ಸಲ್ಲುಸುವ ಮೂಲಕ ವಿಶಿಷ್ಟವಾಗಿ ನಡೆಯಿತು. ಕೊಡಿಪ್ಪಾಡಿ ಗ್ರಾಮ ಸಮಿತಿಯ ಶ್ರೀ ಹರಿಶ್ಚಂದ್ರ ಪೂಜಾರಿ ಹಾಗೂ ಶ್ರೀಮತಿ ತೇಜಾಕ್ಷಿ ದಂಪತಿಗಳ […]
Read More
30-05-2024, 2:54 PM
ಪುತ್ತೂರು: ಕರ್ನಾಟಕ ರಾಜ್ಯ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಪುತ್ತೂರು ಘಟಕದ ವತಿಯಿಂದ 2023-24 ನೇ ಸಾಲಿನಲ್ಲಿ 625ಕ್ಕೆ 600ಕ್ಕಿಂತ ಅಧಿಕ ಅಂಕ ಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಪುತ್ತೂರು ತಾಲೂಕಿನ ಬಿಲ್ಲವ ಗ್ರಾಮ ಸಮಿತಿಗಳ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮವು ದಿನಾಂಕ 30-05-2024 ರಂದು ಆಯಾಯ ವಿದ್ಯಾರ್ಥಿಗಳ ಮನೆಗಳಿಗೆ ತೆರಳಿ ಅಭಿನಂದನೆ ಸಲ್ಲುಸುವ ಮೂಲಕ ವಿಶಿಷ್ಟವಾಗಿ ನಡೆಯಿತು. ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಬಿಲ್ಲವ ಗ್ರಾಮ ಸಮಿತಿ ಶಾಂತಿಗೋಡಿನ ಪರಕಮೆ ನಿವಾಸಿಗಳಾದ ಶ್ರೀ ಸತೀಶ್ ಪೂಜಾರಿ ಪರಕಮೆ ಹಾಗೂ ಶ್ರೀಮತಿ […]
Read More
14-04-2024, 7:21 AM
ಪುತ್ತೂರು: ಯುವವಾಹಿನಿ (ರಿ.) ಪುತ್ತೂರು ಘಟಕದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವನ್ನು ದಿನಾಂಕ 14/04/2024ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ಘಟಕದ ಅಧ್ಯಕ್ಷರಾದ ಜಯರಾಮ್ ಬಿ ಏನ್ ವಹಿಸಿದರು. ಉದ್ಘಾಟನೆಯನ್ನು ನಿವೃತ್ತ ಯೋಧರಾದ ವಸಂತ ಸಾರಕೆರೆರವರು ತೆಂಗಿನ ಕಾಯಿ ಹೊಡೆಯುವ ಮೂಲಕ ಚಾಲನೆ ನೀಡಿದರು. ಸ್ವಚ್ಛತಾ ಕಾರ್ಯಕ್ರಮವು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನಕ್ಕೆ ತೆರಳುವ ಮಾರ್ಗ ನೆರಿಮೊಗೆರು ರಸ್ತೆಯಿಂದ ಮುಕ್ವೆಯವರೆಗೆ ಸ್ವಚ್ಚತೆಯನ್ನು ಮಾಡಿ ಯಶಸ್ವಿಗೊಳಿಸಲಾಯಿತು. ಈ ಕಾರ್ಯಕ್ರಮದಲ್ಲಿ ಘಟಕದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ನಿರ್ದೇಶಕರು, ಸದಸ್ಯರು […]
Read More
07-04-2024, 3:22 AM
ದಿನಾಂಕ : 07-04-2024 ರಂದು ಯುವವಾಹಿನಿ (ರಿ.) ಪುತ್ತೂರು ಘಟಕದ ವತಿಯಿಂದ ಒಂದು ದಿನದ ಕಿರು ಪ್ರವಾಸವನ್ನು ಬ್ರಹ್ಮಾವರದ ಉಪ್ಪಿನಕೊಟೆಯ” Relax Leisure Park” ಗೆ ಹಮ್ಮಿಕೊಂಡಿದ್ದರು. ಮುಂಜಾನೆ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ ಪ್ರವಾಸವನ್ನು ಪ್ರಾರಂಭಿಸಿದರು. ಬಸ್ಸಿನಲ್ಲಿ ಎಲ್ಲರೂ ಪರಿಚಯ ಮಾಡಿಕೊಂಡು Relax Liesure ಪಾರ್ಕ್ ತಲುಪಿ ಉಪಹಾರ ಮಾಡಿ ಬೋಟಿನ ಮೂಲಕ ಸಾಗಿದಾಗ ಮುಖ್ಯಸ್ಥರು ಮಾಹಿತಿಯನ್ನು ನೀಡಿದರು. ಸದಸ್ಯರು ಎರಡು ತಂಡಗಳನ್ನು ಮಾಡಿ ವಾಲಿಬಾಲ್, ಹಗ್ಗಜಗ್ಗಾಟ ಆಡುವುದರ ಮುಖಾಂತರ ಪರಸ್ಪರ ಮನರಂಜಿಸಿದರು. ಮದ್ಯಾಹ್ನದ […]
Read More
26-03-2024, 2:49 AM
ಪುತ್ತೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಪುತ್ತೂರು ಘಟಕದ ಆಶ್ರಯದಲ್ಲಿ ದಿನಾಂಕ 26/03/2024 ರಂದು ಬ್ರಹ್ಮ ಶ್ರೀ ನಾರಾಯಣ ಗುರುಮಂದಿದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ ಪ್ರಯುಕ್ತ ಘಟಕದ ವತಿಯಿಂದ ಬೆಳಿಗ್ಗೆ ಗಂಟೆ 9.30ಕ್ಕೆ ಕುಣಿತ ಭಜನೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ಪುತ್ತೂರು ಘಟಕದ ಅಧ್ಯಕ್ಷರು ಜಯರಾಮ್ ಬಿ ಎನ್ ವಹಿಸಿದ್ದರು. ಉದ್ಘಾಟನಾ ಕಾರ್ಯಕ್ರಮವನ್ನು ಬಿಲ್ಲವ ಸಂಘ(ರಿ.) ಪುತ್ತೂರು ಇದರ ಅಧ್ಯಕ್ಷರಾದ ಸತೀಶ್ ಕೇಡೆಂಜಿ […]
Read More