ಪುತ್ತೂರು

ಪುತ್ತೂರು ಯುವವಾಹಿನಿ :- ಶಿವಭಕ್ತ ವೀರಮಣಿ – ಯಕ್ಷಗಾನ ತಾಳಮದ್ದಳೆ

ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಪ್ರತಿಷ್ಠಾ ವರ್ದತ್ಯುತ್ಸವದ ಪ್ರಯುಕ್ತ  ದಿನಾಂಕ 26.03.2017 ಬೆಳಗ್ಗೆ 10.00 ರಿಂದ ಪುತ್ತೂರು ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣದಲ್ಲಿ  ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ಶಿವಭಕ್ತ ವೀರಮಣಿ – ಯಕ್ಷಗಾನ ತಾಳಮದ್ದಳೆ  ಜರುಗಿತು. ಪುತ್ತೂರು ಬಿಲ್ಲವ ಸಂಘದ ಅದ್ಯಕ್ಷರಾದ ಜಯಂತ ನಡುಬೈಲು ಸಮಾರಂಭ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಯುವವಾಹಿನಿ ಅದ್ಯಕ್ಷ ಜಯಂತ ಪೂಜಾರಿ, ಕಾರ್ಯದರ್ಶಿ ಉದಯ ಕೊಲಾಡಿ, ಶಶಿಧರ ಕಿನ್ನಿಮಜಲು,ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Read More

ಗೆಜ್ಜೆಗಿರಿ ವಾಹನ ಜಾಥಾಕ್ಕೆ ಚಾಲನೆ

ದೇಯಿ ಬೈದ್ಯೆತಿ ಕೋಟಿ ಚಿನ್ನಯ್ಯ ಮೂಲ ಸ್ಥಾನ ಗೆಜ್ಜೆಗಿರಿ ನನ್ನ ಬಿತ್ತಿಲ್­ನಲ್ಲಿ 2017 ರ ಫೆಬ್ರವರಿ 19 ರಂದು ಶಿಲಾನ್ಯಾಸ ಕಾರ್ಯಕ್ರಮ ಪೂರ್ವಭಾವಿಯಾಗಿ ಅಂದು ಬೆಳಿಗ್ಗೆ ಪುತ್ತೂರಿನಿಂದ ಆರಂಭಗೊಂಡ ವಾಹನ ಜಾಥಾವನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ಉದ್ಘಾಟಿಸಿದರು. ಉಡುಪಿ, ದಕ್ಷಿಣ ಕನ್ನಡ, ಹಾಗೂ ಕಾಸರಗೋಡು ಭಾಗಗಳಿಂದ ಬಂದಿದ್ದ ವಾಹನ ಜಾಥಾ ಪುತ್ತೂರು ದರ್ಬೆ ಬೈಪಾಸ್ ಜಂಕ್ಷನ್ ಇಲ್ಲಿ ಸಮಾವೇಶಗೊಂಡಿತು. ಅಲ್ಲಿಂದ ಒಟ್ಟಾಗಿ ಗೆಜ್ಜೆಗಿರಿಗೆ ತೆರಳುವ ವಾಹನ ಜಾಥಾಕ್ಕೆ ಚಾಲನೆ ನೀಡಲಾಯಿತು. ಐದು ಶತಮಾನಗಳ ಇತಿಹಾಸದ […]

Read More

ಪುತ್ತೂರು: ನರಿಮೊಗರು ಗ್ರಾಮ ಸಮಿತಿ ಉದ್ಘಾಟನಾ ಸಮಾರಂಭ ಮತ್ತು ಉಚಿತ ವೈದ್ಯಕೀಯ ಶಿಬಿರ

ದಿನಾಂಕ 22-1-2017 ರಂದು ಯುವವಾಹಿನಿ (ರಿ) ಪುತ್ತೂರು ಘಟಕದ ನೇತೃತ್ವದಲ್ಲಿ ಕೇಂದ್ರ ಸಮಿತಿಯ ಸಹಯೋಗದಲ್ಲಿ ನರಿಮೊಗರು ಗ್ರಾಮ ಸಮಿತಿ ಉದ್ಘಾಟನಾ ಸಮಾರಂಭ ಮತ್ತು ಉಚಿತ ವೈದ್ಯಕೀಯ ಶಿಬಿರ ನಡೆಯಿತು. ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಜಯಂತ ನಡುಬೈಲುರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಪುತ್ತೂರಿನ ಯುವಕರನ್ನೊಳಗೊಂಡ ಯುವವಾಹಿನಿಯು ಇಂದು ಮನೆ ಮಾತಾಗಿದ್ದರೆ ಅದು ಯುವವಾಹಿನಿ ಸದಸ್ಯರಲ್ಲಿನ ಸ್ವಾರ್ಥ ರಹಿತ ಸ್ವಾಭಿಮಾನಿ ಬದುಕಿನಿಂದ ಮಾತ್ರ ಸಾಧ್ಯವಾಗಿದೆ ಎಂದು ತಿಳಿಸಿದರು. ವೇದಿಕೆಯಲ್ಲಿ ನರಿಮೊಗರು ಗ್ರಾಮ […]

Read More

ಪುತ್ತೂರು ಯುವವಾಹಿನಿಯ ಸಮಾಜಮುಖಿ ಕಾರ್ಯ

ಪುತ್ತೂರು ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿಯ 161 ನೇ ಜನ್ಮದಿನಾಚರಣೆಯ ಪ್ರಯುಕ್ತ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಉಚಿತವಾಗಿ 6 ಫ್ಯಾನ್‌ಗಳನ್ನು 16-09-2016 ರಂದು ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀಡಲಾಯಿತು. ದಿನಾಂಕ 3-11-2016 ರಂದು ಪುತ್ತೂರು ಘಟಕದ ವತಿಯಿಂದ ಅಪಘಾತದಲ್ಲಿ ಕಾಲು ಮುರಿತಕ್ಕೊಳಗಾದ ಯಕ್ಷಿತ್‌ನ ಮನೆಗೆ ತೆರಳಿ ರೂ. 5,000/-ದ ಮೊತ್ತದ ಚೆಕ್ಕನ್ನು ವಿತರಿಸುತ್ತಿರುವುದು. ಈ ಸಂದರ್ಭದಲ್ಲಿ ಅಧ್ಯಕ್ಷ ಜಯಂತ ಪೂಜಾರಿ ಕೆಂಗುಡೇಲು, ನಿಕಟಪೂರ್ವ ಅಧ್ಯಕ್ಷ ಶಶಿಧರ ಕಿನ್ನಿಮಜಲು, ಕಾರ್ಯದರ್ಶಿ ಉದಯ ಕೋಲಾಡಿ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಬಿ.ಟಿ. ಮಹೇಶ್ಚಂದ್ರ ಸಾಲ್ಯಾನ್, […]

Read More

ಪುತ್ತೂರು ಯುವವಾಹಿನಿಯಿಂದ ಸಹಾಯ ಹಸ್ತ

ಯುವವಾಹಿನಿ ಪುತ್ತೂರು ಘಟಕದ ವತಿಯಿಂದ ಕೋಲಾಡಿ ಬಟನ್ಸ್ ಮಾಲಕ ಉದಯ ಕುಮಾರ್‌ರವರು ಕೊಡುಗೆಯಾಗಿ ನೀಡಿದ ಸುಮಾರು 18,000 ರೂ. ವೆಚ್ಚದ ಟೆಬಲ್‌ಗಳನ್ನು ಪುತ್ತೂರು ಬಿಲ್ಲವ ಸಂಘಕ್ಕೆ ಹಸ್ತಾಂತರಿಸಲಾಯಿತು.

Read More

ಪುತ್ತೂರು ಘಟಕದ ಪದಗ್ರಹಣ ಕಾರ್ಯಕ್ರಮ

ವಿದ್ಯೆ, ಉದ್ಯೋಗ ಮತ್ತು ಸಂಪರ್ಕವೆಂಬ ನಾರಾಯಣ ಗುರುಗಳ ತತ್ವದಂತೆ ಯುವವಾಹಿನಿ ಸದಸ್ಯರು ಕೆಲಸ ಮಾಡುತ್ತಿದ್ದು ಜನರ ಅನಿಸಿಕೆ ಹಾಗೂ ನಿರೀಕ್ಷೆಯನ್ನು ಹುಸಿಗೊಳಿಸಲಿಲ್ಲ. ಯುವವಾಹಿನಿ ಯಂತೆ ಪ್ರತಿಯೊಂದು ಸಂಘಟನೆಗಳು ಒಗ್ಗಟ್ಟಾಗಿ ಕೆಲಸ ಮಾಡಿದಾಗ ಸಂಘಟನೆಗಳಿಗೆ ನಿಜವಾದ ಅರ್ಥ ಹಾಗೂ ಬೆಲೆ ಸಿಗುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಸಂತೋಷ್ ಕುಮಾರ್‌ರವರು ಹೇಳಿದರು. ಅವರು ಜು. 24 ರಂದು ಬಪ್ಪಳಿಗೆ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ 2016-17 ನೇ ಸಾಲಿನ ಯುವವಾಹಿನಿ ಪುತ್ತೂರು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!